Breaking News

Yuva Bharatha

ವಿವಿಧ ಕಾಮಗಾರಿಗಳಿಗೆ ಚಾಲನೆ.!

ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ಶಾಸಕÀ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೊಲೀಸಗೌಡರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸುಲಧಾಳ ಗ್ರಾಮದ ನೂತನ ಬಸ ನಿಲ್ದಾಣ ಕಟ್ಟಡ ಕಾಮಗಾರಿ ಹಾಗೂ ಶ್ರೀ ಕುಮಾರರಾಮ ದೇವಸ್ಥಾನ ಕಟ್ಟಡ ಕಾಮಗಾರಿ ಭೂಮಿ ಪೂಜೆ, ನೂತನ ಸರಕಾರಿ ಆರೋಗ್ಯ ಉಪ ಕೇಂದ್ರ ಉದ್ಘಾಟನೆ ಹಾಗೂ ಉಜ್ವಲ ಅನಿಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ ಒಲೆ, ಸಿಲೆಂಡರ ವಿತರಣೆ ಮಾಡಿದರು. …

Read More »

ಮಾಜಿ ಸಿಎಮ್ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ.!

ಮಾಜಿ ಸಿಎಮ್ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ.! ಗೋಕಾಕ: ರಾಜ್ಯದಲ್ಲಿ ಬಿಜೆಪಿಗೆ ಹೋಗಿರುವ ದಲಿತರು ಹೊಟ್ಟೆಪಾಡಿಗಾಗಿ ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಮ್ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ದಲಿತ ಮೋರ್ಚಾ ಕಾರ್ಯಕರ್ತರು ಸೋಮವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸಿದ್ದರಾಮ್ಯನವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತರನ್ನು ಉದ್ಧೇಶಿಸಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಮಾತನಾಡಿ, ಮಾಜಿ ಸಿಎಮ್ ಸಿದ್ದರಾಮಯ್ಯ ಬಿಜೆಪಿಗೆ …

Read More »

ಅಂಧಕಾರ ಹೋಗಲಾಡಿಸುವಲ್ಲಿ ಮಾಧವನಾಂದ ಪ್ರಭುಜೀಯವರು ಶ್ರಮಿಸಿದ್ದಾರೆ-ಅಂಬಿರಾವ ಪಾಟೀಲ.!

ಅಂಧಕಾರ ಹೋಗಲಾಡಿಸುವಲ್ಲಿ ಮಾಧವನಾಂದ ಪ್ರಭುಜೀಯವರು ಶ್ರಮಿಸಿದ್ದಾರೆ-ಅಂಬಿರಾವ ಪಾಟೀಲ.! ಗೋಕಾಕ: ಜನರಲ್ಲಿ ಆಧ್ಯಾತ್ಮಿಕ ಜಾಗೃತಿ ಮೂಡಿಸಿ ಅಂಧಕಾರ ಹೋಗಲಾಡಿಸುವಲ್ಲಿ ಸದ್ಗುರು ಮಾಧವನಾಂದ ಪ್ರಭುಜೀಯವರು ಅವಿರತವಾಗಿ ಶ್ರಮಿಸಿದ್ದರೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿಯವರ ೧೦೬ನೇ ಜಯಂತ್ಯುತ್ಸವಕ್ಕೆ ಸೋಮವಾರ ನಗರದ ಶ್ರೀ ಸ.ಸ. ಮಾಧವಾನಂದ ವೃತ್ತದಲ್ಲಿ ಶ್ರೀ ಮಾಧವಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾನತೆಯ ಸಮಾಜ …

Read More »

ಶಾಸಕರ ಆಪ್ತಸಹಾಯಕರಿಗೆ ಅಭಿಮಾನಿ ಬಳಗದಿಂದ ಸತ್ಕಾರ.!

ಶಾಸಕರ ಆಪ್ತಸಹಾಯಕರಿಗೆ ಅಭಿಮಾನಿ ಬಳಗದಿಂದ ಸತ್ಕಾರ.! ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿAದ ಆಚರಣೆ ಮಾಡಲಾಯಿತು. ಇದೇ ವೇಳೆಯಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೋಲಿಸಗೌಡರ ಅವರನ್ನು ಶ್ರೀ ರಮೇಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳ ಬಳಗದ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ನಟರಾಜ ಸತ್ತೆನ್ನವರ, ಅಡಿವೆಪ್ಪ ಕೆಂಪನ್ನವರ, ಹನುಮಂತ ಸತ್ಯನಾ ಯಿಕ, ಸಿದ್ದಪ್ಪ ಕೆಸರೂರ, ದೊಡ್ಡಪ್ಪ ಸನದಿ, ಕುಮಾರ ಬೂದನವರ, ಬಸವರಾಜ ನಾಯಿಕ, …

Read More »

ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.!

ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.! ಗೋಕಾಕ: ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಸಮಾಜ ಸುಧಾರಣೆ ಸಾಧ್ಯವೆಂದು ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ಎಸ್ ವ್ಹಿ ದೇಮಶೆಟ್ಟಿ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ …

Read More »

ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿಯನ್ನು ಆಚರಿಸುತ್ತಿದ್ದು, ನಮ್ಮಲ್ಲಿರುವ ದುಷ್ಟ ಆಲೋಚನೆ ಹಾಗೂ ದುಶ್ಚಟಗಳಿಂದ ದೂರವಿದ್ದು, ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಮರಾಠಗಲ್ಲಿಯಲ್ಲಿ ನವರಾತ್ರಿ ಉತ್ಸವ ಮಂಡಳಿಯವರು ಆಯೋಜಿಸಿದ್ದ ನವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದೆ. …

Read More »

ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದ -ಅಂಬಿರಾವ ಪಾಟೀಲ.!

ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದ -ಅಂಬಿರಾವ ಪಾಟೀಲ.! ಗೋಕಾಕ: ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರದಂದು ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಹಮ್ಮಿಕೊಂಡ ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಶ್ರೀ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಕಾರ್ಮಿಕ …

Read More »

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ.!

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ. ಗೋಕಾಕ: ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ಎಂಬ ಫಲ ಸಿಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರಬರ ದಡ್ಡಿಯ ಶ್ರೀ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಕಮೀಟಿಯಿಂದ ಸತ್ಕಾರ ಸ್ವೀಕರಿಸಿ …

Read More »

ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!

ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಯುವ ಭಾರತ ಸುದ್ದಿ ಗೋಕಾಕ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು ಶನಿವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಒಂದು  ಕೋಟಿ ಹತ್ತು ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. …

Read More »

ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!!

ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಅವಿರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.     ಯುವ ಭಾರತ ಸುದ್ದಿ ಗೋಕಾಕ:  ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯುವಂತೆ ಮಾಜಿ ಸಚಿವ ಹಾಗೂ ಶಾಸಕ …

Read More »