Breaking News

Yuva Bharatha

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ !

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ ! ಯುವ ಭಾರತ ಸುದ್ದಿ ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ …

Read More »

ವಿದ್ಯಾರ್ಥಿಗಳಿಗೆ ಸೂಚನೆ : ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಬೇಸಿಗೆ ಶಿಬಿರ

ವಿದ್ಯಾರ್ಥಿಗಳಿಗೆ ಸೂಚನೆ : ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಬೇಸಿಗೆ ಶಿಬಿರ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ವತಿಯಿಂದ ವಸಂತ ವಿಹಾರ- 2023 ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಏಪ್ರಿಲ್ 15 ರಿಂದ 30 ರವರೆಗೆ 13-16 ವರ್ಷದ ಬಾಲಕರಿಗೆ ಹಾಗೂ ಮೇ 3 ರಿಂದ 17 ರವರೆಗೆ ಪ್ರತಿದಿನ ಬೆಳಗ್ಗೆ 7:30 ರಿಂದ 12:30 ರವರೆಗೆ ಬಾಲಕರಿಗೆ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಮೇ …

Read More »

ಶ್ರೀ ಶಂಕರಾಚಾರ್ಯ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ತೋತ್ರ ಪಠಣ ಸ್ಪರ್ಧೆ

ಶ್ರೀ ಶಂಕರಾಚಾರ್ಯ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ತೋತ್ರ ಪಠಣ ಸ್ಪರ್ಧೆ ಯುವ ಭಾರತ ಸುದ್ದಿ ಬೆಳಗಾವಿ : ಶ್ರೀಮದಾದ್ಯ ಜಗದ್ಗುರು ಶಂಕರಾಚಾರ್ಯ ಜಯಂತಿ ಉತ್ಸವ ಪ್ರಯುಕ್ತ ಸ್ತೋತ್ರ ಪಠಣ ಸ್ಪರ್ಧೆ ಏಪ್ರಿಲ್ 23 ರಂದು ಚಿದಂಬರ ನಗರ ಶ್ರೀ ಚಿದಂಬರೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಏಪ್ರಿಲ್ 23 ರಂದು ಸಂಜೆ 4:00 ಶ್ರೀಮದಾದ್ಯಜಗದ್ಗುರು ಶಂಕರಾಚಾರ್ಯ ಕೃತ ಸ್ತೋತ್ರ ಪಠಣ ಕಂಠಪಾಠ ಅಥವಾ ವಾಚನ ಸ್ಪರ್ಧೆ ಏರ್ಪಡಿಸಲಾಗಿದೆ. ಬಾಲವಾಡಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು …

Read More »

ನೀರಿನ‌ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ವಹಿಸಿ

ನೀರಿನ‌ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ವಹಿಸಿ ಯುವ ಭಾರತ ಸುದ್ದಿ ಬೆಳಗಾವಿ (ಚನ್ನಮ್ಮ ಕಿತ್ತೂರು) : ಈ ಬಾರಿ ಬೇಸಿಗೆಯ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿಯೂ ನೀರಿನ ಸಮಸ್ಯೆ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಎಲ್ಲರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು. ಲೋಪದೋಷಗಳು ಕಂಡುಬಂದರೆ ಸಂಬಂಧಪಟ್ಟು ಪಂಚಾಯಿತಿಯ ಅಧಿಕಾರಿಗಳನ್ನು ಹೊಣೆಯನ್ನಾಗಿಸಿ ಕ್ರಮ‌ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಸೂಚನೆ ನೀಡಿದರು. ತಾಲ್ಲೂಕು …

Read More »

ಸಿಎಂ ಪರ ಪುತ್ರನ ಚುನಾವಣಾ ಪ್ರಚಾರ !

ಸಿಎಂ ಪರ ಪುತ್ರನ ಚುನಾವಣಾ ಪ್ರಚಾರ ! ಯುವ ಭಾರತ ಸುದ್ದಿ ಶಿಗ್ಗಾವಿ : ಮುಖ್ಯಮಂತ್ರಿ ಆದ ಕಾರಣಕ್ಕೆ ಬಸವರಾಜ ಬೊಮ್ಮಾಯಿ ಇಡೀ ರಾಜ್ಯವನ್ನು ಸುತ್ತಾಡಿ ಚುನಾವಣಾ ಪ್ರಚಾರ ನಡೆಸಬೇಕಾಗಿದೆ. ಹೀಗಾಗಿ ಸ್ವಕ್ಷೇತ್ರದಲ್ಲಿ ಅವರ ಪುತ್ರ ತಂದೆಯ ಪರವಾಗಿ ಇದೀಗ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸುಪುತ್ರ ಭರತ ಬೊಮ್ಮಾಯಿ ಸೋಮವಾರ ಭರ್ಜರಿ ಮತಯಾಚನೆ ನಡೆಸಿದ್ದಾರೆ. ಪ್ರಚಾರ ಆರಂಭಿಸಿದ ಆರಂಭದ ದಿನವೇ …

Read More »

ಕೊನೆಗೂ ಕೂಡಿಬಂತು ಮುಹೂರ್ತ : ಬಿಜೆಪಿ ಟಿಕೆಟ್ ಮಂಗಳವಾರ ಬಿಡುಗಡೆ !

