ಗೋಕಾಕ: ಸಹೋದರ ರಮೇಶ ಹಾಗೂ ಬಾಲಚಂದ್ರ ಬಿಜೆಪಿ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಬೆಂಬಲಿಸೋದಾಗಿ ಕಾಂಗ್ರೇಸ್ ಮುಖಂಡ ಲಖನ್ ಜಾರಕಿಹೊಳಿ ಹೇಳಿದ್ದಾರೆ. ಸೋಮವಾರದಂದು ಆದಿತ್ಯಾ ನಗರದ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡರುಗಳ ಭೇಟಿಯ ಬಗ್ಗೆ ಮಾತನಾಡಿ, ಬಿಜೆಪಿಗೆ ಬರುವಂತೆ ದೊಡ್ಡವರೆಲ್ಲ ಆಹ್ವಾನ ನೀಡಿದ್ದಾರೆ. ಸಹೋದರರಾದ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದಿದ್ದಾರೆ. ದಿ. ಸುರೇಶ ಅಂಗಡಿಯವರು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಒಳ್ಳೆಯ ಜನಪ್ರತಿನಿಧಿಯಾಗಿದ್ದರು, ಸದ್ಯ …
Read More »ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಜಯಶ್ರೀ ಪಾಟೀಲ ಮತಯಾಚನೆ.!
ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಜಯಶ್ರೀ ಪಾಟೀಲ ಮತಯಾಚನೆ.! ಯುವ ಭಾರತ ಸುದ್ದಿ,ಗೋಕಾಕ್: ಗೋಕಾಕ ನಗರದ ವಿವಿಧ ನಗರ, ಗಲ್ಲಿಗಳಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರ ಪರ ಬಿಜೆಪಿ ಚುನಾವಣಾ ವಿಶೇಷ ಅಹ್ವಾನಿತ ಸಂಪರ್ಕ ಪ್ರಮುಖರಾದ ಜಯಶ್ರೀ ಪಾಟೀಲ ಮತಯಾಚನೆ ನಡೆಸಿದರು. ನಗರದ ಸತೀಶ ನಗರ, ದುರ್ಗಾ ನಗರ, ಬಾಂಬೆಚಾಳ, ಬಸವ ನಗರ, ಗುರುವಾರ ಪೇಠ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿಯ ಮಠಾಧೀಶರು, ವಿವಿಧ ಸಮುದಾಯಗಳ ಮುಖಂಡರುಗಳನ್ನು ಭೇಟಿ …
Read More »ಬಿಜೆಪಿ ಅಭ್ಯರ್ಥಿಯಿಂದ ನಾಳೆ ಗೋಕಾಕ ಮತಕ್ಷೇತ್ರದಲ್ಲಿ ಪ್ರಚಾರ.!
ಗೋಕಾಕ: ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿಯವರು ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶನಿವಾರದಂದು ಮತಯಾಚನೆ ನಡೆಸಲಿದ್ದಾರೆಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹಾಗೂ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ. ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಶನಿವಾರದಂದು ಬೆಳಿಗ್ಗೆ ೯ಗಂಟೆಗೆ ಅಂಕಲಗಿ, ೧೦ಗಂಟೆಗೆ ಅಕ್ಕತಂಗೇರಹಾಳ, ೧೧ಗಂಟೆಗೆ ಖನಗಾಂವ, ೧೨ಗಂಟೆಗೆ ಮಮದಾಪುರ, ಮಧ್ಯಾಹ್ನ …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆ 5ಲಕ್ಷ ಕ್ಕೂ ಹೆಚ್ಚು ಅಂತರದ ಮತಗಳ ಪಡೆಯಲು ಶ್ರಮಿಸಿ-ಮಹೇಶ ಟೆಂಗಿನಕಾಯಿ!
ಬೆಳಗಾವಿ ಲೋಕಸಭಾ ಉಪ ಚುನಾವಣೆ 5ಲಕ್ಷ ಕ್ಕೂ ಹೆಚ್ಚು ಅಂತರದ ಮತಗಳ ಪಡೆಯಲು ಶ್ರಮಿಸಿ-ಮಹೇಶ ಟೆಂಗಿನಕಾಯಿ.!! ಯುವ ಭಾರತ ಸುದ್ದಿ, ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು 5ಲಕ್ಷಕ್ಕೂ ಅಧಿಕ ಮತಗಳ ಅಂತರದಿAದ ಗೆಲ್ಲಿಸುವ ಗುರಿ ಹೊಂದಿದ್ದು, ಗೋಕಾಕ ಮತಕ್ಷೇತ್ರದಿಂದ 1ಲಕ್ಷಕ್ಕೂ ಅಧಿಕ ಅಂತರದ ಮತಗಳನ್ನು ಪಡೆಯಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ಅವರು, ಬುಧವಾರದಂದು ನಗರದ ಸಮುದಾಯ …
Read More »ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.!
ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.! ಯುವ ಭಾರತ ಸುದ್ದಿ, ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಮಂಗಳವಾರಂದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ ಬಸವೇಶ್ವರ ವೃತ್ತದ ವರೆಗೆ ಪಂಜಿನ …
Read More »ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.!
ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.! ಯುವ ಭಾರತ ಸುದ್ದಿ, ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆಯನ್ನು ದಿ.24 ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ನಡೆಯಲಿದ್ದು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಪ್ರಮುಖರು …
Read More »ನಗರಸಭೆ ಉಪಚುನಾವಣೆಯ ಪ್ರಚಾರಕ್ಕೆ ಯುವ ಅಭ್ಯರ್ಥಿ ಅಭಿಷೇಕನಿಂದ ಭರ್ಜರಿ ಚಾಲನೆ.!
ನಗರಸಭೆ ಉಪಚುನಾವಣೆಯ ಪ್ರಚಾರಕ್ಕೆ ಯುವ ಅಭ್ಯರ್ಥಿ ಅಭಿಷೇಕನಿಂದ ಭರ್ಜರಿ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ: ನಗರಸಭೆ ಉಪಚುನಾವಣೆಯ ಪ್ರಚಾರಕ್ಕೆ ಭರ್ಜರಿ ಚಾಲನೆ ಸಿಕ್ಕಿದ್ದು, ಅಭ್ಯರ್ಥಿಗಳು ನಾ ಮುಂದು ತಾ ಮುಂದು ಎಂದು ಮತದಾರರನ್ನು ಸೆಳೆಯಲು ಪೈಪೋಟಿ ಜೋರಾಗಿ ನಡೆಸಿದ್ದು ವಾರ್ಡ ನಂ 13ರ ಯುವ ಅಭ್ಯರ್ಥಿಯೋರ್ವ ಸೈಲೆಂಟಾಗಿ ಪ್ರಚಾರದಲ್ಲಿ ತೋಡಗಿ ಮತದಾರರ ಗಮನ ಸೆಳೆಯುತ್ತಿದ್ದಾರೆ. ನಗರಸಭೆಯಲ್ಲಿ ದಳವಾಯಿ ಮನೆತನದ ಮೂರನೇ ಕುಡಿ ಸದ್ಯಕ್ಕೆ ರಾಜಕೀಯ ಎಂಟ್ರಿ ಪಡೆದಿದ್ದು, …
Read More »ರಮೇಶ ಜಾರಕಿಹೊಳಿ ಐದು ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.-ಜಿ ಬಿ ಬಳಗಾರ !
ಯುವ ಭಾರತ ಸುದ್ದಿ, ಗೋಕಾಕ: ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೊಳಿಸಲು ಮುಂದಾಗಿದ್ದು ಹೆಮ್ಮೆಯ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಮಾಜಿ ಸಚಿವ ರಮೇಶ ಜಾರಕಿಹೊಳಿ ಗೃಹ ಕಚೇರಿಯಲ್ಲಿ ಕೆಎಮ್ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳು …
Read More »ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ದಿ.20ರಂದು ನಡೆಯಲಿದೆ!
ಯುವ ಭಾರತ ಸುದ್ದಿ, ಗೋಕಾಕ್: ಇಲ್ಲಿಯ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ದಿ.20ರಂದು ನಡೆಯಲಿದೆ. ನಗರದ ಸಮುದಾಯ ಭವನದಲ್ಲಿ ದಿ.20೦ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಪ್ರಮುಖರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯ ಜೊತೆಗೆ ಸಮಾಜದ ಏಳ್ಗೆ ಹಾಗೂ ಸರಕಾರದಿಂದ ಸಿಗುವ ಸವಲತ್ತುಗಳ ಕುರಿತು ಕಾರ್ಮಿಕ …
Read More »ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ 18ರಂದು ಶಿವರಾತ್ರಿ ಜಾತ್ರಾ ಮಹೋತ್ಸವ.!
ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ 18ರಂದು ಶಿವರಾತ್ರಿ ಜಾತ್ರಾ ಮಹೋತ್ಸವ.! ಯುವ ಭಾರತ ಸುದ್ದಿ, ಗೋಕಾಕ್: ತಾಲೂಕಿನ ಪಂಚ ಮಠಗಳಲ್ಲಿ ಒಂದಾದ ತವಗ ಮಠದ ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ ಶಿವರಾತ್ರಿ ಜಾತ್ರಾ ಮಹೋತ್ಸವ ಇದೆ ದಿ.18 ಹಾಗೂ ದಿ.19 ರಂದು ಅತಿ ವಿಜೃಂಭಣೆಯಿದ ಜರುಗಲಿದೆ. ಗುರುವಾರ ದಿ.18 ರಂದು ಕರ್ತೃ ಗದ್ದುಗೆಗೆ ಪುಜಾಭಿಷೇಕ, ರಾತ್ರಿ 1೦ಗಂಟೆಗೆ ಸಕಲ ವಾದ್ಯ ಮೇಳಗಳೊಂದಿಗೆ ದೇವರುಗಳನ್ನು ಕರೆ ತರುವದು. ಶುಕ್ರವಾರ ದಿ.19 ರಂದು ಮುಂಜಾನೆ …
Read More »