ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ : ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ …
Read More »ನಸ್ರುಲ್ಲಾಗಂಜ್ ಪಟ್ಟಣದ ಹೆಸರನ್ನು ಭೈರುಂಡಾ ಎಂದು ಬದಲಾಯಿಸಿದ ಸರ್ಕಾರ
ನಸ್ರುಲ್ಲಾಗಂಜ್ ಪಟ್ಟಣದ ಹೆಸರನ್ನು ಭೈರುಂಡಾ ಎಂದು ಬದಲಾಯಿಸಿದ ಸರ್ಕಾರ ಯುವ ಭಾರತ ಸುದ್ದಿ ಭೋಪಾಲ್ : ಭಾರತದಲ್ಲಿ ಪಟ್ಟಣ, ನಗರ ಸೇರಿದಂತೆ ಪ್ರಮುಖ ಸ್ಥಳಗಳ ಹೆಸರು ಬದಲಾಯಿಸುವ ಪ್ರಕ್ರಿಯೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಭಾರಿ ಪರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಯುಪಿ ಈ ವಿಚಾರದಲ್ಲಿ ತಣ್ಣಾಗಾಗಿದೆ. ಆದರೆ ಮಧ್ಯಪ್ರದೇಶ ಸರ್ಕಾರ ಕಳೆದೆರಡು ವರ್ಷದಿಂದ ಕೆಲ ಪಟ್ಟಣಗಳ ಹೆಸರು ಬದಲಾಯಿಸಿದೆ. ಇಂದು ಮುಖ್ಯಮಂತ್ರಿ ಶಿವರಾಜ್ಸಿಂಗ್ ಚವ್ಹಾಣ್ ಎರಡು ಪಟ್ಟಣದ …
Read More »ಸಂಘಟನೆ ಮೂಲಕ ಮುಖ್ಯವಾಹಿನಿಗೆ ಬನ್ನಿ
ಸಂಘಟನೆ ಮೂಲಕ ಮುಖ್ಯವಾಹಿನಿಗೆ ಬನ್ನಿ ಯುವ ಭಾರತ ಸುದ್ದಿ ಬೆಳಗಾವಿ : ಮಹಿಳೆಯರು ಸಂಘಟನೆಗಳ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಕಿಶೋರ ಶ್ರೇಕರ ಹೇಳಿದರು. ಬೆಳಗಾವಿಯ ವಡಗಾವಿಯ ಡೋರಗಲ್ಲಿಯಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಕಕ್ಕಯ್ಯ ಹಿಂದೂ ಡೋಹರ ಸಮಾಜ ಮಹಿಳಾ ಮಂಡಳದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರು ಸಂಘಟಿತರಾಗಿ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡರೆ ಆರ್ಥಿಕವಾಗಿ ಸಬಲರಾಗಬಹುದು. ಸಮಾಜಕ್ಕ ತಮ್ಮದೆಯಾದ ಕೊಡುಗೆ ನೀಡಲು ಸಾಧ್ಯವಾಗುತ್ತದೆ …
Read More »ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ !
ನರೇಂದ್ರ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕ ! ಯುವ ಭಾರತ ಸುದ್ದಿ ನ್ಯೂಯಾರ್ಕ್ : ಅಮೇರಿಕಾ ಮೂಲದ ಸಲಹಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇಕಡಾ 78 ರ ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಗುರುತಿಸಲಾಗಿದೆ. ರೇಟಿಂಗ್ ಪ್ರಕಾರ, ಪಿಎಂ ಮೋದಿ ಅವರ ರೇಟಿಂಗ್ಗಳು ಯುಎಸ್ ಅಧ್ಯಕ್ಷ ಜೋ ಬಿಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು …
Read More »ತಾಯಿತತ್ವ
ತಾಯಿತತ್ವ ————– ತಾಯಿಯಾಗುವ ಕಷ್ಟ, ತಾಯಿಯಾಗುವ ಸುಖ; ಎರಡನ್ನೂ ಅನುಭವಿಸಿ ತಿಳಿಸಿಕೊಟ್ಟರು ನನ್ನಿಬ್ಬರು ‘ತಾಯಿಮಕ್ಕಳು’, ಮರೆಸಿ ಜೀವನಾಂತಿಕ ದುಃಖ. ಡಾ. ಬಸವರಾಜ ಸಾದರ.
Read More »ರಾಜು ಕಿರಣಗಿ : ರಾಯಬಾಗಕ್ಕೆ ಈ ಬಾರಿ ಆಶಾಕಿರಣ!
