ಹೈಕೋರ್ಟಿಗೆ 24 ರಿಂದ ಮೇ 20 ರವರೆಗೆ ಬೇಸಿಗೆ ರಜೆ ಯುವ ಭಾರತ ಸುದ್ದಿ ಬೆಂಗಳೂರು : ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20 ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಪೀಠಗಳನ್ನು ರಚಿಸಲಾಗಿದೆ. ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಮಧ್ಯಕಾಲೀನ ಅವಧಿಯಲ್ಲಿ …
Read More »ನಾಳೆಯಿಂದ ಎಸ್ ಎಸ್ ಎಲ್ ಸಿ ಪತ್ರಿಕೆಗಳ ಮೌಲ್ಯಮಾಪನ ಮೇ ಎರಡನೇ ವಾರ ಫಲಿತಾಂಶ ನಿರೀಕ್ಷೆ
ನಾಳೆಯಿಂದ ಎಸ್ ಎಸ್ ಎಲ್ ಸಿ ಪತ್ರಿಕೆಗಳ ಮೌಲ್ಯಮಾಪನ ಮೇ ಎರಡನೇ ವಾರ ಫಲಿತಾಂಶ ನಿರೀಕ್ಷೆ ಯುವ ಭಾರತ ಸುದ್ದಿ ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಆದಷ್ಟು ಬೇಗ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಮೌಲ್ಯ ಮಾಪನ ಸೋಮವಾರದಿಂದ ಆರಂಭವಾಗಲಿದೆ. ಈ ಬಗ್ಗೆ ಶಿಕ್ಷಕರಿಗೆ ಆದೇಶ ಕಳಿಸಲಾಗಿದೆ. ಎರಡನೇ ವಾರ ಚುನಾವಣೆ ಫಲಿತಾಂಶಕ್ಕೆ ತೊಂದರೆ ಆಗದಂತೆ …
Read More »1,854 ಕೋಟಿ ರೂ. ವೇತನ ಪಡೆದ ಗೂಗಲ್ ಮಾತೃ ಕಂಪನಿ ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ
1,854 ಕೋಟಿ ರೂ. ವೇತನ ಪಡೆದ ಗೂಗಲ್ ಮಾತೃ ಕಂಪನಿ ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಯುವ ಭಾರತ ಸುದ್ದಿ ದೆಹಲಿ: ಶುಕ್ರವಾರ ಬಿಡುಗಡೆಯಾದ ಸೆಕ್ಯುರಿಟೀಸ್ ಫೈಲಿಂಗ್ ಪ್ರಕಾರ ಆಲ್ಫಾಬೆಟ್ ಸಿಇಒ ಸುಂದರ ಪಿಚೈ ಅವರು 2022 ರಲ್ಲಿ ಸರಿಸುಮಾರು $226 ಮಿಲಿಯನ್ (ಅಂದಾಜು 1,854 ಕೋಟಿ ರೂ.) ಒಟ್ಟು ವೇತನ ಪಡೆದಿದ್ದಾರೆ. ಈ ಅಂಕಿ ಅಂಶವು ಆಲ್ಫಾಬೆಟ್ ಮಧ್ಯಮ ಕ್ರಮಾಂಕದ ಉದ್ಯೋಗಿಗಳು ಗಳಿಸಿದ ಸರಾಸರಿ ವೇತನಕ್ಕಿಂತ 800 ಪಟ್ಟು …
Read More »ಅಕ್ಷಯ ತೃತೀಯ ದಿನವಾದ ಇಂದು ಸಿದ್ದಗಂಗಾ ಉತ್ತರಾಧಿಕಾರಿ ಪಟ್ಟಾಭಿಷೇಕ
ಅಕ್ಷಯ ತೃತೀಯ ದಿನವಾದ ಇಂದು ಸಿದ್ದಗಂಗಾ ಉತ್ತರಾಧಿಕಾರಿ ಪಟ್ಟಾಭಿಷೇಕ ಯುವ ಭಾರತ ಸುದ್ದಿ ತುಮಕೂರು : ರಾಜ್ಯದ ಪ್ರಸಿದ್ಧ ಲಿಂಗಾಯತ ಮಠಗಳಲ್ಲಿ ಒಂದಾಗಿರುವ ಸಿದ್ಧಗಂಗಾ ಮಠಕ್ಕೆ ಇಂದು ಸ್ನಾತಕೋತರ ಪದವೀಧರ ಮನೋಜ್ ಕುಮಾರ್ ಅವರಿಗೆ ದೀಕ್ಷಾ ಪ್ರದಾನ ಹಾಗೂ ಪಟ್ಟಾಭಿಷೇಕ ಸಮಾರಂಭ ನೆರವೇರುತ್ತಿದೆ. ಬೆಳಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಸಿದ್ದಗಂಗಾ ಮಠ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸುವರು. ಕನಕಪುರ …
