Breaking News

Yuva Bharatha

ಗ್ಯಾರಂಟಿ ಕಾರ್ಡ್ ವಿತರಿಸಿ ಕೂಲಿ ಕಾರ್ಮಿಕರಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್

ಗ್ಯಾರಂಟಿ ಕಾರ್ಡ್ ವಿತರಿಸಿ ಕೂಲಿ ಕಾರ್ಮಿಕರಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಶಾಸಕಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳಕರ ಅವರ ಸುಪುತ್ರ ಮೃಣಾಲ ಹೆಬ್ಬಾಳಕರ ಅವರು ಉದ್ಯೋಗ ಖಾತರಿ ಯೋಜನೆ ಅಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕೆಲಸಕ್ಕೆ ತಡೆಯೊಡ್ಡಿ ಚುನಾವಣಾ ಪ್ರಚಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ. ಗುರುವಾರ ಬೆಳಗಾವಿ ತಾಲೂಕು ಬೆಳಗುಂದಿ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿದ್ದವರನ್ನು …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ೪೦ಜನ ಕಾಂಗ್ರೇಸ್ ಕಾರ್ಯಕರ್ತರು.!

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ೪೦ಜನ ಕಾಂಗ್ರೇಸ್ ಕಾರ್ಯಕರ್ತರು.! ಗೋಕಾಕ: ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಇಲ್ಲಿಯ ಕಾಂಗ್ರೇಸ್ ಇಂಟೇಕ ಬ್ಯಾಕ್ ಅಧ್ಯಕ್ಷ ಮದರಸಾಹೇಬ ಕಾಲಿಬಾಯಿ ತಮ್ಮ ೪೦ಜನ ಕಾರ್ಯಕರ್ತರೊಂದಿಗೆ ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು. ಈ ಸಂದರ್ಭದಲ್ಲಿ …

Read More »

ರಾಜ್ಯದ ಅಭಿವೃದ್ಧಿ ಹಿತದೃಷ್ಟಿಯಿಂದ ಬಿಜೆಪಿ ಪಕ್ಷವನ್ನೇ ಬೆಂಬಲಿಸಿ.-ಭಾಜಪ ಅಭ್ಯರ್ಥಿ ರಮೇಶ ಜಾರಕಿಹೊಳಿ.

ರಾಜ್ಯದ ಅಭಿವೃದ್ಧಿ ಹಿತದೃಷ್ಟಿಯಿಂದ ಬಿಜೆಪಿ ಪಕ್ಷವನ್ನೇ ಬೆಂಬಲಿಸಿ.-ಭಾಜಪ ಅಭ್ಯರ್ಥಿ ರಮೇಶ ಜಾರಕಿಹೊಳಿ. ಗೋಕಾಕ: ಕ್ಷೇತ್ರದ ಜನತೆಯ ಆಶೀರ್ವಾಧವೇ ನನ್ನ ಶಕ್ತಿಯಾಗಿದ್ದು ಈ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ತಮ್ಮ ಸೇವೆಗೆ ಅವಕಾಶ ಕಲ್ಪಿಸುವಂತೆ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ಗುರುವಾರದಂದು ಗೋಕಾಕ ಮತಕ್ಷೇತ್ರದ ಮಮದಾಪೂರ ಹಾಗೂ ಮಕ್ಕಳಗೇರಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡುತ್ತ ಮಾತನಾಡಿ, ಕಳೇದ ಆರು …

Read More »

ಚುನಾವಣಾ ರಣರಂಗಕ್ಕೆ ಇಳಿದ ಸಿದ್ದರಾಮಯ್ಯ ಸೊಸೆ !

