Breaking News

Yuva Bharatha

ಶ್ರೀ ಚಂದ್ರಜ್ಯೋತಿ ಪಾದಯಾತ್ರೆ ಬುಧವಾರ

ಶ್ರೀ ಚಂದ್ರಜ್ಯೋತಿ ಪಾದಯಾತ್ರೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ಲಿಂಗೈಕ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 85 ನೇ ಜಯಂತಿ ನಿಮಿತ್ತ ಅವರ ಜನ್ಮಸ್ಥಳ ಸುಕ್ಷೇತ್ರ ಕಣಗಲಾದಿಂದ ಅವರ ಸಮಾಧಿ ಸ್ಥಳ ಗಡಹಿಂಗ್ಲಜ್ ತಾಲೂಕಿನ ನೂಲ ಗ್ರಾಮದ ಶ್ರೀ ಸುರಗೇಶ್ವರ ಮಠದವರೆಗೆ ಶ್ರೀ ಚಂದ್ರ ಜ್ಯೋತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 5 ರಂದು ಕಣಗಲದಿಂದ ಬೆಳಗ್ಗೆ 6 ಕ್ಕೆ ಪ್ರಾರಂಭವಾಗಲಿರುವ ಪಾದಯಾತ್ರೆ ಕರ್ನಾಟಕದ ಕಣಗಲಾ, ಹೊನ್ನಿಹಳ್ಳಿ, ಕೋಣನಕೇರಿ, …

Read More »

ಕಾಂಗ್ರೆಸ್ಸಿಗೆ ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ಸಿಗೆ ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಂಗಳೂರು : ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ , ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ಬಗ್ಗೆ ಟ್ವೀಟ್ ಮಾಡಿರುವ ಕುರಿತು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. …

Read More »

ಯಡಿಯೂರಪ್ಪ, ವಿಜಯೇಂದ್ರ, ಜೋಶಿ ಅವರನ್ನು ಭೇಟಿಯಾದ ಡಾ. ರಾಜು ಕಿರಣಗಿ !

ಯಡಿಯೂರಪ್ಪ, ವಿಜಯೇಂದ್ರ, ಜೋಶಿ ಅವರನ್ನು ಭೇಟಿಯಾದ ಡಾ. ರಾಜು ಕಿರಣಗಿ ! ಬೆಂಗಳೂರು : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಭಾರತೀಯ ಜನತಾ ಪಕ್ಷ (ಬಿಜೆಪಿ)ಯಿಂದ ಕಣಕ್ಕಿಳಿಯಲು ಬಯಸಿರುವ ಯುವ ನಾಯಕ ಡಾ. ರಾಜು ಕಿರಣಗಿ ಅವರು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿಯ ಘಟಾನುಘಟಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಸುಪುತ್ರ ಬಿಜೆಪಿ ರಾಜ್ಯ …

Read More »

ಅಂಕಲಗಿ ಶ್ರೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ತೀವ್ರ ಶೋಕ

ಅಂಕಲಗಿ ಶ್ರೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ತೀವ್ರ ಶೋಕ ಯುವ ಭಾರತ ಸುದ್ದಿ ಗೋಕಾಕ : ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಪೀಠಾಧಿಪತಿಯಾಗಿದ್ದ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿಗಳ ನಿಧನಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅಂಕಲಗಿ ಮಠ ಪುರಾತನ ಇತಿಹಾಸ ಹೊಂದಿದೆ. ಮಠದ ಭವ್ಯ ಪರಂಪರೆ ಹಾಗೂ ಇತಿಹಾಸ ಎತ್ತಿ ಹಿಡಿಯಲು ಶ್ರೀಗಳು ವಹಿಸಿದ್ದ ಪಾತ್ರ ಅನುಪಮವಾಗಿದೆ. ನಾಡಿನಲ್ಲಿ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ …

Read More »

ರಮೇಶ ಜಾರಕಿಹೊಳಿ ಇಲ್ಲೇ ಇದ್ದಾರೆ ಅವರನ್ನೇ ಕೇಳಿ ಯಾವ ಕಿತ್ತಾಟ ಇಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದೇಕೆ ?

