ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವು: ಸಂಬಂಧಿಕರಿಂದ ಕಲ್ಲು ತೂರಾಟ :ಅಂಬ್ಯಲೆನ್ಸಗೆ ಬೆಂಕಿ ಬೆಳಗಾವಿ: ಜು.22 : ಕೊರೋನಾದಿಂದ ರೋಗಿಯೊಬ್ಬ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ರೊಗಿಯ ಸಂಬಂಧಿಕರು ಮತ್ತು ಕುಟುಂಬಸ್ಥರು ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕಲ್ಲು ತೂರಾಡಿದ ಪ್ರಸಂಗ ಬೆಳಗಾವಿಯ ಅಂಬೇಡ್ಕರ್ ರಸ್ತೆಯ ಜಿಲ್ಲಾ ಆಸ್ಪತ್ರೆ ಎದುರಿಗೆ ಜರುಗಿದೆ. ಈ ಘಟನೆ ಜರುಗುತ್ತಿದ್ದಂತೆ ಪೊಲೀಸರಿಗೂ ಗಾಯಗಳಾಗಿದ್ದು ಅವರು ಕೂಡ ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಎಚ್ ಡಿ ಎಫ್ ಸಿ …
Read More »ರಾಜ್ಯದಲ್ಲಿ 4764 -ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು
ರಾಜ್ಯದಲ್ಲಿ 4764 -ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.,22: ಬೆಳಗಾವಿ ಜಿಲ್ಲೆಯಲ್ಲಿ ಇಂದು 219 ಜನರು ಸೇರಿದಂತೆ ಒಟ್ಟು ರಾಜ್ಯದಲ್ಲಿ 4764 ಜನರಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 75833 ಆಗಿದೆ. ಇಂದು ರಾಜ್ಯದಲ್ಲಿ 55 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ-2050, ಉಡುಪಿ- 281, ಬೆಳಗಾವಿ – 219, ಕಲಬುರಗಿ-175, ದಕ್ಷಿಣ ಕನ್ನಡ -162, ಧಾರವಾಡ-158, ಮೈಸೂರು-145, ಬೆಂಗಳೂರು ಗ್ರಾಮಾಂತರ -139, …
Read More »ಇಂದು ರಾಜ್ಯದಲ್ಲಿ 3649 ಜನರಿಗೆ ಕೊರೊನಾ ಸೊಂಕು
ಇಂದು ರಾಜ್ಯದಲ್ಲಿ 3649 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.21: ರಾಜ್ಯದಲ್ಲಿ ಇಂದು 3649 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 61 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 23 ಜನರಿಗೆ ಸೊಂಕು ತಗುಲಿದ್ದು, 4 ಜನರು ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನಲ್ಲಿ -5, ಬೈಲಹೊಂಗಲ ತಾಲೂಕಿನಲ್ಲಿ 11, ಚಿಕ್ಕೋಡಿ ತಾಲೂಕಿನಲ್ಲಿ 4 ಹಾಗೂ ಹುಕ್ಕೇರಿ ತಾಲೂಕಿನಲ್ಲಿ ಓರ್ವರಿಗೆ ಕೊರೊನಾ ಸೊಂಕು ತಗುಲಿದೆ. ಅದರಂತೆ ಬೆಂಗಳೂರು ನಗರ – 1714, ಬಳ್ಳಾರಿ-193, ದಕ್ಷಿಣ …
Read More »ಜೈನ ಮುನಿಗಳ ಸಲ್ಲೇಖನ ಸಮಾಧಿ ಮರಣ
