Breaking News

Yuva Bharatha

ನದಾಫ್ ಪಿಂಜಾರ ಸಮಾಜ ಪ್ರತ್ಯೇಕ ನಿಗಮಕ್ಕೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

ನದಾಫ್ ಪಿಂಜಾರ ಸಮಾಜ ಪ್ರತ್ಯೇಕ ನಿಗಮಕ್ಕೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಯುವ ಭಾರತ ಸುದ್ದಿ   ಗೋಕಾಕ: ನದಾಫ್ ಪಿಂಜಾರ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ರಚನೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ನದಾಫ್, ಪಿಂಜಾರ ಸಂಘದ ಅಧ್ಯಕ್ಷ ತಾಲೂಕಾಧ್ಯಕ್ಷ ಮೀರಾಸಾಬ ನದಾಫ್ ನೇತ್ರತ್ವದಲ್ಲಿ ನದಾಫ್ ಪಿಂಜಾರ ಸಮಾಜದವರು ಗುರುವಾರದಂದು ಪ್ರತಿಭಟನೆ ನಡೆಸಿ, ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ವಾಸಿಸುವ ನದಾಫ್, ಪಿಂಜಾರ ಜನಾಂಗವು ಸುಮಾರು ೨೫ …

Read More »

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !!

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !! ಯುವ ಭಾರತ ಸುದ್ದಿ  ಬೆಂಗಳೂರು: ಶಾಲೆ ಕಾಲೇಜುಗಳಲ್ಲಿ ಸಮವಸ್ತ್ರ ವಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡುವ ಕುರಿತಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಗುರುವಾರ ಮಧ್ಯಂತರ ಆದೇಶ ನೀಡಿದ್ದು, ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದ್ದಾರೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಎಂದು ಹಿಜಾಬ್ …

Read More »

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!! ಯುವ ಭಾರತ ಸುದ್ದಿ ಗೋಕಾಕ್:  ಘಟಪ್ರಭಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಅವಿರತ ಶ್ರಮವಹಿಸಿದ ಮಾಜಿ ಸಚಿವರು ಹಾಗೂ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರನ್ನು ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಜಿ.ಎಸ್.ರಜಪೂತ ಗುರುವಾರ ಸನ್ಮಾನಿಸಿದರು. ಘಟಪ್ರಭಾ ಗ್ರಾಮಕ್ಕೆಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಅವರು ಅನೇಕ ವರ್ಷಗಳಿಂದ ಹೋರಾಟ …

Read More »

ಮೂರು ರಾಜ್ಯಗಳಲ್ಲಿ ರಮೇಶ ಜಾರಕಿಹೊಳಿ ಹವಾ.!

ಕರ್ನಾಟಕವಷ್ಟೇಯಲ್ಲ ಮಹಾರಾಷ್ಟ್ರ ಮತ್ತು ಗೋವೆಯಲ್ಲೂ ಸಾಹುಕಾರ್ ಹವಾ.! ವಿಶೇಷ ವರದಿ: ಸತೀಶ್ ಮನ್ನಿಕೇರಿ ಯುವ ಭಾರತ ಸುದ್ದಿ  : ಬೆಳಗಾವಿ ಜಿಲ್ಲೆಗೆ ಸಮೀದಲ್ಲಿರುವ ಮಹಾರಾಷ್ಟç ಹಾಗೂ ಗೋವಾ ರಾಜ್ಯಗಳ ರಾಜಕಾರಣಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು, ಗೋವಾ ಚುನಾವಣೆಯಲ್ಲಿ ಸಕ್ರೀಯರಾಗಿ, ಹೈಕಮಾಂಡ್‌ಗೆ ಮತ್ತಷ್ಟೂ ಹತ್ತಿರವಾಗುತ್ತಲಿದ್ದಾರೆ. ಹೌದು ಬುಧವಾರದಂದು ಗೋವಾದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಗೃಹ ಸಚಿವ ಅಮೀತ್ ಶಾ ಅವರನ್ನು …

Read More »

ಹೊಸ ಉಪ ನೋಂದಣಿ ಕಛೇರಿಗೆ ಸ್ಥಳ ಪರಿಶೀಲನೆ.!!

ಹೊಸ ಉಪ ನೋಂದಣಿ ಕಛೇರಿಗೆ ಸ್ಥಳ ಪರಿಶೀಲನೆ ..!! ಯುವ ಭಾರತ ಸುದ್ದಿ ಗೋಕಾಕ್ : ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು  ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ (DR) ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನು …

Read More »

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!!

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!! ಯುವ ಭಾರತ ಸುದ್ದಿ  ಗೋಕಾಕ: ಬಣಜಿಗ ಸಮಾಜದ ಶಿಕ್ಷಣಕ್ಕಾಗಿ(2ಎ) ಹಾಗೂ ಉದ್ಯೋಗಕ್ಕಾಗಿ (3ಎ) ಸರ್ಕಾರದಿಂದ ಮೀಸಲಾತಿ ಪ್ರಮಾಣ ಪತ್ರ ಶೀಘ್ರವೇ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಳಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ತಹಶೀಲ್ದಾರರ ಮನವಿ ಸಲಿಸಲಾಯಿತು. ಬಣಜಿಗ ಸಮುದಾಯದ ಮುಂಖಡರಾದ ಬಸವನಗೌಡ ಎಸ್‌ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಆದೇಶ ಹೊರಡಿಸಿದರು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ …

Read More »

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!!

