Breaking News

Yuva Bharatha

ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತಿನ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಹಾಗೂ ಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್. ಇಂದಿರಾ ದತ್ತಿ ಪ್ರಕಟ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೦, ೨೦೨೧ ಹಾಗೂ ೨೦೨೨ ನೇ ಸಾಲಿನ ʻಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿʼ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮೂರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ೨೦೨೨ನೆಯ ಸಾಲಿನ ʻಡಾ. ಎಚ್. ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿʼ ಪ್ರಶಸ್ತಿ …

Read More »

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!     ಯುವ ಭಾರತ ಸುದ್ದಿ ಗೋಕಾಕ: ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ದಿ.13ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಮಂಗಳವಾರದ0ದು ತಮ್ಮ ಬೃಹತ್ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಉಮೇದುವಾರಿಕೆಯನ್ನು ಸಲ್ಲಿಸಿದರು. ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭಿಮಾನಿಗಳು ಬೃಹತ್ ಹೂಹಾರಹಾಕಿ ಸ್ವಾಗತಿಸಿದರು. ನಾಮಪತ್ರ …

Read More »

ನನಗೆ ಟಿಕೆಟ್ ತಪ್ಪಲು ಸಂತೋಷ್ ನೇರ ಕಾರಣ : ಶೆಟ್ಟರ್ ಆರೋಪ

ನನಗೆ ಟಿಕೆಟ್ ತಪ್ಪಲು ಸಂತೋಷ್ ನೇರ ಕಾರಣ : ಶೆಟ್ಟರ್ ಆರೋಪ ಯುವ ಭಾರತ ಸುದ್ದಿ ಹುಬ್ಬಳ್ಳಿ : ನನಗೆ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಗಲಿಲ್ಲ. ನನಗೆ ಟಿಕೆಟ್ ತಪ್ಪಲು ಮೂಲ ಕಾರಣ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಗೆ ರಾಜೀನಾಮೆ ನೀಡಲು ಹಾಗೂ ನನ್ನ ಟಿಕೆಟ್ …

Read More »

BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ

BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಇಂದು, ಸೋಮವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೂರನೇ ಪಟ್ಟಿ ಕ್ಷೇತ್ರ ಅಭ್ಯರ್ಥಿ ನಾಗಠಾಣ-ಸಂಜೀವ ಐಹೊಳೆ ಸೇಡಂ-ರಾಜಕುಮಾರ ಪಾಟೀಲ ಕೊಪ್ಪಳ-ಮಂಜುಳಾ ಅಮರೇಶ ರೋಣ …

Read More »

ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ

ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಂಗಳವಾರ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸುವರು. ಬೆಳಗ್ಗೆ 10 ಗಂಟೆಗೆ ಬ್ಯಾಳಿಕಾಟ ಹತ್ತಿರ ಇರುವ ಕೊಳವಿ ಹನುಮಂತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಂಗೊಳ್ಳಿ ರಾಯಣ್ಣ ಸರ್ಕಲ್ ಮೂಲಕ ಮಿನಿ ವಿಧಾನಸೌಧದ ವರೆಗೆ ತೆರೆದ ಜೀಪಿನಲ್ಲಿ ಆಗಮಿಸಿ ರಮೇಶ ಜಾರಕಿಹೊಳಿಯವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರು …

Read More »

