Breaking News

Yuva Bharatha

ಲೈಫ್ ಜಾಕೆಟ್ ಧರಿಸಿ ಬೋಟ್ ಮೂಲಕ ಪ್ರವಾಹ ಪರಿಸ್ಥಿತಿ|| ಅವಲೋಕಿಸಿದ ಜಲಸಂಪನ್ಮೂಲ ಸಚಿವ -ರಮೇಶ್ ಜಾರಕಿಹೊಳಿ..!!

  ಲೈಫ್ ಜಾಕೆಟ್ ಧರಿಸಿ ಬೋಟ್ ಮೂಲಕ ಪ್ರವಾಹ ಪರಿಸ್ಥಿತಿ|| ಅವಲೋಕಿಸಿದ ಜಲಸಂಪನ್ಮೂಲ ಸಚಿವ -ರಮೇಶ್ ಜಾರಕಿಹೊಳಿ..!!  ಯುವ ಭಾರತ ಸುದ್ದಿ ಚಿಕ್ಕೋಡಿ:  ಕೃಷ್ಣಾನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಬೋಟ್ ಮೂಲಕ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ …

Read More »

ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ||ನಿಟ್ಟುಸಿರು ಬಿಡುವ ಮುನ್ನವೇ ನದಿಗಳು ತುಂಬಿ ಹರಿಯುತ್ತಿದ್ದು,||ಸಂತ್ರಸ್ತರಲ್ಲಿ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ.!!  

  ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ||ನಿಟ್ಟುಸಿರು ಬಿಡುವ ಮುನ್ನವೇ ನದಿಗಳು ತುಂಬಿ ಹರಿಯುತ್ತಿದ್ದು,||ಸಂತ್ರಸ್ತರಲ್ಲಿ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ.!!   ಸತೀಶ ಮನ್ನಿಕೇರಿ ಯುವ ಭಾರತ ಸುದ್ದಿ ಗೋಕಾಕ: ಕಳೆದ ವರ್ಷದ ಪ್ರವಾಹದಿಂದ ತತ್ತರಿಸಿದ್ದ ಘಟಪ್ರಭಾ ನದಿ ತೀರದ ಹಳ್ಳಿಗಳ ಜನರು ಮತ್ತೆ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮನೆ ಕಳೆದುಕೊಂಡವರ ಬದುಕು ಮೂರಾಬಟ್ಟೆ ಆಗಿದ್ದು, ಸರಕಾರದ ಸಹಾಯಧನದಿಂದ ಮನೆಕಟ್ಟಿಕೊಂಡು ಕೆಲವರು ಹೊಸ ಬದುಕು ಆರಂಭಿಸಿದ್ದಾರೆ. ನಿಟ್ಟುಸಿರು ಬಿಡುವ ಮುನ್ನವೇ ನದಿಗಳು ತುಂಬಿ ಹರಿಯುತ್ತಿದ್ದು, …

Read More »

ಪ್ರವಾಹ ಮತ್ತು ಕೋವಿಡ್-19 ನಿಯಂತ್ರಣ||ಪರಿಶೀಲನಾ ಸಭೆ||ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ||– ಸಚಿವ ರಮೇಶ್ ಜಾರಕಿಹೊಳಿ.!!

ಪ್ರವಾಹ ಮತ್ತು ಕೋವಿಡ್-19 ನಿಯಂತ್ರಣ||ಪರಿಶೀಲನಾ ಸಭೆ||ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ||– ಸಚಿವರಮೇಶ್ ಜಾರಕಿಹೊಳಿ.!! ಬೆಳಗಾವಿ : ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಗೆ …

Read More »

ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವು.. ಬಾದಾಮಿ-ಹೊಳೆ ಆಲೂರ ರಸ್ತೆ ಸಂಪರ್ಕ ಸೇತುವೆ ಮುಳುಗಡೆ.!

ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವು.. ಬಾದಾಮಿ-ಹೊಳೆ ಆಲೂರ ರಸ್ತೆ ಸಂಪರ್ಕ ಸೇತುವೆ ಮುಳುಗಡೆ.!       ಬಾಗಲಕೋಟೆ: ಮಹಾರಾಷ್ಟ್ರ, ಬೆಳಗಾವಿ ಹಾಗೂ ಧಾರವಾಡದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಬೆಣ್ಣಿ ಹಳ್ಳದ ನೀರು ಮಲಪ್ರಭಾ ನದಿಗೆ ಸೇರಿ ಒಳಹರಿವು ಹೆಚ್ಚಳವಾಗಿದ್ದು, ಬಾಗಲಕೋಟೆಯ ಬಾದಾಮಿ-ಹೊಳೆಆಲೂರ ಸಂಪರ್ಕ ಸೇತುವೆಯ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವಿನಿಂದ ಬಾದಾಮಿ ಮತ್ತು ಹೊಳೆ ಆಲೂರಿನ ಜನ ರೈಲ್ವೆ ಸೇತುವೆ ಮೂಲಕ ಸಂಚಾರ …

Read More »

ಕೋರೊನ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದ ತಹಶೀಲ್ದಾರ ದಿಲ್‍ಶಾದ್ ಮಹಾತ್

  ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‍ಶಾದ್ ಮಹಾತ್ ಶ್ಲಾಘಿಸಿದರು.             ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ …

Read More »

ಗ್ರಾಮದ ಶ್ರೀರಾಮ ವೃತ್ತದಲ್ಲಿ ಶ್ರೀರಾಮನ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಕಾರ್ಯಕ್ರಮ

