Breaking News

Yuva Bharatha

ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ಸಿ ಕೆ ನಾವಲಗಿ ಆಯ್ಕೆ.!

ಗೋಕಾಕ: ನಾಡಿನ ಹೆಸರಾಂತ ವಿಮರ್ಶಕರು, ಸಂಶೋಧಕರು, ವಿದ್ವಾಂಸರು ಡಾ ಸಿ ಕೆ ನಾವಲಗಿ ಅವರು ಗೋಕಾಕ ತಾಲೂಕಿನ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರು ನೂರಕ್ಕೂ ಹೆಚ್ಚು ಸಂಶೋಧನ ಹಾಗೂ ವಿಮರ್ಶೆ ಗ್ರಂಥ. ರಾಜ್ಯ ಹಾಗೂ ರಾಷ್ಟ್ರೀಯ ಸೇಮಿನಾರಗಳಲ್ಲಿ ಉಪನ್ಯಾಸ ನೀಡಿದ್ದಾರೆ. ನಿವೃತ್ತ ಕನ್ನಡ ಅಧ್ಯಾಪಕರು ಹಾಗೂ ಬೆಳಗಾವಿ ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ನಂದಾ ದೀಪವಾಗಿರು …

Read More »

ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ!

  ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ! ಯುವ ಭಾರತ ಸುದ್ದಿ, ಗೋಕಾಕ್: ಬೆಳಗಾವಿ ಜಿಲ್ಲೆಯ ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ ಕೆಲಸ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಧಕ್ಷ ಅಧಿಕಾರಿಗಳು ಸಿಗುವದು ಅಪರೂಪ ಎಂದು ಠಾಣೆಗೆ ಹೋಗಿ ಬಂದ ಎಲ್ಲಾ ಸಾರ್ವಜನಿಕರು ಸಾಹೇಬ್ರು ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ ನೀಡಿ ಸಮಾಜದ ಶಾಂತಿ ಪಾಲನೆಗೆ …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.!

  ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಗೋಕಾಕ ಮತಕ್ಷೇತ್ರದ ಉಪ್ಪಾರಟ್ಟಿ ಹಾಗೂ ಅಜ್ಜನಕಟ್ಟಿ ಗ್ರಾಮದಲ್ಲಿ 1 ಕೋಟಿ 60 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ಶನಿವಾರದಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯಿಂದ ಎಸ್‌ಇಪಿಟಿಎಸ್‌ಪಿ ಯೋಜನೆಯಡಿಯಲ್ಲಿ ೮೫ಲಕ್ಷ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಂದ ವಿಕಲಚೇತನರಿಗೆ ತ್ರೀಚಕ್ರ ವಾಹಾನ ವಿತರನೆ

ಗೋಕಾಕ: ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಜವಾಬ್ದಾರಿಯಿಂದ ರೈತನ ನೋವನ್ನು ಅರಿತು ಮಾತನಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಹಿಲ್ ಗಾರ್ಡನ್ ಆವರಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆಯಿಂದ ಯಮಕನಮರಡಿ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ನೀಡಲಾದ ತ್ರೀಚಕ್ರ ವಾಹನಗಳನ್ನು ವಿತರಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಜವಾಬ್ದಾರಿಯ ಸ್ಥಾನದಲ್ಲಿರುವ ಕೃಷಿ ಸಚಿವರು ಹಾದಿ ಬೀದಿಯಲ್ಲಿ ಜನಸಮಾನ್ಯರು ಮಾತನಾಡುವ …

Read More »

