Breaking News

Yuva Bharatha

ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಮಹಾ ರಥೋತ್ಸವಕ್ಕೆ ಹರಿದು ಬಂತು ಭಕ್ತಸಾಗರ !

ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಮಹಾ ರಥೋತ್ಸವಕ್ಕೆ ಹರಿದು ಬಂತು ಭಕ್ತಸಾಗರ ! ಯುವ ಭಾರತ ಸುದ್ದಿ ಇಟಗಿ : ಚಿಕ್ಕಹಟ್ಟಿಹೊಳಿ ಗ್ರಾಮದ ಮಲಪ್ರಭಾ ನದಿ ತೀರದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಶ್ರದ್ಧಾ ಭಕ್ತಿ ಸಡಗರದಿಂದ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಶ್ರೀ ವೀರಭದ್ರೇಶ್ವರ ಮಹಾರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ಬೆಳಗಾವಿ ಜಿಲ್ಲೆ ವಿವಿಧ ತಾಲೂಕು ಸೇರಿದಂತೆ ಧಾರವಾಡ, ಮಹಾರಾಷ್ಟ್ರ ಮತ್ತು ಗೋವಾದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು …

Read More »

ಗೋಕಾಕ ಬಿಜೆಪಿ ಪದಾಧಿಕಾರಿಗಳ ನಿಯುಕ್ತಿ : ಕಾರ್ಯಕರ್ತರು, ಪದಾಧಿಕಾರಿಗಳು ಗೆಲುವಿನ ರೂವಾರಿಗಳು : ರಮೇಶ ಜಾರಕಿಹೊಳಿ

ಗೋಕಾಕ ಬಿಜೆಪಿ ಪದಾಧಿಕಾರಿಗಳ ನಿಯುಕ್ತಿ : ಕಾರ್ಯಕರ್ತರು, ಪದಾಧಿಕಾರಿಗಳು ಗೆಲುವಿನ ರೂವಾರಿಗಳು : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ವಿಧಾನ ಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ನಿರ್ವಹಣಾ ಸಮಿತಿಯ ನೂತನ ಪದಾಧಿಕಾರಿಗಳ ನಿಯುಕ್ತಿ ಗೋಕಾಕ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಡೆಯಿತು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ನೂತನವಾಗಿ ನಿಯುಕ್ತಿಗೊಂಡಿರುವ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ವಿಶೇಷ …

Read More »

ಉಲ್ಬಣಗೊಂಡ ಥೈರಾಯ್ಡ್ ಗಂಟಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಕೆಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯರ ಸಾಧನೆ

ಉಲ್ಬಣಗೊಂಡ ಥೈರಾಯ್ಡ್ ಗಂಟಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಕೆಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯರ ಸಾಧನೆ ಯುವ ಭಾರತ ಸುದ್ದಿ ಬೆಳಗಾವಿ : ಗಂಟಲು ನೋವು,ಊತ, ನುಂಗಲು ತೊಂದರೆಯ ಸಮಸ್ಯೆಯೊಂದಿಗೆ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದ 49 ವರ್ಷದ ಮಹಿಳೆಗೆ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಹೆಮಿಥೈರೊಡಕ್ಟಮಿ (ಎಡಗಡೆಯ) ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಮೂಲತಃ ಖಾನಾಪುರ ತಾಲೂಕಿನ ರಹವಾಸಿಯಾದ ಮಹಿಳೆಯು ಕಳೆದ 20 …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ : ಸರ್ವೋತ್ತಮ

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ : ಸರ್ವೋತ್ತಮ   ಯುವ ಭಾರತ ಸುದ್ದಿ ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ …

Read More »

ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ ಯುವ ಭಾರತ ಸುದ್ದಿ ದೆಹಲಿ : ಕಾಂಗ್ರೆಸ್‌ನ ಮಾಜಿ ನಾಯಕ ಸಿ. ರಾಜಗೋಪಾಲಾಚಾರಿ ಅವರ ಮರಿಮೊಮ್ಮಗ ಸಿ.ಆರ್ .ಕೇಶವನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಗೆ ಸೇರಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದೀಗ ಈ ಎಲ್ಲ ರಾಜಕೀಯ ಚಟುವಟಿಕೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿರುವ ನಡೆದದ್ದು ಇನ್ನು …

Read More »

ಬೆಳಗಾವಿ ನಗರ ಸಿಸಿಬಿ ಪೊಲೀಸರರಿಂದ ದಾಳಿ : ಮಾದಕ ವಸ್ತು ( ಪನ್ನಿ ) ಮಾರಾಟಗಾರನ ಬಂಧನ

ಬೆಳಗಾವಿ ನಗರ ಸಿಸಿಬಿ ಪೊಲೀಸರರಿಂದ ದಾಳಿ : ಮಾದಕ ವಸ್ತು ( ಪನ್ನಿ ) ಮಾರಾಟಗಾರನ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 08/04/2023 ರಂದು ಖಚಿತ ಮಾಹಿತಿಯನ್ನಾಧರಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ಎಮ್ . ನೇತೃತ್ವದ ತಂಡ ಬೆಳಗಾವಿ ನಗರದ ಸಮರ್ಥ ನಗರ ಹತ್ತಿರ ನಿಷೇದಿತ ಪನ್ನಿ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿತ ಸಂಜಯ …

Read More »

ಮತ್ತೆ ಕೊರೊನಾ ಅರ್ಭಟ ?

