Breaking News

Yuva Bharatha

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ..!! ಯುವ ಭಾರತ ಸುದ್ದಿ ಬೆಳಗಾವಿ: ಕೃಷಿ ಸಚಿವ ಬಿ.ಸಿ.ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ನೀಡಿರುವ ಹೇಳಿಕೆ ತಪ್ಪು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಷಿ ಸಚಿವ ಬಿ.ಸಿ.ಪಾಟೀಲ ರೈತರ ಬಗ್ಗೆ ಅಪಾರ ಕಾಳಜಿ‌ ಹೊಂದಿದ್ದಾರೆ. ಮಾತಿನ ಭರದಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ರೈತರು …

Read More »

ಚುನಾವಣೆ ಗಿಮಿಕ್ ಗಾಗಿ ಬಿಜೆಪಿ ಕಾರ್ಯಕಾರಿಣಿ: ಶಾಸಕಿ ಹೆಬ್ಬಾಳ್ಕರ ವಾಗ್ದಾಳಿ

  ಚುನಾವಣೆ ಗಿಮಿಕ್ ಗಾಗಿ ಬಿಜೆಪಿ ಕಾರ್ಯಕಾರಿಣಿ: ಶಾಸಕಿ ಹೆಬ್ಬಾಳ್ಕರ ವಾಗ್ದಾಳಿ. ಯುವ ಭಾರತ ಸುದ್ದಿ ಬೆಳಗಾವಿ: ಕೊರೊನಾ ಸಂಕಷ್ಟದಿಂದ ನಲುಗಿರುವ ರಾಜ್ಯದ ಜನತೆಯ ನೋವಿಗೆ ಸ್ಪಂದಿಸುವ ಬದಲು ಬಿಜಡಪಿ ಕಾರ್ಯಕಾರಿಣಿ ನಡೆಸಲು ಮುಂದಾಗಿದ್ದು, ಇದೊಂದು ಲೋಕಸಭೆ ಚುನಾವಣೆ ಗಿಮಿಕ್ ಆಗಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ವಾಗ್ದಾಳಿ ನಡೆಸಿದರು. ನಗರದ ತಮ್ಮ ಕಚೇರಿಯಲ್ಲಿ ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಹದಿಂದ ಬೆಳಗಾವಿ ಸೇರಿದಂತೆ …

Read More »

ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು

ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …

Read More »

ಬೆಟಗೇರಿ ಗ್ರಾಮದ ನಿವೃತ್ತ ಪಿಡಿಒ ಬಸಯ್ಯ ವಡೇರ ಅವರಿಗೆ ಅಭಿನಂದನಾ ಸಮಾರಂಭ.!

ಗೋಕಾಕ: ಪಂಚಾಯತ್ ರಾಜ್ಯ ಇಲಾಖೆಯ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿ, ಪಿಡಿಒ ಆಗಿ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮ ಪಂಚಾಯತಿಯಲ್ಲಿ ಸತತ ೨೦ ವರ್ಷ ಸೇರಿ ಒಟ್ಟು ೩೬ ವರ್ಷಗಳÀ ಕಾಲ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಸಯ್ಯ ಸಿದ್ದಯ್ಯ ವಡೇರ ಅವರ ಸೇವಾ ನಿರತ ದಿನಗಳು ಶ್ಲಾಘಿನೀಯವಾಗಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್‌ವೈಸಿ ಸಂಸ್ಥೆಯ ಪಿಯುಸಿ ಕಾಲೇಜ್‌ನ ಆಂಗ್ಲ ಭಾಷೆ ಉಪನ್ಯಾಸಕ ಬಸವರಾಜ ಕುರಬೇಟ ಹೇಳಿದರು. …

Read More »

ಬೆಟಗೇರಿ ಪಿಕೆಪಿಎಸ್‌ಗೆ ೩೦.೨೬ ಲಕ್ಷ ರೂಪಾಯಿ ಲಾಭ.!