ರಮೇಶ ಜಾರಕಿಹೊಳಿ ಇಲ್ಲೇ ಇದ್ದಾರೆ ಅವರನ್ನೇ ಕೇಳಿ ಯಾವ ಕಿತ್ತಾಟ ಇಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದೇಕೆ ? ಯುವ ಭಾರತ ಸುದ್ದಿ ಬೆಳಗಾವಿ :ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ ನೀಡಿದ್ದಾರೆ. ಅವರು ಹೇಳಿದ್ದೇನು ? ಇಡೀ ರಾಜ್ಯಾದ್ಯಂತ ಪದಾಧಿಕಾರಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.ಎರಡು ದಿನಗಳಿಂದ ಎಲ್ಲಾ ಜಿಲ್ಲೆಯ ಕೋರ್ ಕಮಿಟಿ ಸದಸ್ಯರನ್ನು ಪಕ್ಷದ ಅತ್ಯಂತ ಕೆಲ ಪ್ರಮುಖ ಮುಖಂಡರ …

Read More »

ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀಗಳು ವಿಧಿವಶ

ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀಗಳು ವಿಧಿವಶ ಯುವ ಭಾರತ ಸುದ್ದಿ ಅಂಕಲಗಿ : ಅಂಕಲಗಿ ಅಡವಿ ಸಿದ್ದೇಶ್ವರ ಶ್ರೀಮಠದ ಶ್ರೀಗಳು ಸೋಮವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಇಂದು ಸಂಜೆ ಶ್ರೀಗಳ ಅಂತ್ಯಸಂಸ್ಕಾರ ಜರುಗಲಿದೆ. ಶ್ರೀಗಳ ನಿಧನಕ್ಕೆ ಭಕ್ತರು ಶೋಕ ವ್ಯಕ್ತಪಡಿಸಿದ್ದಾರೆ.

Read More »

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ …

Read More »

ನಸ್ರುಲ್ಲಾಗಂಜ್ ಪಟ್ಟಣದ ಹೆಸರನ್ನು ಭೈರುಂಡಾ ಎಂದು ಬದಲಾಯಿಸಿದ ಸರ್ಕಾರ

ನಸ್ರುಲ್ಲಾಗಂಜ್ ಪಟ್ಟಣದ ಹೆಸರನ್ನು ಭೈರುಂಡಾ ಎಂದು ಬದಲಾಯಿಸಿದ ಸರ್ಕಾರ ಯುವ ಭಾರತ ಸುದ್ದಿ ಭೋಪಾಲ್ : ಭಾರತದಲ್ಲಿ ಪಟ್ಟಣ, ನಗರ ಸೇರಿದಂತೆ ಪ್ರಮುಖ ಸ್ಥಳಗಳ ಹೆಸರು ಬದಲಾಯಿಸುವ ಪ್ರಕ್ರಿಯೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಭಾರಿ ಪರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಯುಪಿ ಈ ವಿಚಾರದಲ್ಲಿ ತಣ್ಣಾಗಾಗಿದೆ. ಆದರೆ ಮಧ್ಯಪ್ರದೇಶ ಸರ್ಕಾರ ಕಳೆದೆರಡು ವರ್ಷದಿಂದ ಕೆಲ ಪಟ್ಟಣಗಳ ಹೆಸರು ಬದಲಾಯಿಸಿದೆ. ಇಂದು ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚವ್ಹಾಣ್ ಎರಡು ಪಟ್ಟಣದ …

Read More »

ಸಂಘಟನೆ ಮೂಲಕ ಮುಖ್ಯವಾಹಿನಿಗೆ ಬನ್ನಿ

ಸಂಘಟನೆ ಮೂಲಕ ಮುಖ್ಯವಾಹಿನಿಗೆ ಬನ್ನಿ ಯುವ ಭಾರತ ಸುದ್ದಿ ಬೆಳಗಾವಿ : ಮಹಿಳೆಯರು ಸಂಘಟನೆಗಳ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಕಿಶೋರ ಶ್ರೇಕರ ಹೇಳಿದರು. ಬೆಳಗಾವಿಯ ವಡಗಾವಿಯ ಡೋರಗಲ್ಲಿಯಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಕಕ್ಕಯ್ಯ ಹಿಂದೂ ಡೋಹರ ಸಮಾಜ ಮಹಿಳಾ ಮಂಡಳದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರು ಸಂಘಟಿತರಾಗಿ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡರೆ ಆರ್ಥಿಕವಾಗಿ ಸಬಲರಾಗಬಹುದು. ಸಮಾಜಕ್ಕ ತಮ್ಮದೆಯಾದ ಕೊಡುಗೆ ನೀಡಲು ಸಾಧ್ಯವಾಗುತ್ತದೆ …

Read More »

ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ !

ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ! ಯುವ ಭಾರತ ಸುದ್ದಿ ನ್ಯೂಯಾರ್ಕ್ : ಅಮೇರಿಕಾ ಮೂಲದ ಸಲಹಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇಕಡಾ 78 ರ ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಗುರುತಿಸಲಾಗಿದೆ. ರೇಟಿಂಗ್ ಪ್ರಕಾರ, ಪಿಎಂ ಮೋದಿ ಅವರ ರೇಟಿಂಗ್‌ಗಳು ಯುಎಸ್ ಅಧ್ಯಕ್ಷ ಜೋ ಬಿಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು …

Read More »