Breaking News

Yuva Bharatha

ಮೂಡಲಗಿ, ಪಂಚಮಸಾಲಿ ಸಮಾಜ ಬಾಂದವರು* 2ಎ *ಮಿಸಲಾತಿ ನೀಡುವಂತೆ ತಹಶೀಲದಾರ ಡಿ ಜೆ ಮಹಾತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

  ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ …

Read More »

ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ರೂಪಿಸಿ ರಾಜಕೀಯವಾಗಿ ಮುಗಿಸಲು ಯತ್ನ.!

ಗೋಕಾಕ: ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ರೂಪಿಸಿ, ಅವರಿಗೆ ಹಾಗೂ ಮನೆತನಕ್ಕೆ ಧಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ. ಸಚಿವರು ನೀಡಿರುವ ರಾಜೀನಾಮೆಯನ್ನು ಸಿಎಂ ಬಿ.ಎಸ್.ಬಿಎಸ್‌ವೈ ಹಾಗೂ ರಾಜ್ಯಪಾಲರು ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ ಜಾರಕಿಹೊಳಿ ಬೆಂಬಲಿಗರು ಇಂದು ಪ್ರತಿಭಟನೆ ನಡೆಸಿ, ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿತು. ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನೂರಾರು ಜನ ಬೆಂಬಲಿಗರು ಟೈರ್ ಗೆ ಬೆಂಕಿ, ರಸ್ತೆ ತಡೆ ನಡೆಸಿ ಪ್ರತಿಭಟನೆ …

Read More »

ರಮೇಶ್ ಜಾರಕಿಹೊಳಿ ಶಾಕ್; ಸಿಎಂಗೆ ಸ್ಪಷ್ಟನೆ- ದಿಲ್ಲಿಗೆ ಸಾಹುಕಾರ್!! 

ರಮೇಶ್ ಜಾರಕಿಹೊಳಿ ಶಾಕ್; ಸಿಎಂಗೆ ಸ್ಪಷ್ಟನೆ- ದಿಲ್ಲಿಗೆ ಸಾಹುಕಾರ್ !!    ಯುವ ಭಾರತ ಸುದ್ದಿ, ಬೆಂಗಳೂರು: ತಮ್ಮ ವಿರುದ್ಧದ ಅಶ್ಲೀಲ ಸಿಡಿ ಆರೋಪಕ್ಕೆ ಪ್ರತಿಯಾಗಿ ಮಾಧ್ಯಮದ ಎದುರು ಹಾಜರಾದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಾವು ಯಾವುದೇ ತಪ್ಪು ಮಾಡಿಲ್ಲ, ನನ್ನ ತಪ್ಪಿದ್ದರೆ ಫಾಸಿ ಕೊಡಿ ಎಂದು ಸ್ಪಷ್ಟನೆ ನೀಡಿದರು. ಸಿಡಿಯಲ್ಲಿ ತೋರಿಸಿರುವ ಯುವತಿ ಯಾರೆಂದು ತಮಗೆ ಗೊತ್ತಿಲ್ಲ ಎಂದು ಹೇಳಿದ ಸಚಿವರು, ‘ನಾನು ಧಾರ್ಮಿಕ ವ್ಯಕ್ತಿ …

Read More »

ಗೋಕಾಕ್  ಸಾಹುಕಾರ್ ವಿರುದ್ಧ.. ರಾಜಕೀಯ ಹುನ್ನಾರ.!  

 ಗೋಕಾಕ್  ಸಾಹುಕಾರ್ ವಿರುದ್ಧ.. ರಾಜಕೀಯ ಹುನ್ನಾರ.! ಯುವ ಭಾರತ ಸುದ್ದಿ,  ಗೋಕಾಕ್: ರಾಜಕೀಯವಾಗಿ ರಮೇಶ ಜಾರಕಿಹೊಳಿ ಉತ್ತರ ಕರ್ನಾಟಕದ ಭಾಗದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆಯುತ್ತಿದ್ದಾರೆ. ಅವರ ವರ್ಚಸ್ಸಿಗೆ ನೇರವಾಗಿ ಧಕ್ಕೆ ಮಾಡಲು ಆಗದವರು ಇಂತಹ ಹೀನ ಕೃತ್ಯ ಮಾಡಿದಾರೆ ಎಂದು ಗೋಕಾಕ ಮತಕ್ಷೇತ್ರದ ಜನರು ಹೇಳುತಿದ್ದಾರೆ. ಯಾವುದೋ ಹಳೆಯ ವಿಡಿಯೋ ಈಗ ಬಹಿರಂಗ ಪಡಿಸುವ ಅವಶ್ಯಕತೆ ಏನಿತ್ತು..? ಇಬ್ಬರ ನಡುವೆ ಸ್ವ ಒಪ್ಪಿಗೆಯಿಂದ ದೈಹಿಕ ಸಂಪರ್ಕವಾಗಿದೆಯಾ ಅಥವಾ ಬ್ಲಾಕ್ಮೇಲ್ ಮಾಡಿನಾ.? …

Read More »

ಪವಾಡೇಶ್ವರ ಶ್ರೀಗಳಿಗೆ ಗೌರವ ಡಾಕ್ಟರೇಟ.!