Read More »ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ
ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ ಯುವ ಭಾರತ ಸುದ್ದಿ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಏ.24ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಆತ್ಮಹತ್ಯೆ ಬಾಂಬ್ ದಾಳಿ ಬೆದರಿಕೆ ಹಾಕಲಾಗಿದೆ. ಅನಾಮಿಕ ವ್ಯಕ್ತಿ ಹೆಸರಿನಲ್ಲಿ ಬಿಜೆಪಿ ಕಚೇರಿಗೆ ಬೆದರಿಕೆ ಪತ್ರ ರವಾನಿಯಾಗಿದೆ. ಪ್ರಧಾನಿಗೆ ನಿಯೋಜಿಸಲಾಗಿರುವ ವಿವಿಐಪಿ ಭದ್ರತಾ ಪ್ಲಾನ್ ಮತ್ತು ಸಿಬ್ಬಂದಿ ವಿವರ ಸೋರಿಕೆಯಾಗಿದೆ. ರಾಜ್ಯ ಪೊಲೀಸರಿಂದ ಗಂಭೀರ ಭದ್ರತಾ ಲೋಪವಾಗಿರುವುದು ಬೆಳಕಿಗೆ ಬಂದಿದೆ. …
Read More »ಅಮೃತಪಾಲ್ ಸಿಂಗ್ ಬಂಧನ
ಅಮೃತಪಾಲ್ ಸಿಂಗ್ ಬಂಧನ ಯುವ ಭಾರತ ಸುದ್ದಿ ದೆಹಲಿ : ಖಾಲಿಸ್ತಾನ ಚಳವಳಿ ಮುಖಂಡ ಅಮೃತಪಾಲ್ ಸಿಂಗ್ ಬಂಧನವಾಗಿದೆ ಎಂದು ವರದಿಯಾಗಿದೆ. ಪಂಜಾಬ್ ನ ಮೊಗಾ ಬಳಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಕೆಲ ತಿಂಗಳುಗಳಿಂದ ಈತ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ. ಇವನ ಕಾರ್ಯಾಚರಣೆಗೆ ಪೊಲೀಸರು ಬೃಹತ್ ಜಾಲ ಬೀಸಿದ್ದರು. ಕೊನೆಗೂ ಈತನ ಬಂಧನವಾಗಿದೆ ಎನ್ನಲಾಗಿದೆ. ಅಮೃತಪಾಲ್ ಸಿಂಗ್ ನನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ. ಪಂಜಾಬ್ ಪೊಲೀಸ್ ಮತ್ತು …
Read More »ಜಾಹೀರಾತು, ಪೇಡ್ ನ್ಯೂಸ್ ಮೇಲೆ ನಿಗಾ ವಹಿಸಲು ಸೂಚನೆ
ಜಾಹೀರಾತು, ಪೇಡ್ ನ್ಯೂಸ್ ಮೇಲೆ ನಿಗಾ ವಹಿಸಲು ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಗೋಕಾಕ ಹಾಗೂ ಯಮಕನಮರಡಿ ವಿಧಾನಸಭಾ ಮತಕ್ಷೇತ್ರಗಳ ಸಾಮಾನ್ಯ ವೀಕ್ಷಕ ಹಿರಿಯ ಐ.ಎ.ಎಸ್. ಅಧಿಕಾರಿ ಎಸ್.ಮಾಲಾರವಿಙ್ಞ ಅವರು ಭೇಟಿ ಪರಿಶೀಲಿಸಿದರು. ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮ ಗಳ ಪ್ರಸಾರವಾಗುವ ಸುದ್ದಿಗಳ ಮೇಲೆ ನಿಗಾ ವಹಿಸಬೇಕು. ಪೇಡ್ ನ್ಯೂಸ್ ಅಥವಾ ಜಾಹೀರಾತು ಕಂಡುಬಂದರೆ ಅದಕ್ಕೆ ಸಂಬಂಧಿಸಿದ …
