ಹಾವೇರಿ ನೂತನ ವಿಶ್ವವಿದ್ಯಾಲಯದ ಕುಲ ಸಚಿವೆಯಾಗಿ ಬೆಳಗಾವಿಯ ವಿಜಯಲಕ್ಷ್ಮೀ ನೇಮಕ ! ಯುವ ಭಾರತ ಸುದ್ದಿ ಬೆಳಗಾವಿ : ಹಾವೇರಿಯ ನೂತನ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆಯಾಗಿ ಬೆಳಗಾವಿಯ ವಿಜಯಲಕ್ಷ್ಮೀ ತೀರ್ಲಾಪುರ (ಪುಟ್ಟಿ) ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಖಾನಾಪುರ ಮರಾಠಾ ಮಂಡಲ ಪದವಿ ಮಹಾವಿದ್ಯಾಲಯದ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿರುವ ಅವರು ಉಪನ್ಯಾಸಕಿಯಾಗಿ 30 ವರ್ಷಗಳ ಅನುಭವ ಹೊಂದಿದ್ದಾರೆ. ಇಂಗ್ಲಿಷ್ ಸಾಹಿತ್ಯದ ಜೊತೆ ಕನ್ನಡದಲ್ಲೂ ಆಳವಾಗಿ ಅಧ್ಯಯನ …
Read More »BIG BREAKING NEWS ಕರ್ನಾಟಕ ಚುನಾವಣೆ ಘೋಷಣೆ !
BIG BREAKING NEWS ಕರ್ನಾಟಕ ಚುನಾವಣೆ ಘೋಷಣೆ ! ಯುವ ಭಾರತ ಸುದ್ದಿ ದೆಹಲಿ : ಕರ್ನಾಟಕ ಚುನಾವಣೆ ಇಂದು ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇ 24 ಕ್ಕೆ ಕರ್ನಾಟಕ ವಿಧಾನಸಭೆಯ ಅವಧಿ ಮುಕ್ತಾಯವಾಗುತ್ತಿದೆ. ಚುನಾವಣೆ ನಡೆಯಲಿದೆ. ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶವಿದೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ …
Read More »ಬಂಜಾರ, ತುಳು ಭಾಷೆ : ಯಾವುದೇ ನಿರ್ದಿಷ್ಟ ಮಾನದಂಡಗಳಿಲ್ಲ
ಬಂಜಾರ, ತುಳು ಭಾಷೆ : ಯಾವುದೇ ನಿರ್ದಿಷ್ಟ ಮಾನದಂಡಗಳಿಲ್ಲ ಯುವ ಭಾರತ ಸುದ್ದಿ ನವದೆಹಲಿ: ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಸೇರಿದಂತೆ ಹಲವು ಭಾಷೆಗಳ ಸೇರ್ಪಡೆಗೆ ಬೇಡಿಕೆ ಇದೆ. ಆದರೂ, ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಯಾವುದೇ ಭಾಷೆಯನ್ನು ಪರಿಗಣಿಸಲು ನಿಗದಿತ ಮಾನದಂಡಗಳಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಗೆ ಮಂಗಳವಾರ ತಿಳಿಸಿದರು. ತುಳು ಹಾಗೂ ಬಂಜಾರ ಭಾಷೆಗಳನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರ …
Read More »ಸುವರ್ಣ ವಿಧಾನದಸೌಧ: ಡಾ.ಅಂಬೇಡ್ಕರ್, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ
ಯುವ ಭಾರತ ಸುದ್ದಿ ಬೆಳಗಾವಿ : ಸ್ವಾತಂತ್ರ್ಯ ಹೋರಾಟ ಹಾಗೂ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿರುವ ಬೆಳಗಾವಿ ಜಿಲ್ಲೆಯ ಸುವರ್ಣ ವಿಧಾನಸೌಧದ ಎದುರು ಡಾ.ಬಿ.ಆರ್.ಅಂಬೇಡ್ಕರ್, ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಸ್ಥಾಪಿಸಿರುವುದು ಎಲ್ಲರಿಗೂ ಸ್ಫೂರ್ತಿ ಹಾಗೂ ಪ್ರೇರಣಾದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ಆವರಣದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ …
Read More »ಸದ್ಯವೇ ಚುನಾವಣೆ ಘೋಷಣೆ !
ಸದ್ಯವೇ ಚುನಾವಣೆ ಘೋಷಣೆ ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆಗೆ ಸದ್ಯವೇ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಸರಕಾರ ಬಹುತೇಕ ತನ್ನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದೆ. ತುರ್ತಾಗಿ ಮಾಡಬೇಕಾಗಿರುವ ಸರಕಾರಿ ಆದೇಶಗಳಿಗೆ ಮಂಗಳವಾರ ಪೂರಕ ಪ್ರಕ್ರಿಯೆ ನಡೆಸಿದೆ. ಕಳೆದ ಸಲ ಮೇ 12 ರಂದು ಒಂದೇ ಹಂತದ ನಡೆದು ಮೇ 15 ಕ್ಕೆ ಮತ ಎಣಿಕೆ ನಡೆದಿತ್ತು. ಈ ಸಲವು ಅದೇ ಆಸುಪಾಸಿನ …
Read More »ಬೆಳಗಾವಿ ಜಿಲ್ಲೆಯ ನೀರಾವರಿ ಸಮಗ್ರ ಯೋಜನೆಗೆ 5500 ಕೋಟಿ ರೂ ಅನುದಾನ-ಸಿಎಮ್ ಬೊಮ್ಮಾಯಿ.