ಭಾರತ ಪ್ರಜಾಪ್ರಭುತ್ವದ ಜನನಿ : ಸುಧಾಂಶು ತ್ರಿವೇದಿ

ಭಾರತ ಪ್ರಜಾಪ್ರಭುತ್ವದ ಜನನಿ : ಸುಧಾಂಶು ತ್ರಿವೇದಿ ಯುವ ಭಾರತ ಸುದ್ದಿ ಬೆಳಗಾವಿ: ಪ್ರಪಂಚದಲ್ಲಿ ಪ್ರಜಾಪ್ರಭುತ್ವದ ಜನನ12 ಶತಮಾನದಲ್ಲಿ ಕರ್ನಾಟಕದಲ್ಲಿ ಬಸವಣ್ಣ ಅನುಭವ ಮಂಟಪದೊಂದಿಗೆ ಜಾರಿಗೆ ತಂದಿರುವದು ಇತಿಹಾಸ. ಅದು ಇಂದು ಸಂಕಷ್ಟದಲ್ಲಿ ಇದೆ ಎಂದು ತಿಳಿಸುವ ಬುದ್ದಿಭ್ರಮಣೆ ಹೊಂದಿದವರು ಇದನ್ನು ತಿಳಿದುಕೊಳ್ಳಬೇಕು ಎಂದು ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಅವರು ಬಸವಣ್ಣನವರನ್ನು ನೆನಪಿಸಿದರು. ‌‌ ಮಹಾನಗರದ ಉದ್ಯಮಭಾಗದ ಪೌಲ್ಟ್ರಿಯಲ್ಲಿ ನಡೆದ ಪ್ರಬುದ್ದರ ಗೋಷ್ಠಿಯಲ್ಲಿ ಮಾತನಾಡಿ, ಭಾರತದ ಜ್ಯೋತಿಶ್ಯಾಸ್ತ್ರ ಸಾವಿರಾರು …

Read More »

ಹೊಸ ಶಕೆ ಆರಂಭ : ಖಾನಾಪುರದಲ್ಲಿ ವಿಠಲ ಹಲಗೇಕರ ಪರ ಗೋವಾ ಮುಖ್ಯಮಂತ್ರಿ ಪತ್ನಿ ಬಿರುಸಿನ ಪ್ರಚಾರ

ಹೊಸ ಶಕೆ ಆರಂಭ : ಖಾನಾಪುರದಲ್ಲಿ ವಿಠಲ ಹಲಗೇಕರ ಪರ ಗೋವಾ ಮುಖ್ಯಮಂತ್ರಿ ಪತ್ನಿ ಬಿರುಸಿನ ಪ್ರಚಾರ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ ಅವರ ಪರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಧರ್ಮಪತ್ನಿ ಸುಲಕ್ಷಣಾ ಸಾವಂತ್ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಖಾನಾಪುರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ನಂತರ ಮಾತನಾಡಿದ ಅವರು, ಖಾನಾಪುರ ಕ್ಷೇತ್ರದ ಜವಾಬ್ದಾರಿ ನನ್ನ ಹೆಗಲ ಮೇಲಿರುವುದಕ್ಕೆ …

Read More »

ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ

ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಈ ಬಾರಿ ಕಮಲ ಪಕ್ಷ ಖಾತೆ ತೆರೆಯಲೇಬೇಕು. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಶಕ್ತಿಮೀರಿ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸಬೇಕು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ನಗರದ ಧರ್ಮನಾಥ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಬೆಳಗಾವಿ ಗ್ರಾಮೀಣ …

Read More »

ಹೆಬ್ಬಾಳ್ಕರ್ ಅಳಿಯನಿಗೆ ಕಾಂಗ್ರೆಸಿನಿಂದ ಬಿಗ್ ಶಾಕ್ !

ಹೆಬ್ಬಾಳ್ಕರ್ ಅಳಿಯನಿಗೆ ಕಾಂಗ್ರೆಸಿನಿಂದ ಬಿಗ್ ಶಾಕ್ ! ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಜೊತೆ ಸೆಂಟ್ರಲ್ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ರಜತ ಉಳ್ಳಾಗಡ್ಡಿಮಠ ಅವರನ್ನು ಬೆಂಗಳೂರಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ‌ನೀಡಿದೆ. ಹಾಗಾಗಿ ರಜತ ಉಳ್ಳಾಗಡ್ಡಿಮಠ ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಕಾಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಸ್ಪರ್ಧೆಯೊಡಲು ರಜತ ಅವರು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದರು. …

Read More »

ಎಲ್ಲರ ಬಣ್ಣ ಬಯಲು ಮಾಡುವೆ : ಶೆಟ್ಟರ್, ಸವದಿ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ

ಎಲ್ಲರ ಬಣ್ಣ ಬಯಲು ಮಾಡುವೆ : ಶೆಟ್ಟರ್, ಸವದಿ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ ಯುವ ಭಾರತ ಸುದ್ದಿ ಬೆಂಗಳೂರು : ಮುಂದಿನ ದಿನಗಳಲ್ಲಿ ಪಕ್ಷ ತ್ಯಜಿಸಿದವರ ಬಣ್ಣ ಬಯಲು ಮಾಡುವೆ. ಬಿಜೆಪಿ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದೆ. ಹಳೇ ಬೇರು ಹೊಸ ಚಿಗುರು …

Read More »