Breaking News

Yuva Bharatha

ಬೆಳಗಾವಿಗೂ|….| ” ಶ್ರೀರಾಮ” ಜನ್ಮಭೂಮಿ ಅಯೋಧ್ಯೆಗೂ||….|| ಅವಿನಾಭಾವ ಸಂಬಂಧ..!!

ಬೆಳಗಾವಿಗೂ|….| ” ಶ್ರೀರಾಮ” ಜನ್ಮಭೂಮಿ ಅಯೋಧ್ಯೆಗೂ||….|| ಅವಿನಾಭಾವ ಸಂಬಂಧ..!! ಬೆಳಗಾವಿ : ಅಗಸ್ಟ5 ರಂದು ನಡೆಯುವ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಶೀಲಾನ್ಯಾಸದ ಕಾರ್ಯಕ್ರಮ ಸದ್ಯ ದೇಶದ ಲಕ್ಷಾಂತರ ಶ್ರೀರಾಮನ ಭಕ್ತರ ಪುಣ್ಯ ದಿನವಾಗಿದೆ. ಈ ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮನ ಕಾರ್ಯಕ್ರಮಕ್ಕೂ ಬೆಳಗಾವಿ ಗೂ ಅವಿನಾಭಾವ ಸಂಬಂಧ ಹೊಂದಿದೆ. ರಾಮಮಂದಿರ ಹೋರಾಟದಿಂದ ಹಿಡಿದು ಶುಭಮಂಗಳ ಕಾರ್ಯ ಮೂಹರ್ತ ಫಿಕ್ಸ ಮಾಡಿದ್ದೂ ಬೆಳಗಾವಿಗೆ ಲಿಂಗ್ ಇದೆ. ಎಲ್ಲದಕ್ಕಿಂತ ಹೆಚ್ಚಾಗಿ ಶ್ರೀರಾಮನ ಕುರುಹು …

Read More »

ಶ್ರೀ ಅಮಿತ್ ಷಾ ರವರು  ಕೋವಿಡ್ ಸೋಂಕನ್ನು ಸೋಲಿಸಿ- ಸಚಿವ ರಮೇಶ್ ಜಾರಕಿಹೊಳಿ‌||

    ಶ್ರೀ ಅಮಿತ್ ಭಾಯಿ ಷಾ ರವರು ಬಹುಬೇಗಗು ಣಮುಖರಾಗಲಿ  ಕೋವಿಡ್ ಸೋಂಕನ್ನು ಸೋಲಿಸಿ.  ಆರೋಗ್ಯವಂತರಾಗಿ ಗೆದ್ದು ಬರಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. -ರಮೇಶ್ ಜಾರಕಿಹೊಳಿ‌ ಜಲಸಂಪನ್ಮೂಲ ಸಚಿವರು    

Read More »

ಕಲ್ಲೋಳಿ ಪಟ್ಟಣದಲ್ಲಿ ಜಿಎಲ್‌ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದ ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ

ಮೂಡಲಗಿ: ಇಂದು ಬೆಳವಣಿಗೆ ಹೊಂದುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುವುದು ಅಗತ್ಯವಾಗಿದೆ. ನೇಗಿಲಯೋಗಿ ದೇಶದ ಬೆನ್ನಲುಬು, ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ನೀರಾವರಿ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬೆಳಗಾವಿ ಕರ್ನಾಟಕ ನೀರಾವರಿ ನಿಗಮ ವಿಭಾಗದ ಸಹಯೋಗದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರ ಆ.2ರಂದು ನಡೆದ ಜಿಎಲ್‍ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ …

Read More »

ಕೊರೊನಾ ನಿರ್ಹವಣೆ|| ಪ್ರಗತಿ ಪರಿಶೀಲನಾ ಸಭೆ ನಡೆಸಿದ ತಹಶೀಲ್ದಾರ್ ಹೊಳೆಪ್ಪಗೋಳ..!  

