Breaking News

Yuva Bharatha

ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ- ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..!!

ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ- ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ..!! ಯುವ ಭಾರತ ಸುದ್ದಿ  ಗೋಕಾಕ್ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ …

Read More »

ಪ್ರಸಿದ್ಧ ಉದಗಟ್ಟಿ ಶ್ರೀ ಉದ್ದಮ್ಮ ದೇವಸ್ಥಾನ ಜಲಾವೃತ.!

ಪ್ರಸಿದ್ಧ ಉದಗಟ್ಟಿ ಶ್ರೀ ಉದ್ದಮ್ಮ ದೇವಸ್ಥಾನ ಜಲಾವೃತ.! ಪ್ರಸಿದ್ಧ ಉದಗಟ್ಟಿ ಶ್ರೀ ಉದ್ದಮ್ಮ ದೇವಸ್ಥಾನ ಜಲಾವೃತ.! ಯುವ ಭಾರತ ಸುದ್ದಿ  ಗೋಕಾಕ್: ಘಟಪ್ರಭಾ ನದಿಯ ಪ್ರವಾಹದಿಂದ ಉತ್ತರ ಕರ್ನಾಟಕ ಪ್ರಸಿದ್ಧ ದೇವಸ್ಥಾನ ಉದಗಟ್ಟಿ ಉದ್ದಮ್ಮದೇವಿ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ. ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಹಿಡಕಲ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹರಿಬಿಡುತ್ತಿದ್ದು ಮಂಗಳವಾರ ಪ್ರಸಿದ್ಧ ಉದಗಟ್ಟಿ ಉದ್ದಮ್ಮ ದೇವಸ್ಥಾನ …

Read More »

 ಗೋಕಾಕ್  ಪ್ರವಾಹ ಭೀತಿ ರಾತ್ರೋರಾತ್ರಿ ಗಂಜಿ ಕೇಂದ್ರ ಜನರು ಶಿಫ್ಟ್.!  

  ಗೋಕಾಕ್  ಪ್ರವಾಹ ಭೀತಿ ರಾತ್ರೋರಾತ್ರಿ ಗಂಜಿ ಕೇಂದ್ರ ಜನರು ಶಿಫ್ಟ್.!   ಯುವ ಭಾರತ ಸುದ್ದಿ ಗೋಕಾಕ: ಮಹಾಮಳೆಯಿಂದ ತಾಲೂಕಿನ ಚಿಗಡೊಳ್ಳಿ, ಕಲಾರಕೊಪ್ಪ ಗ್ರಾಮದ ಜನರನ್ನು ರಾತ್ರಿ ವೇಳೆಯಲ್ಲಿ ಗಂಜಿ ಕೇಂದ್ರಗಳಿಗೆ ರವಾನೆ ಮಾಡಲಾಗಿದೆ. ನಗರದ ಎಪಿಎಮ್ ಸಿ ಆವರಣದಲ್ಲಿ ತೆರೆಯಲಾದ ಗಂಜಿ ಕೇಂದ್ರದಲ್ಲಿ ಸುಮಾರು ಐನೂರಕ್ಕು ಹೆಚ್ಚು ಜನರನ್ನು ಪ್ರವಾಹ ಪ್ರದೇಶದಿಂದ ರಕ್ಷಿಸಿ ಕರೆತರಲಾಗಿದೆ. ಇನ್ನೂ ನಗರದ ಉಪ್ಪಾರ ಗಲ್ಲಿ, ಭೋಜಗಾರ ಗಲ್ಲಿಯಲ್ಲೂ ಪ್ರವಾಹ ಆವರಿಸಿದ ಹಿನ್ನೆಲೆ …

Read More »

ನೆರೆಸಂತ್ರಸ್ತರಿಂದ ಜಿಲ್ಲಾಧಿಕಾರಿಯವರಿಗೆ ಮನವಿ.!

