Breaking News

Yuva Bharatha

ಗಡಿಭಾಗದಲ್ಲಿ ಕನ್ನಡ ಮತ್ತು ಕವಿ ಎಸ್.ಡಿ.ಇಂಚಲ ಒಂದು ನೆನಪು

ಗಡಿಭಾಗದಲ್ಲಿ ಕನ್ನಡ ಮತ್ತು ಕವಿ ಎಸ್.ಡಿ.ಇಂಚಲ ಒಂದು ನೆನಪು 1932 ರಲ್ಲಿ ಬೆಳಗಾವಿಯಲ್ಲಿ ಕೆಎಲ್‌ಇ ಸಂಸ್ಥೆ ಲಿಂಗರಾಜ ಕಾಲೇಜು ಪ್ರಾರಂಭಿಸಿದ ನಂತರದ ಕಾಲಘಟ್ಟದಲ್ಲಿ ಬೇರುಗಳನ್ನು ಗಟ್ಟಿಗೊಳಿಸಿದ ಸಾಹಿತಿಗಳನ್ನು, ಕವಿಗಳನ್ನು, ಸ್ಮರಿಸುವ ಸಂದರ್ಭದಲ್ಲಿ ಕವಿಗಳಾದ ಡಾ.ಡಿ.ಎಸ್.ಕರ್ಕಿ ಮತ್ತು ಎಸ್.ಡಿ.ಇಂಚಲರನ್ನು ಮರೆಯಲಾಗದು. ಡಾ.ಕರ್ಕಿ “ಹಚ್ಚೇವು ಕನ್ನಡದ ದೀಪ” ಬರೆದು ಖ್ಯಾತರಾದರೆ ಕವಿ ಇಂಚಲರು ಭಾರತ ಸ್ವಾತಂತ್ರ್ಯ ಚಳವಳಿ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ನಡೆದ ಚಳವಳಿಗಳಲ್ಲಿ ಪ್ರತ್ಯಕ್ಷ ಸಾಕ್ಷಿಯಾಗಿ ನಿಂತವರು. ಬೆಳಗಾವಿ ಗಡಿ ಕನ್ನಡಿಗರಲ್ಲಿ …

Read More »

ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. …

Read More »

ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಸಾವು

ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಸಾವು ಯುವ ಭಾರತ ಸುದ್ದಿ ಇಟಗಿ : ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ಮಗುಚಿ ಒಬ್ಬ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಲ್ ಸಾಬ್ ಫೈಯಾಜ್ ಮುನವಳ್ಳಿ ಮೃತಪಟ್ಟವ. ಮಂಜುನಾಥ ಕುಕಡೊಳ್ಳಿ ಮತ್ತು ಮಂಜುನಾಥ ಗುರನ್ನವರ ಗಂಭೀರ ಗಾಯಗೊಂಡಿದ್ದಾರೆ. ದೇವಲತ್ತಿ-ಪಾರಿಶ್ವಾಡ ನಡುವಿನ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ.

Read More »

ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು ಲಾಡ್ಜ್ ಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯುವ ಭಾರತ ಸುದ್ದಿ ಮಂಗಳೂರು: ಇಲ್ಲಿಯ ಕರುಣಾ ರೆಸಿಡೆನ್ಸಿ ಲಾಡ್ಜ್‌ನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಬರೆದಿರುವುದು ಸಿಕ್ಕಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

Read More »

ಶ್ರೀರಾಮನೆಂಬ ಆದರ್ಶ ಪುರುಷ

ಶ್ರೀರಾಮನೆಂಬ ಆದರ್ಶ ಪುರುಷ ಮಾನವೀಯ ಮೌಲ್ಯಗಳೇ ವಿರಳವಾದ ಪ್ರಸ್ತುತ ಸಾಮಾಜಿಕ ಜೀವನದಲ್ಲಿ ನಮ್ಮ ಮನಸ್ಸುಗಳಲ್ಲಿ ರಾಮನನ್ನು ಪ್ರತಿಷ್ಠಿತಗೊಳಿಸಿಕೊಳ್ಳಲು ಸಾಧ್ಯವಾದರೆ, ರಾಮರಾಜ್ಯವೆಂಬ ರಮ್ಯ ಲೋಕವನ್ನು ದಕ್ಕಿಸಿಕೊಳ್ಳಬಹುದೇನೋ…. ಎಂತಹ ಆದರ್ಶ ವ್ಯಕ್ತಿತ್ವ ,ಅದ್ವಿತೀಯ ಪುತ್ರ , ಅನುರೂಪ ಪತಿ , ಆದರ್ಶ ಸಹೋದರ, ಕರುಣಾಳು ಸ್ವಾಮಿ. ಒಬ್ಬ ಸಾಮಾನ್ಯ ಮನುಷ್ಯ ಶ್ರೀ ರಾಮನ ಕೇವಲ ಒಂದು ಗುಣವನ್ನು ಜೀವನದಲ್ಲಿ ಚಾಚೂ ತಪ್ಪದೇ ಪಾಲಿಸುವುದು ಕಷ್ಟ ಸಾಧ್ಯ; ಅಂತಹ ಗುಣಗಳ ಗಣಿ ಮೇರು ವ್ಯಕ್ತಿತ್ವದ …