ಚುನಾವಣಾ ರಣರಂಗಕ್ಕೆ ಇಳಿದ ಸಿದ್ದರಾಮಯ್ಯ ಸೊಸೆ ! ಯುವ ಭಾರತ ಸುದ್ದಿ ವರುಣಾ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಅವರ ಸೊಸೆ ಸ್ಮಿತಾ ರಾಕೇಶ್ ಇದೀಗ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ವರುಣಾ ಮತಕ್ಷೇತ್ರದ ತಾಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಅವರು ಚುನಾವಣಾ ಪ್ರಚಾರ ನಡೆಸಿದ್ದು ಈ ಬಾರಿ ನಮ್ಮ ಮಾವನವರಾದ ಸಿದ್ದರಾಮಯ್ಯ ಅವರಿಗೆ ಮತ ಹಾಕಿ ಎಂದು ಕಳಕಳಿಯ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ …

Read More »

ಸಂಚಲನ ಮೂಡಿಸಿದ ಪುತ್ತಿಲ ಪ್ರಣಾಳಿಕೆ..!

ಸಂಚಲನ ಮೂಡಿಸಿದ ಪುತ್ತಿಲ ಪ್ರಣಾಳಿಕೆ..! ಹಿಂದೂ ನೇತಾರ, ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ 31 ವಿಷಯಾಧಾರಿತ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಅಂಶಗಳನ್ನು ಜಾರಿಗೆ ಎಲ್ಲಾ ಕ್ರಮಗಳನ್ನು ಶಾಸಕನಾಗಿ ಆಯ್ಕೆಯಾದರೆ ಕೈಗೊಳ್ಳುವುದಾಗಿ ತಿಳಿಸಿದರು. …

Read More »

ಬಲ್ಲಿರೇನಯ್ಯ ಮುನ್ನುಡಿಯ ನಲ್ನುಡಿಯಿಂದ…

ಬಲ್ಲಿರೇನಯ್ಯ ಮುನ್ನುಡಿಯ ನಲ್ನುಡಿಯಿಂದ…. ದಿನೇಶ ಉಪ್ಪೂರರ ಈ ಪುಸ್ತಕ ಯಕ್ಷಗಾನದ ಲೋಕವನ್ನು ಬಲ್ಲವರಿಗೆ ಮತ್ತೆ ಮತ್ತೆ ಮೆಲ್ಲುವ ಕಜ್ಜಾಯ. ಓದಿಗೊಂದು ಹಾಸ್ಯದ ಮೆರಗು, ಮತ್ತೆ ಆಲೋಚಿಸಿದರೆ ಇಣುಕುವ ಲೋಕ ವಿವೇಕ. ಕಲೆಯ ಲೋಕ, ವಿಸ್ಮಯದ ಪ್ರಪಂಚ. ಕಲಾವಿದನನ್ನು ಸಾಮಾನ್ಯನಂತೆ ನಡೆಸಿಕೊಳ್ಳುವುದು ರಸಿಕರಿಗೆ ಒಪ್ಪುವ ಮಾತಲ್ಲ. ಕಲ್ಪನೆ, ಭ್ರಮೆಗಳಿಲ್ಲದಿದ್ದರೆ ಅದ್ಭುತ ರಮ್ಯವಾದ ಕಲೆಯನ್ನು ಅನುಭವಿಸಲಾಗುವುದಿಲ್ಲ. ಕಲಾವಿದನಿಗೂ ಸಹೃದಯನಿಗೂ ಸಮಾನವಾದ ಸಂಭ್ರಮ-ಸಮಸ್ಯೆ ಇದು. ಈ ವಿಸ್ಮಯದ ವಿಭಿನ್ನ ಮಗ್ಗುಲುಗಳು ತೆರೆದುಕೊಂಡಿವೆ ಈ ಪುಸ್ತಕದಲ್ಲಿ. …

Read More »

