ಯಡಿಯೂರಪ್ಪ ಮನೆಯಲ್ಲಿ ಉಪಾಹಾರ : ಅಮಿತ್ ರಹಸ್ಯ ! ಬೆಂಗಳೂರು : ಸಾರ್ವತ್ರಿಕ ಚುನಾವಣೆಗೆ ವಾರಗಳ ಮೊದಲು, ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರಜ್ಞ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಉಪಾಹಾರ ಸಭೆಗೆ ಭೇಟಿ ನೀಡಿದ್ದು, ಇದು ಮಹತ್ವ ಪಡೆದುಕಂಡಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಯಡಿಯೂರಪ್ಪ ಅವರ ಮನೆಯಲ್ಲಿ ಕೇಂದ್ರ …
Read More »ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಯುವ ಭಾರತ ಸುದ್ದಿ ಬೆಂಗಳೂರು : ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ …
Read More »ಲೋಂಡಾ ಚೆಕ್ ಪೋಸ್ಟಲ್ಲಿ ಮಿಕ್ಸರ್ ಗ್ರೈಂಡರ್ ವಶ
ಲೋಂಡಾ ಚೆಕ್ ಪೋಸ್ಟಲ್ಲಿ ಮಿಕ್ಸರ್ ಗ್ರೈಂಡರ್ ವಶ ಯುವ ಭಾರತ ಸುದ್ದಿ ಖಾನಾಪುರ : ಲೋಂಡಾ ಚೆಕ್ ಪೋಸ್ಟ್ ನಲ್ಲಿ ಯಾವ ಅನುಮತಿ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 25 ಮಿಕ್ಸರ್ ಗ್ರೈಂಡರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 70,000 ಬೆಲೆಯ ಈ ಮಿಕ್ಸರ್ ಗ್ರೈಂಡರ್ ಗಳನ್ನು ಮತದಾರರಿಗೆ ಆಮಿಷವೊಡ್ಡಿ ಹಂಚಲು ಒಯ್ಯುತ್ತಿರಬಹುದು ಎಂಬ ಶಂಕೆ ಮೇಲೆ ಪೊಲೀಸರು ಇವುಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Read More »ಪ್ಯಾನ್- ಆಧಾರ್ ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಮಹತ್ವದ ಮಾಹಿತಿ
ಪ್ಯಾನ್- ಆಧಾರ್ ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಮಹತ್ವದ ಮಾಹಿತಿ ಯುವ ಭಾರತ ಸುದ್ದಿ ಮುಂಬಯಿ : ಹಲವು ದಿನಗಳಿಂದ ಎಲ್ಲೆಡೆ ಆಧಾರ್ ಹಾಗೂ ಪ್ಯಾನ್ ಸಂಖ್ಯೆಯನ್ನು ಜೋಡಿಸುವಂತೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಅಲ್ಲದೆ ಇದಕ್ಕಾಗಿ ಗಡುವನ್ನು ನೀಡಲಾಗಿತ್ತು. ಇದೀಗ ಈ ಗಡುವು ಹತ್ತಿರ ಬರುತ್ತಿದ್ದಂತೆ ಈ ದಿನಾಂಕವನ್ನು ಇನ್ನೊಮ್ಮೆ ವಿಸ್ತರಿಸಬೇಕೆಂಬ ಬೇಡಿಕೆ ಹೆಚ್ಚಾಗ ತೊಡಗಿದೆ. ಆದರೆ ಈ ವರ್ಷ ಈ ದಿನಾಂಕ ಇನ್ನೊಮ್ಮೆ ವಿಸ್ತರಿಸುವ ನಿರೀಕ್ಷೆ ಇಲ್ಲ. ಈಗಾಗಲೇ …
Read More »ಯಾವುದೇ ಕ್ಷಣದಲ್ಲಾದರೂ ವಿಧಾನಸಭಾ ಚುನಾವಣೆ ಘೋಷಣೆ
ಯಾವುದೇ ಕ್ಷಣದಲ್ಲಾದರೂ ವಿಧಾನಸಭಾ ಚುನಾವಣೆ ಘೋಷಣೆ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದೀಗ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಯಾವುದೇ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಚುನಾವಣೆಗೆ ಎಲ್ಲಾ ತಯಾರಿಗಳು ನಡೆಯುತ್ತಿವೆ. ರಾಜ್ಯ ಚುನಾವಣಾ ಮುಖ್ಯ ಆಯುಕ್ತರು, ಎಲ್ಲಾ ಜಿಲ್ಲಾ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಚುನಾವಣಾ ತಯಾರಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಸಮಯದಲ್ಲಾದರೂ ನೀತಿ ಸಂಹಿತೆ ಜಾರಿಯಾಗುವ …
