Breaking News

Yuva Bharatha

ಆರ್‌ಎಸ್‌ಎಸ್‌ ವ್ಯಕ್ತಿ ಪರ ಪ್ರಚಾರ ಮಾಡುತ್ತೀರೆಂದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ; ಶೆಟ್ಟರ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ವಿರುದ್ಧ ಓವೈಸಿ ವಾಗ್ದಾಳಿ

ಆರ್‌ಎಸ್‌ಎಸ್‌ ವ್ಯಕ್ತಿ ಪರ ಪ್ರಚಾರ ಮಾಡುತ್ತೀರೆಂದು ನಿಮ್ಮಿಂದ ನಿರೀಕ್ಷಿಸಿರಲಿಲ್ಲ ; ಶೆಟ್ಟರ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ವಿರುದ್ಧ ಓವೈಸಿ ವಾಗ್ದಾಳಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಇತ್ತೀಚೆಗಷ್ಟೇ ಬಿಜೆಪಿ ಹೊರಬಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ …

Read More »

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ರೈತ ಸಂಘದಿಂದ ಬೆಂಬಲ

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ರೈತ ಸಂಘದಿಂದ ಬೆಂಬಲ ಶಾಶ್ವತ ನೀರಾವರಿ ಯೋಜನೆಗಳ ಚಾಲನೆ ಮತ್ತು ಅಭಿವೃದ್ಧಿಗೆ ಚುರುಕು ಮುಟ್ಟಿಸಲು ಪಕ್ಷಾತೀತವಾಗಿ ಬೆಂಬಲ ವ್ಯಕ್ತಪಡಿಸಿದ ರೈತ ಸಂಘಟನೆ ಯುವ ಭಾರತ ಸುದ್ದಿ ಗೋಕಾಕ: ಅರಭಾವಿ ಮತಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು, ರೈತರ ಪರವಾದ ಯೋಜನೆಗಳು ಸೇರಿದಂತೆ ರೈತರ ಬಹುಬೇಡಿಕೆಗಳ ಹೋರಾಟಕ್ಕೆ ಅವರ ಸ್ಪಂದನೆ ಮೆಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಈ ಬಾರಿ ವಿಧಾನಸಭೆ …

Read More »

ಎರಡನೇ ದಿನವೂ ಬೆಳಗಾವಿಯಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ !

ಎರಡನೇ ದಿನವೂ ಬೆಳಗಾವಿಯಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ ! ಯುವ ಭಾರತ ಸುದ್ದಿ ಬೆಳಗಾವಿ : ಕೇಂದ್ರ ಗ್ರಹ ಸಚಿವ ಅಮಿತ್ ಶಾ ಭಾನುವಾರ ಬೆಳಗಾವಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರವಾಗಿ ದಕ್ಷಿಣ ಮತಕ್ಷೇತ್ರದ ವಿವಿಧ ಬೀದಿಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಗಮನ ಸೆಳೆದರು. ಶನಿವಾರ ಬೆಳಗಾವಿ …

Read More »

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ ಯುವ ಭಾರತ ಸುದ್ದಿ ಇಟಗಿ : ಪಾರವಾಡ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಕಾರಿ ವಿರೇಶ ಸಜ್ಜನ ಮಾತನಾಡಿ, ಯಾವುದೇ ಆಮಿಷಗಳಿಗೆ ಒಳಗಾಗದೇ, ಎಲ್ಲರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಿ. ಉತ್ತಮ ಜನಪ್ರತಿಗಳನ್ನು ಆರಿಸಿ ತರುವುದು ನಿಮ್ಮ ಕೈಯಲ್ಲಿದೆ ಎಂದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಮಿಥುನ್ ಸಾಂಬಳೆ, ಹರೀಶ ಗಾವಡೆ ಹಾಗೂ …

Read More »

BREAKING ಮೇ 8ರಂದು ಎಸ್ ಎಸ್ ಎಲ್ ಸಿ ಫಲಿತಾಂಶ !

BREAKING ಮೇ 8ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ! ಬೆಂಗಳೂರು : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಮೇ 8 ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಬೆಳಗ್ಗೆ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ .11 ಗಂಟೆ ಬಳಿಕ ಜಾಲತಾಣದಲ್ಲಿ ವೀಕ್ಷಣೆ ಮಾಡಬಹುದು ಎಂದು ತಿಳಿಸಿದೆ.

