ಯುವ ಭಾರತ ಸುದ್ದಿ, ಗೋಕಾಕ್: ರೈತರ ಆದಾಯವನ್ನು ೨೦೨೨ರ ಒಳಗಾಗಿ ದ್ವಿಗುಣಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದ ಸರಕಾರ ಕೃಷಿ ಕ್ಷೇತ್ರದ ಸುಧಾರಣೆಗಾಗಿ ದೂರದೃಷ್ಟಿಯ ಅನೇಕ ಅನೇಕ ಯೋಜನೆಗಳನ್ನು ರೂಪಿಸಿದೆ. ಅಲ್ಲದೇ ರೈತರ ಏಳ್ಗೆಗಾಗಿ ಕೃಷಿ ಕ್ಷೇತ್ರದಲ್ಲಿ ಕೆಲವು ತಿದ್ದುಪಡಿಯನ್ನು ತರಲಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ ಹೇಳಿದರು. ಅವರು, ನಗರದ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಕರೇದ ಪತ್ರಿಕಾಗೋಷ್ಠಿಯನ್ನು ಉದ್ದೇಶಿ ಮಾತನಾಡಿ, …
Read More »ಗೋ ಮಾತೆಗೆ ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು.!
ಯುವ ಭಾರತ ಸುದ್ದಿ, ಗೋಕಾಕ್: ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದಕ್ಕೆ ರಾಜ್ಯ ಸರಕಾರವನ್ನು ಶ್ಲಾಘಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಗುರುವಾರದಂದು ನಗರದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಬಸವರಾಜ ಹಿರೇಮಠ, ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಚ್ಯಾಳಿ, ರೈತ ಮೋರ್ಚಾ ಅಧ್ಯಕ್ಷ ಸುರೇಶ್ ಪತ್ತಾರ, ಲಕ್ಷ್ಮೀಕಾಂತ ಎತ್ತಿನಮನಿ, ಹನುಮಂತ ಕಾಳಂಗುಡಿ, ರಮೇಶ ಚಿಕ್ಕನವರ, …
Read More »ಒಂದೇ ವಿಮಾನದಲ್ಲಿ ರಾಜಾ ಹುಲಿ, ಹೌದ್ದೋ ಹುಲಿಯಾ, ಡಿಕೆಶಿ ಪ್ರಯಾಣ: ಏನಿದರ ಗುಟ್ಟು?
ಒಂದೇ ವಿಮಾನದಲ್ಲಿ ರಾಜಾ ಹುಲಿ, ಹೌದ್ದೋ ಹುಲಿಯಾ, ಡಿಕೆಶಿ ಪ್ರಯಾಣ: ಏನಿದರ ಗುಟ್ಟು? ಯುವ ಭಾರತ ಸುದ್ದಿ ಬೆಳಗಾವಿ: ಆಡಳಿತ ಹಾಗೂ ಪ್ರತಿಪಕ್ಷದ ನಾಯಕರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ತೆರಳುವ ಮೂಲಕ ಜನರಲ್ಲಿ ಕುತೂಹಲ ಮೂಡಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ಮುಗಿದ ನಂತರ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಇನ್ನಿತರರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿದ್ದರು.ಇ ಇತ್ತ ಎರಡು ದಿನದ ಬೆಳಗಾವಿಯ …
Read More »ನಾಳೆ ಪರಿವರ್ತನಾ ದಿನ ಕಾರ್ಯಕ್ರಮ
ಮೂಡಲಗಿ: ಮಾನವ ಬಂಧುತ್ವ ವೇದಿಕೆ ಹಾಗೂ ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕ ತರಬೇತಿ ಕೇಂದ್ರ ಹಾಗೂ ಜೈ ಭೀಮ ಯುವಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೌಢ್ಯ ವಿರೋಧಿ ದಿನಾಚರಣೆಯನ್ನು ಡಿ.6ರಂದು ಪಟ್ಟಣದ ರುದ್ರಭೂಮಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವುದರ ಜೊತೆಗೆ ಕೊರೋನಾ ನಿಯಮಾವಳಿಯ ಪ್ರಕಾರ …
Read More »ಬೆಳಗಾವಿಯಿಂದ ಗೋಕಾಕ ಸ್ಮಶಾನಕ್ಕೆ ಸತೀಶ ಜಾರಕಿಹೊಳಿ ಶಿಪ್ಟ್!!
ಬೆಳಗಾವಿಯಿಂದ ಗೋಕಾಕ ಸ್ಮಶಾನಕ್ಕೆ ಶಾಸಕ ಸತೀಶ ಜಾರಕಿಹೊಳಿ ಶಿಪ್ಟ್!! ಯುವ ಭಾರತ ಸುದ್ದಿ, ಗೋಕಾಕ್: ಮೂಢನಂಬಿಕೆ ವಿರುದ್ಧ ಜನಜಾಗೃತಿ ಮೂಡಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾನವ ಬಂಧುತ್ವ ವೇದಿಕೆ ಯಿಂದಪ್ರತಿ ವರ್ಷ ಡಿಸೆಂಬರ್ ೬ರಂದು ನಡೆಯುವ ಅಂಬೇಡ್ಕತ ಮಹಾಪರಿನಿರ್ವಾಣ ಕಾರ್ಯಕ್ರಮ ಬೆಳಗಾವಿ ಸ್ಮಶಾನದಿಂದ ಗೋಕಾಕ ಸ್ಮಶಾನಕ್ಕೆ ಸ್ಥಳಾಂತರಗೊಂಡಿದೆ. ಈ ವರ್ಷ ಡಿ. ೬ರಂದು ನಡೆಯಲಿರುವ ಸ್ಮಶಾನದಲ್ಲಿಯ ಕಾರ್ಯಕ್ರಮ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಜನಸಮುದಾಯದಲ್ಲಿ …
Read More »ಬಿಜೆಪಿ ಪಕ್ಷ ಉಪ್ಪಾರ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಮತ ಬ್ಯಾಂಕ ಆಗಿ ಬಳಸಿ ಕೊಳ್ಳುತಿದ್ದಿದೆ:ಮಲ್ಲಿಕಾರ್ಜುನ ಚೌಕಶಿ!!
