ಹೊಸ ಶಕೆ ಆರಂಭ : ಖಾನಾಪುರದಲ್ಲಿ ವಿಠಲ ಹಲಗೇಕರ ಪರ ಗೋವಾ ಮುಖ್ಯಮಂತ್ರಿ ಪತ್ನಿ ಬಿರುಸಿನ ಪ್ರಚಾರ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ಬಿಜೆಪಿ ಅಭ್ಯರ್ಥಿ ವಿಠಲ ಹಲಗೇಕರ ಅವರ ಪರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಧರ್ಮಪತ್ನಿ ಸುಲಕ್ಷಣಾ ಸಾವಂತ್ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಖಾನಾಪುರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ನಂತರ ಮಾತನಾಡಿದ ಅವರು, ಖಾನಾಪುರ ಕ್ಷೇತ್ರದ ಜವಾಬ್ದಾರಿ ನನ್ನ ಹೆಗಲ ಮೇಲಿರುವುದಕ್ಕೆ …
Read More »ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ಗೆಲ್ಲಲು ರಣತಂತ್ರ ಹೆಡೆದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಈ ಬಾರಿ ಕಮಲ ಪಕ್ಷ ಖಾತೆ ತೆರೆಯಲೇಬೇಕು. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಶಕ್ತಿಮೀರಿ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನಿಸಬೇಕು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ನಗರದ ಧರ್ಮನಾಥ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಬೆಳಗಾವಿ ಗ್ರಾಮೀಣ …
Read More »ಹೆಬ್ಬಾಳ್ಕರ್ ಅಳಿಯನಿಗೆ ಕಾಂಗ್ರೆಸಿನಿಂದ ಬಿಗ್ ಶಾಕ್ !
ಹೆಬ್ಬಾಳ್ಕರ್ ಅಳಿಯನಿಗೆ ಕಾಂಗ್ರೆಸಿನಿಂದ ಬಿಗ್ ಶಾಕ್ ! ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಜೊತೆ ಸೆಂಟ್ರಲ್ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ರಜತ ಉಳ್ಳಾಗಡ್ಡಿಮಠ ಅವರನ್ನು ಬೆಂಗಳೂರಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಹಾಗಾಗಿ ರಜತ ಉಳ್ಳಾಗಡ್ಡಿಮಠ ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಕಾಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಸ್ಪರ್ಧೆಯೊಡಲು ರಜತ ಅವರು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದರು. …
Read More »ಎಲ್ಲರ ಬಣ್ಣ ಬಯಲು ಮಾಡುವೆ : ಶೆಟ್ಟರ್, ಸವದಿ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ
ಎಲ್ಲರ ಬಣ್ಣ ಬಯಲು ಮಾಡುವೆ : ಶೆಟ್ಟರ್, ಸವದಿ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ ಯುವ ಭಾರತ ಸುದ್ದಿ ಬೆಂಗಳೂರು : ಮುಂದಿನ ದಿನಗಳಲ್ಲಿ ಪಕ್ಷ ತ್ಯಜಿಸಿದವರ ಬಣ್ಣ ಬಯಲು ಮಾಡುವೆ. ಬಿಜೆಪಿ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದೆ. ಹಳೇ ಬೇರು ಹೊಸ ಚಿಗುರು …
Read More »ಟಿಕೆಟ್ ವಂಚಿತ ಶಾಸಕ ಕೈಗೆ ಗುಡ್ ಬೈ ಸಾಧ್ಯತೆ
ಟಿಕೆಟ್ ವಂಚಿತ ಶಾಸಕ ಕೈಗೆ ಗುಡ್ ಬೈ ಸಾಧ್ಯತೆ ಯುವ ಭಾರತ ಸುದ್ದಿ ಬೆಂಗಳೂರು : ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ ಪಕ್ಷದ ಕನಸಿಗೆ ಸದ್ಯದ ಬೆಳವಣಿಗೆ ಹಿನ್ನಡೆ ಉಂಟು ಮಾಡುವಂತಿದೆ. ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ಅಂತರದಿಂದ ಗೆಲುವು ಸಾಧಿಸಿದ್ದ ಅಖಂಡ ಶ್ರೀನಿವಾಸ …
Read More »ಶೆಟ್ಟರ್ ರಾಜೀನಾಮೆಯಿಂದ ಕಸಿವಿಸಿ ಬಿಜೆಪಿಯಲ್ಲಿ ಉಳಿಯಬೇಕಿತ್ತು ಎಂದ ಸಿಎಂ
ಶೆಟ್ಟರ್ ರಾಜೀನಾಮೆಯಿಂದ ಕಸಿವಿಸಿ ಬಿಜೆಪಿಯಲ್ಲಿ ಉಳಿಯಬೇಕಿತ್ತು ಎಂದ ಸಿಎಂ ಯುವ ಭಾರತ ಸುದ್ದಿ ಹುಬ್ಬಳ್ಳಿ: ಹೊಸ ಪೀಳಿಗೆಗೆ ಅವಕಾಶ ನೀಡಬೇಕು, ಪಕ್ಷದಲ್ಲಿ ಹೊಸ ನಾಯಕತ್ವ ಬೆಳೆಸಬೇಕು ಎಂಬುದು ಪಕ್ಷದ ತೀರ್ಮಾನ. ಅದೇ ಸರಣಿಯಲ್ಲಿ ಶೆಟ್ಟರ್ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ರಾಜ್ಯಗಳಲ್ಲಿ ಈ ರೀತಿಯ ತೀರ್ಮಾನ ಮಾಡಲಾಗಿದೆ. ಯಾರನ್ನೂ ವೈಯಕ್ತಿಯವಾಗಿ ಗುರಿಯಾಗಿಸಿ ಈ ತೀರ್ಮಾನ ತೆಗೆದುಕೊಂಡಿಲ್ಲ ಎಂದರು. …
Read More »ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ
ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ್ ಯುವ ಭಾರತ ಸುದ್ದಿ ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ(ಏಪ್ರಿಲ್ 15) ರಾತ್ರಿ ಜಗದೀಶ ಶೆಟ್ಟರ್ ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಅದು ವಿಫಲವಾಗಿದ್ದು, ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಘೋಷಣೆ …
Read More »ಶ್ರೀರಾಮಸೇನೆಯ ರಮಾಕಾಂತ ಕೊಂಡುಸ್ಕರ ಈಗ ಎಂಇಎಸ್ ಅಭ್ಯರ್ಥಿ !
ಶ್ರೀರಾಮಸೇನೆಯ ರಮಾಕಾಂತ ಕೊಂಡುಸ್ಕರ ಈಗ ಎಂಇಎಸ್ ಅಭ್ಯರ್ಥಿ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ದಕ್ಷಿಣ ಮತಕ್ಷೇತ್ರದ ಎಂಇಎಸ್ ಅಭ್ಯರ್ಥಿಯಾಗಿ ರಮಾಕಾಂತ ಕೊಂಡುಸ್ಕರ ಆಯ್ಕೆಯಾಗಿದ್ದಾರೆ. ಶನಿವಾರ ನಗರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಮಾಕಾಂತ ಕೊಂಡುಸ್ಕರ ಅವರನ್ನು ಎಂಇಎಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ರಮಾಕಾಂತ ಕೊಂಡುಸ್ಕರ ಈ ಮೊದಲು ಪ್ರಮೋದ ಮುತಾಲಿಕ ಅವರ ಶ್ರೀರಾಮಸೇನೆಯಲ್ಲಿ ಗುರುತಿಸಿಕೊಂಡಿದ್ದರು. ನಂತರ ಅದರಿಂದ ಹೊರಬಂದು ಶ್ರೀರಾಮ ಸೇನೆ ಹಿಂದುಸ್ತಾನ ಹೆಸರಿನಲ್ಲಿ ತಮ್ಮದೇ ಆದ …
Read More »ಎದುರಾಳಿ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಐತಿಹಾಸಿಕ ಜಯ ನಿಮ್ಮ ಮುಂದಿರಲಿ : ಚುನಾವಣೆಗೆ ರಣಕಹಳೆ ಮೊಳಗಿಸಿದ ಬಾಲಚಂದ್ರ ಜಾರಕಿಹೊಳಿ
ಎದುರಾಳಿ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಐತಿಹಾಸಿಕ ಜಯ ನಿಮ್ಮ ಮುಂದಿರಲಿ : ಚುನಾವಣೆಗೆ ರಣಕಹಳೆ ಮೊಳಗಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ …
Read More »ಜೆಡಿಎಸ್ ಪಟ್ಟಿ ಪ್ರಕಟ
ಜೆಡಿಎಸ್ ಪಟ್ಟಿ ಪ್ರಕಟ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು , ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ . ಚಿತ್ರದುರ್ಗ- ವಿಧಾನ ಪರಿಷತ್ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿ- ಎನ್.ಎಂ.ಮುತ್ತಪ್ಪ, ಮೂಡಬಿದಿರೆ- ಅಮರಶ್ರೀ, ವರುಣಾ- ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ- ದೇವರಾಜ್ ಪಾಟೀಲ, ಯಾದಗಿರಿ- ಮಾಜಿ …
Read More »