Breaking News

Yuva Bharatha

ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ..!!

ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ.  ಯುವ ಭಾರತ ಸುದ್ದಿ,  ಗೋಕಾಕ್ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ …

Read More »

ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು – ಡಿಪಿಆರ್ ತಯಾರಿಸಲು ಅನುಮತಿಸಿದ- ಸಚಿವ ರಮೇಶ್ ಜಾರಕಿಹೊಳಿ‌..!!

  ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು – ಡಿಪಿಆರ್ ತಯಾರಿಸಲು ಅನುಮತಿಸಿದ- ಸಚಿವ ರಮೇಶ್ ಜಾರಕಿಹೊಳಿ‌..!!     ಯುವ ಭಾರತ ಸುದ್ದಿ, ಬೆಳಗಾವಿ ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ …

Read More »

ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ–ಸಚಿವರಾದ ರಮೇಶ  ಜಾರಕಿಹೊಳಿ‌ ಮತ್ತು ಕೆ.ಎಸ. ಈಶ್ವರಪ್ಪ..!!

  ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ–ಸಚಿವರಾದ ರಮೇಶ      ಜಾರಕಿಹೊಳಿ‌ ಮತ್ತು ಕೆ.ಎಸ. ಈಶ್ವರಪ್ಪ..!!   ಯುವ ಭಾರತ ಸುದ್ದಿ, ಖಾನಾಪುರ:  ತಾಲೂಕಿನ ನಂದಗಡ ಕ್ಕೆ ಭೇಟಿ ನೀಡಿದ ಸಚಿವರಾದ ರಮೇಶ್ ಜಾರಕಿಹೊಳಿ‌ ಮತ್ತು ಈಶ್ವರಪ್ಪ. ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಆಲದ ಮರವಿರುವ ಸ್ಥಳಕ್ಕೆ ಭೇಟಿ. ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳದಲ್ಲಿರುವ ಹನುಮಂತನ ಮೂರ್ತಿಗೆ ಮತ್ತು ನಂದಗಡ ಗ್ರಾಮದ ವೃತ್ತದಲ್ಲಿ‌  ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ. ಬಳಿಕ …

Read More »

ಶಿವಾಜಿ ಮತ್ತು ರಾಯಣ್ಣನನ್ನು ಅಪ್ಪಿಕೊಂಡ  ಬಿಜೆಪಿ ಸರ್ಕಾರ..!!

 ಶಿವಾಜಿ ಮತ್ತು ರಾಯಣ್ಣನನ್ನು ಅಪ್ಪಿಕೊಂಡ   ಬಿಜೆಪಿ ಸರ್ಕಾರ..!! ಅಭಿಮಾನಿಗಳ ಜಯಘೋಶಗಳ ನಡುವೆ ಮೂವರು ಜನ ಸಚಿವರು ಇಬ್ಬರು ಮಹಾಪುರುಷರಿಗೆ ಗೌರವ ಸಮರ್ಪಿಸಿದರು.   ಯುವ ಭಾರತ ಸುದ್ದಿ,  ಬೆಳಗಾವಿ: ಬೆಳಗಾವಿ ಮಹಾನಗರದ ಪಕ್ಕದಲ್ಲೇ ಇರುವ ಪೀರಣವಾಡಿ ಗ್ರಾಮದ ಮೂರ್ತಿ ವಿವಾದ ಇತ್ಯರ್ಥಗೊಳ್ಳುತ್ತಿದ್ದಂತೆಯೇ ಮಂತ್ರಿಗಳ ದಂಡು ಪೀರನವಾಡಿಗೆ ದೌಡಾಯಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ,ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಅಬಕಾರಿ ಸಚಿವ ಎನ್ ನಾಗೇಶ ಅವರು ಇಂದು ಪೀರನವಾಡಿ ಗ್ರಾಮಕ್ಕೆ …

Read More »

ಡಿಸಿ ಎಂ.ಜಿ.ಹಿರೇಮಠ, ಎಡಿಜಿಪಿ ಅಮರಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಪೀರನವಾಡಿ ವಿವಾದಕ್ಕೆ ತೆರೆ ..!!