ಕೊರೊನಾ ನಿರ್ಹವಣೆ|| ಪ್ರಗತಿ ಪರಿಶೀಲನಾ ಸಭೆ ನಡೆಸಿದ ತಹಶೀಲ್ದಾರ್ ಹೊಳೆಪ್ಪಗೋಳ..! ಗೋಕಾಕ:  ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳ ಕುರಿತು ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ರೋಗಿಗಳ ಆರೈಕೆ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳಿಂದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.   ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅಧ್ಯಕ್ಷತೆಯಲ್ಲಿ …

Read More »

ಕಡಾಡಿ ಅವರಿಗೆ ಅದೃಷ್ಟದ ಮೇಲೆ ಅದೃಷ್ಟ ಬಾಗಿಲು ತೆರೆದಿದೆ : ಭೀಮಶಿ ಮಗದುಮ್

ಮೂಡಲಗಿ : ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕ್ರತನಾಗಿ, ಮುಖಂಡರಾಗಿ ಪಕ್ಷದ ಸಂಘಟನೆಗೆ ನಿರಂತರ ಶ್ರಮಿಸುತ್ತಾ ಕಾಯಕವೇ ಕೈಲಾಸಾ ಎಂಬ ಹಾದಿಯಲ್ಲಿ ನಡೆಯುವುತ್ತಿರುವ ಈರಣ್ಣ ಕಡಾಡಿ ಅವರಿಗೆ ಅದೃಷ್ಟದ ಮೇಲೆ ಅದೃಷ್ಟದ ಬಾಗಿಲು ತೆರೆದು ಬರುತ್ತಿದೆ ಎಂದು ಮೂಡಲಗಿ ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ ಮಗದುಮ್ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಇಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರಿಗೆ ಸನ್ಮಾನಿಸಿ ಮಾತನಾಡಿದರು. …

Read More »

ಕರೋನಾ ಸೋಂಕು 1೦ಜನ ಅಂದರ್.. 12ಜನ ಬಾಹರ್..!

ಗೋಕಾಕ: ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ೧೦ ಕರೋನಾ ಸೋಂಕು ದೃಢವಾಗಿದೆ ಎಂದು ತಾಲೂಕ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಶನಿವಾರದಂದು ಗೋಕಾಕ ನಗರದಲ್ಲಿ ೨, ಮಮದಾಪುರ ೧, ಅಂಕಲಗಿ ೧, ಅರಬಾಂವಿ ೧, ನಾಗನೂರ ೧, ಸುಲಧಾಳ ೧, ಪಟಗುಂದಿ ೧, ನಲ್ಲಾನಟ್ಟಿ ೧, ಮಲ್ಲಾಪುರ ೧ ಒಟ್ಟು ೧೦ಜನರಿಗೆ ಸೋಂಕು ತಗುಲಿದೆ. ಶನಿವಾರ ಒಂದೇ …

Read More »

ಸರಕಾರದ ಸಾಧನೆ ಜನರ ಮನೆಮನಗಳಿಗೆ ತಲುಪಿಸಿ-ದುರ್ಗನ್ನವರ.!

ಗೋಕಾಕ: ರಾಜ್ಯ ಸರಕಾರ ಕಳೆದ ಒಂದು ವರ್ಷದಿಂದ ಪ್ರವಾಹ, ಕರೋನಾದಂತಹ ಸಾವಲುಗಳನ್ನು ಎದುರಿಸಿ, ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡು ಸಾಧನೆಗೈ ಸರಕಾರದ ಸಾಧನೆಗಳನ್ನು ಮನೆಮನಗಳಲ್ಲಿ ತಲುಪಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಯುವ ಧುರೀಣ ಹನಮಂತ ದುರ್ಗನ್ನವರ ಹೇಳಿದರು. ಅವರು, ಶನಿವಾರದಂದು ತಾಲೂಕಿನ ಮಾಲದಿನ್ನಿ, ಉಪ್ಪಾರಹಟ್ಟಿ ಗ್ರಾಮಗಳಲ್ಲಿ ಸರಕಾರದ ಸಾಧನೆಗಳ ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಕಳೆದ ಒಂದು ವರ್ಷಗಳಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸಿಎಮ್ ಬಿ …

