Breaking News

Yuva Bharatha

ವಿಶಿಷ್ಟ ಚೇತನರಿಗೆ ತ್ರೀಚಕ್ರ ವಾಹನ ವಿತರಣೆ|  ಸಚಿವ ರಮೇಶ ಜಾರಕಿಹೊಳಿ.!!

ವಿಶಿಷ್ಟ ಚೇತನರಿಗೆ ತ್ರೀಚಕ್ರ ವಾಹನ ವಿತರಣೆ|  ಸಚಿವ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ, ಗೋಕಾಕ: ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತನಿಂದ ಸನ್ 2019-20 ರ ಎಸ್ ಎಫ್ ಸಿ ಸ್ಥಳೀಯ ನಿಧಿ ಅಡಿಯಲ್ಲಿ ಐವರು ವೀಶಿಷ್ಟ ಚೇತನರಿಗೆ ತ್ರೀಚಕ್ರ ವಾಹನಗಳನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು. ಗುರುವಾರದಂದು ಸಚಿವರ ಗೃಹ ಕಚೇರಿ ಆವರಣದಲ್ಲಿ ಫಲಾನುಭವಿಗಳಿಗೆ 4.5 ಲಕ್ಷ ರೂಗಲಕ ವೆಚ್ಚದಲ್ಲಿ ಐದು ತ್ರೀಚಕ್ರ ವಾಹನ ವಿತರಿಸಿದರು. ಈ …

Read More »

ರೈತರ ಪ್ರತಿಭಟನೆಯಿಂದ ವಾಪಸ್| ಸಚಿವ ರಮೇಶ್ ಜಾರಕಿಹೊಳಿ ಸಂಧಾನ ಸಕ್ಸೇಸ್ ..!!

ರೈತರ ಪ್ರತಿಭಟನೆಯಿಂದ ವಾಪಸ್| ಸಚಿವ ರಮೇಶ್ ಜಾರಕಿಹೊಳಿ ಸಂಧಾನ ಸಕ್ಸೇಸ್ ..!! ಪ್ರತಿಭಟನೆ ಹಿಂಪಡೆಯಲು ಮನವಿ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆಗೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಕುರಿತು ಮಾತನಾಡಿದ ಸಚಿವ ಜಾರಕಿಹೊಳಿ,ನಾಳೆ ಕರೆ ನೀಡಿರುವ ಪ್ರತಿಭಟನೆ ಹಿಂಪಡೆಯುವಂತೆ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ಯುವ ಭಾರತ ಸುದ್ದಿ ರಾಮದುರ್ಗ : ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ನೆರೆ ಸಂತ್ರಸ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.ಇಂದು ಸಚಿವ ರಮೇಶ್ ಜಾರಕಿಹೊಳಿ ಮನವೊಲಿಕೆ ಹಿನ್ನಲೆಯಲ್ಲಿ …

Read More »

ಸಂಗೋಳ್ಳಿ ರಾಯಣ್ಣ ಮೂರ್ತಿ ವಿವಾದ ನಾಳೆ ಸಚಿವ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಮಹತ್ವದ ಸಭೆ.!

  ಯುವ ಭಾರತ ಸುದ್ದಿ  ಗೋಕಾಕ್: ಬೆಳಗಾವಿಯ ಪಿರಣವಾಡಿ ಗ್ರಾಮದಲ್ಲಿ ವೀರ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಗುರುವಾರ ನಡೆಯುವ ಅಧಿಕಾರಿಗಳ ಸಭೆಯಲ್ಲಿ ನಿರ್ಣಯವಾಗಿ ಆದಷ್ಟು ಬೇಗ ಮೂರ್ತಿ ಪ್ರತಿಷ್ಠಾಪನೆಯಾಗುವ ಆಶಾಭಾವನೆ ಇದೆ ಎಂದು ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು, ಬುಧವಾರದಂದು ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸಂಗೊಳ್ಳಿ …

Read More »

ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!!  

ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!!   ಡಿಕೆ ಬೇಗನೆ ಗುಣಮುಖರಾಗಲಿ- ಸಚಿವ ರಮೇಶ್.!! ಯುವ ಭಾರತ ಸುದ್ದಿ ಗೋಕಾಕ್: ಡಿ ಕೆ ಶಿವಕುಮಾರ್ ನನ್ನ ಹಳೆಯ ಸ್ನೇಹಿತ ಅವರು ಬೇಗ ಗುಣಮುಖರಾಗಲಿ ಎಂದು ರಮೇಶ ಜಾರಕಿಹೊಳಿ ಹೇಳಿದರು. ಅವರು, ಡಿ ಕೆ ಶಿವಕುಮಾರ ಅವರಿಗೆ ಕರೋನಾ ಸೋಂಕು ದೃಢಪಟ್ಟ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಡಿ ಕೆ ಶಿವಕುಮಾರ ನನ್ನ ಆತ್ಮೀಯ ಸ್ನೇಹಿತ ಅವರು ಕರೋನಾ ಸೋಂಕಿನ ವಿರುದ್ಧ ಗೆದ್ದು …

Read More »

ಪ್ರವಾಹ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ವಿತರಿಸಲು ಸೂಚಿಸಿದ- ಸಚಿವ ರಮೇಶ ಜಾರಕಿಹೊಳಿ.!!

ಪ್ರವಾಹ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ವಿತರಿಸಲು ಸೂಚಿಸಿದ- ಸಚಿವ ರಮೇಶ ಜಾರಕಿಹೊಳಿ.!! ಯುವ ಭಾರತ ಸುದ್ದಿ  ಗೋಕಾಕ: ಕಳೆದ ವರ್ಷದಷ್ಟು ಪ್ರವಾಹ ಈ ಬಾರಿ ಸಂಭವಿಸಿಲ್ಲ. ಕಳೆದ ಬಾರಿ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಸಿಎಮ್ ಜೊತೆಗೆ ಚರ್ಚೆ ಮಾಡಿದ್ದು, ತ್ವರಿತಗತಿಯಲ್ಲಿ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.    ಅವರು, ನಗರದ ತಾಪಂ ಸಭಾ ಭವನದಲ್ಲಿ ಜರುಗಿದ ಗೋಕಾಕ ಹಾಗೂ …

Read More »

ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು-ಸಚಿವ ರಮೇಶ್ ಜಾರಕಿಹೊಳಿ‌.!  

ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು-ಸಚಿವ ರಮೇಶ್ ಜಾರಕಿಹೊಳಿ‌.! ಯುವ ಭಾರತ ಸುದ್ದಿ ಬೆಳಗಾವಿ: ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು. ಅದಕ್ಕಾಗಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ಸರ್ವೆ ಕಾರ್ಯ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಬೆಳಗಾವಿ ಮತ್ತು …

Read More »

ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು..!!

    ಪ್ರವಾಹದಿಂದ ಬಾಧೆಗೊಳಗಾದ ನಿರಾಶ್ರಿತರಿಂದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪನೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂಗೆ ಮನವಿ ಅರ್ಪಿಸಿದ ಗೋಕಾಕ-ಮೂಡಲಗಿ ತಾಲೂಕುಗಳ ಮುಖಂಡರು..!! ಬಾಲಚಂದ್ರ ಜಾರಕಿಹೊಳಿ, ಶಾಸಕ.   ಯುವ ಭಾರತ ಸುದ್ದಿ   ಬೆಳಗಾವಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ 2019ರಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನಿರಾಶ್ರಿತ ಫಲಾನುಭವಿಗಳ ಪರವಾಗಿ ಮುಖಂಡರುಗಳು ಇಂದು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು …

Read More »

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ!

ಗೋಕಾಕ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ ೯೦ಕ್ಕಿಂತ ಹೆಚ್ಚು ಅಂಕ ಪಡೆದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಜೆ ಸಿ ಐ ಸಂಸ್ಥೆಯಿAದ ಪ್ರತಿಭೆಗಲಿಗೆ ಸತ್ಕರಿಸಲಾಗುವುದೆಂದು ಜೆ ಸಿ ಐ ಸಂಸ್ಥೆಯ ಅದ್ಯಕ್ಷರು ರಜನಿಕಾಂತ ಮಾಳೋದೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿ ಧೃಢೀಕೃತ ಅಂಕಪಟ್ಟಿ ಪ್ರತಿಯೊಂದಿಗೆ ಇದೇ ೩೧ರೊಳಗಾಗಿ ವಿಷ್ಣು …

Read More »

ಕಳೆದ ವರ್ಷದ ನೆರೆ ಹಾನಿಯ ಪರಿಹಾರ ಶೀಘ್ರವೇ ವಿತರಿಸುವಂತೆ ರೈತ ಸಂಘ ಆಗ್ರಹ.!

ಕಳೆದ ವರ್ಷದ ನೆರೆ ಹಾನಿಯ ಪರಿಹಾರ ಶೀಘ್ರವೇ ವಿತರಿಸುವಂತೆ ರೈತ ಸಂಘ ಆಗ್ರಹ.! ಯುವ  ಭಾರತ   ಸುದ್ದಿ ಗೋಕಾಕ್: ಕಳೆದ ವರ್ಷದ ನೆರೆ ಪ್ರವಾಹದ ಹಾನಿಯನ್ನು ನೆರೆ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ವಿತರಿಸಲುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮನವಿ ಸಲ್ಲಿಸಿದರು. ಪ್ರಸಕ್ತ ವರ್ಷ ನೆರೆ ಹಾವಳಿಗೆ ಒಳಗಾದ ಬೆಳೆ ಮತ್ತು ಮನೆಗಳ ಸರ್ವೆ ಶೀಘ್ರವಾಗಿ ಸರಿಯಾದ ರೀತಿಯಲ್ಲಿ …

Read More »

ಮಾಧ್ಯಮಗಳ ಮುಂದೆ ಸಮಸ್ಯೆ ತೊಡಿಕೊಂಡವರ ವಿರುದ್ಧ ಎಫ್ಐಆರ್ ದಾಖಲಿಸುತ್ತೆನೆ ತಹಶೀಲ್ದಾರ್.!!

ಮಾಧ್ಯಮಗಳ ಮುಂದೆ ಸಮಸ್ಯೆ ತೊಡಿಕೊಂಡವರ ವಿರುದ್ಧ ಎಫ್ಐಆರ್ ದಾಖಲಿಸುತ್ತೆನೆ  ತಹಶೀಲ್ದಾರ್..!!      ಯುವ ಭಾರತ ಸುದ್ದಿ  ಅಥಣಿ: ತಾಲ್ಲೂಕಿನ ನೆರೆ ಸಂತ್ರಸ್ತರು ಮಾಧ್ಯಮಗಳ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಕ್ಕೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಕೇಸ್ ದಾಖಲಿಸುತ್ತೆನೆ ಎಂದು ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತಾಲ್ಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ ಕೆಲವು ಸಂತ್ರಸ್ತರರು ಮಾಧ್ಯಮ ಮುಂದೆ ಕಳೆದ ವರ್ಷದ ನೆರೆ ಪರಿಹಾರ ದೊರಕಿಲ್ಲ. ಶಾಶ್ವತ …

Read More »