ಕೊರೋನಾ ಪ್ರಕರಣಗಳು ಇಳಿಮುಖವಾಗಲು ವೈದ್ಯರ ಪಾತ್ರ ಬಹುಮುಖ್ಯವಾಗಿದೆ-ರಮೇಶ ಜಾರಕಿಹೊಳಿ.! ಯುವಭಾರತ ಸುದ್ದಿ ಗೋಕಾಕ: ಕೊರೋನಾ ಪ್ರಕರಣಗಳು ಇಳಿಮುಖವಾಗಲು ವೈದ್ಯರ ಪಾತ್ರ ಬಹುಮುಖ್ಯವಾಗಿದ್ದು, ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಸೋಂಕಿತರಿಗೆ ವ್ಯವಸ್ಥಿತ ಚಿಕಿತ್ಸೆ ನೀಡಿದರೆ ಕೊರೋನಾ ತಡೆಗಟ್ಟಲು ಸಾಧ್ಯ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರ ಜೊತೆ ಸಭೆಯನ್ನು ನಡೆಸಿ ಮಾತನಾಡಿ, ತಾಲೂಕಿನಲ್ಲಿ ಮೊದಲಿಗಿಂತ ಕೊರೋನಾ …
Read More »ಗ್ರಾಮೀಣ ಪ್ರದೇಶದಲ್ಲಿ ಅಧಿಕಾರಿಗಳು ಕೊರೋನಾ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.-ರಮೇಶ ಜಾರಕಿಹೊಳಿ!!
ಗ್ರಾಮೀಣ ಪ್ರದೇಶದಲ್ಲಿ ಅಧಿಕಾರಿಗಳು ಕೊರೋನಾ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.-ರಮೇಶ ಜಾರಕಿಹೊಳಿ!! ಯುವ ಭಾರತ ಸುುದ್ದಿ, ಗೋಕಾಕ: ಕಳೆದ ಬಾರಿಗಿಂತ ಕೊರೋನಾ ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲು ಸೂಕ್ತ ಕ್ರಮಕೈಗೊಂಡು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಸೂಚನೆ ನೀಡಿದರು. ಅವರು, ಬುಧವಾರದಂದು ನಗರದ ತಾಪಂ ಸಭಾ …
Read More »ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!!
ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗೋಕಾಕನಲ್ಲಿ ನಡೆದಿದೆ.!! ಯುವ ಭಾರತ ಸುದ್ದಿ ಗೋಕಾಕ: ನಗರದ ಯುವಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ಇಂದು ನಡೆದಿದೆ. ಮೃತ ಯುವಕ ನಗರದ ಮೋಮಿನ್ ಗಲ್ಲಿಯ ನಿವಾಸಿ ತೌಫೀಕ್ ನರೂ [20] ಎಂದು ಕುಟುಂಬಸ್ಥರು ಹೇಳುತ್ತಿದ್ದು, ಕಣ್ಮರೆಯಾಗಿರುವ ತೌಫಿಕ್ ಗಾಗಿ ಸ್ಥಳೀಯ ಪೋಲಿಸರು ಶೋಧಕಾರ್ಯ ನಡೆಸಿದ್ದಾರೆ. ಶೋಧ ಕಾರ್ಯಕ್ಕೆ ಹಿಡಕಲ್ ಜಲಾಶಯದಿಂದ 4043 ಸಾವಿರ ಕ್ಯೂಸೇಕ್ ನೀರು ಬಿಟ್ಟಿದ್ದರಿಂದ …
Read More »ಗ್ರಾಮೀಣ ಜನರು ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಿರಿ-ಪ್ರಕಾಶ ಹೊಳೆಪ್ಪಗೋಳ.!
ಗ್ರಾಮೀಣ ಜನರು ಕೊರೋನಾ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆಯಿರಿ-ಪ್ರಕಾಶ ಹೊಳೆಪ್ಪಗೋಳ.! ಯುವ ಭಾರತ ಸುದ್ದಿ ಗೋಕಾಕ: ಜ್ವರ, ನೆಗಡಿ ಮತ್ತು ಕೆಮ್ಮು ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಕೊರೋನಾ ಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಗೋಕಾಕ ತಹಸಿಲ್ದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಮಾಡಿದರು. ಶನಿವಾರದಂದು ತಾಲೂಕಿನ ಖನಗಾಂವ ಗ್ರಾಮಕ್ಕೆ ಭೇಟಿ ನೀಡಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಗ್ರಾಮದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಯಾವುದಕ್ಕೂ ಭಯ …
Read More »ಬಂಗಾರ ಕದ್ದವರನ್ನು ರಕ್ಷಿಸಲು ಇನಾಮದಾರ ಬಲಿಪಶು ಆಗಿದ್ದಾರಾ..?
