Breaking News

Yuva Bharatha

69 ವರ್ಷದ ಬಳಿಕ ಮೊದಲ ಬಾರಿಗೆ ಮತ ಚಲಾವಣೆ

69 ವರ್ಷದ ಬಳಿಕ ಮೊದಲ ಬಾರಿಗೆ ಮತ ಚಲಾವಣೆ ಕೊಪ್ಪಳ: ಜನಿಸಿದ 18 ವರ್ಷಕ್ಕೆ ಮತದಾನದ ಹಕ್ಕು ಎಲ್ಲರಿಗೂ ದೊರಕಿರುತ್ತದೆ. ಕೆಲವರು ಕೆಲ ಕಾರಣಕ್ಕೆ ಮತದಾನ ಮಾಡಿರುವುದಿಲ್ಲ. ಅದರಂತೆ ಕೊಪ್ಪಳದಲ್ಲೂ ಓರ್ವ ಮಹಿಳೆ ತಮ್ಮ 69 ವರ್ಷದ ಬಳಿಕ ಇದೇ ಮೊದಲ ಬಾರಿಗೆ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ. ಹೌದು, ಕೊಪ್ಪಳದ ಕಲ್ಯಾಣ ನಗರದ ನಿವಾಸಿ ರುಕ್ಮಿಣಿಬಾಯಿ ವಿಠ್ಠಲಾಚಾರ್ಯ ನರಗುಂದ ಎಂಬ 69 ವರ್ಷದ ಮಹಿಳೆ ಇದೇ ಮೊದಲ ಬಾರಿಗೆ …

Read More »

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು ‏ ಯುವ ಭಾರತ ಸುದ್ದಿ ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ. ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165 ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ.

Read More »

ಮತದಾನಕ್ಕೆ ಬಂದಿದ್ದ ಇಬ್ಬರ ಸಾವು

  ಮತದಾನಕ್ಕೆ ಬಂದಿದ್ದ ಇಬ್ಬರ ಸಾವು ಯುವ ಭಾರತ ಸುದ್ದಿ ಹಾಸನ/ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮತದಾನ ಮಾಡಿ ಪೋಲಿಂಗ್ ಬೂತ್‌ನಿಂದ ಹೊರಗೆ ಬಂದ ವ್ಯಕ್ತಿಯೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಯಣ್ಣ (49) ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರೊಂದಿಗೆ ಒಡನಾಟ ಹೊಂದಿದ್ದ ಜಯಣ್ಣ, ಬೆಳಗ್ಗೆ …

Read More »

ಸಂಜೆ ಹೊತ್ತಿಗೆ ಸಮೀಕ್ಷೆಗೆ ಕಾತರ

ಸಂಜೆ ಹೊತ್ತಿಗೆ ಸಮೀಕ್ಷೆಗೆ ಕಾತರ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ನಂತರ ದೇಶದ ಪ್ರಮುಖ ಸಂಸ್ಥೆಗಳು ಎಕ್ಸಿಟ್ ಪೋಲ್ ಸಮೀಕ್ಷೆಯನ್ನು ಪ್ರಕಟಿಸಲಿವೆ. ಇದು ಅತ್ಯಂತ ಕುತೂಹಲ ಕೆರಳಿಸಿದೆ. ಇದೀಗ ಚುನಾವಣೆಯ ಮತದಾನ ಕಾವೇರುತ್ತಿದ್ದು ಸಂಜೆ ಹೊತ್ತಿಗೆ ಇನ್ನು ಜೋರಾಗುವ ಸಾಧ್ಯತೆ ಇದೆ.

Read More »

ಕಿಚ್ಚ ಪತ್ರದಲ್ಲೇನಿದೆ ?

