Breaking News

Yuva Bharatha

ಇಷ್ಟಾರ್ಥ ಸಿದ್ಧಿ ಆಂಜನೇಯ ದೇವಸ್ಥಾನ

ಇಷ್ಟಾರ್ಥ ಸಿದ್ಧಿ ಆಂಜನೇಯ ದೇವಸ್ಥಾನ (ಇಂದು ಹನುಮ ಜಯಂತಿ ಪ್ರಯುಕ್ತ ಲೇಖನ ) ಐತಿಹಾಸಿಕ ನಗರ ಉಜ್ಜಯಿನಿಯಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಸಾನ್ವೀರ್‌ನಲ್ಲಿ ನೆಲೆಸಿರುವ ಉಲ್ಟಾ ಹನುಮಾನ್ ಮಂದಿರದ ಬಗ್ಗೆ ತಿಳಿಯೋಣ ಬನ್ನಿ. ಇಲ್ಲಿನ ವಿಶೇಷ ಆಕರ್ಷಣೆ ತಲೆಕೆಳಗಾಗಿರುವ ಹನುಮಂತ ದೇವರ ವಿಗ್ರಹ. ಆದ್ದರಿಂದಲೇ ಇದು ಉಲ್ಟಾ ಹನುಮಾನ್ ಮಂದಿರವೆಂದು ಖ್ಯಾತ. ಈ ವಿಗ್ರಹ ಹನುಮಂತನ ಮುಖವನ್ನು ಮಾತ್ರ ಹೊಂದಿದೆ. ಈ ದೇವಾಲಯವು ಬಹಳ ಪ್ರಾಚೀನವಾದುದು ಎನ್ನುವ ಗ್ರಾಮದ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದಲ್ಲಿ ಪಂಪ ಮಹಾಕವಿ ಪ್ರತಿಮೆ ಸ್ಥಾಪನೆ : ನಾಡೋಜ ಡಾ. ಮಹೇಶ ಜೋಶಿ

ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದಲ್ಲಿ ಪಂಪ ಮಹಾಕವಿ ಪ್ರತಿಮೆ ಸ್ಥಾಪನೆ : ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು: ಮನುಷ್ಯಜಾತಿ ತಾನೊಂದೆ ವಲಂ ಎಂಬ ಘೋಷವಾಕ್ಯವನ್ನು ನೀಡುವ ಮೂಲಕ ಜಾತ್ಯಾತೀತ ವಿಚಾರವನ್ನು ಪ್ರಚುರಪಡಿಸಿದ್ದ ಕನ್ನಡದ ಆದಿಕವಿ, ಮಹಾ ಕವಿ ಪಂಪನ ಪುತ್ಥಳಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಭಾಗದ ಆವರಣದ ಗೋಡೆಗೆ ತಗುಲಿಕೊಂಡಂತೆ ಪಂಪ ಮಹಾಕವಿ ರಸ್ತೆಯ ಪಕ್ಕದಲ್ಲಿ ಸ್ಥಾಪಿಸಲು ಹಾಗೂ ಪಂಪ ಮಹಾಕವಿ ರಸ್ತೆಯನ್ನು ವಿಶೇಷ …

Read More »

ಮತದಾನ ಹೆಚ್ಚಳಕ್ಕೆ ಕ್ರಮ : ಶ್ಯಾಮಿಯಾನ ಹಾಕಿ ನೆರಳಿನ ವ್ಯವಸ್ಥೆ

ಮತದಾನ ಹೆಚ್ಚಳಕ್ಕೆ ಕ್ರಮ : ಶ್ಯಾಮಿಯಾನ ಹಾಕಿ ನೆರಳಿನ ವ್ಯವಸ್ಥೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣೆ-2023ರ ಹಿನ್ನೆಯಲ್ಲಿ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಾಂತ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ ಬಾರಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಚಿತ್ರಕಲಾ ಸ್ಪರ್ಧೆ ಪ್ರಬಂಧ ಸ್ಪರ್ಧೆ, ವಿವಿಧ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಂದ ಬೈಕ್ ಜಾಥಾ, ಕ್ಯಾಂಡಲ್ ಜಾಥಾ, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ …

Read More »

ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಇಂದೇ ಘೋಷಣೆ ?

ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಇಂದೇ ಘೋಷಣೆ ? ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಇಂದೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಎರಡು ದಿನಗಳ ಹಿಂದೆ ಕಾಂಗ್ರೆಸ್ ಟಿಕೆಟ್ ಬಿಡುಗಡೆ ಸಾಧ್ಯತೆ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಪಟ್ಟಿ ಬಿಡುಗಡೆಯಾಗಿರಲಿಲ್ಲ. ಈ ಬಗ್ಗೆ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ಸಭೆ ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿ …

Read More »

ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧೆ ?

ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧೆ ? ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು, ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬೆಂಗಳೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು ಬಿಜೆಪಿ ಪ್ರಬಲ …

Read More »

ಹಿಟ್ನಿಯಲ್ಲಿ ನಗದು, ಹಳ್ಳೂರಲ್ಲಿ ಚಿನ್ನಾಭರಣ ವಶ

ಹಿಟ್ನಿಯಲ್ಲಿ ನಗದು, ಹಳ್ಳೂರಲ್ಲಿ ಚಿನ್ನಾಭರಣ ವಶ ಯುವ ಭಾರತ ಸುದ್ದಿ ಬೆಳಗಾವಿ : ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 11.49 ಲಕ್ಷ ರೂ. ನಗದು ಹಣವನ್ನು ಪೊಲೀಸರು ಹಾಗೂ ಎಫ್ ಎಸ್ ಟಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ನಡೆದಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಹತ್ತಿರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. …

Read More »

ರಾಮದುರ್ಗದಲ್ಲಿ ಕಾಂಗ್ರೆಸ್ ತೊರೆದ ಟಿಕೆಟ್ ಆಕಾಂಕ್ಷಿ

ರಾಮದುರ್ಗದಲ್ಲಿ ಕಾಂಗ್ರೆಸ್ ತೊರೆದ ಟಿಕೆಟ್ ಆಕಾಂಕ್ಷಿ ಯುವ ಭಾರತ ಸುದ್ದಿ ಬೆಳಗಾವಿ : ರಾಮದುರ್ಗ ವಿಧಾನ ಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತಗೊಂಡ ಚಿಕ್ಕರೇವಣ್ಣ ಕೊನೆಗೂ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ‘ಯಾವುದೇ ಷರತ್ತು ವಿಧಿಸದೆ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಚಿಕ್ಕ ರೇವಣ್ಣ ಅವರು ಸ್ಪಷ್ಟಪಡಿಸಿದ್ದಾರೆ’. ಕುರುಬ ಸಮಾಜಕ್ಕೆ ಸೇರಿರುವ ಇವರು ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಚಿಕ್ಕರೇವಣ್ಣ ಅವರ ಬೆಂಬಲಿಗರು ಇತ್ತೀಚಿಗೆ ಕಾಂಗ್ರೆಸ್ ಪಕ್ಷದ …

Read More »

ಅಭಿಷೇಕ್ ಅಂಬರೀಶ್ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನಿಸಿದ ಸುಮಲತಾ !

ಅಭಿಷೇಕ್ ಅಂಬರೀಶ್ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನಿಸಿದ ಸುಮಲತಾ ! ಯುವ ಭಾರತ ಸುದ್ದಿ ನವದೆಹಲಿ: ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗ ಅಭಿಷೇಕ್ ಅಂಬರೀಶ್ ವಿವಾಹ ನಿಶ್ಚಯವಾಗಿದ್ದು,ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ. ಸ್ವತಃ ಅಭಿಷೇಕ್ ಅಂಬರೀಶ್ ಮತ್ತು ಮಂಡ್ಯ ಸಂಸದೆ ಸಮಲತಾ ಅಂಬರೀಶ್ ಆಹ್ವಾನ ಪತ್ರಿಕೆ ನೀಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿರುವ ತಾಯಿ- ಮಗ ಇನ್ನೆರಡು ತಿಂಗಳಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ …

Read More »

9 ರಿಂದ ಸಾವಳಗಿ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಮಹಾ ಜಾತ್ರೆ

9 ರಿಂದ ಸಾವಳಗಿ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಮಹಾ ಜಾತ್ರೆ ಯುವ ಭಾರತ ಸುದ್ದಿ ಸಾವಳಗಿ : ಘಟಪ್ರಭಾ ತೀರದ ಇತಿಹಾಸ ಪ್ರಸಿದ್ದ ಪರಮ ಜಾಗ್ರತ ಸ್ಥಾನವು ಆದ ಗೋಕಾಕ ತಾಲೂಕಿನ ಪುಣ್ಯಕ್ಷೇತ್ರ ಸಾವಳಗಿಯ ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠವು ಸುಮಾರು 7೦೦ ವರ್ಷಗಳಿಂದಲೂ ಹಿಂದೂ-ಮುಸ್ಲಿಂ ಧರ್ಮ ಸಮನ್ವಯದ ಗೌರವವನ್ನು ಹೊಂದಿ ತನ್ನದೇ ಆದ ಭವ್ಯ ಪರಂಪರೆಯಿಂದ ಕಂಗೊಳಿಸುತ್ತಿದೆ. ಈ ಪರಮಪಾವನ ಕ್ಷೇತ್ರದ ಪರಂಪರಾಗತ …

Read More »

ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಯುವ ಭಾರತ ಸುದ್ದಿ ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು 14 ಪ್ರತಿಪಕ್ಷಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸಲು ವಿರೋಧ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಅನಿಯಂತ್ರಿತವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಈ ಬಗ್ಗೆ ಮಾರ್ಗಸೂಚಿಗಳನ್ನು ಸೂಚಿಸಬೇಕು ಎಂದು …

Read More »