Breaking News

Yuva Bharatha

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.!

ಮೋದಿಯವರ ಜನಪರ ಆಡಳಿತ ಜನರ ಮನಗಳಲ್ಲಿ ನೆಲೆಸಿದೆ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಮಂಡಲಗಳ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ದೇಶ ಕಂಡAತಹ ಅಪ್ರತಿಮ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಹಾಗೂ ಜನಪರ ಆಡಳಿತ ಜನರ ಮನಗಳಲ್ಲಿ …

Read More »

51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ ಯುವಕ

51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ ಯುವಕ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕೆಮ್ಮನಕೂಲ ಗ್ರಾಮದ ಯುವಕ ಸತತ 9 ಗಂಟೆ ವರೆಗೆ ಸುಮಾರು 51 ಟನ್ ಕಟಾವು ಮಾಡಿದ ಕಬ್ಬು ಹೇರುವ ಮೂಲಕ ಸಾಹಸ ಪ್ರದರ್ಶನ ತೋರಿದ್ದಾನೆ. ಕೆಮ್ಮನಕೂಲ ಗ್ರಾಮದ ಯುವಕ ದುಂಡಪ್ಪಾ ತಿಪ್ಪಣ್ಣ ಭರಮನ್ನವರ ಅದೇ ಗ್ರಾಮದ ಜಮೀನಿನಲ್ಲಿ ಬೆಳೆದ ಕಬ್ಬನ್ನು ಸತತ ೯ಗಂಟೆಯ ವರೆಗೆ ಸುಮಾರು 51ಟನ್ …

Read More »

ಮಹಿಳೆಯರು ನಾಯಕತ್ವಗುಣ ಅಳವಡಿಸಿಕೊಂಡು ಸಾಧಕರಾಗಿ- ಮಾಜಿ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.!

ಮಹಿಳೆಯರು ನಾಯಕತ್ವಗುಣ ಅಳವಡಿಸಿಕೊಂಡು ಸಾಧಕರಾಗಿ- ಮಾಜಿ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.! ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೆ ನಾಯಕತ್ವವಾಗಿದೆ, ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ಭಾರತ ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ ೧೭ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಶೂನ್ಯ ಸಂಪಾದನ ಮಠದ ವತಿಯಿಂದ …

Read More »

ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.!

ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ.! ಗೋಕಾಕ: ಮಹಿಳೆಯರು ಮನಸು ಮಾಡಿದರೆ ಏನು ಬೇಕಾದರು ಸಾಧಿಸಲು ಸಾಧ್ಯ ಎಂದು ಭಾರತದ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು ಶುಕ್ರವಾರದಂದು ಕಾಯಕಶ್ರೀ ಪ್ರಶಸ್ತಿ ಸ್ವೀಕರಿಸಲು ಗೋಕಾಕ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಗರದ ಶೂನ್ಯ ಸಂಪಾದನ ಮಠದಲ್ಲಿ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಇ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿದರು. …

Read More »

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್-ರಮೇಶ ಜಾರಕಿಹೊಳಿ.!

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್-ರಮೇಶ ಜಾರಕಿಹೊಳಿ.! ಗೋಕಾಕ: ಕೋವಿಡ್ ಮಹಾಮಾರಿಯ ಬಳಿಕ ಚೇತರಿಸಿಕೊಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ಮಂಡಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕಳೆದ ಸಾಲಿನ ಬಜೆಟ್‌ಗಿಂತ ಶೇ೭.೭ರಷ್ಟು ಹೆಚ್ಚು ಪ್ರಮಾಣದ ಬಜೆಟ್ ಹೆಚ್ಚಿಸಿದ್ದು, ಶಿಕ್ಷಣ- ಉದ್ಯೋಗ-ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಆದಾಯ …

Read More »

ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಮುಂದಾಗಿರುವದು ಸ್ವಾಗತಾರ್ಹ-ಬಾಲಚಂದ್ರ ಜಾರಕಿಹೊಳಿ.!

ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಮುಂದಾಗಿರುವದು ಸ್ವಾಗತಾರ್ಹ-ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಸ್ವಾತಂತ್ರö್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ೨೦೨೨-೨೩ನೇ ಸಾಲಿನ ಆಯವ್ಯಯವನ್ನು ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ಮುಕ್ತಕಂಠದಿAದ ಶ್ಲಾಘಿಸಿರುವ ಶಾಸಕ ಬಾಲಚಂದ್ರ …

Read More »

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ-ಸಿಎಮ್ ಇಬ್ರಾಹಿಂ.!

ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ-ಸಿಎಮ್ ಇಬ್ರಾಹಿಂ.! ಯುವ ಭಾರತ ಸುದ್ದಿ ಗೋಕಾಕ: ಸಮಾಜ ಸುಧಾರಣೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ಪೀಠಗಳ ಪಾತ್ರ ಮಹತ್ವದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದರು. ಗುರುವಾರದಂದು ನಗರದ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ ೧೭ನೇ ಶರಣ ಸಂಸ್ಕೃತಿ ಉತ್ಸವದ ಪ್ರಥಮ …

Read More »

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು, ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ ೧೦೦ …

Read More »

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ -ಬಾಲಚಂದ್ರ ಜಾರಕಿಹೊಳಿ!!

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ -ಬಾಲಚಂದ್ರ ಜಾರಕಿಹೊಳಿ!! ಯುವ ಭಾರತ ಸುದ್ದಿ  ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ …

Read More »

ಕನ್ನಡ ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರ ಪದಗ್ರಹಣ ದಿ.27ರಂದು!!

ಕನ್ನಡ ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರ ಪದಗ್ರಹಣ ದಿ.27ರಂದು!! ಗೋಕಾಕ; ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿ. 27 ರಂದು ಸಂಜೆ 5 ಗಂಟೆಗೆ ನಗರದ ಕೆಎಲ್‌ಇ ಮಹಾದೇವಪ್ಪಣ್ಣಾ ಮುನವಳ್ಳಿ ಆಂಗ್ಲ ಮಾದ್ಯಮ ಶಾಲೆ ಆವರಣದಲ್ಲಿ ಜರುಗಲಿದೆ ಎಂದು ಪ್ರೊ. ಚಂದ್ರಶೇಖರ ಅಕ್ಕಿ ಹಾಗೂ ಗೌರವ ಕಾರ್ಯದರ್ಶಿ ಪ್ರೊ. ಸುರೇಶ ಮುದ್ದಾರೆ ಹೇಳಿದರು. ಶುಕ್ರವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು …

Read More »