Breaking News

Yuva Bharatha

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ …

Read More »

ಭೀಮ್ ಆರ್ಮಿಯಿಂದ ಪ್ರತಿಭಟನೆ.!

ಭೀಮ್ ಆರ್ಮಿಯಿಂದ ಪ್ರತಿಭಟನೆ.! ಯುವ ಭಾರತ ಸುದ್ದಿ  ಹುಕ್ಕೇರಿ: ಹುಕ್ಕೇರಿ ಭೀಮ್ ಆರ್ಮಿ ತಾಲೂಕ ಘಟಕದ ವತಿಯಿಂದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶನ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಮಾನ್ಯ ಹುಕ್ಕೇರಿ ತಹಸಿಲ್ದಾರರಿಗೆ ಮತ್ತು ಸಿಪಿಐ ಅವರ ಅವರ ಮುಖಾಂತರ ಮಾನ್ಯ ಮುಖ್ಯ ನ್ಯಾಯಾಧೀಶರು ಉಚ್ಚನ್ಯಾಯಾಲಯ ಕರ್ನಾಟಕ ಬೆಂಗಳೂರು ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು …

Read More »

ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ-ರಮೇಶ ಜಾರಕಿಹೊಳಿ.!

ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರು ಮಂಡಿಸಿರುವ ಇಂದಿನ ಬಜೆಟ್ ದೇಶದ ಆರ್ಥಿಕತೆ ಹಾಗೂ ಅಭಿವೃದ್ದಿಗೆ ಪೂರಕವಾಗಿದೆ. ಕೊರೊನಾ ಭೀಕರ ಸಂದರ್ಭದಲ್ಲೂ ಜನಸಾಮಾನ್ಯರಿಗೆ ಹೊರೆಯಾಗದಂತೆ ಬಜೆಟ್ ರೂಪಿಸಲಾಗಿದ್ದು, ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೂಲಭೂತ …

Read More »

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ!!

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್- ಬಾಲಚಂದ್ರ ಜಾರಕಿಹೊಳಿ!! ಯುವ ಭಾರತ ಸುದ್ದಿ ಗೋಕಾಕ್:  ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ …

Read More »

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದ- ಅಂಬಿರಾವ ಪಾಟೀಲ!!

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದ- ಅಂಬಿರಾವ ಪಾಟೀಲ!!     ಯುವ ಭಾರತ ಸುದ್ದಿ ಘಟಪ್ರಭಾ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮಂಜೂರಾದ ಅಟಲ್ ಟಿಂಕ್‌ರಿಂಗ್ ಲ್ಯಾಬ್‌ನ್ನು ಇಂದು ಕಾರ್ಮಿಕ ಮುಖಂಡರಾದ ಅಂಬಿರಾವ್ ಪಾಟೀಲ ಉದ್ಘಾಟಿಸಿದರು. ಕಾರ್ಯಕ್ರಮದ …

Read More »

ಮಮದಾಪೂ ಗ್ರಾಮದಲ್ಲಿ “ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರ ಉದ್ಘಾಟನೆ.!

ಮಮದಾಪೂ ಗ್ರಾಮದಲ್ಲಿ “ಗ್ರಾಮ ಒನ್” ನಾಗರಿಕ ಸೇವಾ ಕೇಂದ್ರ ಉದ್ಘಾಟನೆ.! ಗೋಕಾಕ: ತಾಲೂಕಿನ ಮಮದಾಪೂರ ಗ್ರಾಮದಲ್ಲಿ “ಗ್ರಾಮ್ ಒನ್” ನಾಗರಿಕ ಸೇವಾ ಕೇಂದ್ರವನ್ನು ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಶಿವನಗೌಡ ಕಮತ, ಗ್ರಾಪಂ ಸದಸ್ಯ ಕೆಂಪಣ್ಣ ಮೈಲನ್ನವರ, ನಿವೃತ್ತ ಪಿಎಸ್‌ಐ ಲಕ್ಕಪ್ಪ ವಗ್ಗನ್ನವರ, ವೀರಭದ್ರ ಮೈಲನ್ನವರ, ಪ್ರಭು ಒಡೆಯರ, ಮಹಾಂತೇಶ ಜನ್ಮಟ್ಟಿ, ಶೌಕತ ಹಿಡಕಲ್, ಪರಸಪ್ಪ ವಗ್ಗನವರ, ಅನೀಲ ಮುರಘೋಡ, ನಾಗರಿಕ …

Read More »

ಅಂಬೇಡ್ಕರ ಅವರ ಭಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಕ್ರಮಕ್ಕೆ ಆಗ್ರಹ.!