ಬೆಳಗಾವಿ ಜಿಲ್ಲೆಯ ನೀರಾವರಿ ಸಮಗ್ರ ಯೋಜನೆಗೆ 5500 ಕೋಟಿ ರೂ ಅನುದಾನ-ಸಿಎಮ್ ಬೊಮ್ಮಾಯಿ. ಗೋಕಾಕ: ನಮ್ಮ ಸರಕಾರ ರೈತರು, ಮಹಿಳೆಯರು, ದುರ್ಬಲರ ಏಳ್ಗೆಗಾಗಿ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಬೆಳಗಾವಿ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗಾಗಿ ೫೫೦೦ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು, ಮಂಗಳವಾರದಂದು ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ಮತ್ತು ಅರಭಾಂವಿ ವಿಧಾನ ಸಭಾ ಮತಕ್ಷೇತ್ರದ ಸುಮಾರು ೨.೭೫೩ ಕೋಟಿ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬೆಳಗಾವಿಯಿಂದ ಕರೆದೊಯ್ದ ಪೊಲೀಸರು
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬೆಳಗಾವಿಯಿಂದ ಕರೆದೊಯ್ದ ಪೊಲೀಸರು ಯುವ ಭಾರತ ಸುದ್ದಿ ಬೆಳಗಾವಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಸಲ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ನಾಗಪುರ ಪೊಲೀಸರು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಜಯೇಶ್ ಪೂಜಾರಿ/ಜಯೇಶ ಕಾಂತ ಇವನ ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಬೆಳಿಗ್ಗೆ ಆತನನ್ನು ಹಿಂಡಲಗಾ ಜೈಲಿನಿಂದ ವಿಮಾನ ಮೂಲಕ ನಾಗಪುರಕ್ಕೆ ಕರೆದೊಯ್ಯಲಾಗಿದೆ. …
Read More »ಪ್ಯಾನ್-ಆಧಾರ ಲಿಂಕ್ ಗಡುವು ವಿಸ್ತರಣೆ !
ಪ್ಯಾನ್-ಆಧಾರ ಲಿಂಕ್ ಗಡುವು ವಿಸ್ತರಣೆ ! ಪ್ಯಾನ್- ಆಧಾರ್ ಲಿಂಕ್ ಗಡುವನ್ನು ಜೂನ್ 30 ರ ವರೆಗೆ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಲಿಂಕ್ ಮಾಡಲು ನೀಡಿದ್ದ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಮತ್ತೆ ಗಡುವನ್ನು ವಿಸ್ತರಣೆ ಮಾಡಲಾಗದೆ. ತೆರಿಗೆ ವಂಚನೆ ತಡೆಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದು ಬಹಳ ಮುಖ್ಯವಾಗಿದೆ. ಯುವ ಭಾರತ ಸುದ್ದಿ ಮುಂಬಯಿ : ಪ್ಯಾನ್ ( …
Read More »ಬಸ್ಸಲ್ಲಿ ಸಾಗಿಸುತ್ತಿದ್ದ ಹಣ ವಶಪಡಿಸಿಕೊಂಡ ಪೊಲೀಸರು
ಬಸ್ಸಲ್ಲಿ ಸಾಗಿಸುತ್ತಿದ್ದ ಹಣ ವಶಪಡಿಸಿಕೊಂಡ ಪೊಲೀಸರು ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ ಸಾಗಿಸುತ್ತಿದ್ದ 27.34 ಲಕ್ಷ ಹಣವನ್ನು ಪೊಲೀಸರು ಜಪ್ತ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ಗಡಿಯ ಬಾಚಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಪಾಂಡುರಂಗ ಎಂಬವರು ಬ್ಯಾಗ್ ನಲ್ಲಿ ಹಣ ಸಾಗಿಸುತ್ತಿದ್ದರು. ಇದನ್ನು ಜಪ್ತು ಮಾಡಿಕೊಂಡ ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Read More »ಸೇಫ್ ಸಿಟಿ ಸರ್ವೆಯಲ್ಲಿ ಸ್ಥಾನ ಪಡೆಯಿತು ರಾಜ್ಯದ ಈ ನಗರಿ
ಸೇಫ್ ಸಿಟಿ ಸರ್ವೆಯಲ್ಲಿ ಸ್ಥಾನ ಪಡೆಯಿತು ರಾಜ್ಯದ ಈ ನಗರಿ ಯುವ ಭಾರತ ಸುದ್ದಿ ದೆಹಲಿ : ರೋಯಲ್ ರಾಂಕಿಂಗ್ ವೆಬ್ಸೈಟ್ 2023ರ ವಿಶ್ವದ ಸೇಫ್ ಸಿಟಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ ಭಾರತದಿಂದ ಸೇಫ್ ಸಿಟಿಗಳ ಪಟ್ಟಿಯಲ್ಲಿ ಕರ್ನಾಟಕದ ಏಕೈಕ ನಗರವಾಗಿ ಕಡಲ ನಗರಿ ಮಂಗಳೂರು ಸ್ಥಾನ ಪಡೆದಿದೆ. ಅಬುದಾಬಿ ಮೊದಲ ಸ್ಥಾನ (88.3), ದೋಹಾ(86) ಮತ್ತು 3ನೇ ಸ್ಥಾನದಲ್ಲಿ ಅಜ್ಮಾನ್ (84.9) ಸೇರಿವೆ. ಜಗತ್ತಿನ ಸೇಫ್ ಸಿಟಿ ಪಟ್ಟಿಯಲ್ಲಿ …
Read More »