ಶಾಸಕರ ಸ್ವಹಿತಾಸಕ್ತಿಗೆ ಬೇರೆ ಸಮುದಾಯದ ಅಧಿಕಾರಿಗಳು ಬಲಿಯಾಗಬೇಕೇ? ಅಧಿಕಾರ ಸ್ವೀಕರಿಸದಂತೆ ಅಡ್ಡಗಾಲಾದ ಶಾಸಕರು..? ಪ್ರಿತಮ್ ನಸಲಾಪುರೆ ಶಾಸಕರ ಸ್ವಜಾತಿ ಪ್ರೇಮ ಇತರೆ ಅಧಿಕಾರಿಗಳಿಗೆ ಕಂಟಕ! ಶಾಸಕರು ಮಂಗಳೂರಿನಿಂದ ಬೆಳಗಾವಿಗೆ ವರ್ಗಾವಣೆ ಆದೇಶ. ಬೆಳಗಾವಿ: ಜನಪ್ರತಿನಿಧಿಯೊಬ್ಬರು ಅಧಿಕಾರಿಗಳ ವರ್ಗಾವಣೆಯಲ್ಲಿ ಸ್ವಜಾತಿ ಪ್ರೇಮ ಮೆರೆದು ಬೇರೆ ಅಧಿಕಾರಿಗಳು ಅಧಿಕಾರ ಸ್ವೀಕರಿಸದಂತೆ ತಡೆಯುತ್ತಿರುವುದು ಈಗಿನ ಪ್ರಚಲಿತ ವಿದ್ಯಮಾನ. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯೊಬ್ಬರು ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಅಧಿಕಾರ ಸ್ವೀಕರಿಸಲು ಬರದಂತೆ ಹಾಗೂ …
Read More »ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ
ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. …
Read More »ಪ್ರಕೃತಿ ವಿಕೋಪ ತಡೆಯಲು ಅರಣ್ಯ ಬೆಳೆಸಿ-ಶಾಸಕ ರಮೇಶ ಜಾರಕಿಹೊಳಿ.!
ಪ್ರಕೃತಿ ವಿಕೋಪ ತಡೆಯಲು ಅರಣ್ಯ ಬೆಳೆಸಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಕೃತಿ ವಿಕೋಪಗಳಿಂದ ರಕ್ಷಣೆ ಪಡೆಯಲು ಮರಗಳನ್ನು ಬೆಳೆಸುವ ಮೂಲಕ ಅರಣ್ಯದ ಸಂರಕ್ಷಣೆ ಮಾಡಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಾ ಪರಿಸರ ರಕ್ಷಣೆಯಿಂದ ಜನರ ಆರೋಗ್ಯವಂತ ಜೀವನ ಸಾಧ್ಯವಾಗಿದ್ದು, ಎಲ್ಲರೂ ಗಿಡ ಮರಗಳನ್ನು ಬೆಳೆಸುವ …
Read More »ಶಾಸಕ ರಮೇಶ ಜಾರಕಿಹೊಳಿ ಅವರಿಂದ ೫೦೦ ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ.!
ಶಾಸಕ ರಮೇಶ ಜಾರಕಿಹೊಳಿ ಅವರಿಂದ ೫೦೦ ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ.! ಗೋಕಾಕ: ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ತಾಲೂಕಾ ಆಸ್ಪತ್ರೆಯಲ್ಲಿ ಪಿ ಎಸ್ ಎ ತಂತ್ರಜ್ಞಾನವುಳ್ಳ ೫೦೦ ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಪ್ರಾರಂಭಿಸಲಾಗಿದ್ದು, ಕೊರೋನಾ ಮೂರನೇ ಅಲೆ ಎದುರಿಸಲು ಈ ಆಕ್ಸಜನ ಪ್ಲಾಂಟ್ ತುಂಬಾ ಉಪಯುಕ್ತವಾಗಲಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. …
Read More »ಪ್ರವಾಹ ಮತ್ತು ಕೊರೋನಾ ತಡೆಗೆ ಪ್ರಥಮ ಆಧ್ಯತೆ ನೀಡಿ-ಶಾಸಕ ರಮೇಶ ಜಾರಕಿಹೊಳಿ.!