ಕಿಚ್ಚ ಪತ್ರದಲ್ಲೇನಿದೆ ? ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ವತಿಯಿಂದ ಕಿಚ್ಚ ಸುದೀಪ್​ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಸುದೀಪ್​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದರು. ರಾಜ್ಯದ ಪ್ರತಿಷ್ಠಿತ ಕಣಗಳಲ್ಲಿ ಒಂದಾದ ಶಿಕಾರಿಪುರ ಕ್ಷೇತ್ರವ್ಯಾಪ್ತಿಯ ಶಿಕಾರಿಪುರ ಹಾಗೂ ಶಿರಾಳಕೊಪ್ಪಗಳಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಪ್ರಚಾರ ನಡೆಸಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ …

Read More »

5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ

5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲಾ ಬಾಲಭವನ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ 15 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ಮೇ 16 ರಿಂದ ಮೇ 30 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಆಯೋಜಿಸಲಾಗಿದೆ. ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ …

Read More »

ಚುನಾವಣೆಗೆ ವೇತನ ಸಹಿತ ರಜೆ

ಚುನಾವಣೆಗೆ ವೇತನ ಸಹಿತ ರಜೆ ಯುವ ಭಾರತ ಸುದ್ದಿ ಬೆಳಗಾವಿ : ಭಾರತ ಚುನಾವಣಾ ಆಯೋಗವು ಮೇ 10 ರಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ನಿಗದಿಪಡಿಸಿದೆ. ಅಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ …

Read More »

ಕೇರಳ ಸ್ಟೋರಿಗೆ ತೆರಿಗೆ ವಿನಾಯಿತಿ ಘೋಷಿಸಿದ ಆದಿತ್ಯನಾಥ

ಕೇರಳ ಸ್ಟೋರಿಗೆ ತೆರಿಗೆ ವಿನಾಯಿತಿ ಘೋಷಿಸಿದ ಆದಿತ್ಯನಾಥ ಯುವ ಭಾರತ ಸುದ್ದಿ ನವದೆಹಲಿ: ವಿವಾದಿತ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಈ ಕುರಿತು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಮಧ್ಯಪ್ರದೇಶ ಸರ್ಕಾರವು ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿತ್ತು. ಮತ್ತೊಂದೆಡೆ ವಿವಾದಿತ ಚಿತ್ರ ಪ್ರದರ್ಶನಕ್ಕೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಲಾಗಿದೆ. …

Read More »

ಭಾರೀ ಪ್ರಮಾಣದಲ್ಲಿ ಹಣ ವಶ

ಭಾರೀ ಪ್ರಮಾಣದಲ್ಲಿ ಹಣ ವಶ ಯುವ ಭಾರತ ಸುದ್ದಿ ಬೆಂಗಳೂರು: ಮಾರ್ಚ್‌ 29 ರಂದು ಜಾರಿಯಾದ ಕರ್ನಾಟಕ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಶೇ 100 ರಷ್ಟು ಹೆಚ್ಚು. ರಾಜ್ಯದಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಸ್ಥಿರ, ಫ್ಲೈಯಿಂಗ್ ಸ್ಕ್ವಾಡ್‌ಗಳು ಕಾರ್ಯಾಚರಣೆ ಮಾಡಿದ್ದು ಒಟ್ಟು 375.60 ಕೋಟಿ ಮೌಲ್ಯದ ನಗದು, …

Read More »

ಬಹಿರಂಗ ಪ್ರಚಾರ ಮಾಡಿದರೆ ಕ್ರಮ ದಾಖಲು

ಬಹಿರಂಗ ಪ್ರಚಾರ ಮಾಡಿದರೆ ಕ್ರಮ ದಾಖಲು ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣಾ ಅಂಗವಾಗಿ ಮೇ 10 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ 18 ಮತಕ್ಷೇತ್ರಗಳಲ್ಲಿ ಶಾಂತಿಯುತ ಹಾಗೂ ಸುಗಮ ಮತದಾನ ಪ್ರಕ್ರಿಯೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ‌ನಿತೇಶ್ ಪಾಟೀಲ ತಿಳಿಸಿದರು. ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸ್ಥಾಪಿಸಲಾಗಿರುವ ಮತ ಎಣಿಕೆ ಕೇಂದ್ರದ ಆವರಣದಲ್ಲಿರುವ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ …

Read More »