ಗೋಕಾಕ: ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್೨೦೧೯-೨೦ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಬುಧವಾರ ಡಿ.೨ ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್೨೦೧೯-೨೦ನೇ ಸಾಲಿನಲ್ಲಿ ಸಂಘವು ೧೧.೬೯.೯೦೩೭೩ರೂ ಒಟ್ಟು ದುಡಿಯುವ ಬಂಡವಾಳ ಹೊಂದಿ, ಈಗ ೨೧,೭೬೩೯೭ರೂ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ೧೦ ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು …

Read More »

ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಕನಕದಾಸರು ನಮ್ಮೆಲ್ಲರಿಗೂ ಆದರ್ಶ-ಸಚಿವ ರಮೇಶ ಜಾರಕಿಹೊಳಿ .!

ಗೋಕಾಕ: ಜಾತಿ ಮತಗಳ ತಾರತಮ್ಯವನ್ನು ಖಂಡಿಸಿ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಕನಕದಾಸರ ಆದರ್ಶಗಳು ಸರ್ವರಿಗೂ ಸರ್ವಕಾಲಕ್ಕೂ ಆದರ್ಶವಾಗಿವೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗುರುವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಆಚರಿಸಲಾದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ, ದಾಸ ಸಾಹಿತ್ಯಕ್ಕೆ ವೈಚಾರಿಕತೆಯ ನೆಲೆಗಟ್ಟನ್ನು ಕೊಟ್ಟ ಸಂತ ಕನಕದಾಸರು ಸಾಹಿತ್ಯದ ಮೂಲಕ ಸಮಾಜದ ಅಂಕುಡೊAಕು ತಿದ್ದಲು ಶ್ರಮಿಸಿದ್ದರು, ಅವರ ಆದರ್ಶಗಳನ್ನು ಆಚರಣೆಗೆ …

Read More »

ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ- ಪವಿತ್ರಾ ರಾಮಯ್ಯ..!!

ಸಚಿವ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ- ಪವಿತ್ರಾ ರಾಮಯ್ಯ..!! ಯುವ ಭಾರತ ಸುದ್ದಿ, ಗೋಕಾಕ್ : ಭದ್ರ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಬುಧವಾರ ಭೇಟಿಯಾಗಿ, ಅಭಿನಂಧನೆ ಸಲ್ಲಿಸಿದರು. ಸಚಿವರಿಗೆ ಸನ್ಮಾನಿಸಿದ ಅವರು, ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರಚಿಸಿರುವ ಸುಮಾರು 400ಕೋಟಿ ರೂಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ …

Read More »

ದಾಸ ಶ್ರೇಷ್ಠ, ಸಂತ ಕನಕದಾಸರ 533ನೇ ಜಯಂತಿಯನ್ನು ಧುಪದಾಳನಲ್ಲಿ ಆಚರಣೆ..

ಗೋಕಾಕ: ತಾಲೂಕಿನ ಧೂಪದಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭೀಮ ಆರ್ಮಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಾಹಿತ್ಯದ ,ರೂವಾರಿ ಮಹಾನ್ ಸಂತ, ದಾಶ೯ನಿಕ, ಕನಕದಾಸರ ೫೩೩ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಕಾಯ೯ಕ್ರಮದಲ್ಲಿ ಭೀಮ ಆಮಿ೯ ಜಿಲ್ಲಾಧ್ಯಕ್ಷರಾದ ಸುನೀಲ ಕೊಟಬಾಗಿ ಮತ್ತು ರೆಹಮಾನ್ ಮೊಕಾಶಿ ಕ ರ ವೆ ತಾಲೂಕ ಸಂಚಾಲಕರು ಗೋಕಾಕ ತಾಲೂಕ ಪ್ರಧಾನ ಕಾಯ೯ದಶಿ೯ಯಾದ ಸುನೀಲ ಈರಗಾರ ಮತ್ತು ಧೂಪದಾಳ ಗ್ರಾಮ …

Read More »

ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ-ಸಚಿವ ರಮೇಶ್ ಜಾರಕಿಹೊಳಿ..!!

ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ-ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ,  ಬೆಳಗಾವಿ : ‘ಬೆಳಗಾವಿ ಜಿಪಂ. ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ‌ 85 ಸ್ಥಾನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಇದರಿಂದ ಕಾರ್ಯಕರ್ತರು ಗ್ರಾಪಂ. ಎಲೆಕ್ಷನ್ ಜತೆಗೆ ಜಿಪಂ. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಿ’ ಅಂತಾ ಸಚಿವ ರಮೇಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಧರ್ಮನಾಥ್ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ …

Read More »