Read More »

ತುಕ್ಕಾನಟ್ಟಿಯಲ್ಲಿ ಸಾಮಾಜಿಕ ಅಂತರದೊಂದಿಗೆ ಹೊರಾಂಗಣ ಶಿಕ್ಷಣ

ಮೂಡಲಗಿ: ಮಹಾಮಾರಿ ಕೊರೊನಾ ವೈರಸ್‍ದಿಂದಾಗಿ ಶಾಲೆಗಳು ತೆರೆಯದೇ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಕೂಡಾ ನಮ್ಮ ಗ್ರಾಮೀಣ ಮಟ್ಟದ ಬಡ ಕುಟಂಬಗಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಕಾರಣ ಬಡ ಮಕ್ಕಳ ಜನ ವಸತಿ ಪ್ರದೇಶಕ್ಕೆ ಶಿಕ್ಷಕರೇ ಹೋಗಿ ಸಾಮಾಜಿಕ ಅಂತರದಲ್ಲಿ ಬಯಲು ಪ್ರದೇಶದಲ್ಲಿ ಶಿಕ್ಷಣ ನೀಡುತ್ತಿದ್ದೇವೆ ಎಂದು ಮೂಡಲಗಿ ವಲಯದ ತುಕ್ಕಾನಟ್ಟಿಯ ಸರಕಾರಿ ಶಾಲೆಯ ಮುಖ್ಯ ಗುರುಗಳಾದ ಎ.ವ್ಹಿ. ಗಿರೆಣ್ಣವರ ಹೇಳಿದರು. ಅವರು …

Read More »

30 ವರ್ಷಗಳ ಕಾಲ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ಕಡಾಡಿ ಅವರಿಗೆ ರಾಜ್ಯಸಭಾ ಜೊತೆಗೆ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಪಟ್ಟ

ಮೂಡಲಗಿ: ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 30 ವರ್ಷಗಳ ಕಾಲ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಮುಖಂಡರಾಗಿ ಪಕ್ಷದ ಸಂಘಟನೆಗೆ ನಿರಂತರ ಶ್ರಮಿಸುತ್ತಾ ಬಂದಿರುವ ನೂತನ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡ ಈರಣ್ಣ ಕಡಾಡಿ ಅವರು, ಈ ಮೊದಲು ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ, 2 ಸಲ …

Read More »

ಸರಕಾರದ ಮಾರ್ಗಸೂಚಿಯಂತೆ ಬಕ್ರೀದ್ ಆಚರಣೆ.!

ಗೋಕಾಕ: ದಿನದಿಂದ ದಿನಕ್ಕೆ ತೀವ್ರವಾಗಿ ಹಬ್ಬುತ್ತಿರುವ ಮಹಾಮಾರಿ ಕೊರೋನಾ ಮಧ್ಯದಲ್ಲಿ ಇಲ್ಲಿಯ ಮುಸ್ಲಿಂ ಬಾಂಧವರು ತ್ಯಾಗ, ಬಲಿದಾನಗಳ ಪ್ರತೀಕವಾದ ಈದುಲ್ಲ್ ಅಝ್ಹಾ (ಬಕ್ರೀದ್) ಹಬ್ಬದ ಪ್ರಯುಕ್ತ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ ಧರಿಸಿ ತಮ್ಮ ತಮ್ಮ ಗಲ್ಲಿಯಲ್ಲಿರುವ ಮಸೀದಗಳಲ್ಲಿ ಶನಿವಾರದಂದು ಸಾಮೂಹಿಕ ಪ್ರಾರ್ಥನೆ ಮಾಡಿ ಈದ್ ಆಚರಿಸಿದರು. ಬಕ್ರೀದ್ ಹಬ್ಬದ ಸಲುವಾಗಿ ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ನಗರದ ಹೊಸಪೇಟೆ ಗಲ್ಲಿಯ ನೂರಾನಿ ಮಸೀದ, ಅಂಬೇಡ್ಕರ್ ನಗರದ ಮದೀನಾ, ಈದ್ಗಾ ಮತ್ತು …

Read More »