Breaking News

Yuva Bharatha

ಸಚಿವ ರಮೇಶ್ ಜಾರಕಿಹೊಳಿ ಬಗ್ಗೆ ಸಿಎಂ ಬಿಎಸ್‌ವೈ ಹರ್ಷ..!!

ಸಚಿವ ರಮೇಶ್ ಜಾರಕಿಹೊಳಿ ಬಗ್ಗೆ ಸಿಎಂ ಬಿಎಸ್‌ವೈ ಹರ್ಷ..!!   ಸಚಿವ ರಮೇಶ್ ಜಾರಕಿಹೊಳಿ ಬಗ್ಗೆ ಮುಖ್ಯಮಂತ್ರಿ ಬಿ ಸ್ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಕಾರ್ಯ ವೈಖರಿ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಯುವ ಭಾರತ ಸುದ್ದಿ ಶ್ರೀರಂಗಪಟ್ಟಣ :ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ …

Read More »

10 ದಿನದಲ್ಲಿ ಕಳ್ಳತನ ಬೇಧಿಸಿದ- ಸಿಪಿಐ ನಡುವಿನಮನಿ||       ಸಾರ್ವಜನಿಕರ ಮೆಚ್ಚುಗೆ..!!  

      10 ದಿನದಲ್ಲಿ ಕಳ್ಳತನ ಬೇಧಿಸಿದ- ಸಿಪಿಐ ನಡುವಿನಮನಿ||       ಸಾರ್ವಜನಿಕರ ಮೆಚ್ಚುಗೆ..!!     10 ದಿನದಲ್ಲಿ ಕಳ್ಳತನ ಬೇಧಿಸಿದ- ಸಿಪಿಐ ನಡುವಿನಮನಿ||       ಸಾರ್ವಜನಿಕರ ಮೆಚ್ಚುಗೆ..!! ಯುವ ಭಾರತ ಸುದ್ದಿ  ಸವದತ್ತಿ: ತಾಲೂಕಿನ ಮುನವಳ್ಳಿಯಲ್ಲಿಯ ಕುಟುಂಬ ಒಂದರ ಸದಸ್ಯರು ಕೋವಿಡ್ ಕೇರ್ ಸೆಂಟರನಲ್ಲಿ ಕ್ವಾರಂಟೈನಲ್ಲಿದ್ದ ಸಮಯದಲ್ಲಿ ಅವರ ಮನೆಗೆ ನುಗ್ಗಿ ಕಳುವು ಮಾಡಿದ ಮೂರು ಆರೋಪಗಳನ್ನು ಸಿಪಿಐ ಮಂಜುನಾಥ ನಡುವಿನಮನಿ ನೇತ್ರತ್ವದಲ್ಲಿ …

Read More »

ತನ್ನ ಹೋಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಸ್ಥಾಪಿಸಿದ ನಿತ್ಯಾನಂದ

ನವದೆಹಲಿ : ಭಾರತದಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿ, ಈಕ್ವೆಡಾರ್ ಕರಾವಳಿಯ ಒಂದು ಸಣ್ಣ ದ್ವೀಪದಲ್ಲಿ, ಪರಾರಿಯಾಗಿದ್ದ ಮತ್ತು ಅತ್ಯಾಚಾರದ ಆರೋಪಿಯಾಗಿದ್ದ ಸ್ವಯಂ ಘೋಷಿತ ದೇವಾ ಮಾನವ ನಿತ್ಯಾನಂದ, ತನ್ನ ಅನುಯಾಯಿಗಳೊಂದಿಗೆ “ರಿಸರ್ವ್ ಬ್ಯಾಂಕ್ ಆಫ್ ಕೈಲಾಸ” ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೈಲಾಸ ಎಂಬುದು ನಿತ್ಯಾನಂದರ “ರಾಷ್ಟ್ರ” ದ ಹೆಸರು, ಅದರಲ್ಲಿ ಅವರು ಸ್ವಯಂ-ನೇಮಕಗೊಂಡ “ಪ್ರಧಾನಿ”. ಕಳೆದ ವರ್ಷ ನವೆಂಬರ್‌ನಿಂದ ನಿತ್ಯಾನಂದ ಅವರು 50 ಕ್ಕೂ ಹೆಚ್ಚು ನ್ಯಾಯಾಲಯದ ವಿಚಾರಣೆಗಳಲ್ಲಿ …

Read More »

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬೆಳಗಾವಿಗೆ ಭೇಟಿ..!!

  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬೆಳಗಾವಿಗೆ ಭೇಟಿ..!!               ಯುವ. ಭಾರತ ಸುದ್ದಿ  ಬೆಳಗಾವಿ: ಮಂಗಳವಾರ ದಿ. 25 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬೆಳಗಾವಿಗೆ ಭೇಟಿ ನೀಡಲಿದ್ದಾರೆಂದು ಬೆಂಗಳೂರಿನ ವಿಧಾನಸಭೆಯ ಮೂಲಗಳು ತಿಳಿಸಿವೆ. ಮಂಗಳವಾರ ಬೆಳಗಾವಿ ನಗರಕ್ಕೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪನವರು,ಬೆಳಗಾವಿಯ ಸುವರ್ಣ ವಿಧಾನಸೌಧದ ಸೆಂಟ್ರೆಲ್ ಹಾಲ್ ನಲ್ಲಿ ಬೆಳಗಾವಿ,ಹಾಗೂ ಧಾರವಾಡ ಜಿಲ್ಲೆಗಳ,ಪ್ರವಾಹ ಪರಿಹಾರ,ಮತ್ತು ಕೋವಿಡ್ ನಿಯಂತ್ರಣದ ಕುರಿತು …

Read More »

ಸವದತ್ತಿ ತಹಶಿಲ್ದಾರ ವಿರುದ್ಧ ಕಾನೂನು ಕ್ರಮ ಆಗ್ರಹ- ಶ್ರೀ ರಾಮ ಸೇನೆ..!!  

