Breaking News

Yuva Bharatha

ಸಮರ್ಪಕ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಸಮರ್ಪಕ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಎಂ.ಸಿ.ಸಿ. ಸೇರಿದಂತೆ ನೇಮಿಸಲಾಗಿರುವ ವಿವಿಧ ನೋಡಲ್ ಅಧಿಕಾರಿಗಳು ತಮಗೆ ವಹಿಸಲಾಗಿರುವ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಏ.10) ನಡೆದ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಹುಬ್ಬೇರಿಸುವಂತೆ ಮಾಡಿದ ನಗರಸೇವಕಿ : ವಾಣಿ ಕಾರ್ಯಕ್ಕೆ ಮೆಚ್ಚುಗೆ !

ಹುಬ್ಬೇರಿಸುವಂತೆ ಮಾಡಿದ ನಗರಸೇವಕಿ : ವಾಣಿ ಕಾರ್ಯಕ್ಕೆ ಮೆಚ್ಚುಗೆ ! ಯುವ ಭಾರತ ಸುದ್ದಿ ಬೆಳಗಾವಿ : ಅದೊಂದು ಕಾಲವಿತ್ತು ಬೆಳಗಾವಿ ಮಹಾನಗರ ಪಾಲಿಕೆಯ ನಗರಸೇವಕರು ವಾರ್ಡುಗಳಿಗೆ ಹೋಗಿ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ಅಪರೂಪ ಎನ್ನಲಾಗುತ್ತಿತ್ತು. ಇನ್ನು ವಾರ್ಡ್ ಗಳಿಗೆ ಖುದ್ದು ಕೆಲಸ ನಾಡುವುದು ತೀರಾ ಅಪರೂಪ. ಆದರೆ ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ ನಂಬರ 43 ರ ಬಿಜೆಪಿ ನಗರಸೇವಕಿ ಖುದ್ದು ಕೆಲಸಕ್ಕಿಳಿದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. …

Read More »

ಕಾಂಗ್ರೆಸ್‌ಗೆ ಗುಡ್‌ ಬೈ, ಬಿಜೆಪಿಗೆ ಸೇರ್ಪಡೆಯಾದ ಆಕಾಂಕ್ಷಿ !

ಕಾಂಗ್ರೆಸ್‌ಗೆ ಗುಡ್‌ ಬೈ, ಬಿಜೆಪಿಗೆ ಸೇರ್ಪಡೆಯಾದ ಆಕಾಂಕ್ಷಿ ! ಹುಬ್ಬಳ್ಳಿ: ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡದ ಕಾರಣಕ್ಕೆ ಅಸಮಾಧಾನಗೊಂಡ ವಿಧಾನ ಪರಿಷತ್‌ ಮಾಜಿ ಸದಸ್ಯ ನಾಗರಾಜ ಛಬ್ಬಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಅವರು ಭಾನುವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ನಾಗರಾಜ್ ಛಬ್ಬಿ ಧಾರವಾಡ …

Read More »

ಗೆಹ್ಲೋಟ್- ಪೈಲಟ್: ರಾಜಸ್ಥಾನ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮತ್ತೆ ಭುಗಿಲೆದ್ದ ರಾಜಕೀಯ ಯುದ್ಧ !

ಗೆಹ್ಲೋಟ್- ಪೈಲಟ್: ರಾಜಸ್ಥಾನ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮತ್ತೆ ಭುಗಿಲೆದ್ದ ರಾಜಕೀಯ ಯುದ್ಧ ! ಯುವ ಭಾರತ ಸುದ್ದಿ ಜೈಪುರ: ರಾಜಸ್ಥಾನದಲ್ಲಿ ಚುನಾವಣೆಗೆ ತಿಂಗಳುಗಳ ಮೊದಲು, ರಾಜ್ಯ ಕಾಂಗ್ರೆಸ್ ಘಟಕದಲ್ಲಿನ ಭಿನ್ನಮತ ಭಾನುವಾರ ಮುನ್ನೆಲೆಗೆ ಬಂದವು. ಪಕ್ಷದ ನಾಯಕ ಸಚಿನ್ ಪೈಲಟ್ ಅವರು ತಮ್ಮ ಪ್ರತಿಸ್ಪರ್ಧಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಮೇಲೆ ಹೊಸ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಭ್ರಷ್ಟಾಚಾರದ ವಿರುದ್ಧ ಒಂದು ದಿನದ ಉಪವಾಸ ಕುಳಿತುಕೊಳ್ಳುವುದಾಗಿ ಘೋಷಿಸಿದರು. …

