ಭಯೋತ್ಪಾದನಾ ಕೃತ್ಯಕ್ಕೆ ಹಣಬಳಕೆ ಆರೋಪ : 16 ಕಡೆ ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ಯುವ ಭಾರತ ಸುದ್ದಿ ಮಂಗಳೂರು : ಮಂಗಳೂರು, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿಇಂದು ಬೆಳಿಗ್ಗೆ ಎನ್ ಐಎ ದಾಳಿ ನಡೆಸಿದೆ.. ಎನ್ಐಎ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆಯನ್ನು ನಡೆಸಿದ್ದು, ಈ ವೇಳೆ ಹಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಕೇರಳ, ಬಿಹಾರದಲ್ಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ. …
Read More »ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ
ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ ಬೆಂಗಳೂರು: ನಾಳೆಯಿಂದ (ಜೂನ್ 1) 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ. ಗ್ರೂಪ್ ಎ, ಬಿ, ಸಿ, ಡಿ ಅಧಿಕಾರಿಗಳು, ನೌಕರರಿಗೆ ಅನ್ವಯವಾಗುವಂತೆ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು ಮೀರದಂತೆ ಸಾರ್ವತ್ರಿಕ ವರ್ಗಾವಣೆ …
Read More »ಸುಳೇಭಾವಿಯಲ್ಲಿ ಸಂಭ್ರಮದ ಶ್ರೀ ಮಹಾರಾಣಿ ದೇವಿ ಜಾತ್ರೆ
ಸುಳೇಭಾವಿಯಲ್ಲಿ ಸಂಭ್ರಮದ ಶ್ರೀ ಮಹಾರಾಣಿ ದೇವಿ ಜಾತ್ರೆ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾರಾಣಿ ದೇವಿಯ ಜಾತ್ರಾ ಮಹೋತ್ಸವ ಮಂಗಳವಾರ ಪಲ್ಲಕ್ಕಿ ಉತ್ಸವದೊಂದಿಗೆ ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು. ಗ್ರಾಮದ ಶ್ರೀ ಮಹಾರಾಣಿಯ ಪಲ್ಲಕ್ಕಿ ಉತ್ಸವ ಅತ್ಯಂತ ಸಂಭ್ರಮದಿಂದ ನಡೆಯಿತು. ಬೆಳಗ್ಗೆ 6 ಗಂಟೆಗೆ ಶ್ರೀ ಮಹಾರಾಣಿ ದೇವಿಗೆ ಅಭಿಷೇಕ, ವಿಶೇಷ ಅಲಂಕಾರ, ಆರತಿ ಬೆಳಗಿ, ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಗ್ರಾಮಸ್ಥರು ಸುಳೇಭಾವಿ ಗ್ರಾಮದ ಲಕ್ಷ್ಮೀ ಗಲ್ಲಿಯ ಶ್ರೀ …
Read More »ಬಿತ್ತನೆ ಬೀಜ ವಿತರಣೆ ಆರಂಭಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ
ಬಿತ್ತನೆ ಬೀಜ ವಿತರಣೆ ಆರಂಭಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ನಾಳೆಯಿಂದಲೇ ಎಲ್ಲ ಸ್ಥಳೀಯ ಶಾಸಕರ ಗಮನಕ್ಕೆ ತಂದು ಅವರ ಜತೆಗೂಡಿ ರೈತರಿಗೆ ಬೀಜ-ಗೊಬ್ಬರ ವಿತರಣೆ ಕಾರ್ಯವನ್ನು ಆರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲೆಯ ಅಭಿವೃದ್ಧಿ ಕುರಿತು ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ (ಮೇ 30) ನಡೆದ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯ …
Read More »ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ
ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಯುವ ಭಾರತ ಸುದ್ದಿ ಬೆಂಗಳೂರು: ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು, ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ …
Read More »ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರಕಾರ
ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರಕಾರ ಯುವ ಭಾರತ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿದೆ. ತುಟ್ಟಿ ಭತ್ಯೆಯನ್ನು ಶೇಕಡಾ 4ರಷ್ಟು ಹೆಚ್ಚಳ ಮಾಡಿದೆ. ಸರ್ಕಾರಿ ನೌಕರರ ಮೂಲ ವೇತನದ ಶೇಕಡ 31ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇಕಡ 35ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ …
Read More »ಬೆಳಗಾವಿಯಲ್ಲಿ ತರಬೇತಿ ವಿಮಾನ ಭೂಸ್ಪರ್ಶ
ಬೆಳಗಾವಿಯಲ್ಲಿ ತರಬೇತಿ ವಿಮಾನ ಭೂಸ್ಪರ್ಶ ಬೆಳಗಾವಿ : ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಹತ್ತಿರ ಇರುವ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಹೊನ್ನಿಹಾಳ ಬಳಿಯ ಮೋದಗಾ-ಬಾಗೇವಾಡಿ ರಸ್ತೆ ಮಧ್ಯೆ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇದು ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು.