ಸವದತ್ತಿ ತಹಶಿಲ್ದಾರ ವಿರುದ್ಧ ಕಾನೂನು ಕ್ರಮ ಆಗ್ರಹ- ಶ್ರೀ ರಾಮ ಸೇನೆ..!!       ಯುವ ಭಾರತ ಸುದ್ದಿ ಬೈಲಹೊಂಗಲ: ಸವದತ್ತಿ ತಹಶಿಲ್ದಾರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಶ್ರೀ ರಾಮ ಸೇನೆ ಕಾರ್ನಾಟಕ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಶುಕ್ರವಾರವಾರದಂದು ಸವದತ್ತಿ ತಹಶಿಲ್ದಾರ ಅಧಿಕಾರ ದುರುಪಯೋಗ ಮಾಡಿಕೊಂಡು ಸೇಕ್ಷನ್ 107 ನೋಟಿಸನಲ್ಲಿ ಮಾನಹಾನಿ, ಅಸಂವಿಧಾನಿಕ ಪದ ಬಳಸಿದ್ದು ತಕ್ಷಣ ಕ್ಷಮೆ …

Read More »

ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ-ಶಾಸಕ ಬಾಲಚಂದ್ರ ಜಾರಕಿಹೊಳಿ..!!

ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ-ಶಾಸಕ ಬಾಲಚಂದ್ರ ಜಾರಕಿಹೊಳಿ..!! ಯುವ ಭಾರತ ಸುದ್ದಿ ಗೋಕಾಕ್ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. …

Read More »

ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ. ಯುವ  ಭಾರತ ಸುುದ್ದಿ  ಗೋಕಾಕ್: ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ.22 ರಿಂದ 25ರ ನಾಲ್ಕು ದಿನಗಳ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ.22ರಂದು ಕೇಂದ್ರ ಕಚೇರಿ ಬೆಂಗಳೂರಿನಿAದ ಆಗಮಿಸಿ ಗೋಕಾಕನಲ್ಲಿ ವಾಸ್ತವ್ಯ. ದಿ.23 ರಂದು ಬೆಳಿಗ್ಗೆ 9.30ಕ್ಕೆ ಗೋಕಾಕ ಗೃಹಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸುವರು. ದಿ. 24 ರಂದು ಬೆಳಿಗ್ಗೆ 10.40 …

Read More »

ಪ್ರವಾಹದಿಂದ ಮುಳಗಡೆಯಾಗಿದ್ದ ಲೋಳಸೂರ ಸೇತುವೆ ಸಂಚಾರಕ್ಕೆ ಮುಕ್ತ.!

ಪ್ರವಾಹದಿಂದ ಮುಳಗಡೆಯಾಗಿದ್ದ ಲೋಳಸೂರ ಸೇತುವೆ ಸಂಚಾರಕ್ಕೆ ಮುಕ್ತ.!     ಪ್ರವಾಹದಿಂದ ಮುಳಗಡೆಯಾಗಿದ್ದ ಲೋಳಸೂರ ಸೇತುವೆ ಸಂಚಾರಕ್ಕೆ ಮುಕ್ತ.! ಯುವ  ಭಾರತ ಸುುದ್ದಿ ಗೋಕಾಕ್: ಮಾಹಾರಾಜ್ಯದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣದಲ್ಲಿ ಭಾರಿ ಕಡಿತವಾಗಿರುವದರಿಂದ ಘಟಪ್ರಭಾ ನದಿಯ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಮಹಾಮಳೆಯಿಂದಾಗಿ ಘಟಪ್ರಭೆ ರಭಸಕ್ಕೆ ಸೋಮವಾರದಿಂದ ಸಂಚಾರಕ್ಕೆ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದ್ದು ಕಡಿಮೆ ದ್ವೀಚಕ್ರ, …

Read More »

ರಾಕೇಟ್ ರಿದ್ಧಿ ಸಿದ್ಧಿ ಕಾರ್ಖಾನೆಗೆ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!

ಯುವ ಭಾರತ ಸುದ್ದಿ   ಗೋಕಾಕ್:  ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಅಕ್ರಮ ಮಧ್ಯಮಾರಾಟ ರೈತ ಸಂಘಟನೆಯ ಕಾರ್ಯಕರ್ತರ ಪ್ರತಿಭಟನೆ.!

ಅಕ್ರಮ ಮಧ್ಯಮಾರಾಟ ರೈತ ಸಂಘಟನೆಯ ಕಾರ್ಯಕರ್ತರ ಪ್ರತಿಭಟನೆ.!   ಯುವ ಭಾರತ ಸುದ್ದಿ  ಗೋಕಾಕ್: ತಾಲೂಕನ ಸಾವಳಗಿ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮಧ್ಯ ಮಾರಾಟವನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬುಧವಾರದಂದು ಅಬಕಾರಿ ನಿರೀಕ್ಷರ ಕಾರ್ಯಾಲಯದ ಎದುರು ಮಹಾತ್ಮಾ ಗಾಂಧಿ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ತಾಲೂಕಿನ ಸಾವಳಗಿ ಖಾನಾಪುರ್ ಗ್ರಾಮಸ್ಥರು ಈ ಹಿಂದೆ ಸಾಕಷ್ಟು ಬಾರಿ …

Read More »