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!! ಯುವ ಭಾರತ ಸುದ್ದಿ  ಗೋಕಾಕ: ಬಣಜಿಗ ಸಮಾಜದ ಶಿಕ್ಷಣಕ್ಕಾಗಿ(2ಎ) ಹಾಗೂ ಉದ್ಯೋಗಕ್ಕಾಗಿ (3ಎ) ಸರ್ಕಾರದಿಂದ ಮೀಸಲಾತಿ ಪ್ರಮಾಣ ಪತ್ರ ಶೀಘ್ರವೇ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಳಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ತಹಶೀಲ್ದಾರರ ಮನವಿ ಸಲಿಸಲಾಯಿತು. ಬಣಜಿಗ ಸಮುದಾಯದ ಮುಂಖಡರಾದ ಬಸವನಗೌಡ ಎಸ್‌ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಆದೇಶ ಹೊರಡಿಸಿದರು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ …

Read More »

ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ..!!

ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ..!!   ಯುವ ಭಾರತ ಸುದ್ದಿ  ಗೋಕಾಕ್:  ಮತಕ್ಷೇತ್ರದ ಶಾಸಕರಾದ ರಮೇಶ ಜಾರಕಿಹೊಳಿಯವರು ಘಟಪ್ರಭಾ ಪುರಸಭೆ ಅಭಿವೃದ್ಧಿಗೊಸ್ಕರ ಸತತ ಪ್ರಯತ್ನದಿಂದ ನಗರೋತ್ಥಾನ ಯೋಜನೆಯಡಿ 10 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದರ ಪ್ರಯುಕ್ತ ಘಟಪ್ರಭಾ ಪುರಸಭೆ ಹಾಗೂ ಸದಸ್ಯರವತಿಯಿಂದ ಬುಧವಾರ ಸತ್ಕರಿಸಲಾಯಿತು.ಸತ್ಕಾರ ಸ್ವೀಕರಿಸಿ ಮಾತನಾಡಿದ ಶಾಸಕರಾದ ರಮೇಶ ಜಾರಕಿಹೊಳಿಯವರು ಮಲ್ಲಾಪೂರ ಪಿ.ಜಿ ಹಾಗೂ ಧುಪದಾಳ ಗ್ರಾಮ ಪಂಚಾಯತಿಯನ್ನು ಸೇರಿಸಿ ಘಟಪ್ರಭಾ ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಸಮಗ್ರ ಘಟಪ್ರಭಾ …

Read More »

ಕಾರ್ಮಿಕ ಸುರಕ್ಷಾ ಕೀಟ್ ವಿತರಣೆ.!

ಸದ್ವಿನ್ ಇಟ್ನಾಳ ಹುಟ್ಟುಹಬ್ಬದ ನಿಮಿತ್ಯ ಕಾರ್ಮಿಕ ಸುರಕ್ಷಾ ಕೀಟ್ ವಿತರಣೆ.!  ಯುವ ಭಾರತ ಸುದ್ದಿ  ಗೋಕಾಕ: ಸ್ಥಳೀಯ ಸದ್ವಿನ್ ಕನ್ಸಟ್ರಕ್ಷನ್ ಇಂಜಿನಿಯರ ಕಿರಣ ಇಟ್ನಾಳ ಅವರು ತಮ್ಮ ಪುತ್ರನ ೬ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ನಿಮಿತ್ಯ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕೀಟಗಳನ್ನು ನೀಡುವ ಮೂಲಕ ವಿನೂತನವಾಗಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಸದ್ವಿನ್ ಕನ್ಸಟ್ರಕ್ಷನ್ ಇಂಜಿನಿಯರ ಕಿರಣ ಇಟ್ನಾಳ ಪುತ್ರ ಸದ್ವಿನ್ ಹುಟ್ಟುಹಬ್ಬದ ನಿಮಿತ್ಯ ಸುಮಾರು ೫೦ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರಿಗೆ ಹೆಲ್ಮೇಟ್, …

Read More »

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಗೋಡಾವನಕಟ್ಟಡದ ಅಡಿಗಲ್ಲು ಸಮಾರಂಭವನ್ನು -ಅಂಬಿರಾವ ಪಾಟೀಲ ನೆರವೇರಿಸಿದರು!!

  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಗೋಡಾವನಕಟ್ಟಡದ ಅಡಿಗಲ್ಲು ಸಮಾರಂಭವನ್ನು -ಅಂಬಿರಾವ ಪಾಟೀಲ ನೆರವೇರಿಸಿದರು!! ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ     ಶಿಂದಿಕುರಬೇಟ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆತ್ಮ ನಿರ್ಭರ ಭಾರತ ಯೋಜನೆ ಅಡಿಯಲ್ಲಿ ನಬಾರ್ಡನಿಂದ ಮಂಜೂರಾದ ಗೋಡಾವನ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲರಿಂದ ಸೋಮವಾರ ನೆರವೇರಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಬಲಾದಿ ಮಠದ ಶ್ರೀ ಗುರು ಚಕ್ರವರ್ತಿ ಕರಗಿರೀಶ …

Read More »