Breaking News

ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ!

Spread the love

 

ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ!

ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯ ನಿವಾಸಿಯಾದ ಶ್ರೀಶೈಲ ಬಸನಗೌಡ ಪಾಟೀಲ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿಯಾದರು. ಈ ಸಂದರ್ಭದಲ್ಲಿ ಗುರುಸ್ವಾಮೀಗಳಾದ ಬಸವರಾಜ ಮಂಗಳಗಟ್ಟಿ, ಅಶೋಕ ಲಗಮಾಪೂರ, ಮಲ್ಲಿಕಾರ್ಜುನ ಹಣಜಿ, ರೆಡ್ಡಿ ಗುರುಸ್ವಾಮಿ, ಮಂಜುನಾಥ ಮುರಗೋಡ, ತುಕಾರಾಮ ತಳವಾರ, ಸೇರಿದಂತೆ ಶ್ರೀ ಅಯ್ಯಪ್ಪ ಸ್ವಾಮೀಯ ಮಾಲಾಧಾರಿಗಳು ಹಾಗೂ ಭಕ್ತಾಧಿಗಳು ಹಾಜರಿದ್ದರು.


Spread the love

About Yuva Bharatha

Check Also

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!

Spread the love೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ …

Leave a Reply

Your email address will not be published. Required fields are marked *

20 + fourteen =