ಜೈನ ಮುನಿಗಳ ಸಲ್ಲೇಖನ ಸಮಾಧಿ ಮರಣ ಬೆಳಗಾವಿ ಜು.21: ಬೆಳಗಾವಿಯ ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗನಲ್ಲಿ ಜೈನ ಮುನಿಗಳಾದ ಆಚಾರ್ಯ ಶ್ರೀ ವರ್ಧಮಾನ ಶ್ರೀಗಳ ಚಾರ್ತುಮಾಸ್ಯ ನಡೆಯುತ್ತಿದ್ದು ಈ ಚಾರ್ತುಮಾಸ್ಯ ಸಂದರ್ಭದಲ್ಲಿ ಓರ್ವ ಜೈನ ಮುನಿ ಮತ್ತು ಓರ್ವ ಆರ್ಯಿಕಾ ಮಾತಾಜಿಗಳು ಸಲ್ಲೇಖನ ವೃತ ತೆಗೆದುಕೊಳ್ಳುವ ಮೂಲಕ ಸಮಾಧಿ ಮರಣ ಹೊಂದಿದರು. ಸೋಮವಾರ ದಿನಾಂಕ 20 ರಂದು ಮಧ್ಯಾಹ್ನ 3-30 ಗಂಟೆಗೆ ಮುನಿಶ್ರೀ ದೇವಕಾಂತ ಸಾಗರಜೀ ಮುನಿಗಳು ಯಮಸಲ್ಲೇಖನ ವೃತ …
Read More »ಬೆಳಗಾವಿ ಯಲ್ಲಿ ಇಂದು 60 ಜನರಿಗೆ ಸೊಂಕು
ಬೆಳಗಾವಿ ಯಲ್ಲಿ ಇಂದು 60 ಜನರಿಗೆ ಸೊಂಕು ಬೆಳಗಾವಿ. ಜು.20: ಬೆಳಗಾವಿ ಜಿಲ್ಲೆಯಲ್ಲಿಂದು ಒಟ್ಟು 60 ಜನರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ.ಬೆಳಗಾವಿ ತಾಲೂಕಿನಲ್ಲಿ 35, ಅಥಣಿ ತಾಲೂಕಿನಲ್ಲಿ 15, ಚಿಕ್ಕೋಡಿ ತಾಲೂಕಿನಲ್ಲಿ 9 ಹಾಗೂ ಹುಕ್ಕೇರಿ ತಾಲೂಕಿನಲ್ಲಿ ಓರ್ವರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ವರದಿಯಾಗಿದೆ. ರಾಜ್ಯದಲ್ಲಿ ಇಂದು 3648 ಜನರಿಗೆ ಕೊರೊನಾ ಸೊಂಕು ತಗುಲಿದೆ. 72 ಜನರು ಸಾವನ್ಬಪ್ಪಿದ್ದಾರೆ. ಬೆಂಗಳುರ ನಗರ- _1452, ಬಳ್ಳಾರಿ-234, ಬೆಂಗಳೂರು …
Read More »ಹೆಚ್ಚುವರಿ ಗೊಬ್ಬರ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ:
ಹೆಚ್ಚುವರಿ ಗೊಬ್ಬರ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ: ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ, ಜು.20: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯಬಿದ್ದರೆ ಹೆಚ್ಚುವರಿ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಗೊಬ್ಬರ ಕೊರತೆಯಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ (ಜು.20) ಕರೆಯಲಾಗಿದ್ದ ಕೃಷಿ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …
Read More »ಪಟ್ಟಣಕುಡಿಯಲ್ಲಿ ಕೊರೊನಾ ಪ್ರವೇಶ
ಪಟ್ಟಣಕುಡಿಯಲ್ಲಿ ಕೊರೊನಾ ಪ್ರವೇಶ ಪಟ್ಟಣಕುಡಿ: ಜು:19:ಪಟ್ಟಣಕುಡಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಕರೋನಾ ರೋಗಕ್ಕೆ ತುತ್ತಾಗಿದ್ದಾಳೆ. ಮಹಿಳೆ ಬುದಲಮುಖ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಪಟ್ಟಣಕುಡಿ ಅವಳ ತವರಮನೆ ಮತ್ತು ಹೆರಿಗೆಗಾಗಿ ಕೆಲವು ದಿನಗಳ ಕಾಲ ಪಟ್ಟಣಕುಡಿಗೆ ಬಂದಿದ್ದಳು. ನಿಪ್ಪಾಣಿನಿಯ ಮಹಾತ್ಮ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಶನಿವಾರ 18 .ಆಕೆಗೆ ಕರೋನಾಗೆ ಪರೀಕ್ಷಿಸಲಾಯಿತು. ಈ ಘಟನೆಯು ಇಡಿ ಪಟ್ಟಣಕುಡಿಯಲ್ಲಿ ಕೋಲಾಹಲವನ್ನು ಉಂಟುಮಾಡಿದೆ. ಮತ್ತು ಇಡಿ ಪ್ರದೇಶವನ್ನು ಗ್ರಾಮ ಪಂಚಾಯತ್ ಮತ್ತು ಆಡಳಿತವು ಮೊಹರು ಮಾಡಿದೆ.ಮೊದಲ …