ಡಿಸಿ ಎಂ.ಜಿ.ಹಿರೇಮಠ, ಎಡಿಜಿಪಿ ಅಮರಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಪೀರನವಾಡಿ ವಿವಾದಕ್ಕೆ ಸೌಹಾರ್ದತೆಯ ತೆರೆ ಬಿದ್ದಿದೆ… ಎಡಿಜಿಪಿ ಅಮರಕುಮಾರ್ ಪಾಂಡೆ  ನಡೆಸಿದ, ಸಂಧಾನಸಭೆ ಸಕ್ಸಸ್..!! ಯುವ ಭಾರತ ಸುದ್ದಿ, ಬೆಳಗಾವಿ:   ಜಿಲ್ಲೆಯ ಪೀರನವಾಡಿ ಗ್ರಾಮದ ಸರ್ಕಲ್ ಬಳಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ಈಗ ಅಂತ್ಯಗೊಂಡಿದ್ದು ಎ.ಡಿ.ಜಿ.ಪಿ ಅಮರಕುಮಾರ್ ಪಾಂಡೆ ನೇತೃತ್ವದಲ್ಲಿ ಇಂದು ಬಗೆಹರೆದಿದೆ. ಅಮರಕುಮಾರ್ ಪಾಂಡೆ ಇಂದು ಕನ್ನಡಪರ ಸಂಘನೆಗಳು ಮತ್ತು ಮರಾಠಿ ಸಂಘಟನೆಯ ಮುಖಂಡರ  ಮದ್ಯೆ …

Read More »

ಮೂವರು ಮಕ್ಕಳಿಗೆ ವಿಷ ೂಣಿಸಿ ತಂದೆ ಆತ್ಮಹತ್ಯೆ.!

  ಮೂವರು ಮಕ್ಕಳಿಗೆ ವಿಷ ೂಣಿಸಿ ತಂದೆ ಆತ್ಮಹತ್ಯೆ.!     ಯುವ ಭಾರತ ಸುದ್ದಿ,  ಗೋಕಾಕ್: ಸಮೀಪದ ಕಡಬಗಟ್ಟಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ತಂದೆ ತಾನು ವಿಷ ಸೇವಿಸಿ ಮಕ್ಕಳಿಗೂ ವಿಷ ಊಣಿಸಿ ತಂದೆ ಹಾಗೂ ಮಕ್ಕಳು ಸಾವನ್ನಪ್ಪಿದ ಘಟನೆ ಶುಕ್ರವಾರದಂದು ಜರುಗಿದೆ. ಮೃತರು ಹುಕ್ಕೇರಿ ತಾಲೂಕಿನ ರಾಜಕಟ್ಟಿ ಗ್ರಾಮದವರಾದ ಮಾರುತಿ ಯಲ್ಲಪ್ಪ ಪೂಜಾರಿ 37 ಹಾಗೂ ಮಕ್ಕಳಾದ ಯಲ್ಲಪ್ಪ 6, ಪೂಜಾ 4, ಸಮರ್ಥ 7 ಎಂದು ಗುರುತಿಸಲಾಗಿದೆ. …

Read More »

ಗ್ರಾಮ ಪಂಚಾಯಿತಿ ಚುನಾವಣೆ ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿದ್ದು, ಗ್ರಾಮಪಂಚಾಯಿತಿಗಳ ಮೀಸಲಾತಿಯ ಅಂತಿಮ ಗೆಜೆಟ್ ಹೊರಡಿಸಲಾಗಿದೆ. ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ಈ ಸಂಬಂಧ ಮಾಹಿತಿ ನೀಡಿದ್ದು, ಕೊಡಗು, ಮೈಸೂರು ಹಾಗೂ ರಾಯಚೂರು ಜಿಲ್ಲೆಗಳನ್ನು ಹೊರತುಪಡಿಸಿ 27 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಮೀಸಲಾತಿಯ ಅಂತಿಮ ಗೆಜೆಟ್ ಹೊರಡಿಸಲಾಗಿದ್ದು, ಆ.31 ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಸಿಸಿದೆ. ಕಾಂಗ್ರೆಸ್ ವಿಧಾನ ಪರೀಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹಾಗೂ …

Read More »

ಪೀರನವಾಡಿಯ  ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಮದ್ಯರಾತ್ರಿ  ಪ್ರತಿಷ್ಠಾಪನೆ.!!

