Breaking News

Yuva Bharatha

ತಾಯಿತತ್ವ

ತಾಯಿತತ್ವ ————– ತಾಯಿಯಾಗುವ ಕಷ್ಟ, ತಾಯಿಯಾಗುವ ಸುಖ; ಎರಡನ್ನೂ ಅನುಭವಿಸಿ ತಿಳಿಸಿಕೊಟ್ಟರು ನನ್ನಿಬ್ಬರು ‘ತಾಯಿಮಕ್ಕಳು’, ಮರೆಸಿ ಜೀವನಾಂತಿಕ ದುಃಖ. ಡಾ. ಬಸವರಾಜ ಸಾದರ.

Read More »

ರಾಜು ಕಿರಣಗಿ : ರಾಯಬಾಗಕ್ಕೆ ಈ ಬಾರಿ ಆಶಾಕಿರಣ!

ರಾಜು ಕಿರಣಗಿ : ರಾಯಬಾಗಕ್ಕೆ ಈ ಬಾರಿ ಆಶಾಕಿರಣ! ಯುವ ಭಾರತ ಸುದ್ದಿ ರಾಯಬಾಗ : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯಿಂದ ಸ್ಪರ್ಧೆಗಿಳಿಯಲು ಯುವ ನಾಯಕ ಡಾ. ರಾಜು ಶಿವಾನಂದ ಕಿರಣಗಿ ಮುಂದಾಗಿದ್ದಾರೆ. ಕೇವಲ 30 ವರ್ಷ ವಯಸ್ಸಿನ ಅವರು ಉದ್ಯಮಿ ಹಾಗೂ ಸಮಾಜಸೇವಕರಾಗಿ ರಾಯಬಾಗ ವಿಧಾನಸಭಾ ಮತಕ್ಷೇತ್ರಾದ್ಯಂತ ಚಿರಪರಿಚಿತರಾಗಿದ್ದಾರೆ. ತಮ್ಮ ಸೇವಾ ಕಾರ್ಯಗಳಿಂದ ಅವರು ಅತ್ಯಂತ ಸಣ್ಣ ವಯಸ್ಸಿನಲ್ಲಿ ಕ್ಷೇತ್ರದಾದ್ಯಂತ ಸಂಚಲನ ಮೂಡಿಸಿದ್ದು ಭವಿಷ್ಯದ ಜನನಾಯಕರಾಗಿ …

Read More »

ಕರುನಾಡು ಗೆಲ್ಲಲು ಸ್ವತಃ ಮೋದಿಯೇ ವಾಸ್ತವ್ಯ !

ಕರುನಾಡು ಗೆಲ್ಲಲು ಸ್ವತಃ ಮೋದಿಯೇ ವಾಸ್ತವ್ಯ ! ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದೇ ಗೆಲ್ಲಬೇಕು ಎಂಬ ಛಲ ತೊಟ್ಟಿರುವ ಬಿಜೆಪಿ ತನ್ನ ವರ್ಚಸ್ವಿ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊನೆಯ ಅಸ್ತ್ರವಾಗಿ ಕರೆತರಲು ಮುಂದಾಗಿದೆ. ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿಯ ಚುನಾವಣಾ ಅಖಾಡದಲ್ಲಿ ನಂಬರ್ ಒನ್ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ನರೇಂದ್ರ …

Read More »

ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್!

ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್ !! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಹೆಸರು ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೊರ ಹೊಮ್ಮಲಿದೆ. ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರ ಹೆಸರು ಮಾತ್ರ ಮುಂಚೂಣಿಯಲ್ಲಿದೆ. ಅವರಿಗೆ ಪೈಪೋಟಿ ನೀಡುವ ಇದರ ಅಭ್ಯರ್ಥಿಗಳ ಹೆಸರು ಪಕ್ಷದಲ್ಲಿ ಇಲ್ಲ. ಹೀಗಾಗಿ …

Read More »

ಗೆಲ್ಲಿಸುವ ಹೊಣೆ ನನಗೆ ಬಿಡಿ : ಬೆಳಗಾವಿ, ಅಥಣಿ, ಕಾಗವಾಡದಲ್ಲಿ ತಮ್ಮ ಪರಮಾಪ್ತರಿಗೆ ಟಿಕೆಟ್ ನೀಡಿ ಸಾಹುಕಾರ್ !

ಗೆಲ್ಲಿಸುವ ಹೊಣೆ ನನಗೆ ಬಿಡಿ : ಬೆಳಗಾವಿ, ಅಥಣಿ, ಕಾಗವಾಡದಲ್ಲಿ ತಮ್ಮ ಪರಮಾಪ್ತರಿಗೆ ಟಿಕೆಟ್ ನೀಡಿ ಸಾಹುಕಾರ್ ! ಯುವ ಭಾರತ ಸುದ್ದಿ ಬೆಂಗಳೂರು : ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ತಮ್ಮ ಪರಮಾಪ್ತ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡುವುದು ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ತಾವು ಹೇಳಿದವರಿಗೆ ಟಿಕೆಟ್‌ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿ ಬೆಳಗಾವಿ ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ …

Read More »

ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ !

