Breaking News

Yuva Bharatha

ಅಂಕಲಗಿಗೆ ಕೀರ್ತಿ ತಂದ ಪೂಜಾ ದುಡಗುಂಟಿ

ಅಂಕಲಗಿಗೆ ಕೀರ್ತಿ ತಂದ ಪೂಜಾ ದುಡಗುಂಟಿ ಯುವ ಭಾರತ ಸುದ್ದಿ ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.92ರಷ್ಟು ಅಂಕ ಗಳಿಸುವ ಮೂಲಕ ಅಂಕಲಗಿ ಪಟ್ಟಣಕ್ಕೆ ಪೂಜಾ ಕೀರ್ತಿ ತಂದಿದ್ದಾಳೆ. ಅಂಕಲಗಿಯ ವಿದ್ಯಾರಣ್ಯ ಪ್ರಾಥಮಿಕ ಹಾಗೂ ಮಾಧ್ಯಮಿಕ ಕನ್ನಡ ಶಾಲೆಯ ವಿದ್ಯಾರ್ಥಿನಿ ಪೂಜಾ ರಾಜು ದುಡಗುಂಟಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ. 92 ಅಂಕ ಗಳಿಸಿ ಸಾಧನೆ ಮೆರೆದಿದ್ದಾಳೆ. ಹಿರಿಯ ಕೆಎಎಸ್ ಅಧಿಕಾರಿಗಳಾದ ಅಶೋಕ ದುಡಗುಂಟಿ, ಪರಶುರಾಮ ದುಡಗುಂಟಿ, ಪಾಲಕರಾದ ರಾಜು ಮತ್ತು ಮಹಾದೇವಿ …

Read More »

BIG BREAKING ರಮೇಶ ಜಾರಕಿಹೊಳಿಯವರ ವಿರುದ್ಧ ಕೊನೆಕ್ಷಣದಲ್ಲಿ ಆಡಿಯೋ-ವಿಡಿಯೋ ವೈರಲ್ ಮಾಡಲು ಭಾರೀ ಸಂಚು..?

BIG BREAKING ರಮೇಶ ಜಾರಕಿಹೊಳಿಯವರ ವಿರುದ್ಧ ಕೊನೆಕ್ಷಣದಲ್ಲಿ ಆಡಿಯೋ-ವಿಡಿಯೋ ವೈರಲ್ ಮಾಡಲು ಭಾರೀ ಸಂಚು..? ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ರಮೇಶ ಜಾರಕಿಹೊಳಿಯವರ ವರ್ಚಸ್ಸು ಕಡಿಮೆ ಮಾಡಲು ಪ್ರತಿಪಕ್ಷ ದಂಡು ಇನ್ನಿಲ್ಲದ ಷಡ್ಯಂತ್ರ ನಡೆಸಿರುವುದು ಇದೀಗ ಬಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅತ್ಯಂತ ಪ್ರಬಲರಾಗಿರುವ ಎದುರಾಳಿಗಳನ್ನು ಹಣಿಯಲು ವಿರೋಧ ಪಕ್ಷದ ಸುಳ್ಳಿನ ಫ್ಯಾಕ್ಟರಿಯಲ್ಲಿ ವಿಡಿಯೋ- ಆಡಿಯೋಗಳ ಬಹುದೊಡ್ಡ ಸಂಗ್ರಹವೇ ಇದೆ. ಇದು ರಾಜ್ಯದ …

Read More »

ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ : ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ : ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ :                   ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ …

Read More »

ಎಸ್ಎಸ್ಎಲ್‌‌ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಲು ಮೇ 15 ರ ವರೆಗೆ ಅವಕಾಶ

ಎಸ್ಎಸ್ಎಲ್‌‌ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಲು ಮೇ 15 ರ ವರೆಗೆ ಅವಕಾಶ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಇಂದಿನಿಂದಲೇ (ಮೇ 08 ರಿಂದ) ನೋಂದಣಿ ಆರಂಭವಾಗಿದ್ದು, ಮೇ 15ರ ವರೆಗೆ ಅವಕಾಶ ನೀಡಲಾಗಿದೆ. ಮರುಮೌಲ್ಯ ಮಾಪನ …

Read More »

SSLC ವಿದ್ಯಾರ್ಥಿಗಳಿಗೆ ಮಾದರಿ ಈ ವಿದ್ಯಾರ್ಥಿ !

SSLC ವಿದ್ಯಾರ್ಥಿಗಳಿಗೆ ಮಾದರಿ ಈ ವಿದ್ಯಾರ್ಥಿ ! ಚಿಕ್ಕಬಳ್ಳಾಪುರ: ನಗರದ ಅಗಲಗುರ್ಕಿಯ ಬಿಜಿಎಸ್ ಪ್ರೌಢಶಾಲೆ ವಿದ್ಯಾರ್ಥಿ ಎನ್. ಯಶಸ್ ಗೌಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಟಾಪರ್ ಆಗಿದ್ದಾರೆ. 625ಕ್ಕೆ 625 ಅಂಕ ಪಡೆದ ರಾಜ್ಯದ ನಾಲ್ಕು ವಿದ್ಯಾರ್ಥಿಗಳಲ್ಲಿ ಯಶಸ್ ಒಬ್ಬರಾಗಿದ್ದಾರೆ. ಯಶಸ್‌ ಚಿಕ್ಕಬಳ್ಳಾಪುರ ತಾಲ್ಲೂಕಿನ ಮಜ್ಜಿಗೆ ಹೊಸಹಳ್ಳಿಯ ನಾರಾಯಣ ಸ್ವಾಮಿ-ಭಾಗ್ಯಮ್ಮ ದಂಪತಿ ಪುತ್ರ. ಅವರ ತಂದೆ ನಾರಾಯಣ ಸ್ವಾಮಿ ಮೂಲತಃ ಕೃಷಿಕರಾಗಿದ್ದು, ಭಾರತೀಯ ಜೀವ ವಿಮಾ ನಿಗಮದಲ್ಲಿ ಏಜೆಂಟರ್‌ ಆಗಿಯೂ …

