Breaking News

Yuva Bharatha

ರೈತರ ಮೇಲಿನ ಕೇಂದ್ರದ ದೌರ್ಜನ್ಯ ಖಂಡನೀಯ.!

ಯುವ ಭಾರತ ಸುದ್ದಿ, ಗೋಕಾಕ: “ದಿಲ್ಲಿ ಚಲೋ” ರೈತರ ಪ್ರತಿಭಟನೆ ಮೇಲಿನ ಕೇಂದ್ರ ಸರಕಾರದ ದೌರ್ಜನ್ಯವನ್ನು ಖಂಡಿಸಿ ಹಾಗೂ ರೈತರ ಕೃಷಿ ಕೂಲಿಕಾರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮಂಗಳವಾರದAದು ಮನವಿ ಸಲ್ಲಿಸಿದರು. ಕೃಷಿ ಸಂಬAಧಿತ ಮೂರು ಕಾಯ್ದೆಗಳು ಹಾಗೂ ವಿದ್ಯುತ್ ಕಾಯ್ದೆಯನ್ನು ರದ್ದು ಮಾಡಬೇಕು. ದಿಲ್ಲಿ ಚಲೋ ಹೋರಾಟಕ್ಕೆ ಹೊರಟಿದ್ದ ಲಕ್ಷಾಂತರ …

Read More »

ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ.!

ಯುವ ಭಾರತ ಸುದ್ದಿ,  ಗೋಕಾಕ್: ನಗರಸಭೆಯ ೨೦೧೯/೨೦ ನೇ ಸಾಲಿನ ಎಸ್.ಎಫ್.ಸಿ ಶೇಕಡಾ ೫ರ ಯೋಜನೆಯಡಿಯಲ್ಲಿ ನೀಡಲಾದ ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ ಆರ್ ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, …

Read More »

ಪಿಂಜಾರ ನದಾಫ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ.!

ಯುವ ಭಾರತ ಸುದ್ದಿ,  ಗೋಕಾಕ: ಪಿಂಜಾರ ನದಾಫ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸಿ ಇಲ್ಲಿನ ಕರ್ನಾಟಕ ರಾಜ್ಯ ನದಾಫ ಪಿಂಜಾರ ಸಂಘ ತಾಲೂಕಾ ಘಟಕದ ವತಿಯಿಂದ ಮಂಗಳವಾರದAದು ತಹಶೀಲ್ದಾರ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ನದಾಫ ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕ , ಔದ್ಯೋಗಿಕ, ಸಮಾಜಿಕವಾಗಿ ಅತ್ಯಂತ ಹಿಂದುಳಿದಿದೆ. ಈ ಜನಾಂಗದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮದ ಬೇಡಿಕೆಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದರು …

Read More »

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ ಸಣ್ಣಾಟದ ಕಲಾವಿದೆ ಕೆಂಪವ್ವಾ ಹರಿಜನ ಅವರಿಗೆ ಶಾಸಕರ ಪರವಾಗಿ ಸತ್ಕಾರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಅಭಿನಂದನೆ

ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …

Read More »

ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ

ಮೂಡಲಗಿ : ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷರಾಗಿ ಸುಶೀಲಾ ಮಹಾಂತೇಶ ಸಗರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ ದಿಲ್‍ಶಾದ ಮಹಾತ ಪ್ರಕಟಿಸಿದರು. ಇಂದಿಲ್ಲಿ ಅರಭಾವಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯು ನಡೆಯಿತು ಎಂದು ಹೇಳಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದ್ದರೆ, ಉಪಾಧ್ಯಕ್ಷ ಸ್ಥಾನವು …

Read More »

ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ

  ಮೂಡಲಗಿ: ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ. ದೊರೆತ ಕೀರ್ತಿಯ ಪಟ್ಟವನ್ನು ಉಳಿಸಿ ಬೆಳೆಯಿಯಕೊಂಡು ಇನನೂಬ್ಬರಿಗಿ ಸ್ಪೋರ್ತಿಯ ಸೆಲೆಯಾಗಿರಬೇಕು ಎಂದು ಸಾಹಿತಿ ಡಾ. ಮಹದೇವ ಜಿಡ್ಡಿಮನಿ ಹೇಳಿದರು. ಅವರು ಪಟ್ಟಣದ ಲಕ್ಷ್ಮೀನಗರದಲ್ಲಿ ತಾಲೂಕಾ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಜರುಗಿದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಿರುವ ನಾವೇಲ್ಲರು ಸಂಘ ಜೀವಿಗಳು. ಪರಸ್ಪರ ಸಹಕಾರದಿಂದ ಸಾಗಬೇಕಾದರೆ ಸುಗಮ …

Read More »

