Breaking News

Yuva Bharatha

ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ – ತುರ್ತು.!

ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ – ತುರ್ತು.! ರಮೇಶ್ ಜಾರಕಿಹೊಳಿ‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು. ಯುುವ ಭಾರತ ಸುದ್ದಿ ಬೆಳಗಾವಿ: ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಮಹಾಮಾರಿ ಕೊರೋನಾ ಸೋಂಕಿನಿಂದಾಗಲೀ, ಬೇರೆ ಯಾವುದೇ …

Read More »

ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ: ನದಿ ದಡದ ಜನರು ಸುರಕ್ಷಿತವಾಗಿರಲು- ಸಚಿವ ರಮೇಶ್ ಜಾರಕಿಹೋಳಿ ಮನವಿ!  

  ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ: ನದಿ ದಡದ ಜನರು ಸುರಕ್ಷಿತವಾಗಿರಲು- ಸಚಿವ ರಮೇಶ್ ಜಾರಕಿಹೋಳಿ ಮನವಿ!   ರಮೇಶ್ ಜಾರಕಿಹೋಳಿ. ಜಲಸಂಪನ್ಮೂಲ ಸಚಿವರು. ಕರ್ನಾಟಕ ಸರ್ಕಾರ     ಯುವ ಭಾರತ ಸುದ್ದಿ ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ‌ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. …

Read More »

ಲಿಂಗಾಯತ ಸಮಾಜದ ಹಿರಿಯರಾದ ಲಕ್ಷ್ಮಣ ಹುಳ್ಳೇರ ನಿಧನಕ್ಕೆ -ಸಚಿವ ರಮೇಶ ಜಾರಕಿಹೊಳಿ ಸಂತಾಪ!  

  ಲಿಂಗಾಯತ ಸಮಾಜದ ಹಿರಿಯರಾದ ಲಕ್ಷ್ಮಣ ಹುಳ್ಳೇರ ನಿಧನಕ್ಕೆ -ಸಚಿವ ರಮೇಶ ಜಾರಕಿಹೊಳಿ ಸಂತಾಪ!     ಯುವ ಭಾರತ ಸುದ್ದಿ  ಗೋಕಾಕ: ನಗರದ ನಿವಾಸಿ ಯೋಗಿಕೊಳ್ಳ ರಸ್ತೆ ನಿವಾಸಿ, ಲಿಂಗಾಯತ ಸಮಾಜದ ಹಿರಿಯರು ಹಾಗೂ ಹಿರಿಯ ರಾಜಕಾರಣಿ ಲಕ್ಷ್ಮಣ  ಬಸಪ್ಪ ಹುಳ್ಳೇರ (67) ತೀವ್ರ ಹೃದಯಾಘಾತಕ್ಕೊಳಗಾಗಿ ನಿಧನರಾದರು.ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಸಂತಾಪ: ಆಕಸ್ಮೀಕವಾಗಿ ಸಿಧನರಾದ ಲಕ್ಷ್ಮಣ ಬಸಪ್ಪ ಹುಳ್ಳೇರ ಅವರು ಸಮಾಜಕ್ಕೆ …

Read More »

ಭೂ ಕುಸಿತ ಉಂಟಾಗಿ ಮನೆ ಕುಸಿದು ಹೋಗಿದೆ..||  ಸಿಲುಕಿಕೊಂಡಿದ್ದ ನಾಲ್ವರನ್ನು  ರಕ್ಷಿಸಲಾಗಿದೆ..!!

  ಭೂ ಕುಸಿತ ಉಂಟಾಗಿ ಮನೆ ಕುಸಿದು ಹೋಗಿದೆ..||  ಸಿಲುಕಿಕೊಂಡಿದ್ದ ನಾಲ್ವರನ್ನು  ರಕ್ಷಿಸಲಾಗಿದೆ..!!   ಯುವ ಭಾರತ ಸುದ್ದಿ  ಬೆಳಗಾವಿ : ನಗರದ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ 8. 25 ಭೂ ಕುಸಿತ ಉಂಟಾಗಿ ಮನೆಯೊಂದು ಕುಸಿದು ಹೋಗಿದೆ. ಮನೆಯಲ್ಲಿ ಸಿಲುಕಿಕೊಂಡಿದ್ದ ನಾಲ್ವರನ್ನು  ರಕ್ಷಿಸಲಾಗಿದೆ. ಈಗ ಸ್ವಲ್ಪ ಹೊತ್ತಿನ ಮುಂಚೆ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಭೂ ಕುಸಿತ ಉಂಟಾಗಿ ಮನೆ ಮತ್ತು ಎದುರುಗಡೆ ಇದ್ದ ಇಸ್ತ್ರಿ ಅಂಗಡಿ ಕುಸಿದು …