ಶಿವನಗರದಲ್ಲಿ 1.17 ಕೋಟಿ ರೂಗಳ ವೆಚ್ಚದ ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಗೋಕಾಕ: ನಗರಸಭೆಯ ಎಸ್‍ಎಸ್‍ಪಿ ವಿಶೇಷ ಅನುದಾನದ ವಾರ್ಡ ನಂ 11ರ ಶಿವನಗರದಲ್ಲಿ 1.17 ಕೋಟಿ ರೂಗಳ ವೆಚ್ಚದ ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸದಸ್ಯ ಶ್ರೀಶೈಲ ಯಕ್ಕುಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಜಿ.ಆರ್.ಮಾಳಗಿ, ವಾರ್ಡಿನ ಪ್ರಮುಖರಾದ ಬಿ.ಆರ್.ಚಿಪ್ಪಲಕಟ್ಟಿ, ಕೆ.ಎನ್.ಸಂಗಮ, ಬಸವರಾಜ ಕುಬಸದ, ಬಿ.ಬಿ.ಕೊಪ್ಪದ, ರವಿ …

Read More »

ಗೋಕಾಕ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ತ್ರೀಚಕ್ರ ವಾಹನಗಳ ವಿತರನೆ

ಗೋಕಾಕ: ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿ ಶ್ರಮಿಸುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆಯಿಂದ ಗೋಕಾಕ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ನೀಡಲಾದ ತ್ರೀಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಎಲ್ಲ ವರ್ಗಗಳ …

Read More »

ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »

ಲಕ್ಷ್ಮೀ ಏಜುಕೇಶನ ಟ್ರಸ್ಟಿನ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವ ಆಚರನೆ

ಗೋಕಾಕ: ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಚರಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎನ್.ಕೆ.ಮಿರಾಸಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀ ಏಜುಕೇಶನ ಟ್ರಸ್ಟಿನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಬಿ.ಕೆ.ಕುಲಕಣ ್, ಪಿ.ವಿ.ಚಚಡಿ, ಎಚ್.ವಿ.ಪಾಗನೀಸ್, ಆಯ್.ಎಸ್.ಪವಾರ ಎಚ್.ಎಸ್.ಅಡಿಬಟ್ಟಿ, ಡಾ| ಎಸ್.ಎನ್.ನದಾಫ, ಕೆ.ಎ.ಅಂಬೇಕರ, ಆರ್.ಆರ್.ಮೊರೆ, ದೈಹಿಕ ಶಿಕ್ಷಕ ಎಸ್.ಕೆ.ಹುಲ್ಯಾಳ ಹಾಗೂ ಶಿಕ್ಷಕರು ಸಿಬ್ಬಂದಿ ವರ್ಗದವರು ಇದ್ದರು.   …

Read More »

3 ವರ್ಷದಗಳಿಂದ ಏಕತಾ ಅನ್ನದಾಸೋಹ ಬಡ ರೋಗಿಗಳಿಗೆ ಉಚಿತ ಅನ್ನದಾನ

3 ವರ್ಷದಗಳಿಂದ ಏಕತಾ ಅನ್ನದಾಸೋಹ ಬಡ ರೋಗಿಗಳಿಗೆ ಉಚಿತ ಅನ್ನದಾನ! ಯುವ ಭಾರತ ಸುದ್ದಿ,  ಗೋಕಾಕ್: ಕಳೆದ 3 ವರ್ಷದಗಳಿಂದ ಏಕತಾ ಅನ್ನದಾಸೋಹ ಸಮಿತಿ ಬಡ ರೋಗಿಗಳಿಗೆ ಉಚಿತ ಅನ್ನದಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಮದಾಪೂರ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಸನದಿ ಹೇಳಿದರು. ಮಂಗಳವಾರದಂದು ನಗರದ ಸರಕಾರಿ ಆಸ್ವತ್ರೆಯ ಆವರಣದಲ್ಲಿ ಇಲ್ಲಿನ ಏಕತಾ ಅನ್ನದಾಸೋಹ ಸಮಿತಿ ಅವರು ಹಮ್ಮಿಕೊಂಡ ಉಚಿತ ಅನ್ನದಾನ ಕಾರ್ಯಕ್ಕೆ ಚಾಲನೆ ನೀಡಿ ಅವರು …

Read More »

ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಗ್ರಾಪಂ ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ …

Read More »