ನೆರೆಸಂತ್ರಸ್ತರಿಂದ ಜಿಲ್ಲಾಧಿಕಾರಿಯವರಿಗೆ ಮನವಿ.!   ಯುವ ಭಾರತ ಸುದ್ದಿ  ಗೋಕಾಕ್:     ಕಳೆದ ಬಾರಿಯ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರು ಸೋಮವಾರ ಜಿಲ್ಲಾಧಿಕಾರಿ ಎ ಜಿ ಹಿರೇಮಠ ಅವರಿಗೆ ಪರಿಹಾರ ಧನ ಮಂಜೂರು ಮಾಡುವಂತೆ ಮನವಿ ಮಾಡಿದರು. ಪ್ರವಾಹ ಪರಿಸ್ಥಿತಿ ವಿಕ್ಷಿಸಲು ನಗರಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಯರನ್ನು ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿದ ಸಂತ್ರಸ್ತರು ಕಳೆದ ಒಂದು ವರ್ಷದಿಂದ ಮನೆಗಳನ್ನು ಕಳೆದುಕೊಂಡು ಅಪಾರ ಕಷ್ಟವನ್ನು ಅನುಭವಿಸಿದ್ದೆವೆ. ಸರಕಾರ ಮನೆ ನಿರ್ಮಾಣ ಮಾಡಿಕೊಳ್ಳಲು …

Read More »

ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ಧ- ಜಿಲ್ಲಾಧಿಕಾರಿ ಎ ಜಿ ಹಿರೇಮಠ.!

ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ಧ- ಜಿಲ್ಲಾಧಿಕಾರಿ ಎ ಜಿ ಹಿರೇಮಠ.! ಯುವ ಭಾರತ ಸುದ್ದಿ   ಗೋಕಾಕ್: ಪ್ರಹಾವ ಎದುರಿಸಲು ಜಿಲ್ಲಾಡಳಿತದಿಂದ ಸಾಕಷ್ಟು ಸಿದ್ಧತೆ ಮಾಡಿಕೊಂಡಿರುವದಾಗಿ ಜಿಲ್ಲಾಧಿಕಾರಿ ಎ ಜಿ ಹಿರೇಮಠ ತಿಳಿಸಿದರು. ಅವರು, ನಗರದ ಲೋಳಸೂರ ಸೇತುವೆ ಹಾಗೂ ಮಟನ್ ಮಾರ್ಕೇಟ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡಿ, ಗೋಕಾಕ ತಾಲೂಕಿನಲ್ಲಿ ೨೫ಜನ ನ್ಯೂಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪ್ರವಾಹ ಪೀಡಿತ ಪ್ರದೇಶದ ಜನರನ್ನು ರಕ್ಷಣೆ ಮಾಡಲು …

Read More »

ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ- KMF ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ.!!    

    ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ- KMF ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ.!!             ಯುವ ಭಾರತ ಸುದ್ದಿ  ಗೋಕಾಕ್ :  ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ …

Read More »

ನೀರನ್ನು ಸದ್ಬಳಕೆ‌ ಮಾಡುವಂತಹಾ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ರೂಪಿಸುವಂತೆ- ಸಚಿವ ರಮೇಶ್ ಜಾರಕಿಹೊಳಿ‌ ಮನವಿ !!

ನೀರನ್ನು ಸದ್ಬಳಕೆ‌ ಮಾಡುವಂತಹಾ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ರೂಪಿಸುವಂತೆ- ಸಚಿವ ರಮೇಶ್ ಜಾರಕಿಹೊಳಿ‌ ಮನವಿ !! ಯುವ ಭಾರತ  ಸುದ್ದಿ  ನವದೆಹಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರಿಗೆ …

Read More »

ಗೋಕಾಕ್ -ಲೋಳಸುರ್ ಸೇತುವೆ ಸಂಪೂರ್ಣ ಜಲಾವೃತಗೊಂಡು.. ಸಂಚಾರ ಸ್ಥಗಿತ!!