ದೇಶದ ಅತೀ ವೇಗದ ವಂದೇ ಭಾರತ್ ರೈಲು : 13 ರಾಜ್ಯಕ್ಕೆ ವಿಸ್ತಾರ ! ಯುವ ಭಾರತ ಸುದ್ದಿ ಭೋಪಾಲ್ ‌: ಮಧ್ಯಪ್ರದೇಶದ ಕಮಲಾಪತಿ ರೈಲು ನಿಲ್ದಾಣದಲ್ಲಿ ಭೋಪಾಲ್‌-ದೆಹಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಇದರಿಂದಾಗಿ ದೇಶಕ್ಕೆ 11ನೇ ವಂದೇಭಾರತ್‌ ರೈಲು ಸೇರ್ಪಡೆ ಆದಂತಾಗಿದೆ. ದೇಶದ ಅತಿ ವೇಗದ ರೈಲು ಎಂಬ ಹೆಗ್ಗಳಿಕೆಯನ್ನು ‘ವಂದೇಭಾರತ್‌’ ಹೊಂದಿದ್ದು, 13 ರಾಜ್ಯಗಳಿಗೆ ತನ್ನ ವ್ಯಾಪ್ತಿ …

Read More »

ಕರ್ನಾಟಕ ಗೆಲ್ಲಲು ಅಮೆರಿಕ ಮಾದರಿಗೆ ಮೊರೆ ಹೋದ ಬಿಜೆಪಿ !

ಕರ್ನಾಟಕ ಗೆಲ್ಲಲು ಅಮೆರಿಕ ಮಾದರಿಗೆ ಮೊರೆ ಹೋದ ಬಿಜೆಪಿ !   ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಹಲವು ಸಮೀಕ್ಷೆಗಳು ಇದೀಗ ಬಿಜೆಪಿಗೆ ವಿರುದ್ಧವಾಗಿವೆ. ಕಾಂಗ್ರೆಸ್ ಬಹುಮತ ಪಡೆಯಲಿವೆ ಎಂದು ಹೇಳಿವೆ. ಆದರೆ ತೆರೆಮರೆಯಲ್ಲಿ ಕರುನಾಡು ಗೆಲ್ಲಲು ಕಮಲ ಪಕ್ಷ ಚಾಣಕ್ಯ ನೀತಿ ಅನುಸರಿಸುತ್ತಿದೆ. ಅಮೆರಿಕದ ಪ್ರೈಮರಿ ಆಯ್ಕೆಯಲ್ಲಿ ಅನುಸರಿಸುವ ಅದೇ ಮಾದರಿಯನ್ನು ಕರ್ನಾಟಕದಲ್ಲಿ 224 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಬಳಸಲಾಗಿದೆ. ಕರ್ನಾಟಕದಲ್ಲಿ ಅಭ್ಯರ್ಥಿಗಳ …

Read More »

ಮತ ಎಣಿಕೆ ಕೇಂದ್ರ: ಸ್ಥಳ‌ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಮತ ಎಣಿಕೆ ಕೇಂದ್ರ: ಸ್ಥಳ‌ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ‌ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲನೆ ನಡೆಸಿದರು. ಹಿರಿಯ ಪೊಲಿಸ್ ಅಧಿಕಾರಿಗಳೊಂದಿಗೆ ನಗರದ ಆರ್.ಪಿ.ಡಿ. ಕಾಲೇಜಿಗೆ ಶನಿವಾರ(ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆ‌ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳ …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ ಲೀಡ್ ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ ಲೀಡ್ ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ …

Read More »

ಬೆಳಗಾವಿಗೆ ವಿಜಯೇಂದ್ರ ವಿಜಯಿಭವ…! ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಹಸಿರು ನಿಶಾನೆ !

ಬೆಳಗಾವಿಗೆ ವಿಜಯೇಂದ್ರ ವಿಜಯಿಭವ…! ಬೆಳಗಾವಿ ಗ್ರಾಮೀಣದಲ್ಲಿ ಸ್ಪರ್ಧೆಗೆ ಹಸಿರು ನಿಶಾನೆ ! ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ಬಿ.ವೈ. ವಿಜಯೇಂದ್ರ ಅವರ ಬೆಳಗಾವಿ ಸ್ಪರ್ಧೆ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಅಭ್ಯರ್ಥಿಗಳಲ್ಲಿ ಹೊಂದಾಣಿಕೆ ಕೊರತೆ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಪಕ್ಷದ ರಾಜ್ಯ ಹೈಕಮಾಂಡ್ …

Read More »