Read More »

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ನೇಮಕ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದ ಎಂ.ಜಿ. ಹಿರೇಮಠ ಅವರನ್ನು ಕರ್ನಾಟಕ …

Read More »

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ ಯುವ ಭಾರತ ಸುದ್ದಿ ಮಂಗಳೂರು : ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಗುರುವಾರ ಕಡಬ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಎಡಮಂಗಲ ಸಮೀಪದ ಇಡ್ಯಡ್ಕ ಎಂಬಲ್ಲಿ ನಡೆದಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ …

Read More »

ಜಾರಿಯಾಯ್ತು ನೀತಿ ಸಂಹಿತೆ : ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅಡ್ಮಿನ್‌ ಹೊಣೆ !

ಜಾರಿಯಾಯ್ತು ನೀತಿ ಸಂಹಿತೆ : ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅಡ್ಮಿನ್‌ ಹೊಣೆ ! ಯುವ ಭಾರತ ಸುದ್ದಿ ಹೊಸಪೇಟೆ : ಜಿಲ್ಲೆಯಾದ್ಯಂತ ಬುಧವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು. ಸಾಮಾಜಿಕ ಜಾಲತಾಣಗಳ ಮೇಲೆಯೂ ವಿಶೇಷ ನಿಗಾ ವಹಿಸಲಾಗುವುದು. ವಾಟ್ಸ್ಯಾಪ್‌ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅದಕ್ಕೆ ಅದರ ಅಡ್ಮಿನ್‌ ರನ್ನು ಹೊಣೆಗಾರರಾಗಿಸಿ …

Read More »

ಜಾಲತಾಣಗಳು ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿವೆ : ಕುಲಪತಿ ಪ್ರೊ. ರಾಮಚಂದ್ರ ಗೌಡ

ಜಾಲತಾಣಗಳು ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿವೆ : ಕುಲಪತಿ ಪ್ರೊ. ರಾಮಚಂದ್ರ ಗೌಡ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಜಾಲತಾಣ(ವೆಬ್ಸೈಟ್) ಬಿಡುಗಡೆ ಹಮ್ಮಿಕೊಳ್ಳಲಾಗಿತ್ತು. ರಾಚವಿ ಕುಲಪತಿ ಪ್ರೊ. ರಾಮಚಂದ್ರ ಗೌಡ ಅವರು ಮಹಾವಿದ್ಯಾಲಯದ ಜಾಲತಾಣವನ್ನು ಬಿಡುಗಡೆ ಮಾಡಿ ಮಾತನಾಡಿ, ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಹಾವಿದ್ಯಾಲಯಕ್ಕೆ ಜಾಲತಾಣದ ಅವಶ್ಯಕತೆ ತುರ್ತಾಗಿತ್ತು. ಅದು ಈಗ …

Read More »

ಇಂದು ಶ್ರೀ ರಾಮನವಮಿಯ ಸುದಿನ

ಇಂದು ಶ್ರೀ ರಾಮನವಮಿಯ ಸುದಿನ “ಆಪದಾಂ ಅಪಹರ್ತಾರಂ ದಾತಾರಂ ಸರ್ವಸಂಪದಾಂ ಲೋಕಾಭಿರಾಮಂ ಶ್ರೀರಾಮಂ ಭೂಯೋ ಭೂಯೋ ನಮಾಮ್ಯಹಂ” ಹತ್ತು ದಿಕ್ಕುಗಳಿಗೆ ರಥವನ್ನು ಓಡಿಸುವಂಥವನಾಗಿ, ‘ದಶರಥ’ ಎಂಬ ಹೆಸರು ಪಡೆದು, ಯಾರಿಂದಲೂ ಯುದ್ಧಮಾಡಿ ಗೆಲ್ಲಲಾಗದ ‘ಅಯೋಧ್ಯ’ ರಾಜ್ಯದ ರಾಜನಾಗಿ, ಸಾವಿರಾರು ವರ್ಷ ಆಳಿದ ರಾಜಾ ದಶರಥನಿಗೆ ಮಕ್ಕಳಿಲ್ಲ ಎಂಬ ಚಿಂತೆ ಕಾಡುತ್ತಿತ್ತು. ಕುಲಗುರುಗಳಾದ ವಸಿಷ್ಠರ ಸಲಹೆ ಮೇರೆಗೆ ಇದರ ಪರಿಹಾರಕ್ಕಾಗಿ ‘ಋಷ್ಯಶೃಂಗ’ ಮುನಿಗಳನ್ನು ಮುಂದಿಟ್ಟುಕೊಂಡು ಮಾಡಿದ ‘ಪುತ್ರಕಾಮೇಷ್ಠಿಯಾಗದ’ ಫಲವಾಗಿ, ಅವನ ಪತ್ನಿಯರಾದ …

Read More »