ಬಿಜೆಪಿಯತ್ತ ಚಿತ್ತ : ಯಡಿಯೂರಪ್ಪ ಭೇಟಿಯಾದ ಕಾಗೋಡು ಪುತ್ರಿ ರಾಜ ನಂದಿನಿ ಯುವ ಭಾರತ ಸುದ್ದಿ ಬೆಂಗಳೂರು : ಕಾಂಗ್ರೆಸ್ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ. ಇಂದು(ಏ.12) ಬಿಎಸ್ ಯಡಿಯೂರಪ್ಪ ಅವರನ್ನು ಅವರ …
Read More »ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಶಪಡಿಸಿಕೊಂಡ ಅಧಿಕಾರಿಗಳು
ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಶಪಡಿಸಿಕೊಂಡ ಅಧಿಕಾರಿಗಳು ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲೂಕಿನ ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳನ್ನು ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಗ್ಯಾರಂಟಿ ಕಾರ್ಡ್ ಗಳು ಗೋಕಾಕ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ಅವರಿಗೆ ಸೇರಿದ್ದಾಗಿವೆ. ಕ್ರೂಸರ್ ವಾಹನದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ …
Read More »ಬಿಜೆಪಿ ಹೈಕಮಾಂಡ್ ಮಟ್ಟದಲ್ಲೂ ವರ್ಚಸ್ಸು ತೋರಿದ ಸಾಹುಕಾರ್ !
ಬಿಜೆಪಿ ಹೈಕಮಾಂಡ್ ಮಟ್ಟದಲ್ಲೂ ವರ್ಚಸ್ಸು ತೋರಿದ ಸಾಹುಕಾರ್ ! ಯುವ ಭಾರತ ಸುದ್ದಿ ಬೆಳಗಾವಿ : ಜನರು ಪ್ರೀತಿಯಿಂದ ಕರೆಯುವ ‘ಸಾಹುಕಾರ್’ ಎಂಬ ಬಿರುದಾಂಕಿತ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮತ್ತೊಮ್ಮೆ ತಮಗಿರುವ ವರ್ಚಸ್ವಿ ನಾಯಕತ್ವವನ್ನು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ತೋರಿಸಿಕೊಟ್ಟಿದ್ದಾರೆ. ಮಂಗಳವಾರ ರಾತ್ರಿ ಬಿಡುಗಡೆಯಾಗಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ರಮೇಶ ಜಾರಕಿಹೊಳಿ ಅವರ ಎಲ್ಲಾ ಬೆಂಬಲಿಗರಿಗೆ ಟಿಕೆಟ್ ದೊರಕಿದೆ. ಈ ಮೂಲಕ ತಮ್ಮ ಹಿಂಬಾಲಕರಿಗೆ ಕಷ್ಟಕಾಲದಲ್ಲೂ …
Read More »ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ, ಬೊಮ್ಮಾಯಿ, ಕಾಗೇರಿಗೆ ಟಿಕೆಟ್ ಘೋಷಣೆ
ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ, ಬೊಮ್ಮಾಯಿ, ಕಾಗೇರಿಗೆ ಟಿಕೆಟ್ ಘೋಷಣೆ ಯುವ ಭಾರತ ಸುದ್ದಿ ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಪ್ರಕಟಿಸಲಾಗಿದೆ. ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ …
Read More »ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧೆ
ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧೆ ಯುವ ಭಾರತ ಸುದ್ದಿ ದೆಹಲಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ವರುಣಾ ಮತಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಚಿವ ಸೋಮಣ್ಣ ಸ್ಪರ್ಧೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎದುರು ಸಚಿವ ಆರ್. ಅಶೋಕ್ ಸ್ಪರ್ಧೆ ನಡೆಸಲಿದ್ದಾರೆ.
Read More »ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಘೋಷಣೆ !
ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಟಿಕೆಟ್ ಘೋಷಣೆ ! ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಕೆಲ ಮತಕ್ಷೇತ್ರ ಗಳಿಗೆ ಹೊಸಬರಿಗೆ ಆದ್ಯತೆ ನೀಡಲಾಗಿದೆ. ನಿಪ್ಪಾಣಿ -ಶಶಿಕಲಾ ಜೊಲ್ಲೆ ಚಿಕ್ಕೋಡಿ: ರಮೇಶ ಕತ್ತಿ ಹುಕ್ಕೇರಿ -ನಿಖಿಲ್ ಕತ್ತಿ ಅಥಣಿ -ಮಹೇಶ್ ಕುಮಟಳ್ಳಿ ಕುಡಚಿ- ರಾಜೀವ್, ಬೆಳಗಾವಿ ದಕ್ಷಿಣ -ಅಭಯ ಪಾಟೀಲ, ಬೆಳಗಾವಿ -ಉತ್ತರ ರವಿ ಪಾಟೀಲ, ಬೆಳಗಾವಿ ಗ್ರಾಮೀಣ-ನಾಗೇಶ್ ಮನ್ನೊಳ್ಕರ್ ಬೈಲಹೊಂಗಲ- ಜಗದೀಶ್ ಮೆಟಗುಡ, ಸವದತ್ತಿ- ರತ್ನಾ ಮಾಮನಿ, ರಾಮದುರ್ಗ-ಚಿಕ್ಕರೇವಣ್ಣ …
Read More »ಇಂದೇ ಬಿಜೆಪಿ ಪಟ್ಟಿ ಬಿಡುಗಡೆ
ಇಂದೇ ಬಿಜೆಪಿ ಪಟ್ಟಿ ಬಿಡುಗಡೆ ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ರಾತ್ರಿ 9:00ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆಯಲಾಗಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂಬ ನಿರೀಕ್ಷೆ ಇದೆ.
Read More »ಬಿಜೆಪಿಗೆ ರಾಜೀನಾಮೆ : ಕೊನೆಗೂ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ !
ಬಿಜೆಪಿಗೆ ರಾಜೀನಾಮೆ : ಕೊನೆಗೂ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ ! ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಗೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನನ್ನ ಲೆಟರ್ ಹೆಡ್ ನಲ್ಲಿ ಯಾರೋ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರಿಗೆ ನಾನು ಯಾವುದೇ ಪತ್ರ …
Read More »ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ !
ಬಿಜೆಪಿಯಲ್ಲಿ ಕಂಪನ ಶುರು ! ಸವದಿ, ಸುಕುಮಾರ, ರಘುಪತಿ, ಲಾಲಾಜಿ, ಸಂಜೀವಗೆ ಟಿಕೆಟ್ ಇಲ್ಲ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಬಿಜೆಪಿಯಲ್ಲಿ ಅನೇಕ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಸಿಗುವುದು ಕಠಿಣ. ಈ ಬಗ್ಗೆ ದೆಹಲಿಯಿಂದಲೇ ಶಾಸಕರಿಗೆ ದೂರವಾಣಿ ಕರೆ ಮೂಲಕ ವರಿಷ್ಠರು ಕ್ಷೇತ್ರ ತ್ಯಾಗಕ್ಕೆ ಸೂಚನೆ ನೀಡಿದ್ದಾರೆ. ಕರ್ನಾಟಕ ವಿಧಾಸಭಾ ಚುನಾವಣಾ ಕಾವು ಜೋರಾಗುತ್ತಿದ್ದಂತೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ …
Read More »ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ !
ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ ! ಯುವ ಭಾರತ ಸುದ್ದಿ ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ 22 ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ . ಐದಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ತನಗೆ ದೂರವಾಣಿ ಕರೆ ಬಂದಿದ್ದು ನಿಜ , ಹೊಸಬರಿಗೆ ಅವಕಾಶ …
Read More »