ಯಾರು ಸಚಿವರಾಗಬಹುದು ? ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸಂಭಾವ್ಯರ ಪಟ್ಟಿ *ಜಿ.ಪರಮೇಶ್ವರ *ಕೆ.ಎಚ್.ಮುನಿಯಪ್ಪ/ರೂಪಕಲಾ ಶಶಿಧರ್ *ಬಿ.ಕೆ.ಹರಿಪ್ರಸಾದ್ *ಎಂ.ಬಿ.ಪಾಟೀಲ *ರಾಮಲಿಂಗಾ ರೆಡ್ಡಿ *ಆರ್.ವಿ.ದೇಶಪಾಂಡೆ *ಕೆ.ಜೆ.ಜಾರ್ಜ್ *ಎಚ್.ಕೆ.ಪಾಟೀಲ *ಕೃಷ್ಣ ಬೈರೇಗೌಡ *ಯು.ಟಿ.ಖಾದರ್/ ಸಲೀಂ ಅಹ್ಮದ್ *ಜಮೀರ್ ಅಹ್ಮದ್ ಖಾನ್/ ಎನ್.ಎ. ಹ್ಯಾರೀಸ್ *ಸತೀಶ ಜಾರಕಿಹೊಳಿ *ಎಚ್.ಸಿ.ಮಹದೇವಪ್ಪ *ಶರಣ ಪ್ರಕಾಶ ಪಾಟೀಲ *ಅಜಯ್ ಧರ್ಮ ಸಿಂಗ್ *ದಿನೇಶ್ ಗುಂಡೂರಾವ್ *ಲಕ್ಷ್ಮಣ ಸವದಿ *ಲಕ್ಷ್ಮಿ …
Read More »ಸುಪ್ರೀಂ ಕೋರ್ಟ್ ಇಬ್ಬರು ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ
ಸುಪ್ರೀಂ ಕೋರ್ಟ್ ಇಬ್ಬರು ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಯುವ ಭಾರತ ಸುದ್ದಿ ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತಕುಮಾರ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಾಮನ್ ವಿಶ್ವನಾಥನ್ ಅವರು ಇಂದು, ಶುಕ್ರವಾರ ಸುಪ್ರೀಂ ಕೋರ್ಟ್ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು ಪ್ರಮಾಣ ವಚನ ಬೋಧಿಸಿದರು. ಮೂವರು ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್, ಜಸ್ಟಿಸ್ ಅಜಯ್ …
Read More »ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ: ಡಿ.ಕೆ. ಶಿವಕುಮಾರ್
ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ: ಡಿ.ಕೆ. ಶಿವಕುಮಾರ್ ಬೆಂಗಳೂರು: ‘ಬಹುದೊಡ್ಡ ಜನಾಶಿರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೆರಿಸುತ್ತೇವೆ’ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಕರ್ನಾಟಕ ರಾಜ್ಯದ ಎಲ್ಲಾ …
Read More »ದೇಶದಲ್ಲಿ ಹೊಸ ನಗರ ರಚನೆಗೆ ಕೇಂದ್ರ ಚಿಂತನೆ
ದೇಶದಲ್ಲಿ ಹೊಸ ನಗರ ರಚನೆಗೆ ಕೇಂದ್ರ ಚಿಂತನೆ ನವದೆಹಲಿ: ದೇಶದಲ್ಲಿ ಅಸ್ತಿತ್ವದಲ್ಲಿರುವ ನಗರಗಳ ಮೇಲಿನ ಜನಸಂಖ್ಯೆಯ ಹೊರೆ ತಗ್ಗಿಸಲು ಎಂಟು ಹೊಸ ನಗರಗಳನ್ನು ಅಭಿವೃದ್ಧಿಪಡಿಸುವ ಯೋಜನೆಯು ಕೇಂದ್ರದ ಪರಿಗಣನೆಯಲ್ಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ದೇಶದಲ್ಲಿ ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕು ಎಂದು 15ನೇ ಹಣಕಾಸು ಆಯೋಗವು ತನ್ನ ವರದಿಯೊಂದರಲ್ಲಿ ಶಿಫಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ. ಬಿ. …
Read More »ಮೇ 28ರಂದು ನೂತನ ಸಂಸತ್ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಮೇ 28ರಂದು ನೂತನ ಸಂಸತ್ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಉದ್ಘಾಟಿಸಲಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,200 ಸಂಸದರು ಇರಬಹುದಾಗಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿಯವರನ್ನು ಭೇಟಿ ಮಾಡಿ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನಿಸಿದರು. ಹೊಸ ಕಟ್ಟಡವು ಸ್ವಾವಲಂಬಿ ಭಾರತ ಅಥವಾ ಆತ್ಮನಿರ್ಭರ ಭಾರತದ ಚೈತನ್ಯವನ್ನು ಸಂಕೇತಿಸುತ್ತದೆ ಎಂದು …
Read More »ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಪ್ರತಿಪಾದಿಸಿದ ಕಾಂಗ್ರೆಸ್ ನಾಯಕರು
ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಪ್ರತಿಪಾದಿಸಿದ ಕಾಂಗ್ರೆಸ್ ನಾಯಕರು ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜಭವನದಲ್ಲಿ ಗುರುವಾರ ರಾಜ್ಯಪಾಲ ಥಾವರಚಂದ್ ಗೆಹಲೊಟ್ ಅವರನ್ನು ಭೇಟಿ ಮಾಡಿ ನೂತನ ಸರಕಾರದ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಪಕ್ಷದ ಹಕ್ಕು ಪ್ರತಿಪಾದಿಸಿದರು. ನಾಯಕರಾದ ಬಿ ಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಸಲೀಮ್ ಅಹ್ಮದ್ ಮತ್ತಿತರರು ಇದ್ದರು.
Read More »ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ ಯುವ ಭಾರತ ಸುದ್ದಿ ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ನಿರೀಕ್ಷೆಯಂತೆ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಗುರುವಾರ ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಸಿಎಲ್ಪಿ ನಾಯಕರಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದರು. ಶಾಸಕರಾದ ಡಾ. ಪರಮೇಶ್ವರ್, ಆರ್.ವಿ ದೇಶಪಾಂಡೆ, ಎಚ್.ಕೆ ಪಾಟೀಲ, ಎಂ.ಬಿ ಪಾಟೀಲ …
Read More »ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ
ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆಗೆ (ಪಿಸಿಎ) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಗುರುವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ಯದ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಿದೆ. ಇದೇ ವೇಳೆ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳನ್ನು ಕೂಡ …
Read More »ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿಕೆಶಿ ಕೊನೆ ಕ್ಷಣದಲ್ಲಿ ಮನವೊಲಿಸಿದ್ದು ಯಾರು ?
ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿಕೆಶಿ ಕೊನೆ ಕ್ಷಣದಲ್ಲಿ ಮನವೊಲಿಸಿದ್ದು ಯಾರು ? ನವದೆಹಲಿ: ಸುದೀರ್ಘ ಸಮಾಲೋಚನೆಯ ಬಳಿಕವೂ ಬಗ್ಗದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಧ್ಯಸ್ಥಿಕೆಯ ನಂತರ ಉಪಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಪಕ್ಷದ ಮೂಲಗಳು ಹೇಳುವಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ, ಶಿವಕುಮಾರ ಅವರ ಉಪಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ …
Read More »ಕೊನೆಗೂ ಅಧಿಕೃತ ಘೋಷಣೆ : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ
ಕೊನೆಗೂ ಅಧಿಕೃತ ಘೋಷಣೆ : ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ನವದೆಹಲಿ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿಯೂ, ಡಿ.ಕೆ ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿಯೂ ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಗುರುವಾರ ಅಧಿಕೃತವಾಗಿ ಘೋಷಣೆ ಮಾಡಿದರು. ಸರ್ಕಾರದಲ್ಲಿ ಡಿ.ಕೆ ಶಿವಕುಮಾರ್ ಏಕೈಕ ಡಿಸಿಎಂ ಆಗಿರಲಿದ್ದಾರೆ. ಜತೆಗೆ 2024 ಲೋಕಸಭೆ ಚುನಾವಣೆ ವರೆಗೆ ಅವರೇ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ …
Read More »