Read More »

ನ್ಯಾಯಾಲಯದಲ್ಲಿ ೭೪ನೇ ಸ್ವಾತಂತ್ರೊö್ಯÃತ್ಸವ ಆಚರಣೆ

ಗೋಕಾಕ: ಇಲ್ಲಿನ ನ್ಯಾಯಾಲಯ ಆವರಣದಲ್ಲಿ ಶನಿವಾರ ವಾಡಿಕೆಯಂತೆ ಹಳೆಯ ಧ್ವಜಸ್ಥಂಬದಲ್ಲಿ ವಕೀಲರ ಸಂಘದ ಪರವಾಗಿ ಹಾಗೂ ಹೊಸ ಧ್ವಜಸ್ಥಂಬದಲ್ಲಿ ನ್ಯಾಯಾಧೀಶರು ೭೪ನೇ ಸ್ವಾತಂತ್ರೊö್ಯÃತ್ಸವ ಆಚರಣೆ ಅಂಗವಾಗಿ ತ್ರೀವರ್ಣ ಧ್ವಜವನ್ನು ನೆರವೇರಿಸಿದರು. ಮೊದಲು ಹಳೆಯ ಧ್ವಜಸ್ಥಂಬದಲ್ಲಿ ವಕೀಲರ ಸಂಘದ ಅಧ್ಯಕ್ಷ ಉದಯಕುಮಾರ ಬಿ. ಶಿಂಪಿ ಹಾಗೂ ಹೊಸ ಧ್ವಜಸ್ಥಂಬದಲ್ಲಿ ೧೨ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಯಕುಮಾರ ಆನಂದಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಕೆಲವು ಸದಸ್ಯರು ಮತ್ತು ಪದಾಧಿಕಾರಿಗಳು, …

Read More »

ಅಹಿಂಸಾತ್ಮಕ ಹೋರಾಟದಿಂದ ಗಳಿಸಿದ ಸ್ವಾತಂತ್ರö್ಯ ಜಗತ್ತಿನಲ್ಲಿ ಚರಿತ್ರೆ.-ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ

ಗೋಕಾಕ: ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ‍್ಯವು ಜಗತ್ತಿನ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು. ಶನಿವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ನಡೆದ ೭೪ನೇ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರದಲ್ಲಿ ಧ್ವಜಾರೋಹಣ ನೇರವೇರಿಸಿ, ಪೊಲೀಸ, ಎನ್.ಸಿ.ಸಿ ಹಾಗೂ ಸ್ಕೌಟ್ ಗೈಡ್ಸ ಅವರಿಂದ ವಂಧನೆ ಸ್ವೀಕರಿಸಿ ಅವರು ಮಾತನಾಡಿದರು. ಸ್ವಾತಂತ್ರ‍್ಯ ಹೋರಾಟಗಾರರಾದ ಮಹಾತ್ಮಾ ಗಾಂಧೀಜಿ, ಸುಭಾಷಚಂದ್ರ ಬೋಸ್, …

Read More »

ಜಿಟಿ ಜಿಟಿ ಮಳೆ ನಡುವೆ..ಧ್ವಜಾರೋಹಣ ನೆರವೇರಿಸಿದ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ..!!  

ಜಿಟಿ ಜಿಟಿ ಮಳೆ ನಡುವೆ..ಧ್ವಜಾರೋಹಣ ನೆರವೇರಿಸಿದ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ..!!               ಯುವ ಭಾರತ ಸುದ್ದಿ  ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು, ಜಿಟಿ ಜಿಟಿ ಮಳೆ ನಡುವೆಯೂ ಸರಳವಾಗಿ ಸಮಾರಂಭ ಆಚರಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಇತಿಹಾಸದಲ್ಲಿಯೇ …

Read More »

ಸರಕಾರದ ಆದೇಶದಂತೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸಿ-ಪಿಎಸ್‌ಐ ಖಿಲಾರೆ.!