ಬೆಟಗೇರಿ: ಲಕ್ಷ್ಯಾಂತರ ಜನ ರಾಮ ಭಕ್ತರು, ಮಹಾನ್ ಪುರುಷರು ಸುಮಾರು 400 ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕೆ ಹೋರಾಟದ ಹಾಗೂ ಹಲವರ ಪ್ರಾಣ ತ್ಯಾಗದ ಪ್ರತೀಕವಾಗಿ ಇಂದು ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಭೂಮಿ ಪೂಜೆ ನಡೆದಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಶ್ರೀರಾಮ ಅಭಿಮಾನಿ ಬಳಗದ ಸಂಚಾಲಕ ವೀರನಾಯ್ಕ ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕ್ಷತ್ರೀಯ ಸಮಾಜ ಬಾಂದವರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಸ್ಥಳೀಯ ಶ್ರೀರಾಮ …

Read More »

ಕಲ್ಲೋಳಿ: ಬಿಎಸ್‍ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ

ಮೂಡಲಗಿ: ರಾಜ್ಯದಲ್ಲಿ ಬಿ.ಜೆ.ಪಿ ಬಿ.ಎಸ್.ಯಡಿಯೂರಪ್ಪನವರ ನೆತೃತ್ವದ ಸರಕಾರದ ಒಂದು ವರ್ಷದ ಸಾಧನೆಯ ಕರಪತ್ರವನ್ನು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮತ್ತು ದಿ ಬಿ.ಡಿ.ಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಅವರು ಮನೆ ಮನೆಗೆ ಹಂಚಿಕೆ ಮಾಡಿದರು. ಈ ಸಮಯದಲ್ಲಿ ಪ್ರಮೋಧ ನುಗ್ಗಾನಟ್ಟಿ, ಸಂಜು ಕಳ್ಳಿಗುದ್ದಿ, ಶಿವನಿಂಗ ಪಾಟೀಲ, ಪ್ರಕಾಶ ಕೀಲಿ, ರಾಮಣ್ಣ ಜೇನಕಟ್ಟಿ, ಈರಪ್ಪ ಕುರಬೇಟ, ಅಪ್ಪಯ್ಯ ಕುಡಚಿ, ಬಸಪ್ಪ ಸಕ್ರಿ, ಬಸವರಾಜ ಕಪ್ಪಲಗುದ್ದಿ, ಮಲ್ಲಪ್ಪ ಹೆಬ್ಬಾಳ, …

Read More »

ಪ್ರವಾಹ ಭೀತಿ: ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದ್ರು ಗೋಕಾಕ ತಹಶೀಲ್ದಾರ

ಗೋಕಾಕ: ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ ಹೇಳಿದರು. ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರವಾಹ ಸಮಸ್ಯೆ ಇನ್ನೂ ಎದುರಾಗಿಲ್ಲ. ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಮತ್ತು ಶಿರೂರು ಡ್ಯಾಂನಿಂದ ನೀರು ಬಿಡುಗಡೆಯಾಗಿದೆ ಹೀಗಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಇನ್ನೂ ಅರ್ಧದಷ್ಟು ಖಾಲಿಯಿದೆ. ಅದು ಭರ್ತಿಯಾಗುವರೆಗೂ ಪ್ರವಾಹ …

Read More »

ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ

ಮೂಡಲಗಿ: ಅಯೋಧ್ಯದಲ್ಲಿ ಬುಧವಾರ ಜರುಗಿದ ರಾಮಂದಿರ ಅಡಿಗಲ್ಲು ಸಮಾರಂಭದ ಅಂಗವಾಗಿ ತಾಲೂಕಿನ ಯಾದವಾದಡಲ್ಲಿ ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಶ್ರೀ ಶಿವಯೋಗಿ ಶ್ರೀಗಳು ಮಾತನಾಡಿ, ಗ್ರಾಮದಲ್ಲಿ ಸೇರಿದ ಎಲ್ಲ ಧರ್ಮದವರು ಇದೇ ರೀತಿಯಾಗಿ ಒಗ್ಗಟ್ಟಿನಿಂದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಬೆಳೆಸಿಕೊಂಡು ಮುಂದುವರೆಯಲಿ ಎಂದು ಆಶಿಸಿದರು. ಕಲ್ಮೇಶ ಗಾಣಿಗೇರ ಮಾತನಾಡಿ, ಭಾರತ ದೇಶದಲ್ಲಿ ಧರ್ಮದ ಭೇದ ಮರೆತು …

Read More »

ಶ್ರೀರಾಮನ ಆದರ್ಶ ಸರ್ವಕಾಲಕ್ಕೂ ಆದರ್ಶ- ರಾಜ್ಯಸಭಾ ಸದಸ್ಯಈರಣ್ಣಾ ಕಡಾಡಿ

ಗೋಕಾಕ: ಮರ್ಯಾದಾ ಪುರುಷೋತ್ತಮ ಶ್ರೀರಾಮ ಚಂದ್ರರ ಆದರ್ಶಗಳು ಸರ್ವಕಾಲಕ್ಕೂ ಸರ್ವರಿಗೂ ಆದರ್ಶವಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಬುಧವಾರದಂದು ನಗರದ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಪ್ರಭು ಶ್ರೀರಾಮ ಸೇವಾ ಸಮಿತಿಯವರು ಆಯೋಜಿಸಿದ್ದ ಐಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಸಮಾರಂಭದ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮವನ್ನು ಶ್ರೀರಾಮ ಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಶ್ರೀರಾಮ ಚಂದ್ರರು ದೇಶದ ನೂರಾರು ಕೋಟಿ ಜನರ ಆರಾಧ್ಯ …

Read More »