Breaking News

Yuva Bharatha

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು, ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ ೧೦೦ …

Read More »

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ -ಬಾಲಚಂದ್ರ ಜಾರಕಿಹೊಳಿ!!

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ -ಬಾಲಚಂದ್ರ ಜಾರಕಿಹೊಳಿ!! ಯುವ ಭಾರತ ಸುದ್ದಿ  ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ …

Read More »

ಕನ್ನಡ ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರ ಪದಗ್ರಹಣ ದಿ.27ರಂದು!!

ಕನ್ನಡ ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರ ಪದಗ್ರಹಣ ದಿ.27ರಂದು!! ಗೋಕಾಕ; ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿ. 27 ರಂದು ಸಂಜೆ 5 ಗಂಟೆಗೆ ನಗರದ ಕೆಎಲ್‌ಇ ಮಹಾದೇವಪ್ಪಣ್ಣಾ ಮುನವಳ್ಳಿ ಆಂಗ್ಲ ಮಾದ್ಯಮ ಶಾಲೆ ಆವರಣದಲ್ಲಿ ಜರುಗಲಿದೆ ಎಂದು ಪ್ರೊ. ಚಂದ್ರಶೇಖರ ಅಕ್ಕಿ ಹಾಗೂ ಗೌರವ ಕಾರ್ಯದರ್ಶಿ ಪ್ರೊ. ಸುರೇಶ ಮುದ್ದಾರೆ ಹೇಳಿದರು. ಶುಕ್ರವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು …

Read More »

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!!

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!! ಯುವ ಭಾರತ ಸುದ್ದಿ  ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯನ್ನು ನದೆಸಿದರು. ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ನೂರಾರೂ ಕಾರ್ಯಕರ್ಯರು ಸೇರಿ ಜಾಗ್ರತೆ ಸಭೆಯಲ್ಲಿ ಕಾಂಗ್ರೇಸ ಪಕ್ಷದ ಜನ ವಿರೋದಿ ನೀತಿ ಕುರಿತು …

Read More »

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!!

ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ, ಬಿಜೆಪಿಯಿಂದ ಗೋಕಾಕನಲ್ಲಿ ಪ್ರತಿಭಟನೆ!! ಯುವ ಭಾರತ ಸುದ್ದಿ  ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯನ್ನು ನದೆಸಿದರು. ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ನೂರಾರೂ ಕಾರ್ಯಕರ್ಯರು ಸೇರಿ ಜಾಗ್ರತೆ ಸಭೆಯಲ್ಲಿ ಕಾಂಗ್ರೇಸ ಪಕ್ಷದ ಜನ ವಿರೋದಿ ನೀತಿ ಕುರಿತು …

Read More »

ಹರ್ಷ ಮನೆಗೆ ಶಾಸಕ ಯತ್ನಾಳ ಭೇಟಿ, ಕುಟುಂಬಕ್ಕೆ ₹5 ಲಕ್ಷ ರೂ. ಧನಸಹಾಯ!!

ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಮನೆಗೆ ಶಾಸಕ ಯತ್ನಾಳ ಭೇಟಿ, ಕುಟುಂಬಕ್ಕೆ ₹5 ಲಕ್ಷ ರೂ. ಧನಸಹಾಯ!! ಯುವ ಭಾರತದ ಸುದ್ದಿ  ಶಿವಮೊಗ್ಗ : ಬಿಜೆಪಿ ಮುಖಂಡರು, ಶಾಸಕರಾದ  ಬಸನಗೌಡ ಪಾಟೀಲ ಯತ್ನಾಳರವರು, ದುಷ್ಕರ್ಮಿಗಳಿಂದ ಹತ್ಯಗೀಡಾದ ಹಿಂದೂ ಕಾರ್ಯಕರ್ತ “ಹರ್ಷ ಹಿಂದೂ” ಎಂದೇ ಖ್ಯಾತಿ ಹೊಂದಿದ್ದ, ಹಿಂದೂ ಸಂಘಟನೆಯ ಕ್ರಿಯಾಶೀಲ ಯುವಕ, ಶಿವಮೊಗ್ಗದ ಹರ್ಷ ರವರ ಮನೆಗೆ ಇಂದು ಭೇಟಿ ನೀಡಿ, ಹರ್ಷ ಅವರ ತಾಯಿ ಶ್ರೀಮತಿ ಪದ್ಮಾ ಹಾಗೂ …

Read More »

ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ- ಮನ್ನಿಕೇರಿ!!

ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ- ಮನ್ನಿಕೇರಿ!! ಯುವ ಭಾರತ ಸುದ್ದಿ ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ‍್ಯಾಲಿಯಲ್ಲಿ …

Read More »

ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!!

  ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!! ಯುವ ಭಾರತ ಸುದ್ದಿ  ಗೋಕಾಕ: ಬೆಟಗೇರಿ ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.೨೬ ರಂದು ಮುಂಜಾನೆ ೯ ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ ೬ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ …

Read More »

ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!!

  ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ!! ಯುವ ಭಾರತ ಸುದ್ದಿ  ಗೋಕಾಕ: ಬೆಟಗೇರಿ ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.೨೬ ರಂದು ಮುಂಜಾನೆ ೯ ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ ೬ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ …

Read More »

ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಕಾರ್ಯ ಶ್ಲಾಘನೀಯವಾಗಿದೆ- ಅಜೀತ ಮನ್ನಿಕೇರಿ!!

ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಕಾರ್ಯ ಶ್ಲಾಘನೀಯವಾಗಿದೆ- ಅಜೀತ ಮನ್ನಿಕೇರಿ!!   ಯುವ ಭಾರತ ಸುದ್ದಿ ಬೆಟಗೇರಿ:ಸಮೀಪದ ನಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲ್ಲಿ ನಬಾರ್ಡ ಆರ್‌ಐಡಿಎಫ್ ೨೫ರ ಯೋಜನೆಯಡಿಯಲ್ಲಿ ಸುಮಾರು ೨೨ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಫೆ.೨೩ರಂದು ನಡೆಯಿತು. ಮೂಡಲಗಿ ವಲಯದ ಬಿಇಒ ಅಜೀತ ಮನ್ನಿಕೇರಿ ಮುಖ್ಯಅತಿಥಿಗಳಾಗಿ ಮಾತನಾಡಿ, ನಿಂಗಾಪೂರ ಗ್ರಾಮಕ್ಕೆ ಶೈಕ್ಷಣಿಕ ಸೌಲಭ್ಯಗಳನ್ನು …

Read More »