ಗೋಕಾಕ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರದ ನಿರ್ಮಾಣದೊಂದಿಗೆ ಶತ ಶತಮಾನಗಳ ಭಾರತೀಯರ ಕನಸು ನನಸಾಗುತ್ತಿರುವುದರ ಜೊತೆಯಲ್ಲೆ, ‘ರಾಮ ರಾಜ್ಯದ’ ಪರಿಕಲ್ಪನೆ ಸಾಕಾರಗೊಳ್ಳಬೇಕೆಂದು ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಪತ್ತಾರ ಕಾಂಪ್ಲೇಕ್ಸನಲ್ಲಿ ಶ್ರೀ ರಾಮ ಜನ್ಮಭೂಮಿ ಟ್ರಸ್ಟನ ‘ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ’ ಕಛೇರಿಗೆ ಚಾಲನೆ ನೀಡಿ, ಆಶೀರ್ವಚನ ನೀಡಿ ಮಾತನಾಡಿದರು. ಅಯೋಧ್ಯೆಯಲ್ಲಿನ ಶ್ರೀರಾಮಮಂದಿರದ ನಿರ್ಮಾಣದೊಂದಿಗೆ ಪ್ರತಿಯೊಬ್ಬರು ಶ್ರೀರಾಮನ ಆದರ್ಶಗಳ ಪಾಲನೆಯ ಮೂಲಕ ಸ್ವಯಂ ‘ರಾಮ’ನೇ …
Read More »ಡಿವೈಎಸ್ಪಿ ಪ್ರಭು ಡಿ ಟಿ ಹಾಗೂ ಸಿಪಿಐ ಶ್ರೀಶೈಲ ಬ್ಯಾಕೂಡ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ.!
ಸಿಪಿಐ ಶ್ರೀಶೈಲ ಬ್ಯಾಕೂಡ ಡಿವೈಎಸ್ಪಿ ಪ್ರಭು ಡಿ ಟಿ ಯುವ ಭಾರತ ಸುದ್ದಿ, ಗೋಕಾಕ್: ಪ್ರವಾಹ ಹಾಗೂ ಕರೋನಾ ಸಂಕಷ್ಟದ ಸಮಯದಲ್ಲಿ ಜನರಿಗೆ ಉತ್ತಮವಾದ ಸೇವೆಯನ್ನು ನೀಡಿದ ದಕ್ಷ ಅಧಿಕಾರಿ ಡಿವೈಎಸ್ಪಿ ಪ್ರಭು ಡಿ ಟಿ ಹಾಗೂ ಸಿಪಿಐ ಶ್ರೀಶೈಲ ಬ್ಯಾಕೂಡ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಭಾಜನರಾಗಿದ್ದಾರೆ. ಹಿಂದೆAದೂ ಕಂಡರಿಯದ ಜಲ ಪ್ರವಾಹದಲ್ಲಿ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸಿ, ಕರೋನಾ ಸಂಕಷ್ಟದ ಸಮಯದಲ್ಲಿ ತಮ್ಮ ಕರ್ತವ್ಯದ ಜೊತೆ ಜೊತೆಗೆ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ.!
ಗೋಕಾಕ: ಡಿ.೨೨ ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ ೩೩ ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ ೩೩ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ ವಿಜಯದತ್ತ …
Read More »ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಭಾಜಪ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ.
ಗೋಕಾಕ: ತಾಲೂಕಿನ ೩೨ ಗ್ರಾಮ ಪಂಚಾಯತಗಳಲ್ಲಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಭಾಜಪ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಬೆಳಿಗ್ಗೆ ೮ ಗಂಟೆಯಿAದ ಮತ ಎಣಿಕ ಪ್ರಾರಂಭವಾಗಿದ್ದು, ಕೆಲವು ಗ್ರಾಮ ಪಂಚಾಯತಗಳಲ್ಲಿ ಅಭ್ಯರ್ಥಿಗಳ ಸಮವಾಗಿ ಮತ ಪಡೆದಿದ್ದರಿಂದ ಮರಳಿ ಮತ ಎಣಿಕೆ ಮಾಡಲಾಯಿತು. ಇನ್ನೂ ಕೆಲವು ಮತ ಎಣಿಕೆ ಕೋಠಡಿಗಳಲ್ಲಿ ಅಭ್ಯರ್ಥಿಗಳ ಎಜೇಂಟರ ಹಾಗೂ ಮತ ಎಣಿಕೆ ಅಧಿಕಾರಿಗಳ ನಡುವೆ ವಾಗ್ವಾದ ಜರುಗಿತು. ಅಭ್ಯರ್ಥಿಗಳ, ಎಜೇಂಟರ ನಡುವೆ ನಡೆದ ವಾಗ್ವಾದದ ಹಿನ್ನೆಲೆ …
Read More »ಧರ್ಮೇಗೌಡರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ
ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಕರುಣ ಸಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವದಾಗಿ …
Read More »ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ
ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …
Read More »ಎಸ್ಡಿಎ, ಎಫ್ಡಿಎ ನೋಂದ ಅಭ್ಯರ್ಥಿಗಳಿಂದ ಶಾಸಕರಿಗೆ ಮನವಿ ಸಲ್ಲಿಕೆ
ಗೋಕಾಕ: 2017 ಸಾಲಿನ ಎಸ್ಡಿಎ ಹಾಗೂ ಎಫ್ಡಿಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವಂತೆ ಆಗ್ರಹಿಸಿ ಅರಭಾವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಶನಿವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೇರಿದ ಆಕಾಂಕ್ಷಿ ಅಭ್ಯರ್ಥಿಗಳು 2017ನೇ ಸಾಲಿನ ಎಸ್ಡಿಎ ಹಾಗೂ ಎಫ್ಡಿಎ ಪರೀಕ್ಷೆಗಳಲ್ಲಿ ಆಯ್ಕೆಯಾಗಿರುವ ನಮಗೆ ಕೂಡಲೇ ಆದೇಶ ಪತ್ರವನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ. ಎಲ್ಲ ಮೂಲ …
Read More »ಪಕ್ಷಕ್ಕಾಗಿ ಯುವಕರು ಶ್ರಮಿಸಿ, ಸಂಘಟನೆಯತ್ತ ಒಲವು ತೋರಲಿ-ಡಾ: ಬಾಳಿಕಾಯಿ
ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರದತ್ತ ನೋಡುತ್ತಿದೆ, ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ ಬಿಜೆಪಿ ಬೇರೂರಿದ್ದು, ರಾಷ್ಟ್ರದ ಸಮಗ್ರ ಪ್ರಗತಿ ಅದು ಬಿಜೆಪಿಯಿಂದ ಮಾತ್ರವೇ ಸಾಧ್ಯವೆಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು. ಶುಕ್ರವಾರದಂದು ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲದ ಕಾರ್ಯಕಾರಣ …
Read More »ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ; ಮಾನವೀಯತೆ ಮೆರೆದ ಸಚಿವ ರಮೇಶ್ ಜಾರಕಿಹೊಳಿ.!!
ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ; ಮಾನವೀಯತೆ ಮೆರೆದ ಸಚಿವ ರಮೇಶ್ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ್: ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ* ಅವರು ಮಾನವೀಯತೆಯನ್ನು ಮೆರೆದಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಕಾಲದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು ತುಂಬಾ …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »
YuvaBharataha Latest Kannada News