ವಕೀಲರಿಗೆ ಬೇಸಿಗೆಯಲ್ಲಿ ಕಪ್ಪು ಕೋಟ್ ಕಡ್ಡಾಯವಲ್ಲ

ವಕೀಲರಿಗೆ ಬೇಸಿಗೆಯಲ್ಲಿ ಕಪ್ಪು ಕೋಟ್ ಕಡ್ಡಾಯವಲ್ಲ ಯುವ ಭಾರತ ಸುದ್ದಿ ಬೆಂಗಳೂರು : ಬಿರು ಬೇಸಿಗೆ ಕಾಲಿಟ್ಟಿದೆ. ಹೀಗಾಗಿ ಬೇಸಿಗೆಯಲ್ಲಿ ವಕೀಲರಿಗೆ ಕಪ್ಪುಕೋಟು ಕಡ್ಡಾಯವಲ್ಲ. ಬೇಸಿಗೆಯಲ್ಲಿ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳನ್ನು ಹೊರತುಪಡಿಸಿ ವಿಚಾರಣಾ ನ್ಯಾಯಾಲಯಗಳನ್ನು ಪ್ರವೇಶಿಸುವ , ವಾದ ಮಂಡಿಸುವ ಅಥವಾ ಕಲಾಪಗಳಲ್ಲಿ ಸಕ್ರಿಯರಾಗುವ ವಕೀಲರು ಕಪ್ಪುಕೋಟು ಧರಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ವಕೀಲರ ಪರಿಷತ್‌ ತಿಳಿಸಿದೆ . ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಕೀಲರ …

Read More »

ದೇಶದ 150 ಭಾಷೆ ಅವನತಿ

ದೇಶದ 150 ಭಾಷೆ ಅವನತಿ ಯುವ ಭಾರತ ಸುದ್ದಿ ಮೈಸೂರು : 10 ಸಾವಿರಕ್ಕಿಂತ ಕಡಿಮೆ ಮಂದಿ ಮಾತನಾಡುವ ಭಾಷೆಯನ್ನು ಅವನತಿಯ ಅಂಚಿನಲ್ಲಿರುವ ಭಾಷೆಯೆಂದು ಗುರುತಿಸುವ ಕಾರಣದಿಂದಾಗಿ ದೇಶ ಈಗಾಗಲೇ 220 ಭಾಷೆಗಳನ್ನು ಕಳೆದುಕೊಂಡಿದ್ದು , ಇನ್ನೂ 150 ಭಾಷೆಗಳಿಗೆ ಇದೇ ಗತಿ ಒದಗುವ ಸಾಧ್ಯತೆಯಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ . ಮಹೇಶ್ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ . ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ …

Read More »

ಪತ್ರಕರ್ತರಿಗೆ ಬೆದರಿಕೆ : ಡಿಕೆಶಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಪತ್ರಕರ್ತರಿಗೆ ಬೆದರಿಕೆ : ಡಿಕೆಶಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು ಯುವ ಭಾರತ ಸುದ್ದಿ ಬೆಂಗಳೂರು : ಪತ್ರಕರ್ತರಿಗೆ ಬೆದರಿಕೆ ಹಾಕಿ , ಗೂಂಡಾ ವರ್ತನೆ ತೋರಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಬುಧವಾರ ದೂರು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದರು . ಅದೇ ದಿನ ದೇಶದ ಗೃಹ ಸಚಿವ ಅಮಿತ್ …

Read More »

157 ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು

157 ನರ್ಸಿಂಗ್ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು ಯುವ ಭಾರತ ಸುದ್ದಿ ದೆಹಲಿ : ಸುಮಾರು 1,526 ಕೋಟಿ ರೂ.ವೆಚ್ಚದಲ್ಲಿ ದೇಶಾದ್ಯಂತ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಇರುವ ವೈದ್ಯಕೀಯ ಕಾಲೇಜುಗಳ ಬಳಿ ನರ್ಸಿಂಗ್ ಕಾಲೇಜುಗಳನ್ನು ಉದ್ದೇಶ ಹೊಂದಲಾಗಿದೆ. ಎರಡು ವರ್ಷದೊಳಗೆ ಈ ಕಾಲೇಜುಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ …

Read More »