Read More »ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ : ಹಿಂಡಲಗಾ ಜೈಲು ಮೇಲೆ ಮಹಾ ಪೊಲೀಸರ ದಾಳಿ
ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ : ಹಿಂಡಲಗಾ ಜೈಲು ಮೇಲೆ ಮಹಾ ಪೊಲೀಸರ ದಾಳಿ ಯುವ ಭಾರತ ಸುದ್ದಿ ಬೆಳಗಾವಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಹಾರಾಷ್ಟ್ರದ ಪೊಲೀಸರು ಇಲ್ಲಿನ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಸಿ ಕೆಲ ಮಾಹಿತಿ ಕಲೆ ಹಾಕಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಹಿಂಡಲಗಾ ಜೈಲಿನಲ್ಲಿರುವ ಕೈದಿ ಕೇಂದ್ರ ಸಚಿವ ನಿತಿನ್ ಗಡ್ಕರಿ …
Read More »ಶ್ರವಣಬೆಳಗೊಳಕ್ಕೆ ಉತ್ತರಾಧಿಕಾರಿ ನೇಮಕ
ಶ್ರವಣಬೆಳಗೊಳಕ್ಕೆ ಉತ್ತರಾಧಿಕಾರಿ ನೇಮಕ ಯುವ ಭಾರತ ಸುದ್ದಿ ಶ್ರವಣಬೆಳಗೊಳ : ಶ್ರವಣಬೆಳಗೊಳ ಜೈನ ಮಠಕ್ಕೆ ಉತ್ತರಾಧಿಕಾರಿಯಾಗಿ ಆಗಮ ಶಾಸ್ತ್ರಿ ಇಂದ್ರ ಜೈನ್( 22) ನೇಮಕಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದ ಆಗಮ ಶಾಸ್ತ್ರಿ ಇಂದ್ರ ಜೈನ್ ಬಿಕಾಂ ಪದವೀಧರರು. ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮೂರು ತಿಂಗಳ ಹಿಂದೆ ಶ್ರವಣಬೆಳಗೊಳ ಜೈನಮಠದ ಉತ್ತರಾಧಿಕಾರಿ ನೇಮಕದ ಚರ್ಚೆ ನಡೆದಿತ್ತು. ಜೈನಮಠಕ್ಕೆ ಇಂದ್ರ ವಂಶಸ್ಥರೇ …
Read More »ಸೃಷ್ಟಿ ಸಮಷ್ಟಿಯ ಆದಿ…. ಚಿಗುರು ಚೈತನ್ಯದ ಮೂಲ ಯುಗಾದಿ
ಸೃಷ್ಟಿ ಸಮಷ್ಟಿಯ ಆದಿ…. ಚಿಗುರು ಚೈತನ್ಯದ ಮೂಲ ಯುಗಾದಿ ಹಿಂದೂ ಪುರಾಣಗಳ ಪ್ರಕಾರ, ಈ ಯುಗಾದಿಯ ಶುಭದಿನದಂದು ಸೃಷ್ಟಿಕರ್ತನಾದ ಪರಬ್ರಹ್ಮನು ಸಮಸ್ತ ಬ್ರಹ್ಮಾಂಡವನ್ನು ಸೃಷ್ಟಿಸಿ ಪೂರ್ಣಗೊಳಿಸಿದನೆಂದು ಪ್ರತೀತಿ. ನಾವು ಪ್ರಕೃತಿ ಮಾತೆಯ ಮಡಿಲಿನ ಅತ್ಯಂತ ಬುದ್ಧಿವಂತ ಸೃಷ್ಟಿಯಾದ ಕಾರಣ ; ಈ ದಿನದಂದು ಸುತ್ತಲಿನ ನಿಸರ್ಗವನ್ನು ಸೂಕ್ಷ್ಮ ವಾಗಿ ಅವಲೋಕಿಸಿದಾಗ ಹೊಸ ಚೈತನ್ಯದ ಅನುಭವ ಖಂಡಿತವಾಗಿಯೂ ನಮ್ಮ ಇಂದ್ರಿಯ ಮತ್ತು ಮನಸ್ಸುಗಳಿಗೆ ನಿಲುಕುತ್ತದೆ. ಮಾವು -ಬೇವು ಹೊಂಗೆಯಂಥ ಮರಗಳತ್ತ ಸುಮ್ಮನೇ …
Read More »ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಯುವ ಭಾರತ ಸುದ್ದಿ ಬೆಂಗಳೂರು: ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ …
Read More »ದೀರ್ಘ ದಂಡ ಹಾಕುವುದು ಕಾರು ಹರಿದು ಯುವತಿ ಸಾವು
ದೀರ್ಘ ದಂಡ ಹಾಕುವುದು ಕಾರು ಹರಿದು ಯುವತಿ ಸಾವು ಯುವ ಭಾರತ ಸುದ್ದಿ ಅಥಣಿ : ತೀರ್ಥ ಗ್ರಾಮದಲ್ಲಿ ದೇವರಿಗೆ ದೀರ್ಘ ದಂಡ ಹಾಕುವಾಗ ಕಾರು ಹರಿದು ಐಶ್ವರ್ಯಾ ನಾಯಿಕ (23) ಎಂಬುವವರು ಗುರುವಾರ ಮೃತಪಟ್ಟಿದ್ದಾರೆ. ಜಾತ್ರೆ ಪ್ರಯುಕ್ತ ಕೃಷ್ಣಾ ನದಿ ತೀರದಿಂದ ದೇವಸ್ಥಾನದವರೆಗೆ ದೀರ್ಘ ದಂಡ ಹಾಕುವಾಗ ಕಾರು ಹರಿದಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »