Breaking News

Yuva Bharatha

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಯುವ ಭಾರತ ಸುದ್ದಿ ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ …

Read More »

ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಹತ್ತಿ ಬೆದರಿಕೆ ಒಡ್ಡಿದ ಆಕಾಂಕ್ಷಿ !

ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಹತ್ತಿ ಬೆದರಿಕೆ ಒಡ್ಡಿದ ಆಕಾಂಕ್ಷಿ ! ಯುವ ಭಾರತ ಸುದ್ದಿ ಚಿಕ್ಕಮಗಳೂರು : ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ರಂಗಪ್ಪ ಎಂಬಾತ ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಏರಿ ಹಠ ಮಾಡಿದ್ದಾನೆ. ಒಂದು ವೇಳೆ ಟಿಕೆಟ್ ಕೊಡದೆ ಇದ್ದರೆ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಆತನ ಮನವೊಲಿಸಿ ಕೆಳಗಿಳಿಸುವ ಪ್ರಯತ್ನ ನಡೆಸಿರುವುದು ಕಂಡು ಬಂದಿದೆ.

Read More »

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ !

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ! ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿಶೇಷ ಗಮನಹರಿಸಿದೆ. ಪಕ್ಷದ ಪ್ರಚಾರಕ್ಕೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಇದೀಗ ಬಿಡುಗಡೆಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಎಂಟು ಕೇಂದ್ರ ಸಚಿವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಲಾಗಿದೆ‌ ಪ್ರಚಾರಕರ ಪಟ್ಟಿಯಲ್ಲಿ ದೇಶದ ವಿವಿಧ ರಾಜ್ಯಗಳ ನಾಯಕರು …

Read More »

ತಾತ ಸಿದ್ದರಾಮಯ್ಯರಂತೆ ಕಾನೂನು ಓದಿ ರಾಜಕೀಯಕ್ಕೆ ಬರುವೆ : ಧವನ್ ಹೇಳಿಕೆ

ತಾತ ಸಿದ್ದರಾಮಯ್ಯರಂತೆ ಕಾನೂನು ಓದಿ ರಾಜಕೀಯಕ್ಕೆ ಬರುವೆ : ಧವನ್ ಹೇಳಿಕೆ ಯುವ ಭಾರತ ಸುದ್ದಿ ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾನೂನು ಓದಿದ ನಂತರ ನಾನು ರಾಜಕೀಯ ಪ್ರವೇಶ ಮಾಡುವುದಾಗಿ ಅವರು ತಿಳಿಸಿದ್ದಾರೆ. ತಂದೆ ರಾಕೇಶ್ ಅವರಿಗೆ ರಾಜಕೀಯ ಸೇರಲು ಆಸೆ ಇತ್ತು. ಆದರೆ ಅವರು ತೀರಿಕೊಂಡರು. ತಂದೆ ರಾಕೇಶ್ ಅವರ ರಕ್ತವೇ ನನ್ನ …

Read More »

ಅಮಿತ್ ಶಾ ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ ಹಿರಿಯ ನಾಯಕ

ಅಮಿತ್ ಶಾ ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ ಹಿರಿಯ ನಾಯಕ ಯುವ ಭಾರತ ಸುದ್ದಿ ದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಹಿರಿಯ ಮುಖಂಡ ಮುಕುಲ್‌ ರಾಯ್‌ ಮತ್ತೆ ಬಿಜೆಪಿ ಪಕ್ಷಕ್ಕೆ ಮರಳುವುದಾಗಿ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಮುಕುಲ್‌ ರಾಯ್‌ 2017ರಲ್ಲಿ ಬಿಜೆಪಿ ಸೇರಿದ್ದರು. ನಂತರ ಬಿಜೆಪಿ ತ್ಯಜಿಸಿ 2021ರಲ್ಲಿ ಟಿಎಂಸಿ ಸೇರಿದರು. ಇದೀಗ ಮತ್ತೆ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ದೆಹಲಿಯಲ್ಲಿ ಈ …

Read More »