Read More »ಕಾಂಗ್ರೆಸ್ನ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ : ಜೂನ್ 1ರಂದು ಮಾರ್ಗಸೂಚಿ ಬಿಡುಗಡೆ ನಿರೀಕ್ಷೆ
ಕಾಂಗ್ರೆಸ್ನ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ : ಜೂನ್ 1ರಂದು ಮಾರ್ಗಸೂಚಿ ಬಿಡುಗಡೆ ನಿರೀಕ್ಷೆ ಬೆಂಗಳೂರು : ಕಾಂಗ್ರೆಸ್ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ ನಡೆದಿದ್ದು, ಜೂನ್ 1ರಂದು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಕ್ತಿಭವನದಲ್ಲಿ ಗ್ಯಾರಂಟಿ ಅನುಷ್ಠಾನ ಸಂಬಂಧ ಹಣಕಾಸು ಮತ್ತಿತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಎರಡು ದಿನಗಳಲ್ಲಿ ಮಾರ್ಗಸೂಚಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ. ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ಕನಿಷ್ಠ 50 …
Read More »ವಸ್ತು ಸಂಗ್ರಹಾಲಯಗಳು ಗತವೈಭವದ ದಿಕ್ಸೂಚಿ : ಡಾ. ಎಸ್. ಕೆ. ಮೇಲಕಾರ
ವಸ್ತು ಸಂಗ್ರಹಾಲಯಗಳು ಗತವೈಭವದ ದಿಕ್ಸೂಚಿ : ಡಾ. ಎಸ್. ಕೆ. ಮೇಲಕಾರ ಬೆಳಗಾವಿ : ವಸ್ತುಸಂಗ್ರಹಾಲಯಗಳು ಗತಕಾಲದ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತವೆ. ನಮ್ಮ ಪೂರ್ವಜರ ಭವ್ಯ ಸಂಸ್ಕೃತಿಯ ವೈಭವಕ್ಕೆ ಸಂಬಂಧಿಸಿದ ವಸ್ತುಗಳನ್ನು ರಕ್ಷಿಸಿ, ಸಂಗ್ರಹಿಸಿ ಮುಂದಿನ ಜನಾಂಗಕ್ಕೆ ವರ್ಗಾಯಿಸುವುದು ನಮ್ಮ ಆದ್ಯತೆಯಾಗಬೇಕು. ಪ್ರತಿ ತಾಲ್ಲೂಕು, ಹಳ್ಳಿಗಳಲ್ಲಿ ವಸ್ತುಸಂಗ್ರಹಾಲಯಗಳನ್ನು ಸ್ಥಾಪಿಸಬೇಕೆಂದು ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಎಸ್. ಕೆ. ಮೇಲಕಾರ ಕರೆ ನೀಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯ …
Read More »ಸುಳೇಭಾವಿ ಶ್ರೀ ಮಹಾರಾಣಿ ದೇವಿ ಜಾತ್ರಾ ಮಹೋತ್ಸವ ಇಂದು
ಸುಳೇಭಾವಿ ಶ್ರೀ ಮಹಾರಾಣಿ ದೇವಿ ಜಾತ್ರಾ ಮಹೋತ್ಸವ ಇಂದು ಬೆಳಗಾವಿ: ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾರಾಣಿ ದೇವಿಯ ಜಾತ್ರಾ ಮಹೋತ್ಸವ ಮೇ 30ರಂದು ಮಂಗಳವಾರ ಸಡಗರ-ಸಂಣ್ರಮದಿಂದ ನೆರವೇರಲಿದೆ. ಬೆಳಗ್ಗೆ 6 ಗಂಟೆಗೆ ಶ್ರೀ ಮಹಾರಾಣಿ ದೇವಿಗೆ ಅಭಿಷೇಕ, ವಿಶೇಷ ಅಲಂಕಾರ, ಆರತಿ ಬೆಳಗಿ, ಪೂಜೆ ಸಲ್ಲಿಸಲಾಗುವುದು. ನಂತರ ಗ್ರಾಮಸ್ಥರು ಸುಳೇಭಾವಿ ಗ್ರಾಮದ ಲಕ್ಷ್ಮೀ ಗಲ್ಲಿಯ ಶ್ರೀ ಯಲ್ಲಮ್ಮನ ದೇವಿಗೆ ಉಡಿ ತುಂಬಿ ನಂತರ …
Read More »