Breaking News

Yuva Bharatha

ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ

ಚುನಾವಣಾ ಜಾಹೀರಾತು: ಪೂರ್ವಾನುಮತಿ ಕಡ್ಡಾಯ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆ-೨೦೨೩ ಅಂಗವಾಗಿ ಮೇ ೧೦, ೨೦೨೩ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ ೯ ಹಾಗೂ ೧೦ ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ …

Read More »

ಬಿಜೆಪಿ ಟಿಕೆಟ್ ವಂಚಿತರಿಗೆ ಮಣೆ ಹಾಕಿದ ಜೆಡಿಎಸ್ !

ಬಿಜೆಪಿ ಟಿಕೆಟ್ ವಂಚಿತರಿಗೆ ಮಣೆ ಹಾಕಿದ ಜೆಡಿಎಸ್ ! ಯವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆಗೆ ಜೆಡಿಎಸ್ ತನ್ನ ಮೂರನೇ ಪಟ್ಟಿಗಳನ್ನು ಬಿಡುಗಡೆಗೊಳಿಸಿದೆ. ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾರುತಿ ಅಷ್ಟಗಿ ಯಮಕನಮರಡಿಯಿಂದ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಶಂಕರಗೌಡ ಪಾಟೀಲ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಹಾಗೂ ಬಿಜೆಪಿ ಕಾರ್ಯಕರ್ತ ಶಿವಾನಂದ ಮುಗಳಿಹಾಳ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.   …

Read More »

ಕಾಂಗ್ರೆಸ್ ಜಿಲ್ಲಾಧ್ಯಕ್ಷರೇ ಬಿಜೆಪಿಗೆ ಸೇರ್ಪಡೆ !

ಕಾಂಗ್ರೆಸ್ ಜಿಲ್ಲಾಧ್ಯಕ್ಷರೇ ಬಿಜೆಪಿಗೆ ಸೇರ್ಪಡೆ ! ಯುವ ಭಾರತ ಸುದ್ದಿ ರಾಯಚೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ‌ ಬಿ.ವಿ.ನಾಯಕ ಅವರು ತಮ್ಮ ಹುದ್ದೆ ಮತ್ತು ಪಕ್ಷದ ಪ್ರಾಥಮಿಕ‌ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಸೇರ್ಪಡೆ ಆಗಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರವಾನಿಸಿದ್ದು, ಹುಬ್ಬಳ್ಳಿಗೆ ತೆರಳಿ ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಮಾಜಿ ಸಂಸದರೂ ಆದ ಬಿ.ವಿ. ನಾಯಕ‌ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ …

Read More »

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 40 ಜನರ ಹೆಸರು

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ 40 ಜನರ ಹೆಸರು ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಪಡೆಯಲೇ ಬೇಕು ಎಂಬ ಹಠದಲ್ಲಿ ಚುನಾವಣಾ ರಣತಂತ್ರಗಳನ್ನು ಹೆಣೆಯುತ್ತಿರುವ ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಒಟ್ಟು ನಲವತ್ತು ಮಂದಿ ಸ್ಟಾರ್ ಪ್ರಚಾರಕರನ್ನು ಪಕ್ಷ ಗುರುತಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ …

Read More »

ಅಮಿತ್ ಶಾ ಮೆಗಾ ರೋಡ್ ಶೋಗೆ ದಿನ ನಿಗದಿ

ಅಮಿತ್ ಶಾ ಮೆಗಾ ರೋಡ್ ಶೋಗೆ ದಿನ ನಿಗದಿ ಯುವ ಭಾರತ ಸುದ್ದಿ ಬೆಂಗಳೂರು : ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇದೀಗ ಮುಗಿಯುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಚಾಣಕ್ಯ ಎಂದೇ ಖ್ಯಾತರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಏಪ್ರಿಲ್ 21 ಮತ್ತು 22 ರಂದು ಅಮಿತ್ ಷಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಚುನಾವಣೆ ಪ್ರಚಾರದಲ್ಲಿ ಅವರು ಭಾಗಿಯಾಗಲಿದ್ದು ನಾಡಿನ ಹಲವು ಖ್ಯಾತ …

Read More »

ಬಾರಿ ಬಿಸಿಲು ಹೊರಾಂಗಣ ಕಾರ್ಯಕ್ರಮಗಳಿಗೆ ನಿಷೇಧ ಹೇರಿದ ಮಹಾರಾಷ್ಟ್ರ

ಬಾರಿ ಬಿಸಿಲು ಹೊರಾಂಗಣ ಕಾರ್ಯಕ್ರಮಗಳಿಗೆ ನಿಷೇಧ ಹೇರಿದ ಮಹಾರಾಷ್ಟ್ರ ಯುವ ಭಾರತ ಸುದ್ದಿ ಮುಂಬೈ : ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 12 ರಿಂದ ಸಂಜೆ 5 ರವರೆಗೆ ಎಲ್ಲಾ ಹೊರಾಂಗಣ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಈ ಸಮಯದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ಸರಕಾರ ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ ಭಾನುವಾರ ನಡೆದ ಸಮಾವೇಶದಲ್ಲಿ 13 ಜನ ಅತಿಯಾದ ಶಾಖದಿಂದ ಮೃತಪಟ್ಟಿದ್ದರು. ಮುಂಬೈಯಲ್ಲಿ ರಾಜ್ಯ ಸರಕಾರ ಆಯೋಜಿಸಿದ್ದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ …

Read More »

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ …

Read More »

ಶೀಘ್ರವೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಶೀಘ್ರವೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ ತಿಂಗಳ ಕೊನೆಯೊಳಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿರುವುದಾಗಿ ವರದಿಯಾಗಿದೆ. ಏಪ್ರಿಲ್ ತಿಂಗಳ ಕೊನೆಯೊಳಗೆ ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ ಮಂಡಳಿ ಸಿದ್ಧತೆ ನಡೆಸಿರುವುದಾಗಿ ವರದಿಯಾಗಿದೆ. ಮೌಲ್ಯಮಾಪನ ಕಾರ್ಯ ಬಹುತೇಕ ಮುಗಿದಿದೆ. ಏಪ್ರಿಲ್ ಕೊನೆಯೊಳಗೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ

ಶಾಸಕ ಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ ಯುವ ಭಾರತ ಸುದ್ದಿ ಮೂಡಲಗಿ :                        ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒಟ್ಟು 35,69,92,186 ರೂ.ಗಳ ಒಡೆಯರಾಗಿದ್ದು, ಇವರ ಹೆಸರಿನಲ್ಲಿ ಯಾವುದೇ ಸಾಲವಿಲ್ಲ. ಬಾಲಚಂದ್ರ ಜಾರಕಿಹೊಳಿ ಬಳಿ 8,55,777 ರೂ. ನಗದು ಹಣ ಇದೆ. …

Read More »

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ ಯುವ ಭಾರತ ಸುದ್ದಿ ಮೂಡಲಗಿ: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ …

Read More »