Breaking News

Yuva Bharatha

ಕೈನಲ್ಲಿ ಬಂಡಾಯ-ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಚುನಾವಣೆಗೆ ಟವಲ್ ಹಾಸಿ ಹಣ ಸಂಗ್ರಹ !

ಕೈನಲ್ಲಿ ಬಂಡಾಯ-ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಚುನಾವಣೆಗೆ ಟವಲ್ ಹಾಸಿ ಹಣ ಸಂಗ್ರಹ ! ಯುವ ಭಾರತ ಸುದ್ದಿ ಕಡೂರು : ಕಾಂಗ್ರೆಸ್ ಪಕ್ಷ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಇದರಿಂದ ಟಿಕೆಟ್ ವಂಚಿತಗೊಂಡಿರುವ ಮಾಜಿ ಶಾಸಕರೊಬ್ಬರು ಇದೀಗ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ ಎಸ್ ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ …

Read More »

ಬಂಡೀಪುರದಲ್ಲಿ ಸಫಾರಿ ಮಾಡಿದ ಪ್ರಧಾನಿ ಮೋದಿ, ಹುಲಿ ದರ್ಶನ

ಬಂಡೀಪುರದಲ್ಲಿ ಸಫಾರಿ ಮಾಡಿದ ಪ್ರಧಾನಿ ಮೋದಿ, ಹುಲಿ ದರ್ಶನ ಪ್ರಧಾನಿ ನರೇಂದ್ರ ಮೋದಿಯವರು ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಬೆಳ್ಳಿ-ಬೊಮ್ಮ​ ದಂಪತಿಗೆ ಸನ್ಮಾನಿಸಿದರು. ಬೆಳ್ಳಿ-ಬೊಮ್ಮ​ ದಂಪತಿ, ದಿ ಎಲಿಫೆಂಟ್​​ ವಿಸ್ಪರರ್ಸ್ ಸಾಕ್ಷಚಿತ್ರದಲ್ಲಿ ನಟಿಸಿದ್ದರು. ಈ ಸಾಕ್ಷಚಿತ್ರಕ್ಕೆ ಆಸ್ಕರ್​​ ಪ್ರಶಸ್ತಿ ಲಭಿಸಿತ್ತು. ಈ ವೇಳೆ ಪ್ರಧಾನಿ ಮೋದಿ ಆನೆಗಳಿಗೆ ಕಬ್ಬು ತಿನ್ನಿಸಿ ಸಂತಸ ಪಟ್ಟರು, ಫೋಟೋ ಕ್ಲಿಕ್ಕಿಸಿಕೊಂಡರು. ಯುವ ಭಾರತ ಸುದ್ದಿ ಮೈಸೂರು: ಪ್ರಾಜೆಕ್ಟ್ ಟೈಗರ್ …

Read More »

ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ನಡೆಸೆನು : ಸಚಿವ ಸೋಮಣ್ಣ

ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ನಡೆಸೆನು : ಸಚಿವ ಸೋಮಣ್ಣ ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುತ್ತೇನೆ ಎಂಬ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಬಿಜೆಪಿ ವರಿಷ್ಠರು ಹೇಳುವ ಕಡೆ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದಾರೆ. ವರುಣಾ ಮತಕ್ಷೇತ್ರದಲ್ಲಿ ಸಿದ್ದರಾಮಯ್ಯ …

Read More »

ಹೆಂಡ್ತಿಗೆ ಟಿಕೆಟ್ ಕೊಡದಿದ್ದರೆ ನನಗೂ ಟಿಕೆಟ್ ಕೊಡಬೇಡಿ ಎಂದ ಪತಿ !

ಹೆಂಡ್ತಿಗೆ ಟಿಕೆಟ್ ಕೊಡದಿದ್ದರೆ ನನಗೂ ಟಿಕೆಟ್ ಕೊಡಬೇಡಿ ಎಂದ ಪತಿ ! ಯುವ ಭಾರತ ಸುದ್ದಿ ಹಾಸನ: ಪತ್ನಿ ಭವಾನಿ ಅವರಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರ ದಿಂದ ನನಗೂ ಟಿಕೆಟ್‌ ಬೇಡ ಎಂಬ ಸಂದೇಶವನ್ನು ಶಾಸಕ ಎಚ್‌.ಡಿ. ರೇವಣ್ಣ ರವಾನಿಸಿದ್ದಾರೆ. ಶುಕ್ರವಾರ ರಾತ್ರಿ ಆಪ್ತರು ಹಾಗೂ ಮುಖಂಡರೊಂದಿಗೆ ಇಲ್ಲಿನ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿ ಅವರು ಮಂಡಿಸಿದ ವಾದಕ್ಕೆ ಬಹುತೇಕ ಮುಖಂಡರೂ ಸಮ್ಮತಿಸಿದ್ದಾರೆ ಎಂದು ತಿಳಿದು …

Read More »

ಮಾಜಿ ಸಂಸದರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ?

