Breaking News

Yuva Bharatha

ಕೊನೆ ಕ್ಷಣದಲ್ಲಿ ಡಿಕೆಸು ನಾಮಪತ್ರ !

ಕೊನೆ ಕ್ಷಣದಲ್ಲಿ ಡಿಕೆಸು ನಾಮಪತ್ರ ! ಯುವ ಭಾರತ ಸುದ್ದಿ ಕನಕಪುರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರವಾಗುವ ಆತಂಕದ ಹಿನ್ನೆಲೆಯಲ್ಲಿ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಆರ್. ಅಶೋಕ್ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಹಲವು ಪ್ರಕರಣಗಳ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರಗೊಂಡರೆ ಮುನ್ನೆಚ್ಚರಿಕೆ ಕ್ರಮವಾಗಿ ಡಿ.ಕೆ. ಸುರೇಶ್ ಅಭ್ಯರ್ಥಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ …

Read More »

ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನ

ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆ ದಿನವಾಗಿದೆ. ಅಂತಿಮವಾಗಿ ಯಾರ್ಯಾರು ನಾಮಪತ್ರ ಸಲ್ಲಿಸುತ್ತಾರೆ ಎನ್ನುವುದು ಇಂದು ಸಂಜೆಯೊಳಗೆ ನಿರ್ಧಾರವಾಗಲಿದೆ. ನಾಮಪತ್ರ ಹಿಂಪಡೆಯಲು 24 ಕೊನೆಯ ದಿನ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದೆ.

Read More »

28 ರಿಂದ ರಾಜ್ಯದಲ್ಲಿ ಒಂದು ವಾರ ಮೋದಿ 20 ಕ್ಕೂ ಹೆಚ್ಚು ಸಮಾವೇಶದಲ್ಲಿ ಭಾಗಿ

28 ರಿಂದ ರಾಜ್ಯದಲ್ಲಿ ಒಂದು ವಾರ ಮೋದಿ 20 ಕ್ಕೂ ಹೆಚ್ಚು ಸಮಾವೇಶದಲ್ಲಿ ಭಾಗಿ ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆ ಇದೀಗ ಕಾವೇರಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಇದೀಗ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಚುನಾವಣೆಗೆ ರಣಕಹಳೆ ಮೊಳಗಿಸಲು ಆಗಮಿಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 20 ಕ್ಕೂ ಹೆಚ್ಚು ಸಭೆ- ಸಮಾರಂಭಗಳಲ್ಲಿ ಮೋದಿ ಮಾತನಾಡಲಿದ್ದಾರೆ. ಸಭೆಯ ಕುರಿತು ಪಕ್ಷದಲ್ಲಿ ಚರ್ಚೆ …

Read More »

ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ ಯುವ ಭಾರತ ಸುದ್ದಿ ತುಮಕೂರು : ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ದಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿ ಷಡಕ್ಷರಿ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಮೈಲನಹಳ್ಳಿ ನಿವಾಸಿ. ಮೇ 23ರ ಬಸವ ಜಯಂತಿಯ ನಿರಂಜನ ಪಟ್ಟಾಧಿಕಾರ ನೆರವೇರಲಿದೆ. ಸಿದ್ದಗಂಗಾ ಮಠದ ಜೊತೆ ಮಾಗಡಿ …

Read More »

ಮೇ 6 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ

ಮೇ 6 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಯುವ ಭಾರತ ಸುದ್ದಿ ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಲ್ಕಿ ಭಾಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ …

Read More »

ಶ್ತೀ ದತ್ತ ಗುರು ಕೃಪಾಕಿರಣ ಗ್ರಂಥ ಬಿಡುಗಡೆಗೊಳಿಸಿದ ಸಂತೋಷಜೀ

ಶ್ತೀ ದತ್ತ ಗುರು ಕೃಪಾಕಿರಣ ಗ್ರಂಥ ಬಿಡುಗಡೆಗೊಳಿಸಿದ ಸಂತೋಷಜೀ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಪೂಜ್ಯ ಗುರುಗಳಾದ ಶ್ರೀ ದತ್ತ ಭಕ್ತ ನಾರಾಯಣ ಭಟ್ಟ ಹೊಸ್ತೋಟ ರವರು ರಚಿಸಿರುವ ಶ್ರೀ ದತ್ತ ಶ್ರೀಧರ ಗುರುದಾಸ ಪ್ರೇರಿತ ಶ್ರೀ ದತ್ತ ಗುರು ಕೃಪಾ ಕಿರಣ ಗ್ರಂಥದ ಬಿಡುಗಡೆಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಜೀಯವರ ಅಮೃತ ಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಆರ್ ಎಸ್ ಎಸ್ ಧುರೀಣ ಕೃಷ್ಣ …