ಕೊನೆಗೂ ಕೂಡಿಬಂತು ಮುಹೂರ್ತ : ಬಿಜೆಪಿ ಟಿಕೆಟ್ ಮಂಗಳವಾರ ಬಿಡುಗಡೆ ! ಯುವ ಭಾರತ ಸುದ್ದಿ ದೆಹಲಿ : ಇಡೀ ಕರ್ನಾಟಕದ ಜನತೆ ಕಾದು ಕುಳಿತ ಕ್ಷಣಕ್ಕೆ ಕೊನೆಗೂ ಮುಹೂರ್ತ ಒದಗಿ ಬಂದಂತೆ ಇದೆ. ಆಡಳಿತರೂಢ ಬಿಜೆಪಿ ತನ್ನ ಚೊಚ್ಚಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ದಿನಾಂಕವನ್ನು ಇದೀಗ ಪ್ರಕಟಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಗೆ ಕೊನೆಗೂ ಕಾಲ ಕೂಡಿಬಂದಿದೆ. ಮಂಗಳವಾರ ಟಿಕೆಟ್ ಘೋಷಣೆಗೆ ಮುಹೂರ್ತ ಒದಗಿದೆ. …

Read More »

ಸಂಕೇಶ್ವರ : 10 ಟನ್ ಪಡಿತರ ಅಕ್ಕಿ ವಶ

ಸಂಕೇಶ್ವರ : 10 ಟನ್ ಪಡಿತರ ಅಕ್ಕಿ ವಶ ಯುವ ಭಾರತ ಸುದ್ದಿ ಬೆಳಗಾವಿ : ದಾಖಲೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ಎಫ್ ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಸಂಕೇಶ್ವರದ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಲಾರಿ ಹಾಗೂ ಸುಮಾರು 2.31 ಲಕ್ಷ ಮೌಲ್ಯದ 10 …

Read More »

ಬೆಳಗಾವಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ರೂ .3,50,000 ಮೌಲ್ಯದ 8 ಕಳುವಾದ ಮೋಟರ್ ಸೈಕಲ್‌ ವಶ

ಬೆಳಗಾವಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ರೂ .3,50,000 ಮೌಲ್ಯದ 8 ಕಳುವಾದ ಮೋಟರ್ ಸೈಕಲ್‌ ವಶ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕಃ 06/04/2023 ರಂದು ಬೆಳಗಾವಿ ಗ್ರಾಮೀಣ ಹದ್ದಿಯ ಕಮಲನಗರ ಗ್ರಾಮದ ಫಾಲ್ಟ್ರಿಫಾರ್ಮ್ ಮುಂದೆ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳ್ಳತನವಾದ ಬಗ್ಗೆ ನೀಡಿದ ದೂರಿನಂತೆ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಳ್ಳಲಾಗಿತ್ತು . ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅರುಣ ಮುರಗುಂಡಿ , ಪಿಐ ಬೆಳಗಾವಿ …

Read More »

ಬೆಳಗಾವಿ ಉತ್ತರದಲ್ಲಿ ಎಎಪಿಯಿಂದ ರಾಜು ಟೋಪಣ್ಣವರಗೆ ಟಿಕೆಟ್

ಬೆಳಗಾವಿ ಉತ್ತರದಲ್ಲಿ ಎಎಪಿಯಿಂದ ರಾಜು ಟೋಪಣ್ಣವರಗೆ ಟಿಕೆಟ್ ಯುವ ಭಾರತ ಸುದ್ದಿ ಬೆಳಗಾವಿ : ಆಮ್ ಆದ್ಮಿ ಪಕ್ಷ ಕರ್ನಾಟಕ ವಿಧಾನಸಭೆಗೆ ತನ್ನ ಮೂರನೇ ಪಟ್ಟಿ ಪ್ರಕಟಿಸಿದೆ. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ರಾಜು ಟೋಪಣ್ಣವರ, ನಿಪ್ಪಾಣಿಯಲ್ಲಿ ರಾಜೇಶ್ ಅಣ್ಣಸಾಹೇಬ ಬನವಣ್ಣ ಮತ್ತು ಸವದತ್ತಿಯಲ್ಲಿ ಬಾಪುಗೌಡ ಪಾಟೀಲ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Read More »

170-180 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ !

170-180 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ! ಯುವ ಭಾರತ ಸುದ್ದಿ ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ತನ್ನ 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು, ಸೋಮವಾರ (ಎಪ್ರಿಲ್‌ 10) ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು, ಸೋಮವಾರ ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವದೆಹಲಿಯಲ್ಲಿ …

Read More »