Read More »ಲಕ್ಷಣರಹಿತ ಸೋಂಕಿತರಿಗೆ ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ: ಜಿಲ್ಲಾಧಿಕಾರಿ
ಲಕ್ಷಣರಹಿತ ಸೋಂಕಿತರಿಗೆ ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೆಳಗಾವಿ; ಜು18: ಲಕ್ಷಣರಹಿತ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲು ಅನುಕೂಲವಾಗುವಂತೆ ಜಿಲ್ಲೆಯ ಹತ್ತು ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಅದೇ ರೀತಿ ಪ್ರತಿ ತಾಲ್ಲೂಕಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಹೊಂದಿರುವ 30 ಬೆಡ್ ಕೂಡ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.18) ನಡೆದ ಪತ್ರಿಕಾಗೋಷ್ಠಿಯಲ್ಲಿ …
Read More »ಬೆಳಗಾವಿಯಲ್ಲಿ 95-ರಾಜ್ಯದಲ್ಲಿ 3693 ಜನರಿಗೆ ಸೊಂಕು
ಬೆಳಗಾವಿಯಲ್ಲಿ 95-ರಾಜ್ಯದಲ್ಲಿ 3693 ಜನರಿಗೆ ಸೊಂಕು ಬೆಳಗಾವಿ. ಜು.: ಕೊರೊನಾ ಸೊಂಕಿನ ಕಾಟ ಮುಂದುವರೆದಿದ್ದು ಇಂದು ರಾಜ್ಯದಲ್ಲಿ 3693 ಜನರಿಗೆ ಕೊರೊನಾ ಸೊಂಕು ತಗುಲಿದ್ದು ಒಟ್ಟು ಸೊಂಕಿತರ ಸಂಖ್ಯೆ 55115 ಆಗಿದೆ. ಇಂದು ರಾಜ್ಯದಲ್ಲಿ ಒಟ್ಟು 115 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 95 ಜನರಿಗೆ ಸೊಂಕು ತಗುಲಿದ್ದು , ಇಂದು ಬೆಳಗಾವಿ ಜಿಲ್ಲೆಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ -2208, ಉಡುಪಿ-80, ಬೆಳಗಾವಿ -95, …
Read More »ಬೆಳಗಾವಿಯಲ್ಲಿ 92-ರಾಜ್ಯದಲ್ಲಿ 4169 ಜನರಿಗೆ ಸೊಂಕು
ಬೆಳಗಾವಿಯಲ್ಲಿ 92-ರಾಜ್ಯದಲ್ಲಿ 4169 ಜನರಿಗೆ ಸೊಂಕು ಬೆಳಗಾವಿ. ಜು.: ಕೊರೊನಾ ಸೊಂಕಿನ ಕಾಟ ಮುಂದುವರೆದಿದ್ದು ಇಂದು ರಾಜ್ಯದಲ್ಲಿ 4169 ಜನರಿಗೆ ಕೊರೊನಾ ಸೊಂಕು ತಗುಲಿದ್ದು ಒಟ್ಟು ಸೊಂಕಿತರ ಸಂಖ್ಯೆ 51422 ಆಗಿದೆ. ಇಂದು ರಾಜ್ಯದಲ್ಲಿ ಒಟ್ಟು 109 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 94 ಜನರಿಗೆ ಸೊಂಕು ತಗುಲಿದೆ. ಬೆಳಗಾವಿ ನಗರ ಪ್ರದೇಶದಲ್ಲಿ 10,ಅಥಣಿ ತಾಲೂಕಿನಲ್ಲಿ- 39, ರಾಯಬಾಗ ತಾಲೂಕಿನಲ್ಲಿ – 15, ಸವದತ್ತಿ ತಾಲೂಕಿನಲ್ಲಿ – 2, …
Read More »