ಬಿಜೆಪಿ ಪಕ್ಷ ಉಪ್ಪಾರ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಮತ ಬ್ಯಾಂಕ ಆಗಿ ಬಳಸಿ ಕೊಳ್ಳುತಿದ್ದಿದೆ:ಮಲ್ಲಿಕಾರ್ಜುನ ಚೌಕಶಿ!! ಯುವ ಭಾರತ ಸುದ್ದಿ, ಬೆಳಗಾವಿ: ಬಿಜೆಪಿ ಪಕ್ಷ ಉಪ್ಪಾರ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಮತ ಬ್ಯಾಂಕ ಆಗಿ ಬಳಸಿ ಕೊಳ್ಳುತಿದ್ದು ಅದು ಖಂಡನೀಯ 2006 ರಲ್ಲಿ ಹುಬ್ಬಳ್ಳಿಯ ನೆಹರು ನಗರದಲ್ಲಿ ನಡೆದ ಉಪ್ಪಾರರ ಬ್ರಹತ್ ಸಮಾವೇಶದಲ್ಲಿ ಉಪ್ಪಾರ ಸಮಾಜದ ಲಕ್ಷ್ಮಣ ಉಪ್ಪಾರ ಅವರನ್ನು ಎಂಎಲ್ಸಿ ಮಾಡುವುದಾಗಿ ಹಾಗೂ ಉಪ್ಪಾರರನ್ನು …
Read More »ಬೆಳಗಾವಿ ವಿಭಜನೆ ಆಗೋದು ಖಚಿತ: ಸಚಿವ ರಮೇಶ ಜಾರಕಿಹೊಳಿ
ಬೆಳಗಾವಿ ವಿಭಜನೆ ಆಗೋದು ಖಚಿತ: ಸಚಿವ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಅತ್ಯಂತ ಅವಶ್ಯಕವಾಗಿದ್ದು, ಚಿಕ್ಕೋಡಿ ಅಥವಾ ಗೋಕಾಕ ತಾಲೂಕಿನವರು ಯಾರಾದರೂ ಒಬ್ಬರು ಹಿಂದಕ್ಕೆ ಸರಿದರೆ ಚಿಕ್ಕೋಡಿ ಅಥವಾ ಗೋಕಾಕ ಜಿಲ್ಲೆಯನ್ನು ಮಾಡಬಹುದು ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯವರಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಮನವಿ ಸ್ವೀಕರಿಸಿ ಸಚಿವ ರಮೇಶ್ ಜಾರಕಿಹೊಳಿ …
Read More »ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ
ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ..!! ಯುವ ಭಾರತ ಸುದ್ದಿ ಬೆಳಗಾವಿ: ಕೃಷಿ ಸಚಿವ ಬಿ.ಸಿ.ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ನೀಡಿರುವ ಹೇಳಿಕೆ ತಪ್ಪು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಷಿ ಸಚಿವ ಬಿ.ಸಿ.ಪಾಟೀಲ ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಮಾತಿನ ಭರದಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ರೈತರು …
Read More »ಚುನಾವಣೆ ಗಿಮಿಕ್ ಗಾಗಿ ಬಿಜೆಪಿ ಕಾರ್ಯಕಾರಿಣಿ: ಶಾಸಕಿ ಹೆಬ್ಬಾಳ್ಕರ ವಾಗ್ದಾಳಿ
ಚುನಾವಣೆ ಗಿಮಿಕ್ ಗಾಗಿ ಬಿಜೆಪಿ ಕಾರ್ಯಕಾರಿಣಿ: ಶಾಸಕಿ ಹೆಬ್ಬಾಳ್ಕರ ವಾಗ್ದಾಳಿ. ಯುವ ಭಾರತ ಸುದ್ದಿ ಬೆಳಗಾವಿ: ಕೊರೊನಾ ಸಂಕಷ್ಟದಿಂದ ನಲುಗಿರುವ ರಾಜ್ಯದ ಜನತೆಯ ನೋವಿಗೆ ಸ್ಪಂದಿಸುವ ಬದಲು ಬಿಜಡಪಿ ಕಾರ್ಯಕಾರಿಣಿ ನಡೆಸಲು ಮುಂದಾಗಿದ್ದು, ಇದೊಂದು ಲೋಕಸಭೆ ಚುನಾವಣೆ ಗಿಮಿಕ್ ಆಗಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ವಾಗ್ದಾಳಿ ನಡೆಸಿದರು. ನಗರದ ತಮ್ಮ ಕಚೇರಿಯಲ್ಲಿ ಶುಕ್ರವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಹದಿಂದ ಬೆಳಗಾವಿ ಸೇರಿದಂತೆ …
Read More »ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು
ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …
Read More »