ಗೋಕಾಕ್ -ಲೋಳಸುರ್ ಸೇತುವೆ ಸಂಪೂರ್ಣ ಜಲಾವೃತಗೊಂಡು.. ಸಂಚಾರ ಸ್ಥಗಿತ!! ಯುವ ಭಾರತ ಸುದ್ದಿ  ಗೋಕಾಕ: ಹಿಡಕಲ್ ಜಲಾಶಯದಿಂದ ಹೆಚ್ಚುವರಿಗಾಗಿ 40000 ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಹರಿದು ಬಿಟ್ಟಿದ್ದರಿಂದ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಲೋಳಸುರ ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಬೆಳಗಾವಿ, ವಿಜಯಪುರ, ಸೊಲ್ಹಾಪುರ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆ ಜಲಾವೃತಗೊಂಡು ಪ್ರಯಾಣಿಕರು‌ ಪರದಾಡುವಂತವಾಗಿದೆ. ಕಳೆದ ವರ್ಷಷ್ಟೇ ಮಹಾಪೂರಕ್ಕೆ  ತತ್ತರಿಸಿ ಹೊಗಿದ್ದ ಗೋಕಾಕ …

Read More »

ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಅವಾಮಾನ ಜಿಲ್ಲಾಡಳಿತ ಸೂಕ್ತ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕನ್ನಡ ಪರ ಹೋರಾಟಗಾರ ಸುರೇಶ ನಾಯ್ಕ

ಮೂಡಲಗಿ : ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಮೊದಲು ನಾಡಿನ ಸ್ವಾಂತಂತ್ರ್ಯಕ್ಕಾಗಿ ಕಿತ್ತೂರು ಚನ್ನಮ್ಮನ ಬಲಗೈ ಬಂಟನಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಸೇನಾನಿ ಕೆಚ್ಚೇದೆಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಅವಮಾನ ಮಾಡಿದ ಜೀಲ್ಲಾಡಳಿತ ಕ್ರಮ ಖಂಡಿಸಿ ಹೋರಾಟದ ಮಾರ್ಗ ಹೀಡಿಯಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಸುರೇಶ ನಾಯ್ಕ ಸರಕಾರವನ್ನು ಒತ್ತಾಯಿಸಿದ್ದಾರೆ. ಅಗಸ್ಟ 15 ರಂದು ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಿದ ಸಂಗೋಳ್ಳಿ ರಾಯಣ್ಣನ ಪ್ರತಿಮೆಗೆ …

Read More »

ಗೋಕಾಕ್ ನಗರದ ದನಗಳ ಪೇಟೆಗೆ ನುಗ್ಗಿದ ನೀರು!!

  ಗೋಕಾಕ್ ನಗರದ ದನಗಳ ಪೇಟೆಗೆ ನುಗ್ಗಿದ ನೀರು!! ಯುವ ಭಾರತ ಸುದ್ದಿ ಗೋಕಾಕ್ ಅಪಾಯದ ಮಟ್ಟಮೀರಿ ಹರಿಯುತ್ತಿರುವ ಘಟಪ್ರಭಾ ನದಿ ಗೋಕಾಕ್ ನಗರದ ದನಗಳ ಪೇಟೆಗೆ ನುಗ್ಗಿದ ನೀರು ಮನೆಗಳನ್ನು ಖಾಲಿ ಮಾಡಿ ಸುತಕ್ಷಿತ ಸ್ಥಳಕ್ಕೆ ತೆರಳುತ್ತಿರುವ ಸಂತ್ರಸ್ತರು ಕಳೆದ ಬಾರಿ ಪ್ರವಾಹದಿಂದ ತತ್ತರಿಸಿದ್ದ ಗೋಕಾಕ ನಗರ.   ಪಟಗುಂದಿ ಮಾರುತಿ ದೇವಸ್ಥಾನ ರಸ್ತೆ.

Read More »