Breaking News

Yuva Bharatha

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ …

Read More »

ಶೀಘ್ರವೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಶೀಘ್ರವೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ ತಿಂಗಳ ಕೊನೆಯೊಳಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿರುವುದಾಗಿ ವರದಿಯಾಗಿದೆ. ಏಪ್ರಿಲ್ ತಿಂಗಳ ಕೊನೆಯೊಳಗೆ ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ ಮಂಡಳಿ ಸಿದ್ಧತೆ ನಡೆಸಿರುವುದಾಗಿ ವರದಿಯಾಗಿದೆ. ಮೌಲ್ಯಮಾಪನ ಕಾರ್ಯ ಬಹುತೇಕ ಮುಗಿದಿದೆ. ಏಪ್ರಿಲ್ ಕೊನೆಯೊಳಗೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ

ಶಾಸಕ ಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ ಯುವ ಭಾರತ ಸುದ್ದಿ ಮೂಡಲಗಿ :                        ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒಟ್ಟು 35,69,92,186 ರೂ.ಗಳ ಒಡೆಯರಾಗಿದ್ದು, ಇವರ ಹೆಸರಿನಲ್ಲಿ ಯಾವುದೇ ಸಾಲವಿಲ್ಲ. ಬಾಲಚಂದ್ರ ಜಾರಕಿಹೊಳಿ ಬಳಿ 8,55,777 ರೂ. ನಗದು ಹಣ ಇದೆ. …

Read More »

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ ಯುವ ಭಾರತ ಸುದ್ದಿ ಮೂಡಲಗಿ: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಯುವ ಭಾರತ ಸುದ್ದಿ ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ …

Read More »

ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಹತ್ತಿ ಬೆದರಿಕೆ ಒಡ್ಡಿದ ಆಕಾಂಕ್ಷಿ !

ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಹತ್ತಿ ಬೆದರಿಕೆ ಒಡ್ಡಿದ ಆಕಾಂಕ್ಷಿ ! ಯುವ ಭಾರತ ಸುದ್ದಿ ಚಿಕ್ಕಮಗಳೂರು : ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ರಂಗಪ್ಪ ಎಂಬಾತ ಬಿಜೆಪಿ ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಏರಿ ಹಠ ಮಾಡಿದ್ದಾನೆ. ಒಂದು ವೇಳೆ ಟಿಕೆಟ್ ಕೊಡದೆ ಇದ್ದರೆ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಆತನ ಮನವೊಲಿಸಿ ಕೆಳಗಿಳಿಸುವ ಪ್ರಯತ್ನ ನಡೆಸಿರುವುದು ಕಂಡು ಬಂದಿದೆ.

Read More »

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ !

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ! ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿಶೇಷ ಗಮನಹರಿಸಿದೆ. ಪಕ್ಷದ ಪ್ರಚಾರಕ್ಕೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಇದೀಗ ಬಿಡುಗಡೆಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಎಂಟು ಕೇಂದ್ರ ಸಚಿವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಲಾಗಿದೆ‌ ಪ್ರಚಾರಕರ ಪಟ್ಟಿಯಲ್ಲಿ ದೇಶದ ವಿವಿಧ ರಾಜ್ಯಗಳ ನಾಯಕರು …

Read More »

ತಾತ ಸಿದ್ದರಾಮಯ್ಯರಂತೆ ಕಾನೂನು ಓದಿ ರಾಜಕೀಯಕ್ಕೆ ಬರುವೆ : ಧವನ್ ಹೇಳಿಕೆ

ತಾತ ಸಿದ್ದರಾಮಯ್ಯರಂತೆ ಕಾನೂನು ಓದಿ ರಾಜಕೀಯಕ್ಕೆ ಬರುವೆ : ಧವನ್ ಹೇಳಿಕೆ ಯುವ ಭಾರತ ಸುದ್ದಿ ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾನೂನು ಓದಿದ ನಂತರ ನಾನು ರಾಜಕೀಯ ಪ್ರವೇಶ ಮಾಡುವುದಾಗಿ ಅವರು ತಿಳಿಸಿದ್ದಾರೆ. ತಂದೆ ರಾಕೇಶ್ ಅವರಿಗೆ ರಾಜಕೀಯ ಸೇರಲು ಆಸೆ ಇತ್ತು. ಆದರೆ ಅವರು ತೀರಿಕೊಂಡರು. ತಂದೆ ರಾಕೇಶ್ ಅವರ ರಕ್ತವೇ ನನ್ನ …

Read More »

ಅಮಿತ್ ಶಾ ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ ಹಿರಿಯ ನಾಯಕ

ಅಮಿತ್ ಶಾ ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ ಹಿರಿಯ ನಾಯಕ ಯುವ ಭಾರತ ಸುದ್ದಿ ದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಹಿರಿಯ ಮುಖಂಡ ಮುಕುಲ್‌ ರಾಯ್‌ ಮತ್ತೆ ಬಿಜೆಪಿ ಪಕ್ಷಕ್ಕೆ ಮರಳುವುದಾಗಿ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಮುಕುಲ್‌ ರಾಯ್‌ 2017ರಲ್ಲಿ ಬಿಜೆಪಿ ಸೇರಿದ್ದರು. ನಂತರ ಬಿಜೆಪಿ ತ್ಯಜಿಸಿ 2021ರಲ್ಲಿ ಟಿಎಂಸಿ ಸೇರಿದರು. ಇದೀಗ ಮತ್ತೆ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ದೆಹಲಿಯಲ್ಲಿ ಈ …

Read More »

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ನಡ್ದಾ

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ನಡ್ದಾ ಯುವ ಭಾರತ ಸುದ್ದಿ ಹುಬ್ಬಳ್ಳಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಎರಡು ದಿನಗಳ ಹುಬ್ಬಳ್ಳಿ ಪ್ರವಾಸದಲ್ಲಿದ್ದು ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ದಾರೂಢ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಇತರ ನಾಯಕರು ಸಾಥ್ ನೀಡಿದ್ದಾರೆ. ನಡ್ಡಾ ಅವರು ಸಿದ್ಧಾರೂಢ ಮಠಕ್ಕೆ ಭೇಟಿ‌ ನೀಡಿ ಸಿದ್ಧಾರೂಢರು ಮತ್ತು ಗುರುನಾಥಾರೂಢರ ದರ್ಶನ ಪಡೆದರು. ನಂತರ …

Read More »