Read More »ಅಕ್ರಮ ಕುಕ್ಕರ್ ವಶ
ಅಕ್ರಮ ಕುಕ್ಕರ್ ವಶ ಯುವ ಭಾರತ ಸುದ್ದಿ ಬೆಳಗಾವಿ : ಸವದತ್ತಿ ತಾಲೂಕು ತೆಗ್ಗಿಹಾಳ ಗ್ರಾಮದ ಬಳಿ ಸವದತ್ತಿ ಮತ್ತು ರಾಮದುರ್ಗ ತಾಲೂಕುಗಳ ಗಡಿ ಅಂಚಿನ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ ಮಧ್ಯಾಹ್ನ ತೋಟದ ಮನೆಯ ತಗಡಿನ ಶೀಟ್ ನಲ್ಲಿ ಇದ್ದ 1600 ಕುಕ್ಕರ್ ಗಳನ್ನು ಪೊಲೀಸರು ಹಾಗೂ ಎಸ್ ಟಿ ಎಫ್ ತಂಡ ಪತ್ತೆ ಮಾಡಿ ವಶಪಡಿಸಿಕೊಂಡಿದೆ. ಜಿಲ್ಲಾ ಚುನಾವಣಾ ಅಧಿಕಾರಿ, …
Read More »ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲಿಂಗರಾಜ ಮಹಾವಿದ್ಯಾಲಯ ಅದ್ವಿತೀಯ ಸಾಧನೆ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲಿಂಗರಾಜ ಮಹಾವಿದ್ಯಾಲಯ ಅದ್ವಿತೀಯ ಸಾಧನೆ ಪ್ರಿಯಾಂಕಾ ಕುಲಕರ್ಣಿ 592 (98.67%) ಅಂಕಗಳನ್ನು ಪಡೆದು ರಾಜ್ಯಕ್ಕೆ 2ನೇ ಸ್ಥಾನ ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ಇ ಸಂಸ್ಥೆಯ ಲಿಂಗರಾಜ ಪಿಯು ಕಲಾ ಮತ್ತು ವಾಣಿಜ್ಯ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಮಾರ್ಚ್ – 2023 ರ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಮತ್ತು ಅತ್ಯದ್ಭುತ ಸಾಧನೆ ತೋರಿದ್ದಾರೆ. ಕಲಾ ವಿಭಾಗದಲ್ಲಿ ಶೇ.97.89 ಮತ್ತು ವಾಣಿಜ್ಯ ವಿಭಾಗದಲ್ಲಿ …
Read More »ಕೊನೆಗೂ ರತ್ನಾ ಮಾಮನಿ ನಾಮಪತ್ರ ಅಂಗೀಕಾರ
ಕೊನೆಗೂ ರತ್ನಾ ಮಾಮನಿ ನಾಮಪತ್ರ ಅಂಗೀಕಾರ ಯುವ ಭಾರತ ಸುದ್ದಿ ಬೆಳಗಾವಿ : ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ನಲ್ಲಿ ದೋಷ ಇದೆ ಎಂಬ ಆರೋಪ ಕೇಳಿ ಬಂದಿದ್ದ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಯವರಿಗೆ ಕೊನೆಗೂ ಶುಭ ಸುದ್ದಿ ಲಭಿಸಿದೆ. ಅವರ ನಾಮಪತ್ರವನ್ನು ಚುನಾವಣಾ ಆಯೋಗ ಅಂಗೀಕರಿಸಿದೆ. ರತ್ನಾ ಮಾಮನಿ ಅವರು ಸಲ್ಲಿಸಿದ್ದ ಅಫಿಡವಿಟ್ ಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ ಅಭ್ಯರ್ಥಿಗಳು ತಕಕಾರು …
Read More »