ಗೋಕಾಕ: ಕರೋನಾ ವೈರಸ್ ತೀವೃತೆಯಿಂದ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿದ್ದು, ಸರಕಾರದ ನಿಯಮ ಪಾಲನೆ ಮಾಡದೆ ಇದ್ದಲ್ಲಿ ಅಂತವರ ವಿರುದ್ಧ ಕಠೀಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗೋಕಾಕ ಗ್ರಾಮೀಣ ಠಾಣೆಯ ಪಿಎಸ್‌ಐ ನಾಗರಾಜ ಖಿಲಾರೆ ಹೇಳಿದರು. ಶುಕ್ರವಾರದಂದು ನಗರದ ಗೋಕಾಕ ಗ್ರಾಮೀಣ ಠಾಣೆಯ ಆವರಣದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಕರೆದ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸರಕಾರದ …

Read More »

BPL, APL ಅಂತ್ಯೋದಯ ಕರ್ಡ್ ದಾರರಿಗೆ ಪಡಿತರ ಚೀಟಿ ಇಲ್ಲದ ಕರ್ಮಿಕರಿಗೆ ಗುಡ್ ನ್ಯೂಸ್

 ಯುವ ಭಾರತ ಸುದ್ದಿ  ದಾವಣಗೆರೆ: ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಎಎವೈ, ಬಿಪಿಎಲ್, ಎಪಿಎಲ್ ಕಾರ್ಡುದಾರರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದವರಿಗೆ ಆಗಸ್ಟ್ ಮಾಹೆಗೆ ಪಡಿತರ ಬಿಡುಗಡೆ ಮಾಡಿದ್ದು, ಕಾರ್ಡುದಾರರು ಪಡಿತರವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆಯಬಹುದಾಗಿದೆ. ಪಿಎಂಜಿಕೆಎವೈ ಹಾಗೂ ಎನ್‍ಎಫ್‍ಎಸ್‍ಎ ಯೋಜನೆಯಡಿ ಆಗಸ್ಟ್ ಮಾಹೆಗೆ ಬಿಡುಗಡೆಯಾದ ಪಡಿತರ ಧಾನ್ಯವನ್ನು ಅಂತ್ಯೋದಯ ಪಡಿತರ ಚೀಟಿಗೆ ಅಕ್ಕಿ 15 ಕೆ.ಜಿ. ಪ್ರತಿ ಕಾರ್ಡ್‍ಗೆ, ಅಕ್ಕಿ 5 ಕೆ.ಜಿ ಪ್ರತಿ ಸದಸ್ಯರಿಗೆ ಉಚಿತವಾಗಿದೆ. …

Read More »

ಗೋಕಾಕ ಫಾಲ್ಸ್ ಯರಗಲ ಶ್ರೀಗಳು ಇನ್ನಿಲ್ಲ..!!

ಗೋಕಾಕ ಫಾಲ್ಸ್ ಯರಗಲ ಶ್ರೀಗಳು ಇನ್ನಿಲ್ಲ..!!  ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ಜಲಪಾತದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶಂಕರಧಾಮ(ಯರಗಲ ಮಠ)ದ ಪರಮ ಪೂಜ್ಯ ಶ್ರೀ ಶಂಕರಾನಾAದ ಮಹಾಸ್ವಾಮಿಗಳು ೫೫ ಇವರು ಅನಾರೋಗ್ಯದ ಹಿನ್ನಲೆ ಗುರುವಾರದಂದು ಬೆಳಗ್ಗೆ ನಿಧನರಾಗಿದ್ದಾರೆ.   ಸಂಸಾರಿಕ ಮಠದ ಸ್ವಾಮಿಜಿಗಳಾದ ಇವರು ಪತ್ನಿ, ಮಗ, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ. ಬುಧವಾರ ಸಾಯಂಕಾಲ ತಡವಾಗಿ ಮಠದಲ್ಲಿ ಕಾಕಡಾರತಿ ಪೂಜೆ ಸಲ್ಲಿಸಿ, ವಿಶ್ರಾಂತಿ ಜಾರುವ ಮುಂಚೆ ಕುಸಿದು …

Read More »