ರಾಜು ಕಿರಣಗಿ : ರಾಯಬಾಗಕ್ಕೆ ಈ ಬಾರಿ ಆಶಾಕಿರಣ! ಯುವ ಭಾರತ ಸುದ್ದಿ ರಾಯಬಾಗ : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಸ್ಪರ್ಧೆಗಿಳಿಯಲು ಯುವ ನಾಯಕ ಡಾ. ರಾಜು ಶಿವಾನಂದ ಕಿರಣಗಿ ಮುಂದಾಗಿದ್ದಾರೆ. ಕೇವಲ 30 ವರ್ಷ ವಯಸ್ಸಿನ ಅವರು ಉದ್ಯಮಿ ಹಾಗೂ ಸಮಾಜಸೇವಕರಾಗಿ ರಾಯಬಾಗ ವಿಧಾನಸಭಾ ಮತಕ್ಷೇತ್ರಾದ್ಯಂತ ಚಿರಪರಿಚಿತರಾಗಿದ್ದಾರೆ. ತಮ್ಮ ಸೇವಾ ಕಾರ್ಯಗಳಿಂದ ಅವರು ಅತ್ಯಂತ ಸಣ್ಣ ವಯಸ್ಸಿನಲ್ಲಿ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದ್ದು ಭವಿಷ್ಯದ ಜನನಾಯಕರಾಗಿ …
Read More »ಕರುನಾಡು ಗೆಲ್ಲಲು ಸ್ವತಃ ಮೋದಿಯೇ ವಾಸ್ತವ್ಯ !
ಕರುನಾಡು ಗೆಲ್ಲಲು ಸ್ವತಃ ಮೋದಿಯೇ ವಾಸ್ತವ್ಯ ! ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲಬೇಕು ಎಂಬ ಛಲ ತೊಟ್ಟಿರುವ ಬಿಜೆಪಿ ತನ್ನ ವರ್ಚಸ್ವಿ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊನೆಯ ಅಸ್ತ್ರವಾಗಿ ಕರೆತರಲು ಮುಂದಾಗಿದೆ. ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿಯ ಚುನಾವಣಾ ಅಖಾಡದಲ್ಲಿ ನಂಬರ್ ಒನ್ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ನರೇಂದ್ರ …
Read More »ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್!
ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್ !! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಹೆಸರು ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೊರ ಹೊಮ್ಮಲಿದೆ. ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರ ಹೆಸರು ಮಾತ್ರ ಮುಂಚೂಣಿಯಲ್ಲಿದೆ. ಅವರಿಗೆ ಪೈಪೋಟಿ ನೀಡುವ ಇದರ ಅಭ್ಯರ್ಥಿಗಳ ಹೆಸರು ಪಕ್ಷದಲ್ಲಿ ಇಲ್ಲ. ಹೀಗಾಗಿ …
Read More »ಗೆಲ್ಲಿಸುವ ಹೊಣೆ ನನಗೆ ಬಿಡಿ : ಬೆಳಗಾವಿ, ಅಥಣಿ, ಕಾಗವಾಡದಲ್ಲಿ ತಮ್ಮ ಪರಮಾಪ್ತರಿಗೆ ಟಿಕೆಟ್ ನೀಡಿ ಸಾಹುಕಾರ್ !
ಗೆಲ್ಲಿಸುವ ಹೊಣೆ ನನಗೆ ಬಿಡಿ : ಬೆಳಗಾವಿ, ಅಥಣಿ, ಕಾಗವಾಡದಲ್ಲಿ ತಮ್ಮ ಪರಮಾಪ್ತರಿಗೆ ಟಿಕೆಟ್ ನೀಡಿ ಸಾಹುಕಾರ್ ! ಯುವ ಭಾರತ ಸುದ್ದಿ ಬೆಂಗಳೂರು : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ತಮ್ಮ ಪರಮಾಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡುವುದು ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ತಾವು ಹೇಳಿದವರಿಗೆ ಟಿಕೆಟ್ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಬೆಳಗಾವಿ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ …
Read More »ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ !
ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ ! ಯುವ ಭಾರತ ಸುದ್ದಿ ಭೋಪಾಲ್ : ಮಧ್ಯಪ್ರದೇಶದ ಕಮಲಾಪತಿ ರೈಲು ನಿಲ್ದಾಣದಲ್ಲಿ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಇದರಿಂದಾಗಿ ದೇಶಕ್ಕೆ 11ನೇ ವಂದೇಭಾರತ್ ರೈಲು ಸೇರ್ಪಡೆ ಆದಂತಾಗಿದೆ. ದೇಶದ ಅತಿ ವೇಗದ ರೈಲು ಎಂಬ ಹೆಗ್ಗಳಿಕೆಯನ್ನು ‘ವಂದೇಭಾರತ್’ ಹೊಂದಿದ್ದು, 13 ರಾಜ್ಯಗಳಿಗೆ ತನ್ನ ವ್ಯಾಪ್ತಿ …
Read More »