ಬಂಗಾರ ಕದ್ದವರನ್ನು ರಕ್ಷಿಸಲು ಇನಾಮದಾರ ಬಲಿಪಶು ಆಗಿದ್ದಾರಾ? ಸಂಕೇಶ್ವರ ಭಾಗದಲ್ಲಿ ಪ್ರಭಾವಿ ಆಗಿರುವ ಕಿರಣನ ಸತ್ಯಾಸತ್ಯತೆ ಬಯಲಾಗಬೇಕು. ಯುವ ಭಾರತ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಯಮಕನಮಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಎರ್ಟಿಗಾ ಕಾರಿನಲ್ಲಿ ಇಟ್ಟಿದ್ದಾರೆ ಎನ್ನಲಾಗಿರುವ ಐದು ಕೆ.ಜಿ. ಬಂಗಾರ ಕಳ್ಳತನದ ಪ್ರಕರಣದಲ್ಲಿ ಗೋಕಾವಿಯ ಪ್ರಾಮಾಣಿಕ ಅಧಿಕಾರಿ ಡಿಎಸ್ಪಿ ಜಾವೇದ ಇನಾಮದಾರ ಅವರನ್ನು ಸಿಗಿಸಿ ಮೋಜು ನೋಡಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕಾದು ಕುಳಿತಿವೆ ಎಂಬುದು ಕೇಳಿ …
Read More »ಶಿಥಿಲೀಕರಣಗೊಂಡಿದ್ದ ಆರೋಗ್ಯ ಇಲಾಖೆಯ ವಸತಿ ಗೃಹಗಳಿಗೆ ಕಾಯಕಲ್ಪ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ!!
ರೋಗಿಗಳ ಅನುಕೂಲಕ್ಕಾಗಿ ಸ್ವಂತ ಹಣ ನೀಡಿ ದುರಸ್ತಿ ಮಾಡಿಸಿ ನವೀಕರಣಗೊಳಿಸಿದ ಮಾದರಿ ಶಾಸಕ.ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾಳಜಿಗೆ ಷಹಬಾಷ ಎಂದ ಮೂಡಲಗಿ ಜನ!! ಯುವ ಭಾರತ ಸುದ್ದಿ, ಮೂಡಲಗಿ : ಕೋವಿಡ್ ಎರಡನೇ ಅಲೆ ಸಾಕಷ್ಟು ಪರಿಣಾಮ ಬೀರುತ್ತಿರುವುದನ್ನು ಗಂಭೀರವಾಗಿ ಪರಿಗಣ ಸಿರುವ ಅರಬಾವಿ ಕ್ಷೇತ್ರದ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗೆ ಕಟಿಬದ್ಧರಾಗಿ ನಿಂತಿದ್ದಾರೆ. ತಮ್ಮ ಸ್ವಂತ ವೆಚ್ಚದಲ್ಲಿ ಮೂಡಲಗಿಯಲ್ಲಿ …
Read More »ಗೋಕಾಕ ಉಪ್ಪಾರ ಗಲ್ಲಿಯ ಮಹರ್ಷಿ “ಶ್ರೀ ಭಗೀರಥ ಜಯಂತಿ” ಆಚರಣೆ!!
ಗೋಕಾಕ ಉಪ್ಪಾರ ಗಲ್ಲಿಯ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!! ಯುವ ಭಾರತ ಸುದ್ದಿ, ಗೋಕಾಕ: ನಗರದ ಉಪ್ಪಾರ ಗಲ್ಲಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ …
Read More »ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!!
ಬಡಿಗವಾಡನಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಆಚರಣೆ!! ಯುವ ಭಾರತ ಸುದ್ದಿ, ಗೋಕಾಕ್: ಬಡಿಗವಾಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಂದು ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಕೋರುಣಾ ಹಿನ್ನಲೆಯಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ನಂತರ ಗ್ರಾಮ ಪಂಚಾಯತಿ ಸದಸ್ಯರು ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಗ್ರಾಮದಲ್ಲಿ ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿದರು. ಈ ಸಮಯದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮಲ್ಲಿಕಾರ್ಜುನ …
Read More »ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿ.!
ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿ.! ಯುವ ಭಾರತ ಸುದ್ದಿ, ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ರಾಜಋಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ವೃತ್ತದ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಮೇಶ ಉ ಭಂಡಿ, ಸಿದ್ದಪ್ಪ ಭಂಡಿ, ಮಲ್ಲಿಕಾರ್ಜುನ ಸುಬ್ಬಾಪೂರಮಠ, ಯಲ್ಲಪ್ಪ ಬಬಲಿ, ನಾಗಪ್ಪ ಭಂಡಿ, ಅವ್ವಣ್ಣ ಭಂಡಿ, ಮಾಳಪ್ಪ ಭಂಡಾರಿ, ರಾಮಣಗೌಡ ಪಾಟೀಲ, ಲಕ್ಷಂಷ. ಭಂಡಿ, ತಿಪ್ಪಣ್ಣ ಭಂಡಿ, ಲಕ್ಷö್ಮಣ …
Read More »ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧ ಉತ್ಸಾಹದಿಂದ ಪಡೆದ ಜನರು.!
ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧ ಉತ್ಸಾಹದಿಂದ ಪಡೆದ ಜನರು.! ಯುವ ಭಾರತ ಸುದ್ದಿ, ಗೋಕಾಕ: ಗೋಕಾಕ ನಗರ ಸೇರಿದಂತೆ ತಾಲೂಕಿನಲ್ಲಿ ಕರೋನಾ ಮಹಾಮಾರಿ ಅತೀ ವೇಗವಾಗಿ ಹಬ್ಬುತಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಕನ್ಹೇರಿ ಮಠದಲ್ಲಿ ತಾಯಾರಿಸಿದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದಿಕ ಔಷಧವನ್ನು ನಗರದಲ್ಲಿ ಸಾರ್ವಜನಿಕರು ಅತಿ ಉತ್ಸಾಹದಿಂದ ಪಡೆಯುತ್ತಿದ್ದು ಕಂಡು ಬಂದಿತು. ಈ ಔಷಧವನ್ನು ೧/೨ ಲೀಟರ್ ಆರ್ಓ ನೀರಿನಲ್ಲಿ ಮಿಶ್ರಣ ಮಾಡಿ ಕೊಡಲಾಗುತ್ತಿದೆ. ೧೦ …
Read More »