Breaking News

Yuva Bharatha

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!  

ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!! ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ..!!   ಯುವ ಭಾರತ ಸುದ್ದಿ ವಿಜಯಪುರ: ಆಲಮಟ್ಟಿಯ ಲಾಲ್‌ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ಬಾಗಿನ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಗೋವಿಂದ‌ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ …

Read More »

ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!  

  ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!! ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ-ಬಿ ಎಸ್ ಯಡಿಯೂರಪ್ಪ..!!     ಯುವ ಭಾರತ ಸುದ್ದಿ ಬೆಳಗಾವಿ:   ನೆರೆ ನಿರ್ವಹಣೆ ಸೇರಿದಂತೆ ತುರ್ತು ಕೆಲಸಗಳಿಗಾಗಿ ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ನಗರದ ಸಾಂಬ್ರಾ …

Read More »

ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು  ಅಧಿಕಾರಿಗಳ‌ ಜತೆ ಚರ್ಚೆ-  ಸಚಿವ ರಮೇಶ್ ಜಾರಕಿಹೊಳಿ..!!

  ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು  ಅಧಿಕಾರಿಗಳ‌ ಜತೆ ಚರ್ಚೆ-  ಸಚಿವ ರಮೇಶ್ ಜಾರಕಿಹೊಳಿ..!! ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು  ಅಧಿಕಾರಿಗಳ‌ ಜತೆ ಚರ್ಚೆ-  ಸಚಿವ ರಮೇಶ್ ಜಾರಕಿಹೊಳಿ..!! ಯುವ ಭಾರತ ಸುದ್ದಿ  ಬೆಳಗಾವಿ:    ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ.  ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ!

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ!     ಯುವ ಭಾರತ ಸುದ್ದಿ  ಗೋಕಾಕ: ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ

ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ …

Read More »

ಮಾಸ್ಕ್ ಧರಿಸಿದ ಪೊಲೀಸರಿಗೆ ಶಾಕ್! 6  ಪೊಲೀಸರು ಸಸ್ಪೆಂಡ್

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಿದ್ದರೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ ನಿಯಮ ಉಲ್ಲಂಘಿಸಿದ 6 ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೆಲಸದ ವೇಳೆ ಮಾಸ್ಕ್ ಧರಿಸದೇ ನಿಯಮ ಪಾಲಿಸದ ಕಾರಣಕ್ಕೆ 6 ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸರು ಮಾಸ್ಕ್ ಧರಿಸದೆ ಇರುವುದು ಕಂಡುಬಂದಿದೆ. ಸಾಮಾಜಿಕ …

Read More »

ಫಿರಣವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ -ಸಚಿವ ರಮೇಶ ಜಾರಕಿಹೋಳಿ ಅವರಿಗೆ ಮನವಿ.!

ಫಿರಣವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ಮನವಿ.! ಯುವ ಭಾರತ ಸುದ್ದಿ   ಗೋಕಾಕ್ :ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಹಾಲುಮತ ಮಹಾಸಭಾ ಸಂಘದ ವತಿಯಿಂದ ಫಿರಣವಾಡಿಯಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆ ಮಾಡಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರಿಗೆ ರವಿವಾರದಂದು ಸಚಿವರ ಗೃಹಕಚೇರಿಯಲ್ಲಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮಾಜಿ ರಾಜಾದ್ಯಕ್ಷರಾದ ರಾಜೇಂದ್ರ …

Read More »

ಲಯನ್ಸ್ ಕ್ಲಬ್ ಮೂಡಲಗಿ ಖಜಾಂಚಿಯಾಗಿ ಸಂಜಯ ಎಸ್. ಮಂದ್ರೋಳಿ ಆಯ್ಕೆ

ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2020-21ನೇ ಸಾಲಿನ ಅಧ್ಯಕ್ಷರಾಗಿ ಪುಲಕೇಶ ಆರ್. ಸೋನವಾಲಕರ, ಕಾರ್ಯದರ್ಶಿಯಾಗಿ ಸಚಿಜಯ ಎಸ್. ಮೋಕಾಶಿ ಮತ್ತು ಖಜಾಂಚಿಯಾಗಿ ಸಂಜಯ ಎಸ್. ಮಂದ್ರೋಳಿ ಅವರು ಆಯ್ಕೆಯಾಗಿರುವರು ಎಂದು ಲಯನ್ಸ್ ಕ್ಲಬ್‍ನ ರೀಜಿನಲ್ ಚೇರ್‍ಪರಸನ್ ವೆಂಕಟೇಶ ಸೋನವಾಲಕರ ತಿಳಿಸಿದ್ದಾರೆ. ಅಧ್ಯಕ್ಷರಾಗಿ ಪುಲಕೇಶ ಆರ್. ಸೋನವಾಲಕರ, ಕಾರ್ಯದರ್ಶಿಯಾಗಿ ಸಚಿಜಯ ಎಸ್. ಮೋಕಾಶಿ ಖಜಾಂಚಿಯಾಗಿ ಸಂಜಯ ಎಸ್. ಮಂದ್ರೋಳಿ ನಿರ್ದೇಶಕರು: ಎಂ.ಬಿ. ಹೊಸೂರ, ಡಾ. ಪ್ರಕಾಶ ನಿಡಗುಂದಿ, ಪ್ರಕಾಶ …

Read More »

ದಿ.ಎಲ್ ಬಿ ಹುಳ್ಳೇರ ಮತ್ತು ಹೆಗ್ಗನ್ನವರ ಮನೆಗೆ- ಸಚಿವ ರಮೇಶ ಜಾರಕಿಹೊಳಿ ಭೇಟಿ.!  

ದಿ.ಎಲ್ ಬಿ ಹುಳ್ಳೇರ ಮತ್ತು    ಹೆಗ್ಗನ್ನವರ ಮನೆಗೆ- ಸಚಿವ ರಮೇಶ ಜಾರಕಿಹೊಳಿ ಭೇಟಿ.! ದಿ.ಎಲ್ ಬಿ ಹುಳ್ಳೇರ ಮನೆಗೆ ಸಚಿವ ರಮೇಶ ಜಾರಕಿಹೊಳಿ ಭೇಟಿ.!   ಯುವ ಭಾರತ ಸುದ್ದಿ ಗೋಕಾಕ್: ಬೆಳಗಾವಿ  ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಇತ್ತೀಚಿಗೆ ನಿಧನರಾದ ಲಿಂಗಾಯತ ಸಮಾಜದ ಮುಖಂಡರುಗಳಾದ ದಿ, ಎಲ್ ಬಿ ಹುಳ್ಳೇರ, ಮತ್ತು ದಿ, ಶ್ರೀಮತಿ ಛಾಯಾ ಹೆಗ್ಗನ್ನವರ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ …

Read More »

“ಜಲಯಜ್ಞ” ಪುಸ್ತಕ ಬಿಡುಗಡೆ ಸಮಗ್ರ ಪುಸ್ತಕ ಇಲ್ಲಿದೆ…!!

“ಜಲಯಜ್ಞ” ಪುಸ್ತಕ ಬಿಡುಗಡೆ ಸಮಗ್ರ ಪುಸ್ತಕ ಇಲ್ಲಿದೆ…!! ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ  ಬಿಡುಗಡೆ.   ಯುವ ಭಾರತ ಸುದ್ದಿ ಬೆಂಗಳೂರು : ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ ಜಲ ಯಜ್ಞ ಪುಸ್ತಕವನ್ನು   ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ  ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ  ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಂಪುಟದ ಸಚಿವರು, ಸಂಸದರು, …

Read More »