ಮೂಡಲಗಿ ಪುರಸಭೆ ಜೆಡಿಎಸ್ ಸದಸ್ಯರಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕಚೇರಿಗಳ ಆರಂಭಕ್ಕೆ ಒತ್ತಾಯಿಸಿ ಮನವಿ ಅರ್ಪಣೆ ಮೂಡಲಗಿ ತಾಲೂಕಿಗೆ ಜನೇವರಿ ಅಂತ್ಯದೊಳಗೆ ಸರ್ಕಾರಿ ಕಚೇರಿಗಳ ಕಾರ್ಯಾರಂಭ-ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

    ಮೂಡಲಗಿ : ಮೂಡಲಗಿ ಹೊಸ ತಾಲೂಕಿಗೆ ಆಡಳಿತಾತ್ಮಕ ದೃಷ್ಟಿಯಿಂದ ಅಗತ್ಯವಿರುವ ಎಲ್ಲ ಸರಕಾರಿ ಕಛೇರಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಇಲ್ಲಿಯ ಜೆಡಿಎಸ್ ಪಕ್ಷದ ಪುರಸಭೆ ಸದಸ್ಯರುಗಳು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಿದರು. ಬುಧವಾರದಂದು ಬೆಳಗಾವಿಯ ಖಾಸಗಿ ಹೊಟೇಲ್‍ನಲ್ಲಿ ಪುರಸಭೆಯ ಸದಸ್ಯ ಈರಣ್ಣಾ ಕೊಣ್ಣೂರ ನೇತೃತ್ವದ ಜೆಡಿಎಸ್ ಸದಸ್ಯರುಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮೂಡಲಗಿ ಹೊಸ …

Read More »

ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ :ಸಚಿವ ರಮೇಶ್ ಜಾರಕಿಹೊಳಿ‌..!!

ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ :ಸಚಿವ ರಮೇಶ್ ಜಾರಕಿಹೊಳಿ‌..!! ಯುವ ಭಾರತ ಸುದ್ದಿ, ಗೋಕಾಕ್:  ಪಶ್ಚಿಮದ ರಾಷ್ಟ್ರದಲ್ಲಿ ಹುಟ್ಟಿದ್ದರೂ ಸಹೋದರಿ ನಿವೇದಿತಾ ಭಾರತೀಯತೆಯನ್ನು ಅಪ್ಪಿಕೊಂಡು ಆಧ್ಯಾತ್ಮಿಕ ಸಾಧನೆ ಮಾಡಿದರು ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದರು. ಗೋಕಾಕ್ ನಗರದಲ್ಲಿರುವ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಭಗಿನಿ ನಿವೇದಿತಾ ಅವರ 153ನೇ ಜನ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ತಾಯಿ ಭಾರತಾಂಬೆಯ ಪದತಲದಲ್ಲಿ ಸಮರ್ಪಿತಗೊಂಡ ಶ್ರೇಷ್ಠ …

Read More »

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..!

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ|| ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..! ಯುವ ಭಾರತ ಸುದ್ದಿ,  ಗೋಕಾಕ್ : ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಕೆಎಂಎಫ್ ಹೊಸ ದಾಖಲೆ ಸೃಷ್ಟಿಮಾಡಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ನಗರದ ಗೋಕಾಕ ಫಾಲ್ಸ್ ರಸ್ತೆಯ ಜೆಎಸ್‍ಎಸ್ ಕಾಲೇಜ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ …

Read More »

ಶ್ರೀ ಭಗೀರಥಪೀಠಕ್ಕೆ ಬಿ ವೈ ವಿಜಯೇಂದ್ರ ಭೇಟಿ..!!

ಶ್ರೀ ಭಗೀರಥಪೀಠಕ್ಕೆ ಬಿ ವೈ ವಿಜಯೇಂದ್ರ ಭೇಟಿ..!!   ಯುವ ಭಾರತ ಸುದ್ದಿ, ಹೊಸದುರ್ಗ: ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪರವರ ಪುತ್ರರು ರಾಜ್ಯ ಭಾಜಪ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ವಿಜಯದಶಮಿ ಹಬ್ಬದ ಶುಭ ದಿನ ಭಗೀರಥಪೀಠಕ್ಕೆ ಆಗಮಿಸಿ ಜಗದ್ಗುರುಶ್ರೀ ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾ ಸ್ವಾಮಿಜಿ ಯವರ ಆಶೀರ್ವಾದ ಪಡೆದರು, ಕರೋನ ಮಹಾ ಮಾರಿ ರೋಗದಿಂದ ಹಾಗೂ ಪ್ರವಾಹದಿಂದ ಜನರು ಮುಕ್ತರಾಗಲು ಜಗದ್ಗುರುಗಳು ದೇವರಲ್ಲಿ …

Read More »