Breaking News

Yuva Bharatha

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!!

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!! ಯುವ ಭಾರತ ಸುದ್ದಿ  ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯನ್ನು ನದೆಸಿದರು. ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ನೂರಾರೂ ಕಾರ್ಯಕರ್ಯರು ಸೇರಿ ಜಾಗ್ರತೆ ಸಭೆಯಲ್ಲಿ ಕಾಂಗ್ರೇಸ ಪಕ್ಷದ ಜನ ವಿರೋದಿ ನೀತಿ ಕುರಿತು …

Read More »

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!!

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!! ಯುವ ಭಾರತ ಸುದ್ದಿ  ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯನ್ನು ನದೆಸಿದರು. ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ನೂರಾರೂ ಕಾರ್ಯಕರ್ಯರು ಸೇರಿ ಜಾಗ್ರತೆ ಸಭೆಯಲ್ಲಿ ಕಾಂಗ್ರೇಸ ಪಕ್ಷದ ಜನ ವಿರೋದಿ ನೀತಿ ಕುರಿತು …

Read More »

ಹರ್ಷ ಮನೆಗೆ ಶಾಸಕ ಯತ್ನಾಳ ಭೇಟಿ, ಕುಟುಂಬಕ್ಕೆ ₹5 ಲಕ್ಷ ರೂ. ಧನಸಹಾಯ!!

ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಮನೆಗೆ ಶಾಸಕ ಯತ್ನಾಳ ಭೇಟಿ, ಕುಟುಂಬಕ್ಕೆ ₹5 ಲಕ್ಷ ರೂ. ಧನಸಹಾಯ!! ಯುವ ಭಾರತದ ಸುದ್ದಿ  ಶಿವಮೊಗ್ಗ : ಬಿಜೆಪಿ ಮುಖಂಡರು, ಶಾಸಕರಾದ  ಬಸನಗೌಡ ಪಾಟೀಲ ಯತ್ನಾಳರವರು, ದುಷ್ಕರ್ಮಿಗಳಿಂದ ಹತ್ಯಗೀಡಾದ ಹಿಂದೂ ಕಾರ್ಯಕರ್ತ “ಹರ್ಷ ಹಿಂದೂ” ಎಂದೇ ಖ್ಯಾತಿ ಹೊಂದಿದ್ದ, ಹಿಂದೂ ಸಂಘಟನೆಯ ಕ್ರಿಯಾಶೀಲ ಯುವಕ, ಶಿವಮೊಗ್ಗದ ಹರ್ಷ ರವರ ಮನೆಗೆ ಇಂದು ಭೇಟಿ ನೀಡಿ, ಹರ್ಷ ಅವರ ತಾಯಿ ಶ್ರೀಮತಿ ಪದ್ಮಾ ಹಾಗೂ …

Read More »

ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ- ಮನ್ನಿಕೇರಿ!!

ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ- ಮನ್ನಿಕೇರಿ!! ಯುವ ಭಾರತ ಸುದ್ದಿ ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ‍್ಯಾಲಿಯಲ್ಲಿ …

Read More »

ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!!

  ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!! ಯುವ ಭಾರತ ಸುದ್ದಿ  ಗೋಕಾಕ: ಬೆಟಗೇರಿ ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.೨೬ ರಂದು ಮುಂಜಾನೆ ೯ ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ ೬ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ …

Read More »

ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!!

  ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!! ಯುವ ಭಾರತ ಸುದ್ದಿ  ಗೋಕಾಕ: ಬೆಟಗೇರಿ ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.೨೬ ರಂದು ಮುಂಜಾನೆ ೯ ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ ೬ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ …

Read More »

ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಕಾರ್ಯ ಶ್ಲಾಘನೀಯವಾಗಿದೆ- ಅಜೀತ ಮನ್ನಿಕೇರಿ!!

ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಕಾರ್ಯ ಶ್ಲಾಘನೀಯವಾಗಿದೆ- ಅಜೀತ ಮನ್ನಿಕೇರಿ!!   ಯುವ ಭಾರತ ಸುದ್ದಿ ಬೆಟಗೇರಿ:ಸಮೀಪದ ನಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲ್ಲಿ ನಬಾರ್ಡ ಆರ್‌ಐಡಿಎಫ್ ೨೫ರ ಯೋಜನೆಯಡಿಯಲ್ಲಿ ಸುಮಾರು ೨೨ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಫೆ.೨೩ರಂದು ನಡೆಯಿತು. ಮೂಡಲಗಿ ವಲಯದ ಬಿಇಒ ಅಜೀತ ಮನ್ನಿಕೇರಿ ಮುಖ್ಯಅತಿಥಿಗಳಾಗಿ ಮಾತನಾಡಿ, ನಿಂಗಾಪೂರ ಗ್ರಾಮಕ್ಕೆ ಶೈಕ್ಷಣಿಕ ಸೌಲಭ್ಯಗಳನ್ನು …

Read More »

ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಕಾರ್ಯ ಶ್ಲಾಘನೀಯವಾಗಿದೆ- ಅಜೀತ ಮನ್ನಿಕೇರಿ!!

ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಕಾರ್ಯ ಶ್ಲಾಘನೀಯವಾಗಿದೆ- ಅಜೀತ ಮನ್ನಿಕೇರಿ!!   ಯುವ ಭಾರತ ಸುದ್ದಿ ಬೆಟಗೇರಿ:ಸಮೀಪದ ನಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲ್ಲಿ ನಬಾರ್ಡ ಆರ್‌ಐಡಿಎಫ್ ೨೫ರ ಯೋಜನೆಯಡಿಯಲ್ಲಿ ಸುಮಾರು ೨೨ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಫೆ.೨೩ರಂದು ನಡೆಯಿತು. ಮೂಡಲಗಿ ವಲಯದ ಬಿಇಒ ಅಜೀತ ಮನ್ನಿಕೇರಿ ಮುಖ್ಯಅತಿಥಿಗಳಾಗಿ ಮಾತನಾಡಿ, ನಿಂಗಾಪೂರ ಗ್ರಾಮಕ್ಕೆ ಶೈಕ್ಷಣಿಕ ಸೌಲಭ್ಯಗಳನ್ನು …

Read More »

ವಿಎಚ್‌ಪಿ ಹಾಗೂ ಬಜರಂಗ ದಳದ ದಿಂದ ಸರ್ಕಾರಕ್ಕೆ ಮನವಿ!!

ವಿಎಚ್‌ಪಿ ಹಾಗೂ ಬಜರಂಗ ದಳದ ದಿಂದ ಸರ್ಕಾರಕ್ಕೆ ಮನವಿ!! ಯುವ ಭಾರತ ಸುದ್ದಿ  ಗೋಕಾಕ: ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷಾ ಎಂಬಾತನನ್ನು ಹತ್ಯೆಗೈದ ಇಸ್ಲಾಂ ಮೂಲಭೂತವಾದಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಇದರಲ್ಲಿ ಶಾಮಿಲಾಗಿರುವ ಇಸ್ಲಾಂ ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಇಲ್ಲಿಯ ವಿಎಚ್‌ಪಿ ಹಾಗೂ ಬಜರಂಗ ದಳದ ಕಾರ್ಯಕರ್ತರು ತಹಶೀಲದಾರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು, …

Read More »

ಸಾಹಿತ್ಯ ಪರಿಷತ್ ಪದಗ್ರಹಣ ದಿ,27ರಂದು-ಮಹಾಂತೇಶ ತಾವಂಶಿ!!

ಸಾಹಿತ್ಯ ಪರಿಷತ್ ಪದಗ್ರಹಣ ದಿ,27ರಂದು-ಮಹಾಂತೇಶ ತಾವಂಶಿ!! ಯುವ ಭಾರತ ಸುದ್ದಿ ಗೋಕಾಕ: ಸಾಹಿತ್ಯ ಪರಿಷತ್ ಗೋಕಾಕ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯ ಚುಟುವಟಿಕೆಗಳ ಉದ್ಘಾಟನಾ ಸಮಾರಂಭದ ಕುರಿತು ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ತಾವಂಶಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ನಗರದಲ್ಲಿ ಪೂರ್ವಭಾವಿ ಸಭೆ ಜರುಗಿತು. ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭವನ್ನು ದಿನಾಂಕ 27ರಂದು ಇಲ್ಲಿನ ಕೆಎಲ್ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ …

Read More »