  ಪೀರನವಾಡಿಯ  ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ      ಮದ್ಯರಾತ್ರಿ  ಪ್ರತಿಷ್ಠಾಪನೆ.!! ಯುವ ಭಾರತ ಸುದ್ದಿ  ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ  ಕ್ರಾಂತಿಯ ಕಹಳೆ ಊದಿದ್ದಾರೆ. ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು …

Read More »

ಗೊಡಚಿನಮಲ್ಕಿ ಜಲಪಾತಕ್ಕೆ,ಮೂಲ ಸೌಕರ್ಯ ಒದಗಿಸಿ -ಶಿವರಡ್ಡಿ

. ಮೂಡಲಗಿ: ಗೊಡಚಿನಮಲ್ಕಿ ಜಲಪಾತ ಕಣ್ಮನ ಸೆಳೆಯುವ ಅತ್ಯಂತ ಸುಂದರ ರಮಣ ೀಯ ಪ್ರವಾಸಿಗರ ತಾಣವಾಗಿದೆ ಆದರೆ ಸಂಭಂದಿಸಿದ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಸಾಕಷ್ಟು ಪ್ರವಾಸಿಗರು ನಿರಾಸೆ ಪಡುವಂತಾಗಿದೆ ಜಲಪಾತಕ್ಕೆ ಮೂಲ ಸೌಕರ್ಯಗಳ ಕೊರತೆ,ಕುಡಿಯುವ ನೀರಿನ ಸಮಸ್ಯೆ,ಹದಗೆಟ್ಟ ರಸ್ತೆಗೆ ಡಾಂಬರಿಕರಣ ಮಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟಣೆಯ ತಾಲೂಕಾದ್ಯಕ್ಷ ಶಿವರಡ್ಡಿ ಹುಚರಡ್ಡಿ ನೇತೃದಲ್ಲಿ ಗುರುವಾರ ಕಲ್ಮೇಶ್ವರ ವೃತ್‍ದಲ್ಲಿ ಪ್ರತಿಭಟನೆ ನಡೆಸಿ ಗೋಕಾಕ ವಲಯ ಅರಣ್ಯಾಧಿಕಾರಿಗಳೆಗೆ ಮನವಿ ಸಲ್ಲಿಸಿದರು. ಈ ಪ್ರವಾಸಿ …

Read More »

ಮೂಡಲಗಿ ಪಿಎಸ್ಐ ಅವರ ಮತ್ತೊಂದು ಸಾಹಸ ನೆರೆ ಹಾವಳಿಯಲ್ಲಿ ಸಿಲುಕಿದ ಮಂಗಗಳಿಗೆ ರಕ್ಷಣೆ

ಮೂಡಲಗಿ: ಸಜ್ಜನರ ರಕ್ಷಣೆ ಮಾಡಲು ಅಪರಾಧಿಗಳನ್ನು ಶಿಕ್ಷಿಸಲು ಪೋಲಿಸ್ ಇಲಾಖೆ ಇರುವುದು ಸಾಮಾನ್ಯ ವಿಷಯವಾಗಿದೆ. ಆದರೆ ಕೆಲವೊಂದು ಪೊಲೀಸರು ಅಪರಾಧಿಗಳಿಗೆ ರಕ್ಷಣೆ ಕೊಟ್ಟು ಸಜ್ಜನರಿಗೆ ರಕ್ಷಣೆ ನೀಡಲು ವಿಫಲರಾದ ಇಂದಿನ ದಿನಗಳಲ್ಲಿ ಸಾಮಾನ್ಯರೊಂದಿಗೆ ಮಂಗಗಳಿಗೂ ರಕ್ಷಣೆ ನೀಡಿರುವ ಒಬ್ಬ ಪೋಲಿಸ್ ದಕ್ಷ ಅಧಿಕಾರಿ ಮೂಡಲಗಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ. ಮಂಗನಿಂದ ಮಾನವ ರೂಪ ತಾಳಿದ್ದಾನೆ. ಎಂಬುದನ್ನು ಅರಿತುಕೊಂಡ ಪಿಎಸ್ಐ ಮಲ್ಲಿಕಾರ್ಜುನ್ ಸಿಂಧೂರ್ ಅವರು ಇತ್ತೀಚಿಗೆ ಬಂದ ನೆರೆಹಾವಳಿ …

Read More »