Read More »

ಕೆಲ ಕ್ಷೇತ್ರಗಳಲ್ಲಿ ಹೊಸಬರಿಗೆ ಮಣೆ

ಕೆಲ ಕ್ಷೇತ್ರಗಳಲ್ಲಿ ಹೊಸಬರಿಗೆ ಮಣೆ ಯುವ ಭಾರತ ಸುದ್ದಿ ಬೆಂಗಳೂರು : ಅನಾರೋಗ್ಯ, ಆಡಳಿತ ವಿರೋಧಿ ಅಲೆ ಮತ್ತು ವಯಸ್ಸಿನ ಕಾರಣಕ್ಕೆ 16 ಹಾಲಿ ಶಾಸಕರಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಲಿದೆ ಎನ್ನಲಾಗುತ್ತಿದೆ. ಹೊಸ ಬಿಜೆಪಿ ಮುಖ ಬಯಸುತ್ತಿರುವ ಆ ಕ್ಷೇತ್ರಗಳು ಯಾವುವು ಗೊತ್ತೇ ? ಶಿವಮೊಗ್ಗ ನಗರ , ಅಥಣಿ , ಪುತ್ತೂರು , ಮೂಡಿಗೆರೆ , ರೋಣ , ಬೈಂದೂರು , ಯಾದಗಿರಿ , ಚಿತ್ರದುರ್ಗ …

Read More »

ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ?

ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ? ಯುವ ಭಾರತ ಸುದ್ದಿ ದೆಹಲಿ : ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಇದೀಗ ಕ್ಷಣಗಣನೆ ನಡೆದಿದೆ. ಯಾವುದೇ ಹೊತ್ತಿನಲ್ಲಾದರೂ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ವರಿಷ್ಠರು ಈ ಬಗ್ಗೆ ಇಷ್ಟರಲ್ಲೇ ಹಸಿರು ನಿಶಾನೆ ತೋರಲಿದ್ದಾರೆ. ಒಟ್ಟಾರೆ ಎಲ್ಲರೂ ಕಾದು ಕುಳಿತಿರುವ ಬಿಜೆಪಿ ಪಟ್ಟಿ ಬಿಡುಗಡೆ ನಡೆಯಲಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿ ಟಿಕೆಟ್ ಚರ್ಚೆ …

Read More »

ಕಿಚ್ಚ ಸುದೀಪ್ ಜಾಹೀರಾತು ಪ್ರಸಾರಕ್ಕೆ ತಡೆಯಿಲ್ಲ

ಕಿಚ್ಚ ಸುದೀಪ್ ಜಾಹೀರಾತು ಪ್ರಸಾರಕ್ಕೆ ತಡೆಯಿಲ್ಲ ಯುವ ಭಾರತ ಸುದ್ದಿ ದೆಹಲಿ : ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುವ ಕಿಚ್ಚ ಸುದೀಪ್ ಅವರ ಜಾಹೀರಾತು, ಸಿನಿಮಾ ಪ್ರದರ್ಶನಕ್ಕೆ ಯಾವುದೇ ತಡೆಯಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಕಿಚ್ಚ ಸುದೀಪ್ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಲು ಘೋಷಣೆ ಮಾಡಿರುವ ಕಾರಣಕ್ಕೆ ಅವರ ಜಾಹೀರಾತು, ಸಿನಿಮಾ ಪೋಸ್ಟರ್ ಗೆ ತಡೆ ನೀಡಬೇಕು ಎಂದು ಜೆಡಿಎಸ್ ಹಾಗೂ ಕೆಲವು ವಕೀಲರು …

Read More »