ಮಾಜಿ ಸಂಸದರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ? ಯುವ ಭಾರತ ಸುದ್ದಿ ಬೆಂಗಳೂರು : ಚಿತ್ರದುರ್ಗದ ಮಾಜಿ ಸಂಸದ ಬಿ. ಎನ್.ಚಂದ್ರಪ್ಪ ಅವರನ್ನು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲು ಪಕ್ಷ ನಿರ್ಧರಿಸಿದೆ. ಈ ಬಗ್ಗೆ ಭಾನುವಾರವೇ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆ ಇದೆ. ಧ್ರುವನಾರಾಯಣ ನಿಧನದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಚಂದ್ರಪ್ಪ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

Read More »

ಬಿಜೆಪಿ ಮೊದಲ ಪಟ್ಟಿ : ಬಿಡುಗಡೆಯತ್ತ ಹೆಚ್ಚಿದ ಕುತೂಹಲ

ಬಿಜೆಪಿ ಮೊದಲ ಪಟ್ಟಿ : ಬಿಡುಗಡೆಯತ್ತ ಹೆಚ್ಚಿದ ಕುತೂಹಲ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಇಂದು ರಾತ್ರಿ ಇಲ್ಲವೇ ನಾಳೆ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಲಿ ಶಾಸಕರು ಸೇರಿದಂತೆ ವರ್ಚಸ್ವಿ ಮುಖಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಸರಣಿ ಸಭೆ ನಡೆದಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು ಬಿಜೆಪಿ ಬಿಡುಗಡೆ ಮಾಡಲಿರುವ ಅಭ್ಯರ್ಥಿಗಳ ಪಟ್ಟಿಯತ್ತ …

Read More »

ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ

ಕಾಂಗ್ರೆಸ್ ಬಹಿಷ್ಕರಿಸುವಂತೆ ವಿಶ್ವಕರ್ಮರಿಗೆ ಕರೆ ಯುವ ಭಾರತ ಸುದ್ದಿ ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಅವರಿಗೆ ಚಿತ್ರದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುವಂತೆ ರಘು ಆಚಾರ್ ಬೆಂಬಲಿಗರು ವಿಶ್ವಕರ್ಮ ಸಮುದಾಯಕ್ಕೆ ಕರೆ ನೀಡಿದ್ದಾರೆ. ಶನಿವಾರ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಘು ಆಚಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ದೋರನಹಳ್ಳಿ ಮಹೇಶ್ …

Read More »

ಬಿಜೆಪಿ ಸೇರ್ತಾರಾ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ !

ಬಿಜೆಪಿ ಸೇರ್ತಾರಾ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ! ಯುವ ಭಾರತ ಸುದ್ದಿ ಚಂಡೀಗಢ : ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಎರಡು ದಿನಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಅವರ ಹಾದಿಯಲ್ಲಿ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ಚರ್ಚೆ ನಡೆದಿದೆ. ಪಂಜಾಬ್ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಚರಣಜಿತ್ ಸಿಂಗ್ ಚನ್ನಿ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ …

Read More »

ಮೋದಿ ಡಿಗ್ರಿ : ನಿನ್ನಂಥ 10 ಜನ್ರಿಗೆ ಬುದ್ಧಿ ಕಲಿಸ್ತಾನೆ ಮೋದಿ ಎಂದ ಮಹಾತಾಯಿ !

ಮೋದಿ ಡಿಗ್ರಿ : ನಿನ್ನಂಥ 10 ಜನ್ರಿಗೆ ಬುದ್ಧಿ ಕಲಿಸ್ತಾನೆ ಮೋದಿ ಎಂದ ಮಹಾತಾಯಿ ! ಯುವ ಭಾರತ ಸುದ್ದಿ ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪದವಿಯನ್ನು ಪ್ರಶ್ನೆ ಮಾಡಿದ್ದ ವ್ಯಕ್ತಿಗಳಿಗೆ ಬಾಲಿವುಡ್‌ನ ಹಿರಿಯ ನಟ ಅನುಪಮ್‌ ಖೇರ್‌ ಅವರ ತಾಯಿ ದುಲ್ಹಾರಿ ಖೇರ್‌ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅವರು ನೀಡಿದ ಉತ್ತರ ಈಗ ಮೋದಿ ವಿರೋಧಿಗಳಿಗೆ ಬಲವಾದ ಏಟು ನೀಡಿದಂತಿದೆ. ಪ್ರಧಾನಿ ಮೋದಿ ಅವರ ಡಿಗ್ರಿ …

Read More »

ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ !

ಗಂಡನಿಗೆ ಟಿಕೆಟ್ ಕೊಡಿ : ಪತ್ನಿಯಿಂದಲೇ ಸಿಎಂಗೆ ಮನವಿ ! ಯುವ ಭಾರತ ಸುದ್ದಿ ಶಿಗ್ಗಾವಿ : ರಾಣೆಬೆನ್ನೂರು ಹಾಲಿ ಬಿಜೆಪಿ ಶಾಸಕ ಅರುಣ್ ಕುಮಾರ್ ಪೂಜಾರ ಅವರಿಗೆ ಈ ಸಲವೂ ಟಿಕೆಟ್ ನೀಡುವಂತೆ ಒತ್ತಾಯಿಸಿ ಅವರ ಪತ್ನಿ ಮಂಗಳ ಗೌರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದಾರೆ. ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಂದ ಮಂಗಳ ಗೌರಿ ಅವರ ಹಿಂಭಾಗದಲ್ಲಿ ನಿಂತು ಚರ್ಚಿಸಿರುವುದು ಎಲ್ಲರ ಗಮನ ಸೆಳೆಯಿತು.

Read More »