ಅಂಬೇಡ್ಕರ ಅವರ ಭಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಕ್ರಮಕ್ಕೆ ಆಗ್ರಹ.! ಗೋಕಾಕ: ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಅವರ ಭಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ನೇತ್ರÀತ್ವದಲ್ಲಿ ಯುವ ದಲಿತ ಸಮಿತಿ ಹಾಗೂ ವಿವಿಧ ಸಂಘಟನೆಗಳಿAದ ಪ್ರಧಾನ ನರೇಂದ್ರ ಮೋದಿಯವರಿಗೆ ನೂರಾರು ಪತ್ರ ಬರೆದು ಪತ್ರ …

Read More »

ಅರಭಾಂವಿ ಮತಕ್ಷೇತ್ರಕ್ಕೆ 52 ಕೋಟಿ ಅನುದಾನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ.!

ಗೋಕಾಕ: ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ೫೦ ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ೨ ಕೋಟಿ ರೂ.ಗಳು ಸೇರಿ ಒಟ್ಟು ೫೨ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು ೩೪.೫೩ ಕಿ.ಮೀ ರಸ್ತೆಗಳ ಸುಧಾರಣೆಗಾಗಿ ೩೨ ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ೩೫.೩೦ ಕಿ.ಮೀ …

Read More »

ಪಿಎಸ್‌ಐ ವಾಲಿಕಾರ ಅವರಿಗೆ ಅಭಿನಂದನೆಗಳ ಮಹಾಪೂರ.!

ಪಿಎಸ್‌ಐ ವಾಲಿಕಾರ ಅವರಿಗೆ ಅಭಿನಂದನೆಗಳ ಮಹಾಪೂರ.! ಗೋಕಾಕ: ಗಣರಾಜ್ಯೋತ್ಸವ ಪೊಲೀಸ ಪಥ ಸಂಚಲನಕ್ಕೆ ಕನ್ನಡದಲ್ಲಿ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದಿರುವ ಗೋಕಾಕ ಶಹರ ಠಾಣೆ ಪಿಎಸ್‌ಐ ಕೆ.ವಾಲಿಕರ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಅಭಿನಂದನಾ ಪತ್ರ ಕಳುಹಿಸಿರುವ ಅವರು ಪೊಲೀಸ ಇಲಾಖೆಯಲ್ಲಿ ಕವಾಯತ್ತು ಪ್ರದರ್ಶನದಲ್ಲಿ ಕೆಲವ ಹಿಂದಿ ಮತ್ತು ಇಂಗ್ಲಿಷನಲ್ಲಿಯೆ ನಿರ್ದೇಶನ ನೀಡುತ್ತಿರುವ ಸಂದರ್ಭದಲ್ಲಿ ೭೩ನೇ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ …

Read More »

ಉದಯವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.!

ಉದಯವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.! ಗೋಕಾಕ: ಉದಯವಾಣಿ ಪತ್ರಿಕೆ ತನ್ನ ನಿಸ್ಪಕ್ಷಪಾತ ವರದಿಗಾರಿಕೆ ಮೂಲಕ ರಾಜ್ಯದ ಜನರ ನಾಡಿಮಿಡಿತವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಉದಯವಾಣಿ ಪತ್ರಿಕೆಯ ದಶಮಾನೋತ್ಸವ ನಿಮಿತ್ಯವಾಗಿ ಹೊರತರಲಾದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ತಮ್ಮ ವರದಿಗಳ ಮೂಲಕ ಅಭಿವೃದ್ಧಿಕಾರ್ಯಕ್ಕೆ ಬೆಳಕು ಚೆಲ್ಲಿ, ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತಂದು ಜನಪರ ಅಭಿವೃದ್ಧಿಪರ …

Read More »