Read More »

IAS ಅಧಿಕಾರಿಯಾಗುವ ಇಚ್ಛೆ ವ್ಯಕ್ತಪಡಿಸಿದ ಸವದತ್ತಿ ಬಾಲೆ !

IAS ಅಧಿಕಾರಿಯಾಗುವ ಇಚ್ಛೆ ವ್ಯಕ್ತಪಡಿಸಿದ ಸವದತ್ತಿ ಬಾಲೆ ! ಯುವ ಭಾರತ ಸುದ್ದಿ ಸವದತ್ತಿ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವದತ್ತಿ ಕುಮಾರೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಶ್ರೀಶೈಲ ಹಿರೇಹೊಳೆ 625 ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ವಿಜ್ಞಾನ ವಿಭಾಗ ಆಯ್ದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವೆ. ಐಎಎಸ್‌ ಅಧಿಕಾರಿಯಾಗುವ ಇಚ್ಛೆ …

Read More »

SSLC ಫಲಿತಾಂಶ ಪ್ರಕಟ

SSLC ಫಲಿತಾಂಶ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ 8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಈ ವರ್ಷದ ಫಲಿತಾಂಶ ಶೇ.83.89ರಷ್ಟಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 12 ಮತ್ತು …

Read More »

BREAKING ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ !

BREAKING ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ! ಯುವ ಭಾರತ ಸುದ್ದಿ ಬೆಂಗಳೂರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 83.89 ಫಲಿತಾಂಶ ಬಂದಿದೆ. ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.

Read More »

ವಿಶ್ವಕರ್ಮ ಸಮಾಜದಿಂದ ರಮೇಶ ಜಾರಕಿಹೊಳಿಗೆ ಬೆಂಬಲ

ವಿಶ್ವಕರ್ಮ ಸಮಾಜದಿಂದ ರಮೇಶ ಜಾರಕಿಹೊಳಿಗೆ ಬೆಂಬಲ ಯುವ ಭಾರತ ಸುದ್ದಿ ಗೋಕಾಕ: ವಿಶ್ವಕರ್ಮ ಸಮಾಜದ ಬಾಬು ಪತ್ತಾರ ನೇತ್ರತ್ವದಲ್ಲಿ ತಾಲೂಕಿನ ಎಲ್ಲಾ ವಿಶ್ವಕರ್ಮ ಸಮಾಜದ ಬಂಧುಗಳಿಂದ ರಮೇಶ ಜಾರಕಿಹೊಳಿಯವರಿಗೆ ಬೆಂಬಲ ವ್ಯಕ್ತವಾಗಿದೆ. ವಿಧಾನಸಭೆ ಸಭೆ ಚುನಾವಣೆ ಸಮೀಸುತ್ತಿದ್ದಂತೆ ಎಲ್ಲಾ ಸಮಾಜದ ಮುಖಂಡರು ಪ್ರಚಾರ ಮಾಡಲು ಸನ್ನದ್ದರಾಗಿದ್ದಾರೆ. ಇಂದು ಗೋಕಾಕ ಮತಕ್ಷೇತ್ರದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳಿಂದ ಚುನಾವಣೆ ಪ್ರಚಾರದಲ್ಲಿ ರಮೇಶ ಜಾರಕಿಹೊಳಿಯವರಿಗೆ ಬೆಂಬಲ ನೀಡುವ ಮೂಲಕ ಮನೆ ಮನೆಗೆ ಹಾಗೂ ಹಳ್ಳಿ …

Read More »

ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ

ಬೆಳಗಾವಿ ಶ್ರೀ ಕೃಷ್ಣಮಠದ 9 ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಸೋಮವಾರ ಬೆಳಗಾವಿ : ನಗರದ ಆರ್‌ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರಿಂದ ಪ್ರತಿಷ್ಠಾಪಿತ ಶ್ರೀ ಕೃಷ್ಣದೇವರ ಒಂಬತ್ತನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ಮೇ 8 ರಂದು ನಡೆಯಲಿದೆ. ಶ್ರೀ ಕೃಷ್ಣ ದೇವರಿಗೆ ಪ್ರಾತಃ ಉಷಾ ಕಾಲ ಪೂಜೆ, ತತ್ವಹೋಮ, ಪ್ರಾರ್ಥನೆ, ಶ್ರೀ ಕೃಷ್ಣ ಮಂತ್ರ ಹೋಮ, ಕಲಶಾಧಿವಾಸ, ವಿಶೇಷ ಕಲಾಭಿಭಿಷೇಕ, ಮಂತ್ರಾಕ್ಷತೆ, …

Read More »