ಯುವ ಭಾರತ ಸುದ್ದಿ, ಗೋಕಾಕ್: ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿಯಿಂದ ತಾಲೂಕಿನ ಮರಡಿಮಠದ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಡಾ. ಪವಾಡೇಶ್ವರ ಮಹಾಸ್ವಾಮಿಜಿಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಶ್ರೀಗಳ ಸಾಮಾಜಿಕ ಹಾಗೂ ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗೆ ಕೆನಡಾದ ಬ್ರ‍್ಯಾಂಪ್ಟನ ಇಂಟರ್ನ್ಯಾಷನಲ್ ಯುನಿವರ್ಸಿಟಿ ಗೌರವ ಡಾಕ್ಟರೇಟ ಪದವಿ ಲಭಿಸಿದೆ.

Read More »

ಅನಧಿಕೃತವಾಗಿ ಮತ್ತು ಕಾನೂನು ಬಾಹಿರವಾಗಿ ಬ್ಲಾಸ್ಟಿಂಗ್ ಮಾಡುವದು ಕಂಡು ಬಂದಲ್ಲಿ ಕಠೀಣ ಕ್ರಮ-ಡಿವೈಎಸ್‌ಪಿ ಇನಾಮದಾರ.!

ಗೋಕಾಕ: ಜಿಲೆಟಿನ್ ಸ್ಫೋಟಕ ಹೊಂದಿರುವ ಮಾಲಿಕರು ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಡಿವೈಎಸ್‌ಪಿ ಜಾವೇದ ಇನಾಮದಾರ ಸೂಚಿಸಿದರು. ನಗರದ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಕ್ರಷರ್, ಎಮ್ ಸ್ಯಾಂಡ ಹಾಗೂ ಕಲ್ಲು ಕ್ವಾರಿ ಘಟಕಗಳ ಮಾಲಿಕರ ಸಭೆಯಲ್ಲಿ ಮಾತನಾಡಿ, ಜಿಲೆಟಿನ್ ಸ್ಫೋಟಕ ಉಪಯೋಗಿಸುವ ಮಾಲಿಕರು ಸ್ಫೋಟಕ ಬಳಸುವ ಮೊದಲು ಖಡ್ಡಾಯವಾಘಿ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು. ಯಾವುದೇ ಪ್ರಾಣಹಾನಿ ಆಗದಂತೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು, ಸರಕಾರದಿಂದ ಪಡೆದುಕೊಂಡ …

Read More »

ಸೇನಾಪದಕ ಪಡೆದ ಯೋಧ ನಾಗೇಂದ್ರ ಉದ್ಯಾಗೋಳಗೆ ಸನ್ಮಾನ.!

ಯುವ ಭಾರತ ಸುದ್ದಿ, ಗೋಕಾಕ್: ಕಾಶ್ಮೀರ ಗಡಿಯಲ್ಲಿ ನುಸುಳೀಕೊಂಡಿದ್ದ ಭಯೋತ್ಪಾದಕರನ್ನು ಪ್ರಾಣದ ಹಂಗು ತೊರೆದು ಗುಂಡಿಕ್ಕಿಕೊAದು ದೇಶಪ್ರೇಮ ಮೆರೆದಿದ್ದ ವಡೇರಹಟ್ಟಿ ಗ್ರಾಮದ ಯೋಧ ನಾಗೇಂದ್ರ ಉದ್ಯಾಗೋಳನಿಗೆ ಭೂಸೇನೆಯ ಲೆಪ್ಟಿನಂಟ ಜನರಲ್ ಆಲುಖ್ಯ ಅವರು ನವದೇಹಲಿಯ ಸೇನಾಭವನದಲ್ಲಿ ನಡೆದ ಸಮಾರಂಭದಲ್ಲಿ ಸೇನಾಪದಕ ನೀಡಿ (ಮೆಡಲ್) ಗೌರವಿಸಿದ್ದರು. ದೇಶಕ್ಕೆ ಹೆಮ್ಮೆ ತಂದ ಈ ಯೋಧನನ್ನು ವಡೇರಹಟ್ಟಿ ಗ್ರಾಮದ ವಾಲ್ಮೀಕಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಗೋಕಾಕ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ವಡೆಯರ …

Read More »

ಕನ್ನಡ ನಾಡು ಅತ್ಯಂತ ವಿಶಾಲವಾದುದು- ಸರ್ವಾಧ್ಯಕ್ಷ ಡಾ. ಸಿ ಕೆ ನಾವಲಗಿ.!