ಮತ್ತೆ ಕೊರೊನಾ ಅರ್ಭಟ ? ಯುವ ಭಾರತ ಸುದ್ದಿ ದೆಹಲಿ : ಇನ್ನು ಇವರ 15 ರಿಂದ 20 ದಿನಗಳಲ್ಲಿ ಕೋವಿಡ್ ಪರಯಷ್ಠೆಯತ್ತ ತಲುಪಲಿದೆ ಎಂದು ಕೋವಿಡ್ ತಜ್ಞ ರಘುವಿಂದರ್ ಪರಾಶರ ತಿಳಿಸಿದ್ದಾರೆ. ಆದರೆ, ಇದು ಬಹಳ ಪರಿಣಾಮಕಾರಿಯಾಗಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ 20 ದಿನಗಳಲ್ಲಿ ಕೋವಿಡ್ ಗರಿಷ್ಠ ಮಟ್ಟ ತಲುಪಲಿದೆ. ದೇಶದಲ್ಲಿ ಕೋವಿಡ್ ಗರಿಷ್ಠ ಮಟ್ಟ ತಲುಪಿ ಆತಂಕ ಮೂಡಿಸಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ನಂತರ …

Read More »

ರಾಹುಲ್ ಗಾಂಧಿ ಸಮಾವೇಶ ಮುಂದೂಡಿಕೆ

ರಾಹುಲ್ ಗಾಂಧಿ ಸಮಾವೇಶ ಮುಂದೂಡಿಕೆ ಯುವ ಭಾರತ ಸುದ್ದಿ ಕೋಲಾರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕೋಲಾರ ಕಾರ್ಯಕ್ರಮ ಸತ್ಯಮೇವ ಜಯತೆ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ. ಏ.10 ರಂದು ಕೋಲಾರದಲ್ಲಿ ಕಾರ್ಯಕ್ರಮ ನಡೆಯಬೇಕಾಗಿತ್ತು. ಆದರೆ ಇದೀಗ ಈ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ಅವರು ಕೋಲಾರದಲ್ಲಿ ಕಳೆದ ಲೋಕಸಭಾ ಚುನಾವಣೆ ಪ್ರಚಾರ ಭಾಷಣದಲ್ಲಿ ತೀವ್ರವಾಗಿ ಟೀಕಿಸಿ …

Read More »

ಇನ್ನಷ್ಟು ನಾಯಕರು ಬಿಜೆಪಿಗೆ

ಇನ್ನಷ್ಟು ನಾಯಕರು ಬಿಜೆಪಿಗೆ ಯುವ ಭಾರತ ಸುದ್ದಿ ದೆಹಲಿ : ದಕ್ಷಿಣ ಭಾರತದಲ್ಲಿ ಬಿಜೆಪಿ ಬಲಪಡಿಸಲು ಯತ್ನಿಸುತ್ತಿರುವ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ. ದಕ್ಷಿಣದಲ್ಲಿ ಪ್ರಮುಖ ನಾಯಕರು ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ರಕ್ಷಣಾ ಸಚಿವ ಎಕೆ ಆ್ಯಂಟಿನಿ ಪುತ್ರ ಅನಿಲ್ ಆ್ಯಂಟನಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಬಿಜೆಪಿ ಸೇರಿಕೊಂಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕೇರಳ ಬಿಜೆಪಿ …

Read More »

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ

ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ರಮೇಶ ಜಾರಕಿಹೊಳಿಯವರ ವಾಹನ ತಪಾಸಣೆ ಯುವ ಭಾರತ ಸುದ್ದಿ ಗೋಕಾಕ : ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ವಾಹನ ತಪಾಸಣೆ ನಡೆಸಲಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ವಾಹನ ತಪಾಸಣಾ ಕಾರ್ಯ ನಡೆದಿದೆ. ಈ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನಲ್ಲೂ ಸಹ ವಾಹನಗಳ ತಪಾಸಣೆ ನಡೆಯುತ್ತಿದೆ. ಅದೇ ದಾರಿಯಾಗಿ ತೆರಳುತ್ತಿದ್ದ ರಮೇಶ ಜಾರಕಿಹೊಳಿ ಅವರ ವಾಹನವನ್ನು ಅಧಿಕಾರಿಗಳು …

Read More »