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ನಡ್ದಾ

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ನಡ್ದಾ ಯುವ ಭಾರತ ಸುದ್ದಿ ಹುಬ್ಬಳ್ಳಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಎರಡು ದಿನಗಳ ಹುಬ್ಬಳ್ಳಿ ಪ್ರವಾಸದಲ್ಲಿದ್ದು ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ದಾರೂಢ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಇತರ ನಾಯಕರು ಸಾಥ್ ನೀಡಿದ್ದಾರೆ. ನಡ್ಡಾ ಅವರು ಸಿದ್ಧಾರೂಢ ಮಠಕ್ಕೆ ಭೇಟಿ‌ ನೀಡಿ ಸಿದ್ಧಾರೂಢರು ಮತ್ತು ಗುರುನಾಥಾರೂಢರ ದರ್ಶನ ಪಡೆದರು. ನಂತರ …

Read More »

ಸವದತ್ತಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ ವಶ

ಸವದತ್ತಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ ವಶ ಯುವ ಭಾರತ ಸುದ್ದಿ ಬೆಳಗಾವಿ : ಸವದತ್ತಿ ಜೆಡಿಎಸ್ ಅಭ್ಯರ್ಥಿ ಸೌರಬ್ ಚೋಪ್ರಾ ಅವರಿಗೆ ಸೇರಿರುವ 42.92 ಲಕ್ಷ ಮೌಲ್ಯದ ಹೋಲಿಗೆ ಯಂತ್ರ ಮತ್ತು ಟಿಫಿನ್ ಬಾಕ್ಸ್ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಗೋದಾಮಿನಲ್ಲಿದ್ದ ಈ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಚುನಾವಣಾ …

Read More »

ಮಹತ್ವದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನಕ್ಕೆ ಬೆಳಗಾವಿಗೆ ಬಂದ ಸಂತೋಷಜೀ !

ಮಹತ್ವದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನಕ್ಕೆ ಬೆಳಗಾವಿಗೆ ಬಂದ ಸಂತೋಷಜೀ ! ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಬೆಳಗಾವಿ ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಏಪ್ರಿಲ್ 19 ರಂದು ಸಂಜೆ 5:00 ಅಯೋಧ್ಯಾ ನಗರ ಧರ್ಮನಾಥ ಭವನದಲ್ಲಿ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮುಖ್ಯ ವಕ್ತಾರರಾಗಿ ಆಗಮಿಸುತ್ತಿರುವುದು ವಿಶೇಷವಾಗಿದೆ. ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮಾಂತರ ಚಿಕ್ಕೋಡಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಆಯೋಜಿತಗೊಂಡಿದೆ.

Read More »

ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ

ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಅಶೋಕ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿಯಿಂದ ಅಶೋಕ ಕಣಕ್ಕಿಳಿದಿದ್ದು ಅವರಗೆ ತಿರುಗೇಟು ನೀಡಲು ಸಂಸದ ಡಿ.ಕೆ. ಸುರೇಶ್ ಸಜ್ಜಾಗಿದ್ದಾರೆ. ಅಶೋಕ್ ಅವರನ್ನು ಬಿಜೆಪಿ ಕನಕಪುರದಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣೆಗೆ ನಿಲ್ಲಿಸಿದೆ.

Read More »

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಮೋದಿ, ಷಾ, ಯೋಗಿ ಕರ್ನಾಟಕ ಪ್ರವಾಸ

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಮೋದಿ, ಷಾ, ಯೋಗಿ ಕರ್ನಾಟಕ ಪ್ರವಾಸ ಯುವ ಭಾರತ ಸುದ್ದಿ ಬೆಂಗಳೂರು : ಮಾಡು ಇಲ್ಲವೇ ಮಾಡಿ ಎನ್ನುವ ರೀತಿಯಲ್ಲಿ ಈ ಬಾರಿ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯನ್ನಾಗಿ ಪರಿಗಣಿಸಿದೆ. ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಬಿಜೆಪಿ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ರಾಜ್ಯದಲ್ಲಿ ಚುನಾವಣೆ ಆರ್ಭಟ ತುಸು ಜೋರಾಗಿದೆ. ಕಮಲ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕರುನಾಡಿನತ್ತ …

Read More »