ಗೋಕಾಕ: ಕನ್ನಡ ನಾಡು ಅತ್ಯಂತ ವಿಶಾಲವಾದುದು. ಅದು ಕಾವೇರಿಯಿಂದ ಗೋದಾವರಿವರೆಗೆ ಹಬ್ಬಿ ನಿಂತಿದೆ ಎಂದು ಗೋಕಾಕ ತಾಲೂಕಾ ೫ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಸಿ.ಕೆ.ನಾವಲಗಿ ಹೇಳಿದರು. ಅವರು, ಶನಿವಾರದಂದು ಇಲ್ಲಿಯ ನ್ಯೂ ಇಂಗ್ಲೀಷ ಸ್ಕೂಲ ಆವರಣದಲ್ಲಿ ಜರುಗಿದ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರಂಭದ ಸರ್ವಾಧ್ಯಕ್ಷ ವಹಿಸಿ ಅವರು ಮಾತನಾಡಿದರು ಮುಂಬೈ, ಪುಣೆ, ನಾಸಿಕ್ ಸೇರಿದಂತೆ ಮಹಾರಾಷ್ಟ್ರದ ಶೇಕಡಾ ೪೦% ಪ್ರತಿಷತ ಪ್ರದೇಶಗಳು ಕರ್ನಾಟಕ್ಕೆ ಸೇರುಬೇಕು. ಪ್ರಾಥಮಿಕ …

Read More »

ಸಾಹಿತ್ಯ ಸಮ್ಮೇಳನ ಮೆರವಣಿಗೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!

ಗೋಕಾಕ: ಕರದಂಟಿನ ನಾಡಲ್ಲಿ ಕನ್ನಡ ಕಂಪು ಹರಡಿದೆ. ನಗರದಲ್ಲಿ ಎಲ್ಲಿ ನೋಡಿದಲ್ಲಿ ಕನ್ನಡ ಬಾವುಟಗಳ ಹಾರಾಟದ ಜೊತೆಗೆ ಕನ್ನಡಾಭಿಮಾನಿಗಳ ಹರ್ಷ, ಉತ್ಸಾಹ ಮನ ಮುಟ್ಟಿತ್ತು. ಎಲ್ಲೆಡೆ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಕೋರುವ ಕಟೌಟಗಳು ಮುಖ್ಯ ರಸ್ತೆಗಳಲ್ಲಿ ರಾರಾಜಿಸುತ್ತಿದ್ದವು. ಎಲ್ಲಲ್ಲೂ ಕನ್ನಡಮಯ ವಾತಾವರಣ ಸೃಷ್ಠಿಯಾಗಿತ್ತು. ಇಲ್ಲಿಯ ಕನ್ನಡ ಸಾಹಿತ್ಯ ಪರಿಷತ್ತು ಗೋಕಾಕ ವತಿಯಿಂದ ೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ರಾಷ್ಟ್ರ ಧ್ವಜಾರೋಹಣವನ್ನು ವಿಠ್ಠಲ ಹಟ್ಟಿ ನೇರವೇರಿಸಿದರು. ನಾಡ ಧ್ವಜಾರೋಹಣವನ್ನು ಕಸಾಪ ಜಿಲ್ಲಾಧ್ಯಕ್ಷೆ …

Read More »

ಕನ್ನಡ ಮೃದುವಾದ ಭಾಷೆ. ಕನ್ನಡ ನೆಲದಲ್ಲಿ ಹುಟ್ಟಿರುವದು ನಮ್ಮ ಸೌಭಾಗ್ಯ – ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಕನ್ನಡ ಮೃದುವಾದ ಭಾಷೆ. ಹೀಗಾಗಿ ಕನ್ನಡ ಭಾಷೆಯನ್ನು ಅಮೇರಿಕ, ಲಂಡನ್ ದೇಶಗಳ ವಿದೇಶಿಗರು ಅಪ್ಪಿಕೊಳ್ಳುತ್ತಾರೆ. ಕನ್ನಡ ನೆಲದಲ್ಲಿ ಹುಟ್ಟಿರುವದು ನಮ್ಮ ಸೌಭಾಗ್ಯ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಎನ್‌ಇಎಸ್ ಶಾಲೆಯ ಆವರಣದಲ್ಲಿ ಹಮ್ಮಿಕೊಂಡ ಗೋಕಾಕ ತಾಲೂಕ ೫ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂಬೈ ಕರ್ನಾಟಕದಲ್ಲಿ ಗಡಿಭಾಗಗಳಾದ …

Read More »