Read More »

ರಾಮದುರ್ಗದಲ್ಲಿ 1.54 ಕೋಟಿ ಹಣ ವಶ

ರಾಮದುರ್ಗದಲ್ಲಿ 1.54 ಕೋಟಿ ಹಣ ವಶ ಯುವ ಭಾರತ ಸುದ್ದಿ ಬೆಳಗಾವಿ : ರಾಮದುರ್ಗದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ.ವನ್ನು ಪೊಲೀಸರು ಹಾಗೂ ಚುನಾವಣೆ ಸಂಬಂಧ ಕಾರ್ಯಾಚರಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಹಣ ಪತ್ತೆಯಾಗಿದೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Read More »

ಕೊನೆಯ ಪಟ್ಟಿಯೂ ಪ್ರಕಟ

ಕೊನೆಯ ಪಟ್ಟಿಯೂ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆರನೇ ಪಟ್ಟಿ ಬಿಡುಗಡೆ ಮಾಡಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟ ಮಾಡಿದಂತಾಗಿದೆ. ಸಿ.ವಿ.ರಾಮನ್ ನಗರ-ಎಸ್ ಆನಂದ್ ಕುಮಾರ್ ಮಂಗಳೂರು ಉತ್ತರ- ಇನಾಯತ್ ಅಲಿ ಶಿಡ್ಲಘಟ್ಟ-ಬಿ.ವಿ. ರಾಜೀವ ಗೌಡ ಅರಕಲಗೂಡು-ಎಚ್‌.ಪಿ. ಶ್ರೀಧರ ಗೌಡ ರಾಯಚೂರು ನಗರ- ಮಹಮ್ಮದ್ ಸಲಾಂ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ : ಲಿಂಗಾಯತ ಸಮುದಾಯದ ಚನ್ನಬಸಪ್ಪ, …

Read More »

ಭಾರೀ ವೈರಲ್ ಆಯ್ತು ಕಿಚ್ಚ-ನಡ್ಡಾ ಫೋಟೋ !

ಭಾರೀ ವೈರಲ್ ಆಯ್ತು ಕಿಚ್ಚ-ನಡ್ಡಾ ಫೋಟೋ ! ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಹಾಗೂ ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರ ಸೆಲ್ಫಿ ಫೋಟೋ ಭಾರೀ ವೈರಲ್ ಆಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮತಕ್ಷೇತ್ರವಾಗಿರುವ ಶಿಗ್ಗಾವಿಯಲ್ಲಿ ಭಾಗವಹಿಸುವ ಕಾರ್ಯಕ್ರಮಕ್ಕೆ ಇಬ್ಬರು ಜೊತೆಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ತೆಗೆದ ಹೆಲಿಕಾಪ್ಟರ್ ಸೆಲ್ಫಿ ಫೋಟೋ ವೈರಲ್ ಆಗಿದೆ. ನಮಸ್ಕಾರ ಶ್ರೀ ಕನಕದಾಸರು …

Read More »

BREAKING ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ !

BREAKING ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಆಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಲಾಗಿದೆ. ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಶಿಗ್ಗಾವಿ-ಯಾಸೀರ್ ಅಹಮದ್ ಖಾನ್ ಪಠಾಣ್ ಕೆಆರ್ ಪುರಂ-ಡಿ.ಕೆ.ಮೋಹನ್ ಬಾಬು ಪುಲಕೇಶಿ ನಗರ- ಎ.ಸಿ.ಶ್ರೀನಿವಾಸ ಮುಳಬಾಗಿಲು-ಬಿ.ಸಿ. ಮುದ್ದು ಗಂಗಾಧರ

Read More »