ಪ್ರವಾಹ ಮತ್ತು ಕೊರೋನಾ ತಡೆಗೆ ಪ್ರಥಮ ಆಧ್ಯತೆ ನೀಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರವಾಹ ಮತ್ತು ಕೊರೋನಾ ತಡೆಗೆ ಪ್ರಥಮ ಆಧ್ಯತೆ ನೀಡಿ, ಎಲ್ಲ ಅಧಿಕಾರಿಗಳು ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಿಬೇಕೆಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರವಾಹ ಬಂದು ಮುಳುಗಡೆ ಯಾಗುವ ಜಮೀನುಗಳಿಗೆ ಯಾವುದೇ ತೊಂದರೆ …
Read More »ಗೋಕಾಕನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !!
ಗೋಕಾಕನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !! ಯುವ ಭಾರತ ಸುದ್ದಿ ಗೋಕಾಕ್: ನಗರದ ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು ,ಮಂಜು ಶಂಕರ ಮುರಕಿಭಾವಿ(22) ಕೊಲೆಯಾದ ಯುವಕನಾಗಿದ್ದು,ತಡರಾತ್ರಿ ಯುವಕನ ಹತ್ಯೆಗೈದು ಪರಾರಿಯಾಗಿರುವ ದುಷ್ಕರ್ಮಿಗಳು,ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದ ಮಂಜು ಮುರಕಿಭಾವಿ, ಎಂಬಾತನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ …
Read More »ಕಾರ್ಖಾನೆಯ ಪ್ರಗತಿಗೆ ಎಲ್ಲರೂ ಸಹಕರಿಸಿ, ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ -ಬಾಲಚಂದ್ರ ಜಾರಕಿಹೊಳಿ ಸಲಹೆ.!
ಕಾರ್ಖಾನೆಯ ಪ್ರಗತಿಗೆ ಎಲ್ಲರೂ ಸಹಕರಿಸಿ, ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ -ಬಾಲಚಂದ್ರ ಜಾರಕಿಹೊಳಿ ಸಲಹೆ.! ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಮಂಗಳವಾರ ರಾತ್ರಿ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ಕಾರ್ಖಾನೆಯ …
Read More »ಅಂಬಿರಾವ್ ಪಾಟೀಲ ಹಾಗೂ ಗಣ್ಯರಿಂದ ಯೋಧನ ಅಂತಿಮ ದರ್ಶನ.!
ಅಂಬಿರಾವ್ ಪಾಟೀಲ ಹಾಗೂ ಗಣ್ಯರಿಂದ ಯೋಧನ ಅಂತಿಮ ದರ್ಶನ.! ಯುವ ಭಾರತ ಸುದ್ದಿ, ಗೋಕಾಕ್: ನಾಗಾಲ್ಯಾಂಡನ ಗಡಿ ಪ್ರದೇಶದಲ್ಲಿ ಅಪಘಾತದಲ್ಲಿ ಮೃತರಾದ ವೀರ ಯೋಧನ ಮಂಜುನಾಥ ಗೌಡಣ್ಣವರ ಅಂತ್ಯಕ್ರಿಯೆ ಶಿವಾಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜರುಗಿತು. ಮಂಗಳವಾರದಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಪಾರ್ಥಿವ ಶರೀರವನ್ನು ತರಲಾಯಿತು. ಯೋಧನ ಪಾರ್ಥಿವ ಶರೀರವನ್ನು ಕೆಲವು ಸಮಯ ಶಿವಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂತಿಮ …
Read More »ಕಾರ್ಖಾನೆಗೆ ರೈತರೇ ಜೀವಾಳ : ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ.
ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಕೊಡುಗೆ ಅಪಾರ-ಜಿ ಬಿ ಬಳಗಾರ.!
ಗೋಕಾಕ ಶೈಕ್ಷಣಿಕ ವಲಯಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಕೊಡುಗೆ ಅಪಾರ-ಜಿ ಬಿ ಬಳಗಾರ.! ಗೋಕಾಕ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಪತ್ರಗಳನ್ನು ಬರೆದು ವಿದ್ಯಾರ್ಥಿಗಳಿಗೆ ಆತ್ಮ ಸ್ಥೆöÊರ್ಯ ತುಂಬುವ ಕಾರ್ಯ ಮಾಡಿದ್ದಲ್ಲದೇ ವಿದ್ಯಾರ್ಥಿಗಳಿಗೆ ಮಾಸ್ಕ ಹಾಗೂ ಸ್ಯಾನಿಟೈಸರ್ ವಿತರಿಸಿ ವಿದ್ಯಾರ್ಥಿಗಳು ಧೈರ್ಯದಿಂದ ಪರಿಕ್ಷೆ ಬರೆಯಲು ಪ್ರೇರಿಪಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ …
Read More »