ಕ್ಯಾನ್ಸರ್ ಪತ್ತೆ ಮಾಡಲು ವಿಳಂಬವಾಗುತ್ತಿರುವ ಕಾರಣ ಸಾವು ಅಧಿಕ

ಕ್ಯಾನ್ಸರ್ ಪತ್ತೆ ಮಾಡಲು ವಿಳಂಬವಾಗುತ್ತಿರುವ ಕಾರಣ ಸಾವು ಅಧಿಕ ಯುವ ಭಾರತ ಸುದ್ದಿ ಬೆಳಗಾವಿ : ಭಾರತಕ್ಕೆ ಸ್ವಾತಂತ್ರ‍್ಯ ಸಿಕ್ಕು 75 ವರ್ಷ ಕಳೆದರೂ ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ ಹೆರಿಗೆ ಸಂದರ್ಭದಲ್ಲಿ ಮರಣ ಆಗುತ್ತಿದ್ದು, ಅದನ್ನು ತಡೆಗಟ್ಟಲು ಈಗಿರುವ ಕ್ರಮಗಳ ಜೊತೆಗೆ ಇನ್ನೂ ಹೆಚ್ಚಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಅದರಲ್ಲಿಯೂ ಸರ್ವೈಕಲ್ ಕ್ಯಾನ್ಸರ್ ನಿಂದ ಭಾರತದಲ್ಲಿ ಅತೀ ಹೆಚ್ಚು ಮಹಿಳೆಯರ ಸಾವು ಅತ್ಯಂತ ಕಳವಳಕಾರಿ ಎಂದು ಅಹ್ಮದಾಬಾದ್ ನ ಹಿರಿಯ ಸ್ತ್ರೀ …

Read More »

ಕ್ಯಾನ್ಸರ್, ಹೃದ್ರೋಗಿಗಳಿಗೆ ಸಿಹಿ ಸುದ್ದಿ

ಕ್ಯಾನ್ಸರ್, ಹೃದ್ರೋಗಿಗಳಿಗೆ ಸಿಹಿ ಸುದ್ದಿ ಯುವ ಭಾರತ ಸುದ್ದಿ ಬೆಂಗಳೂರು : ಶೀಘ್ರದಲ್ಲೇ ಕ್ಯಾನ್ಸರ್ , ಹೃದ್ರೋಗಕ್ಕೆ ಲಸಿಕೆ ಕ್ಯಾನ್ಸರ್ ಮತ್ತು ಹೃದ್ರೋಗಿಗಳಿಗೆ ಸಿಹಿ ಸುದ್ದಿಯೊಂದು ದೊರಕಿದೆ. ಈ ರೋಗಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಶೀಘ್ರದಲ್ಲೇ ಲಸಿಕೆಗಳು ಲಭ್ಯವಾಗಲಿವೆ ಎಂಬ ಮಾಹಿತಿ ಹೊರ ಬಿದ್ದಿದೆ. ಫಾರ್ಮಾ ಕಂಪನಿ ಮೊಡೆರ್ನಾ ಕಂಪನಿ ಘೋಷಿಸಿದೆ . ಈ ಲಸಿಕೆಗಳ ವಿಚಾರವಾಗಿ ಹಲವು ವರ್ಷಗಳಿಂದ ಸಂಶೋಧನೆ ನಡೆಯುತ್ತಿದೆ . 2030 ರ ವೇಳೆಗೆ ಈ …

Read More »

ಅಥಣಿ ಟಿಕೆಟ್ : ಸವದಿ ವಿರುದ್ಧ ಸಾಹುಕಾರ್ ಕೆಂಡ

ಅಥಣಿ ಟಿಕೆಟ್ : ಸವದಿ ವಿರುದ್ಧ ಸಾಹುಕಾರ್ ಕೆಂಡ ಯುವ ಭಾರತ ಸುದ್ದಿ ಬೆಳಗಾವಿ: ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ದೊರೆಯುವ ಬಗ್ಗೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮತ್ತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ಬಿಜೆಪಿ ಟಿಕೆಟ್ ಪಡೆಯುವ ಕನಸು ಕಂಡಿರುವ ಲಕ್ಷ್ಮಣ ಸವದಿ ಅವರ ವಿರುದ್ಧ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಮತ್ತೆ ಮಹೇಶ ಕುಮಟಳ್ಳಿ ಅವರಿಗೆ …

Read More »