Read More »

ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ

ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ, ಮೇ 13 ರಂದು ಮತ ಎಣಿಕೆ ನಡೆಯಲಿದೆ. ನಾಳೆ ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

Read More »

ಮೇದಕ್ ನಿಂದ ಪ್ರಿಯಾಂಕಾ ಸ್ಪರ್ಧೆ ?

ಮೇದಕ್ ನಿಂದ ಪ್ರಿಯಾಂಕಾ ಸ್ಪರ್ಧೆ ? ಹೈದರಾಬಾದ್: ತೆಲಂಗಾಣ ರಾಜಕೀಯ ಮತ್ತು ಕಾಂಗ್ರೆಸ್‌ನ ಆಂತರಿಕ ಚಲನವಲನದಲ್ಲಿ ಸಂಭಾವ್ಯ ಬದಲಾವಣೆಯಾಗಬಹುದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಮೆದಕ್ ಅಥವಾ ಮಹೆಬೂಬ್‌ನಗರ ಲೋಕಸಭೆಯಿಂದ ಕಣಕ್ಕಿಳಿಸುವ ಆಲೋಚನೆಯನ್ನು ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರ ಗಮನ ಸೆಳೆಯುವ ಸಾಧ್ಯತೆ ಇದೆ. ಇಂದಿರಾ ಅವರ ಹೆಜ್ಜೆಗಳು ಪಕ್ಷವು ತನ್ನ ಉಮೇದುವಾರಿಕೆಯನ್ನು ಅಂತಿಮಗೊಳಿಸಿದರೆ, ಪ್ರಿಯಾಂಕಾ …

Read More »

ಗೋಕಾಕ ಮತ ಕ್ಷೇತ್ರದಲ್ಲಿ ಧೂಳೆಬ್ಬಿಸಿದ ಚಾಣಕ್ಯ!!

ಗೋಕಾಕ ಮತ ಕ್ಷೇತ್ರದಲ್ಲಿ ಧೂಳೆಬ್ಬಿಸಿದ ಚಾಣಕ್ಯ!! ಯುವ ಭಾರತ ಸುದ್ದಿ ಘಟಪ್ರಭಾ: ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಪ್ರಚಾರಾರ್ಥ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರು ಮನೆ ಮನೆಗೆ ತೆರಳಿ ಬಿಜೆಪಿ ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ಪಟ್ಟಣದಲ್ಲಿ ಶನಿವಾರ ರಸ್ತೆವುದ್ದಕೂ ಬಿಜೆಪಿ ಜಯ ಘೋಷದೊಂದಿಗೆ ದಿ.10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ ಜಾರಕಿಹೋಳಿಯವರಿಗೆ ಮತ ನೀಡಿ …

Read More »

ಬೆಳಗಾವಿಯಲ್ಲಿ ಶಾ ಅಬ್ಬರ !

ಬೆಳಗಾವಿಯಲ್ಲಿ ಶಾ ಅಬ್ಬರ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೃಹತ್ ರೋಡ್ ಶೋ ನಡೆಸಿದರು. ಶನಿವಾರ ಸಂಜೆ ನಗರದ ಪ್ರಮುಖ ಬೀದಿಗಳಾದ ಧರ್ಮವೀರ ಸಂಭಾಜಿ ಚೌಕ, ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿಗಳಲ್ಲಿ ಬೆಳಗಾವಿ ಉತ್ತರ ಅಭ್ಯರ್ಥಿ ಬೆಳಗಾವಿ ಉತ್ತರ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರ ಪರವಾಗಿ ರೋಡ್ ಶೋ ನಡೆಸಿದರು. ಬಿಜೆಪಿಯ ಚಾಣಕ್ಯ ಹಾಗೂ ರಣತಂತ್ರಗಾರ ಎಂದೇ …

Read More »

ಬಸ್ ಸೇವೆಯಲ್ಲಿ ವ್ಯತ್ಯಯ

ಬಸ್ ಸೇವೆಯಲ್ಲಿ ವ್ಯತ್ಯಯ ಬೆಂಗಳೂರು : ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ. ಮೇ 10 ರಂದು ಚುನಾವಣೆ ಮತದಾನ ನಡೆಯಲಿದ್ದು, ಮೇ 9 ಮತ್ತು ಮೇ 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಒದಗಿಸಿದ ಕಾರಣದಿಂದಾಗಿ ಸಾರ್ವಜನಿಕರ ಪ್ರಯಾಣಕ್ಕೆ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಇರಲಿದೆ. ಪ್ರಯಾಣಿಕರು ಸಹಕರಿಸುವಂತೆ …

Read More »